Headlines

Horoscope Today 09 February: ಇಂದು ಈ ರಾಶಿಯವರು ಅತಿಯಾದ ಸಂಕಟವನ್ನು ತೋರ್ಪಡಿಸಲಾರರು

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಅನುರಾಧಾ, ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 25 pm, ಇಂದಿನ ಶುಭಾಶುಭ ಕಾಲ : ರಾಹು 08:18…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 9ರ ದಿನಭವಿಷ್ಯ

ಈ ದಿನ ನರಸಿಂಹ ದೇವರ ದೇವಸ್ಥಾನಕ್ಕೆ ತೆರಳಿ, ಕೆಂಪು ಬಣ್ಣದ ಹೂವಿನಿಂದ ಕಟ್ಟಿದಂಥ ಮಾಲೆಯೊಂದನ್ನು ಸಮರ್ಪಣೆ ಮಾಡುವುದರಿಂದ ಬಹಳ ಪ್ರಯತ್ನ ಮಾಡುತ್ತಿದ್ದ ಪ್ರಾಜೆಕ್ಟ್ ಗಳು, ಹಣಕಾಸಿಗೆ ಸಂಬಂಧಿಸಿದ ವಿಚಾರಗಳಲ್ಲಿ ಪ್ರಗತಿಯನ್ನು ಕಾಣಲಿದ್ದೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರ ವೈಯಕ್ತಿಕ ವಿಷಯಗಳಲ್ಲಿ ನೀವಾಗಿಯೇ ಸಲಹೆ- ಸೂಚನೆ ನೀಡುವುದಕ್ಕೆ ಹೋಗಬೇಡಿ. ಕೃಷಿಯನ್ನೇ ತಮ್ಮ ವೃತ್ತಿಯಾಗಿ ಮಾಡಿಕೊಂಡವರು ಜಮೀನಿನಲ್ಲಿ ಕೆಲವು ಕೆಲಸಗಳನ್ನು ಮಾಡಿಸುವ ನಿಟ್ಟಿನಲ್ಲಿ ಮಾತುಕತೆ ಆಡಲಿದ್ದೀರಿ. ಒಂದು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ಶಂಕರಾಚಾರ್ಯರಿಂದ ರಚಿತವಾದ ತ್ರಿಪುರಸುಂದರಿ ಅಷ್ಟಕಂ ಶ್ರವಣ ಮಾಡಿ. ಒತ್ತಡ, ಅಂಜಿಕೆ ಹಾಗೂ ಭಾವನೆಗಳ ಏರಿಳಿತದಿಂದ ಹೊರಬರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ದೀರ್ಘ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮಗೆ ಅಂದುಕೊಂಡಿದ್ದೆಲ್ಲ ಸರಿ ಎಂದೆನಿಸದರೆ ಸಾಲದು, ವಾಸ್ತವಕ್ಕೆ ಹತ್ತಿರ ಇರುವ ರೀತಿಯಲ್ಲಿ ಇದೆಯಾ ಎಂಬುದನ್ನು ಖಾತ್ರಿ ಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ಇನ್ನು ನೀವಾಗಿಯೇ ಗಂಭೀರವಾದ ವಿಚಾರ ಮಾತನಾಡುತ್ತಿದ್ದೀರಿ ಎಂದಾದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 9ರ ದಿನಭವಿಷ್ಯ 

ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರು ಅಥವಾ ಉದ್ಯೋಗ ಜೀವನ ಆರಂಭ ಮಾಡಬೇಕಿರುವವರು ಈಶ್ವರನಿಗೆ ಹಾಲಿನ ಅಭಿಷೇಕವನ್ನು ಮಾಡಿಸಬಹುದು, ಸಾಧ್ಯವಿದ್ದಲ್ಲಿ ನೀವೇ ಮನೆಯಲ್ಲಿ ಇಟ್ಟುಕೊಂಡಿರುವ ಶಿವಲಿಂಗಕ್ಕೆ ಅಭಿಷೇಕ ಮಾಡುವುದರಿಂದ ಅನುಕೂಲ ಒದಗಿ ಬರಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಬಹಳ ಸಮಯದಿಂದ ನೀವು ಅಂದುಕೊಳ್ಳುತ್ತಿದ್ದ ಹಲವು ವಿಷಯಗಳನ್ನು ತಾರ್ಕಿಕ ಅಂತ್ಯ ತಲುಪಿಸುವುದಕ್ಕೆ ನಿರ್ಧಾರ ಮಾಡುತ್ತೀರಿ. ಅದಕ್ಕಾಗಿ ಸಮಯ- ಹಣವನ್ನು ಸಹ ಮೀಸಲಿಡುವುದಕ್ಕೆ ತೀರ್ಮಾನವನ್ನು ಮಾಡಲಿದ್ದೀರಿ. ಈ ಕಾರಣದಿಂದಾಗಿ…

