Headlines

ಹಣ, ಶ್ರೀಮಂತಿಕೆ ಗಳಿಸಲು ಬಯಸಿದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ – Kannada News | Those who want to become rich must follow these habits

ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು, ಶ್ರೀಮಂತಿಕೆಯನ್ನು (richness) ಗಳಿಸಬೇಕು ಎಂದು ಪ್ರತಿಯೊಬ್ಬರೂ ಕನಸು ಕಾಣುತ್ತಾರೆ. ಆದರೆ ಈ ಕನಸನ್ನು ನನಸಾಗಿಸುವುದು ಅಷ್ಟು ಸುಲಭದ ಮಾತಲ್ಲ. ಹಲವರಿಗೆ ಹಣ, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿದಿಲ್ಲ. ಹೀಗಿರುವಾಗ ಶ್ರೀಮಂತ ವ್ಯಕ್ತಿಗಳು ಪಾಲಿಸುವಂತಹ ಈ ಒಂದಷ್ಟು ಅಭ್ಯಾಸಗಳನ್ನು ನೀವು ಸಹ ಪಾಲಿಸುವ ಮೂಲಕ ಜೀವನದಲ್ಲಿ ಶ್ರೀಮಂತಿಕೆಯನ್ನು ಗಳಿಸಬಹುದು. ಶ್ರೀಮಂತರ ಆ ರಹಸ್ಯ ಅಭ್ಯಾಸಗಳು ಯಾವುವು ಎಂಬ ಮಾಹಿತಿ ಇಲ್ಲಿದೆ. ಶ್ರೀಮಂತಿಕೆಯನ್ನು ಗಳಿಸಲು ನೀವು ಪಾಲಿಸಬೇಕಾದ ಅಭ್ಯಾಸಗಳಿವು:  ಹಣದ ಮೌಲ್ಯವನ್ನು…

Read More

ಸರ್ಕಾರದಿಂದ 140 ಕೋಟಿ ರೂ ಬಾಕಿ: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸೇವೆಗಳು ಸ್ಥಗಿತ – Kannada News | Kolar District Hospital Scans Crisis: Free CT, MRI Halted Over 140 Cr Dues to Krishna

ಸರ್ಕಾರಿ ಜಿಲ್ಲಾಸ್ಪತ್ರೆImage Credit source: tv9 kannada ಕೋಲಾರ​, ಫೆಬ್ರವರಿ 18: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಆ ಎಲ್ಲಾ ಸ್ಕ್ಯಾನಿಂಗ್​ ಸೇವೆಗಳು (Scanning services) ಬಡ ರೋಗಿಗಳಿಗೆ ಉಚಿತವಾಗಿ ಸಿಗುತ್ತಿತ್ತು. ಆದರೆ ಸರ್ಕಾರದಿಂದ ಕೊಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆ ಆ ಎಲ್ಲಾ ಸ್ಕ್ಯಾನಿಂಗ್ ಸೇವೆಗಳನ್ನು ಸ್ಥಗಿತಗೊಳಸಲಾಗಿದೆ. ಪರಿಣಾಮ ರೋಗಿಗಳು ಹಾಗೂ ಅವರ ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸಿದದ್ದು, ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗೊಂದಲದ ವಾತಾರವರಣ ನಿರ್ಮಾಣವಾಗಿತ್ತು. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಸಿಟಿ ಹಾಗೂ ಎಂ.ಆರ್.ಐ…

Read More

ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು! – Kannada News | Eating Right for Period Pain Relief

ಋತುಚಕ್ರ (Periods) ಅಥವಾ ಮುಟ್ಟಿನ ಸಮಯದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ, ದೇಹದಲ್ಲಾಗುವ ಹಾರ್ಮೋನುಗಳ ಬದಲಾವಣೆ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಮಹಿಳೆಯರು ನೋವು, ಹೊಟ್ಟೆ ಸೆಳೆತ, ಆಯಾಸ, ದೌರ್ಬಲ್ಯ ಮತ್ತು ಮನಸ್ಥಿತಿಯಲ್ಲಿ ಬದಲಾವಣೆಗಳಂತಹ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಕೆಲವರಿಗೆ ತಲೆನೋವು ಅಥವಾ ಬೆನ್ನುನೋವು ಕೂಡ ಕಾಡಬಹುದು. ಹಾಗಾಗಿ ಇಂತಹ ಸಮಯದಲ್ಲಿ ಸರಿಯಾದ ಆರೈಕೆ ಮತ್ತು ಸಮತೋಲಿತ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ…

