Headlines

ಲೋಕಾರ್ಪಣೆಗೆ ಸಜ್ಜಾಗ್ತಿದೆ ದೇಶದ ಅತಿ ಎತ್ತರದ ಜಯದೇವ ಮೆಟ್ರೋ ಸ್ಟೇಷನ್: 155 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ – Kannada News

ಪಂಚಸ್ತರದ ಜಯದೇವ ಮೆಟ್ರೋ ನಿಲ್ದಾಣImage Credit source: tv9 ಬೆಂಗಳೂರು, ಜೂನ್ 12: ಬೆಂಗಳೂರಿನ ವಾಹನ ಸವಾರರು ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶದಲ್ಲೇ ಅತಿ ಎತ್ತರದ ಹಾಗೂ ವಿಶಿಷ್ಟ ತಂತ್ರಜ್ಞಾನದ ಇಂಟರ್‌ಚೇಂಜ್ ನಿಲ್ದಾಣ ಎಂದೇ ಖ್ಯಾತಿ ಪಡೆದಿರುವ ಜಯದೇವ ಆಸ್ಪತ್ರೆ ಮೆಟ್ರೋ ಸ್ಟೇಷನ್ (Jayadeva Metro Station) ಇದೇ ಆಗಸ್ಟ್ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಒಟ್ಟು ಐದು ಸ್ತರಗಳಲ್ಲಿ (5-Tier) ನಿರ್ಮಾಣವಾಗಿರುವ ದೇಶದ ಮೊದಲ ಮೆಟ್ರೋ…

Read More

ಗುಜರಾತ್: ಏರ್ ಇಂಡಿಯಾ ಅಪಘಾತವಾದ ಸ್ಥಳದಲ್ಲಿ ಸುಸಜ್ಜಿತ ವೈದ್ಯಕೀಯ ಹಾಸ್ಟೆಲ್ ಸಂಕೀರ್ಣ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ – Kannada News

ಗಾಂಧಿನಗರ, ಜೂನ್ 12: ಕಳೆದ ವರ್ಷ ಜೂನ್ 12 ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ(Air India) AI-171 ವಿಮಾನ ದುರಂತದ ಕಹಿ ನೆನಪಿಗೆ ಈಗ ಒಂದು ವರ್ಷ ತುಂಬಿದೆ. ಈ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಅತ್ಯಂತ ಮಾನವೀಯ ನಿರ್ಧಾರವೊಂದನ್ನು ಪ್ರಕಟಿಸಿದೆ. 260 ಮಂದಿ ಪ್ರಾಣ ಕಳೆದುಕೊಂಡ ದುರಂತದ ಆ ಜಾಗವನ್ನು ಈಗ ಭವಿಷ್ಯದ ವೈದ್ಯರನ್ನು ರೂಪಿಸುವ, ಜೀವ ಉಳಿಸುವ ಪವಿತ್ರ ಶೈಕ್ಷಣಿಕ ಕೇಂದ್ರವನ್ನಾಗಿ ಮರು ಅಭಿವೃದ್ಧಿ ಮಾಡಲು ಸರ್ಕಾರ ಮುಂದಾಗಿದೆ. ಬಿಜೆ ವೈದ್ಯಕೀಯ…

Read More

ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಉಲ್ಲೇಖಿಸಿದ ಚಿನ್ನಯ್ಯ! – Kannada News

ನಟ ಪ್ರಕಾಶ್ ರಾಜ್ ಹಾಗೂ ಪೊಲೀಸ್ ಜತೆ ಚಿನ್ನಯ್ಯImage Credit source: TV9 Network ಬೆಂಗಳೂರು, ಜೂನ್ 12: ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ ಕೇಸ್‌ಗೆ (Dharmasthala Skull Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಚಿನ್ನಯ್ಯ (Chinnayya) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ SIT ತನಿಖೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದಾನೆ. ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್,…

