Headlines

IND vs PAK: ಪಾಕಿಸ್ತಾನವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ 8 ವಿಕೆಟ್​ಗಳಿಂದ ಗೆದ್ದ ಭಾರತ – Kannada News | India Women Dominates Pakistan A by 8 Wickets; Vrinda Dinesh Shines in Asia Cup Win

2026 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಕೆಲವೇ ಗಂಟೆಗಳಲ್ಲಿ ಪಂದ್ಯ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಬ್ಯಾಂಕಾಕ್‌ನಲ್ಲಿ ನಡೆದ ಮಹಿಳಾ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ (Women’s Rising Stars Asia Cup) ಪಾಕಿಸ್ತಾನ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದ ಭಾರತ ಮಹಿಳಾ ತಂಡ ದಾಖಲೆಯ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಕೇವಲ 93 ರನ್​ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನ ತಂಡದ…

Read More

ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್​ಮ್ಯಾನ್ ಅಲ್ಲ ಫೈರ್​​​ಫೈಟರ್ – Kannada News | Karnataka fire department: Fireman Renamed Fire Fighter; 10 percent Women Quota in Recruitment

ಅಗ್ನಿಶಾಮಕ (ಸಂಗ್ರಹ ಚಿತ್ರ)Image Credit source: google ಬೆಂಗಳೂರು. ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯ ಹುದ್ದೆ ಮರು ನಾಮಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇನ್ಮುಂದೆ ‘ಫೈರ್‌ಮ್ಯಾನ್’ (Fireman) ಬದಲಿಗೆ ‘ಫೈರ್ ಫೈಟರ್’ (Fire Fighter) ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ನಡೆದಿದೆ. ಆದೇಶದಲ್ಲೇನಿದೆ?  ಕೇಂದ್ರ ಗೃಹ…

Read More

Mahashivratri Fasting: ಈ 5 ವರ್ಗದ ಜನರು ಹಬ್ಬದ ದಿನದಂದು ಉಪವಾಸ ಮಾಡಲೇಬೇಡಿ – Kannada News | Safe Fasting: Mahashivratri Health Guide and Precautions, Who Should Avoid Upavasa?

ಉಪವಾಸ ಎಂದರೆ ಕೇವಲ ಊಟ ತ್ಯಜಿಸುವುದಲ್ಲ, ಅದು ಮನಸ್ಸನ್ನು ಶುದ್ಧಗೊಳಿಸಿ ದೇವರ ಧ್ಯಾನದಲ್ಲಿ ತೊಡಗುವ ಒಂದು ಆಧ್ಯಾತ್ಮಿಕ ವಿಧಾನ. ವಿಶೇಷವಾಗಿ ಮಹಾಶಿವರಾತ್ರಿ ದಿನ ಉಪವಾಸವನ್ನು ಅನೇಕರು ಭಕ್ತಿಯಿಂದ ಆಚರಿಸುತ್ತಾರೆ. ಆದರೆ ಭಕ್ತಿಯ ಜೊತೆಗೆ ಆರೋಗ್ಯದ ಬಗ್ಗೆ ಜಾಗರೂಕತೆಯೂ ಅತ್ಯಗತ್ಯ. ದೇಹ ಸಹಕರಿಸದಿದ್ದರೆ ಕಠಿಣ ಉಪವಾಸ ಮಾಡುವುದು ಸೂಕ್ತವಲ್ಲ. ಮಧುಮೇಹಿಗಳು: ಮಧುಮೇಹಿಗಳು ಊಟ ಮಾಡದೇ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಕುಸಿಯುವ (ಹೈಪೊಗ್ಲೈಸಿಮಿಯಾ) ಅಪಾಯವಿದೆ. ಇದು ತಲೆ ಸುತ್ತು, ಅಸ್ವಸ್ಥತೆ, ಗಂಭೀರ ಪರಿಸ್ಥಿತಿಯಲ್ಲಿ ಕೋಮಾಗೆ ಕಾರಣವಾಗಬಹುದು. ಆದ್ದರಿಂದ…

Read More

4000 ಕೋಟಿ ಬಜೆಟ್ ಹಾಕಿ ‘ರಾಮಾಯಣ’ ನಿರ್ಮಿಸುತ್ತಿರುವುದೇಕೆ? ಉತ್ತರ ಕೊಟ್ಟ ನಿರ್ಮಾಪಕ – Kannada News | Ramayana producer Namit Malhotra talks about why he produce the movie

ಭಾರತೀಯ ಚಿತ್ರರಂಗದ ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಹಾಲಿವುಡ್​ನಲ್ಲಿ ಈಗಾಗಲೇ ದೊಡ್ಡ ಹೆಸರು ಮಾಡಿರುವ ಸ್ಟುಡಿಯೋ ಹೊಂದಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಹಾಲಿವುಡ್​​ನಲ್ಲಿ ಭಾರತದ ಸಿನಿಮಾಕ್ಕೆ ಮೌಲ್ಯ ತಂದುಕೊಡಬೇಕೆಂಬ ಘನ ಉದ್ದೇಶದಿಂದಲೇ ಈ ಸಿನಿಮಾಕ್ಕೆ ಕೈ ಹಾಕಿರುವುದಾಗಿ ಈ ಹಿಂದೆ ಅವರು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಸಂದರ್ಶನದಲ್ಲಿ ಮಾತನಾಡಿರುವ ನಮಿತ್ ಮಲ್ಹೋತ್ರಾ ಹಾಲಿವುಡ್‌ನಲ್ಲಿ ಭಾರತವನ್ನು, ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ…