Read More

PAK vs NAM: ಭಾರತದೊಂದಿಗೆ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಪಾಕಿಸ್ತಾನ – Kannada News | Pakistan Qualifies for T20 World Cup Super 8: Namibia Crushed, Farhan Century Shines

2026 ರ ಟಿ20 ವಿಶ್ವಕಪ್​ನ (T20 World Cup 2026) ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು ಎದುರಿಸಿದ್ದ ಪಾಕಿಸ್ತಾನ (Pakistan vs Namibia) ಭಾರಿ ಅಂತರದಲ್ಲಿ ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ ಭಾರತದ ವಿರುದ್ಧದ ಪಂದ್ಯವನ್ನು ಸೋತು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದ್ದ ಪಾಕ್ ಪಡೆ, ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ನಮೀಬಿಯಾ ವಿರುದ್ಧದ ಮಾಡು-ಅಥವಾ-ಮಡಿ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನಮೀಬಿಯಾವನ್ನು 102…

Read More

50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ – Kannada News | Minister shivaraj tangadagi Hits back with video at BJP Ex MLA Basavaraj dhadesugur

ಕೊಪ್ಪಳ, (ಫೆಬ್ರವರಿ 18): ಬಿಜೆಪಿ ಮಾಜಿ ಶಾಸಕ ಬಸವರಾಜ್ ಬಸವರಾಜ ದಡೇಸುಗೂರು ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ನಾನು ರಕ್ತದಲ್ಲಿ ಬರೆದುಕೊಡ್ತೀನಿ ಈ ಬಾರಿ ತಂಗಡಗಿ ಸೋಲುತ್ತಾನೆ. ಇದಕ್ಕೆ 50 ಎಕರೆ ಜಮೀನು ಕೊಡುತ್ತೇನೆ. ಅಕಸ್ಮಾತ್ ನಾನು ಗೆದ್ರೆ ತಂಗಡಗಿ 50 ಎಕರೆ ಜಮೀನು ಕೊಡಬೇಕು ಎಂದು ಬಸವರಾಜ ದಡೇಸುಗೂರು ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಿನ್ನ ಹತ್ರ ಏನೂ ಇಲ್ಲ ಅಂತಿದ್ದಿ. ಐವತ್ತು ಎಕರೆ ಜಮೀನು ಹೇಗೆ…

Read More

ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1: ಆತಂಕಕಾರಿ ಮಾಹಿತಿ ಬಹಿರಂಗ – Kannada News | Karnataka Ranks First in Water Borne Diseases; Typhoid and Diarrhoea Cases Surge in Bengaluru

ಬೆಂಗಳೂರು, ಫೆಬ್ರವರಿ 18: ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ. ಅತಿ ಹೆಚ್ಚು ಟೈಫಾಯ್ಡ್ ಹಾಗೂ ಅತಿಸಾರ ಕೇಸ್​​ಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಟೈಫಾಯ್ಡ್ ಪೈಕಿ ಮೂರನೇ ಸ್ಥಾನ ಮತ್ತು ಅತಿಸಾರ ಪ್ರಕರಣಗಳಲಲ್ಲಿ 5ನೇ ನಂಬರ್​ನ ಕರ್ನಾಟಕ ಪಡೆದಿದ್ದು, ‌ಹಳ್ಳಿಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಯಾವ ವರ್ಷದಲ್ಲಿ ಎಷ್ಟು ಪ್ರಕರಣ? ವರ್ಷ…

Read More

IND vs NED: ಕೊನೆಯ ಲೀಗ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Netherlands: T20 World Cup 2026 Last League Match, Team Changes Announced

2026 ರ ಟಿ20 ವಿಶ್ವಕಪ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ ಇದೀಗ ತನ್ನ ಕೊನೆಯ ಲೀಗ್ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡುತ್ತಿದೆ. ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಭಾರತ ಅದ್ಭುತ ಗೆಲುವುಗಳನ್ನು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ಮತ್ತು ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಸೋಲಿಸಿದ ಭಾರತ ತಂಡವು ಮೂರನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿ ಸೂಪರ್ -8 ಹಂತಕ್ಕೆ ಟಿಕೆಟ್ ಖಚಿತ ಪಡಿಸಿಕೊಂಡಿತ್ತು. ಇದೀಗ ಸೂಪರ್ -8 ಸುತ್ತಿಗೂ ಮುನ್ನ ನೆದರ್ಲ್ಯಾಂಡ್ಸ್…

