Headlines

T20 World Cup: ತವರಿನಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾಗೆ 20 ರನ್ ಜಯ – Kannada News | 2026 T20 World Cup: Sri Lanka Beat Ireland by 20 Runs in Colombo Opener

2026 ರ ಟಿ20 ವಿಶ್ವಕಪ್‌ನ (T20 World Cup 2026) ಆರನೇ ಪಂದ್ಯ ಶ್ರೀಲಂಕಾ ಮತ್ತು ಐರ್ಲೆಂಡ್ ( Sri Lanka vs Ireland) ನಡುವೆ ನಡೆಯಿತು. ಈ ಪಂದ್ಯವು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಶ್ರೀಲಂಕಾ, ಐರ್ಲೆಂಡ್ ತಂಡವನ್ನು 20 ರನ್‌ಗಳಿಂದ ಸೋಲಿಸಿ ತವರಿನಲ್ಲಿ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಐರ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ…

Read More

‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು – Kannada News | R Chandru talks about his upcoming movies here is the video

ಕನ್ನಡದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾಗಿರುವ ಆರ್ ಚಂದ್ರು (R Chandru), ನಿರ್ಮಾಪಕರೂ ಸಹ ಹೌದು. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಅವರ ನಿರ್ಮಾಣದ ‘ಫಾದರ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ‘ಫಾದರ್’ ಸಿನಿಮಾದ ಬಿಡುಗಡೆ ಮಾಹಿತಿ ಹಂಚಿಕೊಂಡಿರುವ ಆರ್ ಚಂದ್ರು, ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ ಆಫೀಸ್ ಮಾಡಿ,…

Read More

T20 World Cup: ‘ಕೋಚ್ ಆಗಲು ನಾನು ರೆಡಿ’; ನೇಪಾಳ ತಂಡದ ಆಟಕ್ಕೆ ಆಫ್ರಿಕಾ ವೇಗಿ ಫಿದಾ – Kannada News | Dale Steyn Offers to Coach Nepal Cricket After Heroic T20 World Cup Fight vs England

2026 ರ ಟಿ20 ವಿಶ್ವಕಪ್ (T20 World Cup 2026) ಅಬ್ಬರದಿಂದ ಆರಂಭವಾಗಿದೆ. ಪ್ರಮುಖ ತಂಡಗಳ ಜೊತೆಗೆ, ಹೊಸ ತಂಡಗಳು ಸಹ ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ನಡೆದಿರುವ 5 ಪಂದ್ಯಗಳಲ್ಲಿ ಹೊಸ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿ ಪಂದ್ಯಾವಳಿಯನ್ನು ರೋಚಕಗೊಳಿಸಿವೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು. ಯುಎಸ್ಎ ಕೂಡ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತ್ತು. ಇದೀಗ ಫೆಬ್ರವರಿ 8 ರಂದು ನಡೆದ ಪಂದ್ಯದಲ್ಲಿ ನೇಪಾಳ,…

Read More

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು…

Read More

ಮಾಲೀಕನಿಂದ ಫಸ್ಟ್‌ ಪಾರ್ಟಿಗೆ ಹೋಗಿದ್ದೇಗೆ? ಲ್ಯಾಂಬೋರ್ಗಿನಿ ಕಳ್ಳಾಟ ರಹಸ್ಯ ಬಿಚ್ಚಿಟ್ಟ ಅಧಿಕಾರಿ – Kannada News | Bengaluru RTO Talks after Sized Lamborghini Car for forged documents

ಬೆಂಗಳೂರು, (ಫೆಬ್ರವರಿ 08): ಅದು ಕೋಟಿ ಕೋಟಿ ಮೌಲ್ಯದ ಐಷಾರಾಮಿ ಕಾರು. ಅಷ್ಟೊಂದು ದುಬಾರಿ ಹಣ ಸುರಿದು ಕಾರ್‌ ಖರೀದಿಸಿದ್ದ ಮಾಲೀಕ ನೋಂದಣಿ ಮಾಡಿಸದೇ ಕಳ್ಳಾಟವಾಡಿದ್ದ. ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ವರ್ಷ ನಂಬರ್‌ ಇಲ್ದೆ ಗಾಡಿ ಓಡಿಸಿ ಕಳ್ಳಾಟವಾಡಿದ್ದ. ಅದೇ ಕಾರು ಇಂದು (ಫೆಬ್ರವರಿ 08) ಸೀಜ್ ಆಗಿದೆ. ಲ್ಯಾಂಬೋರ್ಗಿನಿ ಉರಾಖಾನ್‌ ಕಾರು ಬರೋಬ್ಬರಿ 3 ಕೋಟಿ 51 ಲಕ್ಷ ರೂಪಾಯಿ ಬೆಲೆ ಬಾಳುತ್ತೆ. ಪಟ್ನಂ ಚಿರು ಹರ್ಷ ಎಂಬಾತ 2022 ರಲ್ಲಿ ಈ ಕಾರು…

Read More

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ…

Read More

T20 World Cup: 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ – Kannada News | Team India Squad Changes for Namibia T20 WC: Sundar’s Comeback & Bumrah’s Fitness Update

ಅಮೆರಿಕ ವಿರುದ್ಧದ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ 2026 ರ ಟಿ20 ವಿಶ್ವಕಪ್ (T20 World Cup 2026) ಅಭಿಯಾನವನ್ನು ಆರಂಭಿಸಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ (India vs Namibia) ವಿರುದ್ಧ ಆಡಲಿದೆ. ಮೊದಲ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆಗಳಾಗಿದ್ದವು. ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ ಹಾಗೂ ಸಂಜು ಸ್ಯಾಮ್ಸನ್ ಪ್ಲೇಯಿಂಗ್​ 11 ನಿಂದ ಹೊರಬಿದ್ದಿದ್ದರು. ಇದೀಗ ಎರಡನೇ ಪಂದ್ಯಕ್ಕೂ ಭಾರತದ ಆಡುವ 11 ರ ಬಳಗದಲ್ಲಿ ಬದಲಾವಣೆಯಾಗುವ…

Read More

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ – Kannada News | Kolar Bolero Accident: 3 Laborers Dead, 10 Injured

ಪಲ್ಟಿಯಾಗಿರುವ ಬೊಲೆರೊ Image Credit source: tv9 kannada ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ (Bolero Overturns) ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ  ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್​​ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

ಡ್ರಿಂಕ್ಸ್ ಅಂದ್ಕೊಂಡು ಸ್ಪಿರಿಟ್ ಕುಡಿದ್ರಾ? ಐವರು ಸ್ನೇಹಿತರ ಪೈಕಿ ಇಬ್ಬರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ – Kannada News | Koppal Tragedy: Friends Party Kills Two, One Critical; Survivors Under Suspicion

ಕೊಪ್ಪಳ, ಫೆಬ್ರವರಿ 08: ಅವರೆಲ್ಲಾ ಒಂದೇ ಗ್ರಾಮದವರು. ಅದರಲ್ಲೂ ಐವರು ಸ್ನೇಹಿತರು. ನಾಲ್ಕು ದಿನಗಳ ಹಿಂದೆ ಪಾರ್ಟಿ ಮಾಡಿದ್ದರು. ಐವರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ (death), ಇನ್ನೊಬ್ಬ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಬಣ್ಣಕ್ಕೆ ಮಿಕ್ಸ್ ಮಾಡುವ ಸ್ಪಿರಿಟ್‌ (Spirit) ಕುಡಿದಿದ್ದಾರೆ ಎನ್ನಲಾಗುತ್ತಿದೆ. ಮತ್ತಿಬ್ಬರು ಅರೆಸ್ಟ್ ಆಗಿದ್ದಾರೆ. ಪಾರ್ಟಿಯಲ್ಲಿ ಇಬ್ಬರು ಸ್ಪಿರಿಟ್ ಕುಡಿಯದಿರುವುದು ಸದ್ಯ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಮರಯ್ಯ ಹಿರೇಮಠ, ರಮೇಶ್ ಹೊಸಹಳ್ಳಿ, ಶರಣಪ್ಪ ಹಂಚಿನಾಳ, ಮಾರುತಿ ಬಂಡಿ…

Read More

ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು – Kannada News | R Chandru talks about his realization and upcoming movies

ಆರ್ ಚಂದ್ರು (R Chandru) ಕನ್ನಡದ ಜನಪ್ರಿಯ ನಿರ್ದೇಶಕ. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಕೆಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೆ ಆರ್ ಚಂದ್ರು ಅವರು ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಚಂದ್ರು, ‘ನಾನು ನಿರ್ದೇಶಕ ಆಗಿರುವ ಜೊತೆಗೆ ಕೃಷಿಕ ಸಹ ಹೌದು. ದಾಳಿಂಬೆ, ದ್ರಾಕ್ಷಿ, ರೇಷ್ಮೆ ಇನ್ನೂ ಕೆಲವು ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಕೃಷಿಯ ಜೊತೆಗೆ ಸಿನಿಮಾ ಅನ್ನೂ ಸಹ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಷ್ಟು ದಿನ ಬೇರೆಯವರಿಂದ ಕಲಿಯುತ್ತಿದ್ದೆ, ಈಗ…

Read More