Read More

Daily Devotional: ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ, ಹೆಣ್ಣುಮಕ್ಕಳಂತೆ ಗಂಡು ಮಕ್ಕಳಿಗೂ ಕಿವಿ ಚುಚ್ಚಿಸುವ ಪದ್ಧತಿ ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಇದನ್ನು ಕರ್ಣವೇದ ಸಂಸ್ಕಾರ ಎಂದು ಕರೆಯಲಾಗುತ್ತದೆ. ಇದು ಕೇವಲ ಅಲಂಕಾರ ಅಥವಾ ಫ್ಯಾಷನ್ ಆಗಿರದೆ, ಅನೇಕ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಶೈಕ್ಷಣಿಕ ಪ್ರಯೋಜನಗಳನ್ನು ಹೊಂದಿದೆ. ಸಾಮಾನ್ಯವಾಗಿ ಉಪನಯನ ಸಮಯದಲ್ಲಿ ಅಥವಾ 21 ವರ್ಷದ ಒಳಗಿನ ಮಕ್ಕಳಿಗೆ ಕಿವಿ ಚುಚ್ಚಿಸುವುದು…

Read More

Horoscope Today: ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 12, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದ್ವಾದಶಿ, ಭರಣಿ ನಕ್ಷತ್ರ, ಅತಿಗಂಡ ಯೋಗ, ತೈತಿಲಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 10:41 ರಿಂದ ಮಧ್ಯಾಹ್ನ 12:18 ರವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:19 ರಿಂದ 1:56 ರವರೆಗೆ ಇರುತ್ತದೆ ಎಂದು ಗುರೂಜಿ…

Read More

Horoscope Today 12 June: ಇಂದು ಈ ರಾಶಿಯವರು ತಮ್ಮ ಪ್ರಭಾವವನ್ನು ಬಳಸುವಲ್ಲಿ ಎಡವುವರು – Kannada News

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಭರಣೀ, ಯೋಗ : ಸೌಭಾಗ್ಯ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ! – Kannada News

ಮುಂಬೈ, ಜೂನ್ 11: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದಿಯೋನಿ ತಾಲೂಕಿನ ಬಂಬಾಲಿ ಗ್ರಾಮದಲ್ಲಿ ದೇಶವನ್ನೇ ಬೆಚ್ಚಿಬೀಳಿಸುತ್ತಿರುವ ಹೃದಯವಿದ್ರಾವಕ ಘಟನೆ (Viral News) ಬೆಳಕಿಗೆ ಬಂದಿದೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬದ ದುಃಸ್ಥಿತಿಯನ್ನು ನೋಡಿ ನೆಟ್ಟಿಗರು ಮರುಕಪಡುತ್ತಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಸಿಡಿಲಿನ ಹೊಡೆತಕ್ಕೆ ಬಂಬಲಿ ಗ್ರಾಮದ ಬಡ ರೈತ ಕಾಶಿನಾಥ್ ಗಾಯಕ್ವಾಡ್ ಅವರಿಗೆ ಸೇರಿದ ಎತ್ತು ಸಾವನ್ನಪ್ಪಿತು. ಖಾರಿಫ್ ಋತು ಆರಂಭವಾಗಿ ಕೃಷಿ ಕೆಲಸಗಳು ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಅವರ ಜೀವನೋಪಾಯಕ್ಕೆ ಆಧಾರವಾಗಿದ್ದ…

Read More

370 ರೂ. ಬಿರಿಯಾನಿ ವಿವಾದ: ಪ್ರಣಿತ್ ಮೋರೆ, ಹಿಮಾಂಶು, ಡಾ. ಸೆಜಲ್​ಗೆ ಮಹಿಳಾ ಆಯೋಗ ನೋಟಿಸ್ – Kannada News

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ‘370 ರೂಪಾಯಿ ಬಿರಿಯಾನಿ’ ಜೋಕ್ ಮತ್ತು ಮೃತದೇಹಗಳ ಕುರಿತಾದ ಆಕ್ಷೇಪಾರ್ಹ ಹಾಸ್ಯ ಪ್ರಹಸನಗಳು ಈಗ ಸ್ಟ್ಯಾಂಡಪ್ ಕಾಮಿಡಿಯನ್‌ಗಳಿಗೆ ಭಾರೀ ಸಂಕಷ್ಟ ತಂದಿಟ್ಟಿವೆ. ಮಹಿಳೆಯರ ಕುರಿತು ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ ಮಾಡಿದ ಆರೋಪದ ಮೇಲೆ ಕಾಮಿಡಿಯನ್ ