Headlines

ನೈಜೀರಿಯಾ: ಕಾನೋದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತ, 30 ಮಂದಿ ಸಾವು – Kannada News | Deadly Road Tragedy in Kano, Passenger Truck Crash Claims 30 Lives

ಕಾನೋ, ಫೆಬ್ರವರಿ 09: ಉತ್ತರ ನೈಜೀರಿಯಾ(Nigeria)ದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಸುಮಾರು 30 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾನೋ ರಾಜ್ಯದ ಗೆಜಾವಾ ಪ್ರದೇಶದ ಕ್ವಾನಾರ್ ಬಾರ್ಡೆ ಪಟ್ಟಣದ ಪ್ರಮುಖ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದೊಡ್ಡ ಟ್ರೇಲರ್ ಟ್ರಕ್ ಅದಾಗಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೋ ರಾಜ್ಯ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ಟ್ರಕ್…

Read More

ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್ – Kannada News | Shimron hetmyer breaks Chris Gayle’s Record in T20 World Cup 2026

ಟಿ20 ವಿಶ್ವಕಪ್​ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ. Source link

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ – Kannada News | Bengaluru temperature: clear sky in Bengaluru, Dry weather all over Karnataka

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ ಬೆಂಗಳೂರು, ಫೆಬ್ರುವರಿ 09: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ…

Read More

Honeymoon Murder: ಏಳು ವರ್ಷಗಳ ಹಿಂದೆ ಮೊದಲ ಭೇಟಿ, 2024ರಲ್ಲಿ ಒಂದಾದ್ರು, 1 ವರ್ಷದ ನಂತರ ಇಬ್ಬರೂ ಸೇರಿ ಕೊಲೆ ಮಾಡಿದ್ರು – Kannada News | Rajasthan Honeymoon Murder: Wife and her Lover Arrested for Husband’s Brutal Killing

ಜೈಪುರ, ಫೆಬ್ರವರಿ 09: ಏಳು ವರ್ಷಗಳ ಹಿಂದೆ ಆಕಸ್ಮಿಕವಾಗಿ ಆಗಿದ್ದ ಭೇಟಿ ಇಂದು ಇಬ್ಬರೂ ಸೇರಿ ಒಂದು ಕೊಲೆಯನ್ನೇ ಮಾಡುವ ಹಂತಕ್ಕೆ ಬಂದು ತಲುಪಿದೆ. ಜನವರಿ 30ರಂದು ರಾಜಸ್ಥಾನದಲ್ಲಿ ನವ ವಿವಾಹಿತ ಮಹಿಳೆಯೊಬ್ಬರು ತನ್ನ ಮದುವೆ(Marriage)ಯಾಗಿ ಮೂರೇ ತಿಂಗಳಿಗೆ ಪ್ರಿಯಕರನ ಜತೆ ಸೇರಿ ಗಂಡನನ್ನು ಹತ್ಯೆ ಮಾಡಿದ್ದಳು. ಆರೋಪಿ 23 ವರ್ಷದ ಅಂಜಲಿ, 25 ವರ್ಷದ ಸಂಜಯ್ ಅವರನ್ನು ತಾನು ವೇಟರ್ ಆಗಿ ಕೆಲಸ ಮಾಡುತ್ತಿದ್ದ ಸಮಾರಂಭವೊಂದರಲ್ಲಿ ಭೇಟಿಯಾದಳು. ಮೊದಲು ಆರಂಭವಾದ ಮಾತು ಕತೆ ನಂತರ ಆತ…

Read More

ಭರ್ಜರಿ ಚೇಸಿಂಗ್… ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನೇಪಾಳ – Kannada News | Nepal Team Created New World Record in T20 World Cup 2026

ಟಿ20 ವಿಶ್ವಕಪ್​​ನಲ್ಲಿ ನೇಪಾಳ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​​ನ 5ನೇ ಮ್ಯಾಚ್​​ನಲ್ಲಿ ನೇಪಾಳ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. Source link

Read More

‘ಅದಕ್ಕೆ ದೊಡ್ಡೋರು ಅನ್ನೋದು’; ಸುದೀಪ್ ಬಗ್ಗೆ ಧನ್ವೀರ್ ಮೆಚ್ಚುಗೆ – Kannada News | Dhanveer Happy about Kichcha Sudeep Appreciation in Darshan matter

ಚಿತ್ರರಂಗ ಒಟ್ಟಾಗಿ ಸಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಪ್ರತಿಕೂಲವಾಗಿ ಘಟನೆಗಳು ನಡೆದಿದ್ದೇ ಹೆಚ್ಚು. ದರ್ಶನ್ ಬಗ್ಗೆ ಸುದೀಪ್ ಅವರು ಸದಾ ಮೆಚ್ಚುಗೆ ಸೂಚಿಸಿ ಮಾತನಾಡುತ್ತಾರೆ. ಆದರೆ, ಇಬ್ಬರ ಅಭಿಮಾನಿಗಳ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಸುದೀಪ್ (Sudeep) ಅವರು, ದರ್ಶನ್ ಆಪ್ತ ಧನ್ವೀರ್ ಬಗ್ಗೆ ಮಾತನಾಡಿದ್ದರು. ಈ ವಿಷಯಕ್ಕೆ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿನಯ್ ಹಾಗೂ ಧನ್ವೀರ್ ಪೋಸ್ಟ್ ಹಾಕಿಕೊಂಡು ಕಿರಿಕ್ ಮಾಡಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದರು….

