Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 18th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 18: ಚಿನ್ನ, ಬೆಳ್ಳಿ ಬೆಲೆಗಳು ಮತ್ತೂ ಕಡಿಮೆ ಆಗಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 65 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 5 ರೂ ಇಳಿಕೆ ಆಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ತುಸು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ….

Read More

ಜೈಲು ಸೇರಿದ ರಾಜ್​ಪಾಲ್ ಯಾದವ್​​ಗೆ ತಾತ್ಕಾಲಿಕ ಬಿಡುಗಡೆ: ಕಾರಣವೇನು? – Kannada News | Rajpal Yadav got interim release from jail on condition

ಬಾಲಿವುಡ್​ನ (Bollywood) ಖ್ಯಾತ ನಟ ರಾಜ್​​ಪಾಲ್ ಯಾದವ್ 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು ಈಗಾಗಲೇ ಅವರು ಜೈಲು ಪಾಲಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಸೋನು ಸೂದ್ ಸೇರಿದಂತೆ ಇನ್ನೂ ಕೆಲವರು ರಾಜ್​ಪಾಲ್ ಯಾದವ್ ಅವರ ನೆರವಿಗೆ ಧಾವಿಸಿದ್ದು, ರಾಜ್​ಪಾಲ್ ಯಾದವ್ ಅವರ ಸಾಲದ ಹಣ ನೀಡಿ ಅವರನ್ನು ಬಿಡಿಸಿಕೊಳ್ಳಲು ಮುಂದಾಗಿದ್ದಾರೆ. ಇವುಗಳ ನಡುವೆ ರಾಜ್​​ಪಾಲ್ ಯಾದವ್ ಅವರಿಗೆ ನ್ಯಾಯಾಲಯದಿಂದಲೇ ತಾತ್ಕಾಲಿಕ ಬಿಡುಗಡೆ ದೊರಕಿದೆ. ರಾಜ್​ಪಾಲ್ ಯಾದವ್ ಅವರ…

Read More

ಟಿವಿಯಲ್ಲಿ ಬರ್ತಿದೆ ‘45’ ಸಿನಿಮಾ; ಯಾವಾಗ? ಎಲ್ಲಿ?

ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ರಾಜ್ ಬಿ ಶೆಟ್ಟಿ, ಉಪೇಂದ್ರ ಹಾಗೂ ಶಿವರಾಜ್​​ಕುಮಾರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಥಿಯೇಟರ್​​​ನಲ್ಲಿ ಡಿಸೆಂಬರ್ 25ರಂದು ತೆರೆಗೆ ಬಂತು. ಆ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಟಿವಿಯಲ್ಲಿ ಪ್ರಸಾರ ಕಾಣುವ ಸಮಯ. ಫೆಬ್ರವರಿ 22 (ಭಾನುವಾರ )ಸಂಜೆ 4:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಕಿರುತೆರೆ ಪ್ರೇಕ್ಷಕರು ಈ ಸಿನಿಮಾನ ವೀಕ್ಷಿಸಬಹುದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಸ್ಕೂಬಿ ಡೂ ಪಾತ್ರಧಾರಿಗಳ ವೇಷ ತೊಟ್ಟು ಕಳ್ಳತನ ಮಾಡುತ್ತಿದ್ದವರ ಸ್ಕ್ವಿಡ್ ಗೇಮ್ ಪಾತ್ರಧಾರಿಯಂತೆ ಬಂದು ಹಿಡಿದ ಪೊಲೀಸ್ – Kannada News | Undercover as Scooby Doo Gang, Brazilian Cops Nab Phone Snatchers at Carnival

ಬ್ರೆಜಿಲ್, ಫೆಬ್ರವರಿ 18: ಕಾರ್ಟೂನ್(Cartoon) ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಎಲ್ಲರಿಗೂ ಅಚ್ಚುಮೆಚ್ಚು. ಹಾಗೆಯೇ ಸ್ಕೂಬಿ ಡೂ ಕಾರ್ಟೂನ್ ಕೂಡ ಬಹುತೇಕರಿಗೆ ಇಷ್ಟ ಅದರಲ್ಲಿ ಬರುವ ಸ್ಕೂಬಿ ಡೂ, ಶಾಗ್ಗಿ, ವೆಲ್ಮಾ, ಫ್ರೆಡ್ ಮತ್ತು ಡ್ಯಾಫ್ನೆ ಪಾತ್ರವಂತೂ ಇಷ್ಟಪಡದವರಿಲ್ಲ. ಆದರೆ ಈ ಪಾತ್ರವನ್ನು ಜನರು ಕಳ್ಳತನಕ್ಕೆ ಬಳಸಿಕೊಂಡಿರುವುದು ವಿಶಾದದ ಸಂಗತಿ. ಈ ಪಾತ್ರಧಾರಿಗಳ ವೇಷತೊಟ್ಟು ಕಳ್ಳರು ಮೊಬೈಲ್ ಕಳ್ಳತನಕ್ಕಿಳಿದಿದ್ದರು. ಅಂಡರ್ ಕವರ್ ಪೊಲೀಸರು ಇವರ ಮೇಲೆ ನಿಗಾ ಇಟ್ಟಿದ್ದರು….