Read More

ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India

ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್​ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ. ಮೃತರ ಐಟಿ ರಿಟರ್ನ್ ಸಲ್ಲಿಕೆ ಮೃತರು ನಿಧನವಾದ ವರ್ಷಕ್ಕೆ…

Read More

ಬ್ಯಾರಿಕೇಡ್ ಮುರಿದು ಪೊಲೀಸ್ ವಾಹನಕ್ಕೆ ಗುದ್ದಿದ ಥಾರ್, ನಿತೀಶ್ ಕುಮಾರ್ ನಿವಾಸದ ಬಳಿ ಘಟನೆ – Kannada News | SUV Smashes Barricade, Collides With Police Vehicle Near CM Residence

ಪಾಟ್ನಾ, ಫೆಬ್ರವರಿ 15: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ನಿವಾಸದ ಬಳಿ ಥಾರ್ ಬ್ಯಾರಿಕೇಡ್ ಮುರಿದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಪಾಟ್ನಾ ಪೊಲೀಸರ ಶಕ್ತಿ ಸುರಕ್ಷಾ ತಂಡಕ್ಕೆ ಸೇರಿದ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದ ನಂತರ, ಎರಡೂ ವಾಹನಗಳ ಮುಂಭಾಗವು ತೀವ್ರವಾಗಿ ಹಾನಿಗೊಳಗಾಗಿತ್ತು. ಗಸ್ತು ವಾಹನದೊಳಗಿದ್ದ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗಳಿಂದ ಪಾರಾಗಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಸಂಚಾರ ವಿಭಾಗದ ಡಿಎಸ್‌ಪಿ ಅಜಿತ್…

Read More

ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ ನೋಡಿ. – Kannada News | Kantara actor Rishab Shetty visits Kollur Mookambika Temple with family

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಬಳಿಕ ರಿಷಬ್ ಅವರ ಬೇಡಿಕೆ ಹೆಚ್ಚಾಗಿದೆ. ಹೊಸ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಫ್ಯಾಮಿಲಿಗೆ ಸಮಯ ನೀಡುತ್ತಿದ್ದಾರೆ. ರಿಷಬ್ ಅವರು ಪರಮ ದೈವಭಕ್ತ ಎಂಬುದು ಗೊತ್ತೇ ಇದೆ. ಈ ಮೊದಲು ಕೂಡ ಅವರು ಕೊಲ್ಲೂರು ಮೂಕಾಂಬಿಕೆ (Kollur…

Read More

ಮದ್ವೆಗೆಂದು ಹೋಗಿ ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP – Kannada News | Hassan SP Talks about Tumakuru Lady Priyanaka Found with Her Lover

ಹಾಸನ, (ಫೆಬ್ರವರಿ 15): ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು…

Read More

ಹಾಸ್ಟೆಲ್ ರೂಂ ಬಾಗಿಲು ಲಾಕ್, ಕರೆಗಳಿಗೆ ಉತ್ತರವಿಲ್ಲ, ನೇಣು ಬಿಗಿದ ಸ್ಥಿತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಪತ್ತೆ – Kannada News | MBBS Student Found Dead in Locked Hostel Room in West Bengal

ಕೋಲ್ಕತ್ತಾ, ಫೆಬ್ರವರಿ 13: ಹಾಸ್ಟೆಲ್(Hostel) ಕೋಣೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಯಾಗಿದ್ದ ಲಾವನ್ಯ ಪ್ರತಾಪ್ ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಕೋಣೆಯ ಬಾಗಿಲ್ ಲಾಕ್ ಆಗಿತ್ತು, ಸ್ನೇಹಿತರು ಕರೆ ಮಾಡಿದರೂ ಆಕೆ ಉತ್ತರಿಸದ ಕಾರಣ ಅನುಮಾನ ಬಂದು ಬಾಗಿಲು ಒಡೆದು ನೋಡಿದಾಗ ಆತ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಮಾಹಿತಿ ಪಡೆದ ನಂತರ ದುರ್ಗಾಪುರ ಪೊಲೀಸ್ ಠಾಣೆಯ ಪೊಲೀಸರು ಕ್ಯಾಂಪಸ್‌ಗೆ ತಲುಪಿ ಹಾಸ್ಟೆಲ್ ಕೊಠಡಿಯಿಂದ…

Read More

IND vs PAK: ಮಳೆ ಬಂದರೆ ಭಾರತಕ್ಕೆ ನೀಡಲಾಗುವ ಟಾರ್ಗೆಟ್ ಎಷ್ಟು? – Kannada News | IND vs PAK Estimated DLS Targets for Team India

ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊ ಭಾಗದಲ್ಲಿ ಭಾನುವಾರ ಮಧ್ಯಾಹ್ನ ಮತ್ತು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಪಂದ್ಯದ ವೇಳೆ ಸುಮಾರು 60% ರಿಂದ 80% ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ತಡವಾಗಿ ಆರಂಭವಾಗಬಹುದು ಅಥವಾ ಓವರ್‌ಗಳನ್ನು ಕಡಿತಗೊಳಿಸಿ (DLS ನಿಯಮದಡಿ) ಪಂದ್ಯವನ್ನು ನಡೆಸಬಹುದು. ಒಂದು ವೇಳೆ ಪಾಕಿಸ್ತಾನ್…

Read More