Read More

Daily Devotional: ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ? – Kannada News | Daily Devotional: The Divine Parijatha, Benefits of Growing This Auspicious Plant Near Your Home

ಬೆಂಗಳೂರು, ಫೆಬ್ರುವರಿ​ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಹತ್ತಿರ ಸಣ್ಣ ಪುಟ್ಟ ಗಿಡಗಳನ್ನು ಬೆಳೆಸುವುದು ಸಾಮಾನ್ಯ. ಆದರೆ ಕೆಲವು ಗಿಡಗಳು ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ವಿಶೇಷ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಪಾರಿಜಾತ ಗಿಡವು ಅತಿ ಪ್ರಮುಖವಾದುದು. ಪಾರಿಜಾತವನ್ನು ದೇವಲೋಕದ ಗಿಡ ಎಂದು ಕರೆಯಲಾಗುತ್ತದೆ. ಇದರ ಹೂವುಗಳು ರಾತ್ರಿಯ ಸಮಯದಲ್ಲಿ ಸುಗಂಧವನ್ನು ಬೀರುತ್ತವೆ. ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು….

Read More

Video: ಪೀರಗಢಿ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ – Kannada News | Mystery Deaths on Delhi Flyover: Three Found Lifeless Inside Locked Car

ನವದೆಹಲಿ, ಫೆಬ್ರವರಿ 09: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (40 ವರ್ಷ) ಮತ್ತು ಶಿವ ನರೇಶ್ ಸಿಂಗ್ (47 ವರ್ಷ) ಎಂದು ಗುರುತಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಪರೀಕ್ಷೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಬಾ ಹೊತ್ತಿನಿಂದ ಕಾರು ಅಲ್ಲೇ ನಿಂತಿದ್ದರಿಂದ ಅನುಮಾನಗೊಂಡ ಜನರು ಹತ್ತಿರಹೋಗಿ ನೋಡಿದಾಗ…

Read More

ಮುಂದಿನ ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!

2026ರ ಅಂಡರ್-19 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi). ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಕೇವಲ 80 ಎಸೆತಗಳನ್ನು ಎದುರಿಸಿದ ವೈಭವ್ 15 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 175 ರನ್​ ಚಚ್ಚಿದ್ದರು. ಈ ಸ್ಫೋಟಕ ಶತಕದ ನೆರವಿನಿಂದಾಗಿ ಟೀಮ್ ಇಂಡಿಯಾ 50…

Read More

ಸುನಾಮಿ ಉಯ್ಯಾಲೆ ದುರಂತ: ಎಲ್ಲರನ್ನೂ ಸಾವಿನ ದವಡೆಯಿಂದ ಕಾಪಾಡಿ ಪ್ರಾಣ ಬಿಟ್ಟ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಯಾರು? – Kannada News | Surajkund Tsunami Swing Tragedy: Police Officer Jagadish Prasad’s Heroic Sacrifice

ಫರೀದಾಬಾದ್, ಫೆಬ್ರವರಿ 09: ಹರಿಯಾಣದ ಫರೀದಾಬಾದ್​​ನಲ್ಲಿ ನಡೆದ 39ನೇ ಸೂರಜ್​ಕುಂಡ್ ಅಂತಾರಾಷ್ಟ್ರೀಯ ಕರಕುಶಲ ಮೇಳದಲ್ಲಿ ದೊಡ್ಡ ಅಪಘಾತ(Accident)ವೊಂದು ಸಂಭವಿಸಿತ್ತು. ಸುನಾಮಿ ಉಯ್ಯಾಲೆ ಕಳಚಿಬಿದ್ದು ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಹಾಗಾದರೆ ಎಲ್ಲರನ್ನೂ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಯಾರು ಎನ್ನುವ ಮಾಹಿತಿ ಇಲ್ಲಿದೆ. ಸೂರಜ್‌ಕುಂಡ್ ಜಾತ್ರೆಯಲ್ಲಿ ನಡೆದ ಅಪಘಾತವು ಎಲ್ಲರನ್ನೂ ಬೆಚ್ಚಿಬೀಳಿಸಿತ್ತು, ಸುನಾಮಿ ಹೆಸರಿನ ಉಯ್ಯಾಲೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು, ಅಲ್ಲಿ ಭದ್ರತಾ ಉಸ್ತುವಾರಿ ವಹಿಸಿದ್ದ ಇನ್ಸ್​ಪೆಕ್ಟರ್ ಜಗದೀಶ್ ಪ್ರಸಾದ್ ತಮ್ಮ…

Read More