Read More

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಹತ್ತಿಕ್ಕಲು ಹೊರಟ ಸರ್ಕಾರ – Kannada News | Karnataka govt restricts media access at Vidhana Soudha; opposition slams move as attack on press freedom

ಬೆಂಗಳೂರು, ಫೆಬ್ರವರಿ 18: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ಈ ಪತ್ರದ ಪ್ರಕಾರ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ. ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ…

Read More

ವಿದೇಶಕ್ಕೆ ಹೋಗುವುದನ್ನು ನಾವು ಸಿಎಂಗೇ ಹೇಳಿಲ್ಲ, ಇನ್ನು ಡಿಸಿಎಂಗೆ ಹೇಳ್ತೇವಾ: ಕಾಂಗ್ರೆಸ್​ ಶಾಸಕ ಪುಟ್ಟರಂಗಶೆಟ್ಟಿ – Kannada News | Congress MLAs Australia Trip: A Personal Visit for Agricultural Study or Group Tour?

ಬೆಂಗಳೂರು, ಫೆ.18: ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸ ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳ ಜತೆಗೆ ಶಾಸಕ ಪುಟ್ಟರಂಗಶೆಟ್ಟಿ ಮಾತನಾಡಿದ್ದಾರೆ. “ಆಸ್ಟ್ರೇಲಿಯಾಕ್ಕೆ ಪ್ರಯಾಣಿಸುತ್ತಿದ್ದೇನೆ, ನನ್ನ ಜತೆಗೆ ಯಾರು ಬರುತ್ತಿದ್ದಾರೆ ಎಂದು ಗೊತ್ತಿಲ್ಲ, ನಾನಂತೂ ಹೋಯ್ತೀನಿ” ಎಂದು ಹೇಳಿದ್ದಾರೆ.”ನಾನು ಮೋಜು ಮಾಡಲು ಹೋಗುತ್ತಿಲ್ಲ. ರೈತರು, ಹೈನುಗಾರಿಕೆ ಹಾಗೂ ಕೃಷಿ ಅಧ್ಯಯನ ಮಾಡಲು ಹೋಗುತ್ತಿದ್ದೇನೆ. ಕೆಲವರು ಅಧ್ಯಯನ ಮಾಡಲಿಕ್ಕೆ ಹೋಗುತ್ತಾರೆ, ಕೆಲವರು ಎಂಜಾಯ್ ಮಾಡಲಿಕ್ಕೆ ಹೋಗುತ್ತಾರೆ, ನಾವು ಎಂಜಾಯ್ ಮಾಡಲು ಹೋಗೋದಲ್ಲ. ಅಗ್ರಿಕಲ್ಚರ್ ಮತ್ತು ಅನಿಮಲ್ ಹಸ್ಬೆಂಡ್ರಿಗೆ ಸಂಬಂಧಿಸಿದ ವಿಷಯಗಳನ್ನು ನೋಡಲು…

Read More

Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ: ಚುನಾವಣಾ ಆಯೋಗ ಘೋಷಣೆ – Kannada News | Election Commission of India Announces March 16 Polls for 37 Rajya Sabha Seats

ನವದೆಹಲಿ, ಫೆಬ್ರವರಿ 18: ಹತ್ತು ರಾಜ್ಯಗಳ 37 ರಾಜ್ಯಸಭಾ(Rajya Sabha) ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್​ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್​ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಮಾರ್ಚ್​ 16ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ…

Read More

Budha Dosha: ಜಾತಕದಲ್ಲಿ ಬುಧ ದೋಷವಿದ್ದರೆ ಕಂಡುಬರುವ ಲಕ್ಷಣಗಳಿವು; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Budha Dosha: Symptoms, Effects and Powerful Astrological Remedies for Mercury Weakness

ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಗ್ರಹಗಳ ಸ್ಥಾನವು ಜೀವನದ ದಿಕ್ಕನ್ನು ನಿರ್ಧರಿಸುತ್ತದೆ. ಬುಧ ಈ ಗ್ರಹಗಳಲ್ಲಿ ಒಂದಾಗಿದೆ. ಬುಧವು ಬುದ್ಧಿವಂತಿಕೆ ಮತ್ತು ಸಂವಹನ ಕೌಶಲ್ಯಕ್ಕೆ ನೇರವಾಗಿ ಸಂಬಂಧಿಸಿದೆ. ಬುಧನು ಶುಭ ಸ್ಥಾನದಲ್ಲಿದ್ದರೆ, ಒಬ್ಬ ವ್ಯಕ್ತಿಯು ತನ್ನ ಮಾತುಗಳಿಂದ ಹೃದಯಗಳನ್ನು ಗೆಲ್ಲುತ್ತಾನೆ ಮತ್ತು ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸುತ್ತಾನೆ. ಆದಾಗ್ಯೂ, ಬುಧ ಜಾತಕದಲ್ಲಿ ದುರ್ಬಲ ಸ್ಥಾನದಲ್ಲಿದ್ದರೆ, ಸುಸ್ಥಾಪಿತವಾದ ಕೆಲಸಗಳು ಸಹ ತಪ್ಪಾಗಲು ಪ್ರಾರಂಭಿಸುತ್ತವೆ. ಜಾತಕದಲ್ಲಿ ಬುಧ ದೋಷವು ಹೇಗೆ ರೂಪುಗೊಳ್ಳುತ್ತದೆ, ಅದರ ಲಕ್ಷಣಗಳು ಮತ್ತು ಅದನ್ನು ತೆಗೆದುಹಾಕಲು ಜ್ಯೋತಿಷ್ಯ ಪರಿಹಾರಗಳೇನು…

Read More

ಸಲ್ಲು ತಂದೆ ಆರೋಗ್ಯ ಸ್ಥಿತಿ ಗಂಭೀರ? ಮೆದುಳು ಭಾಗದಲ್ಲಿ ಸರ್ಜರಿ – Kannada News | Salim Khan Hospitalized: Salman Khan’s Father in ICU with Brain Hemorrhage

ನಟ ಸಲ್ಮಾನ್ ಖಾನ್ ಅವರ ತಂದೆ ಮತ್ತು ಹಿರಿಯ ಕಥೆ ಬರಹಗಾರ ಸಲೀಂ ಖಾನ್ (Salim Khan) ಅವರನ್ನು ಮಂಗಳವಾರ (ಫೆಬ್ರವರಿ 17)ಅನಾರೋಗ್ಯದ ಕಾರಣ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಈಗ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟ ನಂತರ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಆರಂಭಿಸಲಾಯಿತು. 90 ವರ್ಷದ ಸಲೀಂ ಖಾನ್ ಅವರ ರಕ್ತದೊತ್ತಡ ಹಠಾತ್ತನೆ ಹೆಚ್ಚಾಯಿತು. ಇದರಿಂದಾಗಿ ಅವರ ಮೆದುಳಿನ ಬಲಭಾಗದಲ್ಲಿ ಆಂತರಿಕ ರಕ್ತಸ್ರಾವವಾಗಿದೆ. ಇದರಿಂದಾಗಿ…

Read More

ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿದ್ರು ಪೊಲೀಸರು!

ಮೈಸೂರು, ಫೆಬ್ರವರಿ 18: ನಗರ ಸಂಚಾರಿ ಪೊಲೀಸರು ದೋಷಪೂರಿತ ಬೈಕ್ ಸೈಲೆನ್ಸರ್‌ಗಳ ವಿರುದ್ಧ ವಿನೂತನ ರೀತಿಯಲ್ಲಿ ಸಮರ ಸಾರಿದ್ದಾರೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಮತ್ತು ಅತಿಯಾದ ಶಬ್ದ ಮಾಲಿನ್ಯಕ್ಕೆ ಕಾರಣವಾಗಿದ್ದ ಇಂತಹ ಸೈಲೆನ್ಸರ್‌ಗಳನ್ನು ವಶಪಡಿಸಿಕೊಂಡು ನಾಶಪಡಿಸಿದ್ದಾರೆ. ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ, ಕರ್ಕಶವಾಗಿ ಸದ್ದು ಮಾಡುತ್ತಾ ಜನರಿಗೆ ತೊಂದರೆ ನೀಡುತ್ತಿದ್ದ ಒಟ್ಟು 378 ದ್ವಿಚಕ್ರ ವಾಹನಗಳನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದವು. ಈ ಬೈಕ್‌ಗಳಲ್ಲಿ ಅಳವಡಿಸಲಾಗಿದ್ದ ದೋಷಪೂರಿತ ಸೈಲೆನ್ಸರ್‌ಗಳು, ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಶಾಂತಿಗೆ ಭಂಗ…

Read More