Headlines

‘ಆ ವ್ಯಕ್ತಿಗೆ ನಾನು ಯಾವಾಗಲೂ ಋಣಿ’; ಮದುವೆ ವದಂತಿ ಬೆನ್ನಲ್ಲೇ ಮೃಣಾಲ್ ಧನ್ಯವಾದ – Kannada News | Mrunal Thakur Thanks Rumor Mongers for Free Publicity Amid Dhanush Marriage Buzz

ಮದುವೆಯ ಕುರಿತಾದ ವದಂತಿಗಳಿಂದ ಮೃಣಾಲ್ ಠಾಕೂರ್ ಸುದ್ದಿಯಲ್ಲಿದ್ದಾರೆ. ಅವರು ಧನುಶ್ ಜೊತೆ ವಿವಾಹ ಆಗುತ್ತಾರೆ ಎಂಬ ವದಂತಿ ಜೋರಾಗಿದೆ. ಇದನ್ನು ಅವರು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಇದರ ಮಧ್ಯೆ, ಈ ಸುಳ್ಳು ಸುದ್ದಿಯಿಂದ ತಮಗೆ ಪ್ರಚಾರ ಸಿಕ್ಕಿತು ಎಂದು ಹೇಳಿದ್ದಾರೆ. ಅವರ ಸ್ಟೇಟ್​​ಮೆಂಟ್ ಗಮನ ಸೆಳೆದಿದೆ. ಕಾಲಿವುಡ್ ಸ್ಟಾರ್ ಹೀರೋ ಧನುಷ್ ಅವರನ್ನು ಮೃಣಾಲ್ ಪ್ರೀತಿಸುತ್ತಿದ್ದಾರೆ ಮತ್ತು ಫೆಬ್ರವರಿ 14 ರಂದು ಇಬ್ಬರೂ ಮದುವೆಯಾಗಲಿದ್ದಾರೆ ಎಂದು ಬಾಲಿವುಡ್ ಮಾಧ್ಯಮಗಳು ಸುದ್ದಿ ಹಬ್ಬಿಸಿದ್ದವು. ಈ ಸುದ್ದಿಗೆ ಪ್ರತಿಕ್ರಿಯಿಸಿದ ನಟಿ ಪ್ರಚಾರ…

Read More

ಒಂದೊಂದು ಹನಿ ನೀರಿಗೂ ಪರಿತಪಿಸಲಿದೆ ಪಾಕಿಸ್ತಾನ, ರಾವಿ ನದಿ ನೀರು ಶೀಘ್ರದಲ್ಲೇ ನಿಲ್ಲಿಸಲಿದೆ ಭಾರತ – Kannada News | India Moves to Restrict Pakistan’s Share of Surplus Ravi Waters After Indus Treaty Review

ಸಚಿವ ಜಾವೇದ್ ಅಹ್ಮದ್Image Credit source: India & the World ನವದೆಹಲಿ, ಫೆಬ್ರವರಿ 18: ಈ ಬೇಸಿಗೆ ಪಾಕಿಸ್ತಾನ(Pakistan)ಕ್ಕೆ ಬರಗಾಲದ ದೊಡ್ಡ ಬಿಕ್ಕಟ್ಟನ್ನೇ ತಂದೊಡ್ಡಲಿದೆ. ಪಾಕಿಸ್ತಾನ ಒಂದು ಹನಿ ನೀರಿಗೂ ಹಾತೊರೆಯುವಂತಾಗಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ್ದರಿಂದ ಅದು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಆದರೆ ಈಗ ಶಹಪುರ್ ಕಂಡಿ ಬ್ಯಾರೇಜ್ ಪೂರ್ಣಗೊಂಡ ನಂತರ, ಭಾರತವು ರಾವಿ ನದಿಯಿಂದ ಹೆಚ್ಚುವರಿ ನೀರಿನ ಹರಿವನ್ನು ನಿಲ್ಲಿಸಲಿದೆ. ಇದು ಪಾಕಿಸ್ತಾನದ ಸಮಸ್ಯೆಗಳನ್ನು…

Read More

ಟೀಮ್ ಇಂಡಿಯಾದ ‘ಸೂಪರ್-8’ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ – Kannada News | India’s T20 World Cup Super 8 Schedule

T20 World Cup 2026: ಟಿ20  ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ… Source link