Read More

T20 World Cup: ತವರಿನಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾಗೆ 20 ರನ್ ಜಯ – Kannada News | 2026 T20 World Cup: Sri Lanka Beat Ireland by 20 Runs in Colombo Opener

2026 ರ ಟಿ20 ವಿಶ್ವಕಪ್‌ನ (T20 World Cup 2026) ಆರನೇ ಪಂದ್ಯ ಶ್ರೀಲಂಕಾ ಮತ್ತು ಐರ್ಲೆಂಡ್ ( Sri Lanka vs Ireland) ನಡುವೆ ನಡೆಯಿತು. ಈ ಪಂದ್ಯವು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಶ್ರೀಲಂಕಾ, ಐರ್ಲೆಂಡ್ ತಂಡವನ್ನು 20 ರನ್‌ಗಳಿಂದ ಸೋಲಿಸಿ ತವರಿನಲ್ಲಿ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಐರ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ…

Read More

‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು – Kannada News | R Chandru talks about his upcoming movies here is the video

ಕನ್ನಡದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾಗಿರುವ ಆರ್ ಚಂದ್ರು (R Chandru), ನಿರ್ಮಾಪಕರೂ ಸಹ ಹೌದು. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಅವರ ನಿರ್ಮಾಣದ ‘ಫಾದರ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ‘ಫಾದರ್’ ಸಿನಿಮಾದ ಬಿಡುಗಡೆ ಮಾಹಿತಿ ಹಂಚಿಕೊಂಡಿರುವ ಆರ್ ಚಂದ್ರು, ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ ಆಫೀಸ್ ಮಾಡಿ,…

Read More

T20 World Cup: ‘ಕೋಚ್ ಆಗಲು ನಾನು ರೆಡಿ’; ನೇಪಾಳ ತಂಡದ ಆಟಕ್ಕೆ ಆಫ್ರಿಕಾ ವೇಗಿ ಫಿದಾ – Kannada News | Dale Steyn Offers to Coach Nepal Cricket After Heroic T20 World Cup Fight vs England

2026 ರ ಟಿ20 ವಿಶ್ವಕಪ್ (T20 World Cup 2026) ಅಬ್ಬರದಿಂದ ಆರಂಭವಾಗಿದೆ. ಪ್ರಮುಖ ತಂಡಗಳ ಜೊತೆಗೆ, ಹೊಸ ತಂಡಗಳು ಸಹ ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ನಡೆದಿರುವ 5 ಪಂದ್ಯಗಳಲ್ಲಿ ಹೊಸ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿ ಪಂದ್ಯಾವಳಿಯನ್ನು ರೋಚಕಗೊಳಿಸಿವೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು. ಯುಎಸ್ಎ ಕೂಡ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತ್ತು. ಇದೀಗ ಫೆಬ್ರವರಿ 8 ರಂದು ನಡೆದ ಪಂದ್ಯದಲ್ಲಿ ನೇಪಾಳ,…

Read More

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು…

Read More

ಮಾಲೀಕನಿಂದ ಫಸ್ಟ್‌ ಪಾರ್ಟಿಗೆ ಹೋಗಿದ್ದೇಗೆ? ಲ್ಯಾಂಬೋರ್ಗಿನಿ ಕಳ್ಳಾಟ ರಹಸ್ಯ ಬಿಚ್ಚಿಟ್ಟ ಅಧಿಕಾರಿ – Kannada News | Bengaluru RTO Talks after Sized Lamborghini Car for forged documents

ಬೆಂಗಳೂರು, (ಫೆಬ್ರವರಿ 08): ಅದು ಕೋಟಿ ಕೋಟಿ ಮೌಲ್ಯದ ಐಷಾರಾಮಿ ಕಾರು. ಅಷ್ಟೊಂದು ದುಬಾರಿ ಹಣ ಸುರಿದು ಕಾರ್‌ ಖರೀದಿಸಿದ್ದ ಮಾಲೀಕ ನೋಂದಣಿ ಮಾಡಿಸದೇ ಕಳ್ಳಾಟವಾಡಿದ್ದ. ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ವರ್ಷ ನಂಬರ್‌ ಇಲ್ದೆ ಗಾಡಿ ಓಡಿಸಿ ಕಳ್ಳಾಟವಾಡಿದ್ದ. ಅದೇ ಕಾರು ಇಂದು (ಫೆಬ್ರವರಿ 08) ಸೀಜ್ ಆಗಿದೆ. ಲ್ಯಾಂಬೋರ್ಗಿನಿ ಉರಾಖಾನ್‌ ಕಾರು ಬರೋಬ್ಬರಿ 3 ಕೋಟಿ 51 ಲಕ್ಷ ರೂಪಾಯಿ ಬೆಲೆ ಬಾಳುತ್ತೆ. ಪಟ್ನಂ ಚಿರು ಹರ್ಷ ಎಂಬಾತ 2022 ರಲ್ಲಿ ಈ ಕಾರು…

Read More

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ…

Read More