Read More

ಎಐನಿಂದ ಭಯ ಬೇಡ; ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲದಂತಹ ಉದ್ಯೋಗಗಳು ಸೃಷ್ಟಿಯಾಗುತ್ತವೆ, ನೋಡ್ತಿರಿ: ವಿಶಾಲ್ ಸಿಕ್ಕಾ – Kannada News | Vishal Sikka says AI can create jobs we can’t imagine just now

ನವದೆಹಲಿ, ಫೆಬ್ರುವರಿ 18: ಕೃತಕ ಬುದ್ಧಿಮತ್ತೆ ಬೆಳೆದಂತೆ ಮನುಷ್ಯರಿಗೆ ಮಾಡೋಕೆ ಕೆಲಸಗಳೇ ಇಲ್ಲದಂತಾಗುತ್ತದೆ ಎಂದು ಅದೆಷ್ಟೋ ಜನರು ಹೆದರಿಸುತ್ತಿದ್ದಾರೆ. ಯಾವ ಸೆಕ್ಟರ್ ಅನ್ನೂ ಎಐ ಬಿಡೋದಿಲ್ಲ. ಎಲ್ಲರೂ ಕೂಡ ಬಾಧಿತರಾಗುವವರೇ ಎನ್ನುತ್ತಿದ್ದಾರೆ. ಆದರೆ, ಭಾರತೀಯ ಉದ್ಯಮಿ ಡಾ. ವಿಶಾಲ್ ಸಿಕ್ಕಾ (Vishal Sikka) ಅವರು ಎಐನಿಂದ ತೀರಾ ಭಯಪಡುವ ಅವಶ್ಯಕತೆ ಇಲ್ಲ ಎಂದು ಸಮಾಧಾನ ಹೇಳಿದ್ದಾರೆ. ವಿಯಾನ್​ಎಐ ಸಿಸ್ಟಮ್ಸ್​ನ (Vianai Systems) ಸ್ಥಾಪಕ ಸಿಇಒ ಆದ ವಿಶಾಲ್ ಸಿಕ್ಕಾ ಅವರು ಎಐನಿಂದ ಹೊಸ ಸಾಧ್ಯತೆಗಳು ಮತ್ತು ಉದ್ಯೋಗಗಳು…

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

ಸಾವಿನ ಕದ ತಟ್ಟಿ ಮರಳಿ ಬಂದ ರಾಣಾ ದಗ್ಗುಬಾಟಿ: ಆಗಿದ್ದೇನು? – Kannada News | Rana Daggubati said he returned movie advances due to his health issue

‘ಬಾಹುಬಲಿ’ (Bahubali) ಸಿನಿಮಾದ ವಿಲನ್ ಬಲ್ಲಾಳದೇವ ಯಾರಿಗೆ ನೆನಪಿಲ್ಲ. ಪಾತ್ರದಲ್ಲಿ ನಟಿಸಿದ್ದ ರಾಣಾ ದಗ್ಗುಬಾಟಿ, ಆ ಪಾತ್ರಕ್ಕಾಗಿ ಭಾರಿ ರಿಸ್ಕ್ ತೆಗೆದುಕೊಂಡಿದ್ದರು. ಪ್ರಭಾಸ್​​ಗಿಂತಲೂ ಹುರಿಗಟ್ಟಿದ ದೇಹವನ್ನು ‘ಬಾಹುಬಲಿ’ ಸಿನಿಮಾಕ್ಕಾಗಿ ತಯಾರು ಮಾಡಿಕೊಂಡಿದ್ದರು ರಾಣಾ ದಗ್ಗುಬಾಟಿ. ‘ಬಾಹುಬಲಿ’ ಬಳಿಕ ಹಲವು ಮಾಸ್ ಸಿನಿಮಾ ಆಫರ್​​ಗಳು ರಾಣಾ ದಗ್ಗುಬಾಟಿಗೆ ಬಂದಿದ್ದವು. ಆದರೆ ರಾಣಾ ಯಾವ ಸಿನಿಮಾನಲ್ಲಿಯೂ ನಟಿಸಲಿಲ್ಲ, ಬದಲಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ಹಣವನ್ನು ಸಹ ವಾಪಸ್ ಮಾಡಿಬಿಟ್ಟರು. ಅದೇಕೆ ಎಂಬುದನ್ನು ಇದೀಗ ಅವರು ಬಾಯ್ಬಿಟ್ಟಿದ್ದಾರೆ. ರಾಣಾ ದಗ್​ಗುಬಾಟಿ ಅವರಿಗೆ ‘ಬಾಹುಬಲಿ’…

Read More