Read More

ಬೆಂಗಳೂರಿನಲ್ಲಿ ಬಂದ್ ಆಗುತ್ತಾ ಕಸ ಸಂಗ್ರಹಣೆ? ಡಂಪಿಂಗ್‌ ಯಾರ್ಡ್‌ಗಳಲ್ಲಿ ಕಸದ ಲಾರಿಗಳಿಗೆ ದಿಗ್ಬಂಧನ – Kannada News | Garbage Collection Disruption in Bengaluru as Villagers Block Dumping Yards, Waste Trucks Stalled Across City

ಬೆಂಗಳೂರು, ಫೆಬ್ರವರಿ 18: ಬೆಂಗಳೂರಿನಲ್ಲಿ (Bangalore) ಪೌರಕಾರ್ಮಿಕರು ಒಂದು ದಿನ ಕಸ ಎತ್ತಿಲ್ಲ ಎಂದರೂ ಗಬ್ಬೆದ್ದು ನಾರಲು ಶುರುವಾಗುತ್ತದೆ. ರಸ್ತೆ ರಸ್ತೆಗಳಲ್ಲೂ ಕಸ ಚೆಲ್ಲಾಡಿರುತ್ತದೆ. ಪ್ರತಿನಿತ್ಯ ಬೆಂಗಳೂರು ನಗರದಾದ್ಯಂತ ಸಂಗ್ರಹವಾಗುವ ಸಾವಿರಾರು ಟನ್ ಕಸವನ್ನು ವಿಲೇವಾರಿ ಮಾಡುವುದೇ ಸವಾಲು. ಇಂಥದ್ದರ ನಡುವೆ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಇದಕ್ಕೆ ಕಾರಣ ನೂರಾರು ಕಸತುಂಬಿರುವ ಲಾರಿಗಳು ನಿಂತಲ್ಲೇ ನಿಲ್ಲುವಂತಾಗಿರುವುದು! ಬೆಂಗಳೂರಿನ ಕಸವನ್ನು ತುಂಬಿಕೊಂಡು ವಿಲೇವಾರಿಗೆ ಹೊರಟ್ಟಿದ್ದ ಲಾರಿಗಳಿಗೆ ಗ್ರಾಮಸ್ಥರು ತಡೆ ನೀಡಿದ್ದಾರೆ. ಮಹದೇವಪುರ ವ್ಯಾಪ್ತಿಯ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ರಾಜ್ಯದಲ್ಲಿ ಮುಂದುವರೆಯಿದೆ ಶುಷ್ಕ ವಾತಾವರಣ – Kannada News | Bengaluru temperature: Dry weather all over Karnataka

ಇಂದೂ ರಾಜ್ಯದಲ್ಲಿ ಮುಂದುವರೆಯಿದೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 18: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು ಎಂದು…

Read More

‘ಧುರಂಧರ್ 2’ ಚಿತ್ರಕ್ಕೆ ಶಾಕ್; ಬ್ಯಾನ್ ಆಗುತ್ತಾ ಆದಿತ್ಯ ಧಾರ್ ನಿರ್ಮಾಣ ಸಂಸ್ಥೆ? – Kannada News | Dhurandhar 2 Controversy: Aditya Dhar’s B62 Studios Faces BMC Blacklist Threat

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿದೆ. ಈ ಚಿತ್ರದ ಮುಂದುವರಿದ ಭಾಗಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ‘ಧುರಂಧರ್ 2’ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗ ಸಿನಿಮಾ ಬಗ್ಗೆ ದೊಡ್ಡ ವಿವಾದ ಹುಟ್ಟಿಕೊಂಡಿದೆ. ಈ ವಿವಾದವು ಧುರಂಧರ್ ನಿರ್ಮಾಪಕರು ಮತ್ತು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಡುವೆ ಇದೆ. ಚಿತ್ರೀಕರಣದ ಸಮಯದಲ್ಲಿ ತಂಡವು ನಿಯಮಗಳನ್ನು ಉಲ್ಲಂಘಿಸಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ ಆರೋಪಿಸಿದೆ. ನಿರ್ಮಾಣ ಕಂಪನಿಯ ವಿರುದ್ಧ ಮುನ್ಸಿಪಲ್ ಕಾರ್ಪೊರೇಷನ್ ಹಲವು ಆರೋಪಗಳನ್ನು…

Read More

Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು – Kannada News | Kiren Rijiju Steps In to Move Snow Stuck Vehicle in Arunachal’s Harsh Winter

ನವದೆಹಲಿ, ಫೆಬ್ರವರಿ 18: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ…

Read More

15 ವರ್ಷಗಳ ಬಳಿಕ ಮೊದಲ ಸುತ್ತಿನಲ್ಲೇ ಗಂಟು ಮೂಟೆ ಕಟ್ಟಿದ ಆಸ್ಟ್ರೇಲಿಯಾ – Kannada News | How many times australia knocked out in group stage in icc tournament

T20 World Cup 2026: ಟಿ20 ವಿಶ್ವಕಪ್​​ 2026 ರಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದಿದೆ. ಐರ್ಲೆಂಡ್ ಮತ್ತು ಝಿಂಬಾಬ್ವೆ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರಿಂದ ಉಭಯ ತಂಡಗಳು ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅತ್ತ ಝಿಂಬಾಬ್ವೆ ತಂಡವು ಒಂದು ಅಂಕ ಪಡೆಯುವುದರೊಂದಿಗೆ ಒಟ್ಟು 5 ಪಾಯಿಂಟ್ಸ್​ನೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆಸ್ಟ್ರೇಲಿಯಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಒಮಾನ್ ವಿರುದ್ಧ ಗೆದ್ದರೂ ಗರಿಷ್ಠ 4 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯ. ಹೀಗಾಗಿ 6 ಅಂಕಗಳನ್ನು…

Read More

ಅಂದುಕೊಂಡ ಸಮಯಕ್ಕೆ ಬರಲ್ಲ ನೀಲ್- ಎನ್​ಟಿಆರ್ ಸಿನಿಮಾ? – Kannada News | Jr NTR Prashanth Neel Film Delayed: New Release Date Diwali or Christmas?

ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳನ್ನು ಕೈಗೆತ್ತಿಕೊಂಡಾಗ ಅದನ್ನು ಅಂದುಕೊಂಡ ದಿನಾಂಕದಂದು ತೆರೆಗೆ ತರೋದು ಅಸಾಧ್ಯ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೂ ಕೆಲವರು ಆ ಬಗ್ಗೆ ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಆದರೆ, ಇದು ಅಷ್ಟು ಸುಲಭ ಅಲ್ಲ. ಈಗ ಜೂನಿಯರ್ ಎನ್​​ಟಿಆರ್ (Jr NTR) ಸಿನಿಮಾ ವಿಷಯದಲ್ಲೂ ಹಾಗೆಯೇ ಆಗಿದೆ. ಸಿನಿಮಾ ಅಂದುಕೊಂಡ ದಿನಾಂಕದಂದು ತೆರೆಗೆ ತರಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ, ದೀಪಾವಳಿ ಅಥವಾ ಕ್ರಿಸ್​​ಮಸ್ ಸಂದರ್ಭದಲ್ಲಿ ಚಿತ್ರವನ್ನು ತೆರೆಗೆ ತರುವ ಬಗ್ಗೆ ತಂಡ ಪ್ಲ್ಯಾನ್ ಮಾಡಿದೆ….

Read More

Daily Devotional: ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ? – Kannada News | Daily Devotional: How Planetary Transits and Horoscopes Influence Your Homes Age

ಬೆಂಗಳೂರು, ಫೆಬ್ರವರಿ​ 18: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ ಮನೆ ಕಟ್ಟುವಾಗ ನಾವು ಜಾತಕ, ವಾಸ್ತುಪುರುಷನ ಸ್ಥಿತಿ ಮತ್ತು ಎಂಟು ಆಯಗಳಾದ ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಇವುಗಳನ್ನು ಪರಿಗಣಿಸುತ್ತೇವೆ. ಆದರೆ, ಇವುಗಳ ಆಧಾರದ ಮೇಲೆ ಮಾತ್ರ ಮನೆಯ ನಿಜವಾದ ಆಯಸ್ಸನ್ನು ನಿರ್ಧರಿಸುವುದು ಕಷ್ಟ ಎಂದು ವಿವರಿಸಲಾಗಿದೆ. ಮನೆಯ ದೀರ್ಘಾಯುಷ್ಯಕ್ಕೆ ಪ್ರಮುಖವಾಗಿ ಮನೆ ನಿರ್ಮಾಣವನ್ನು ಪ್ರಾರಂಭಿಸುವಾಗ…

Read More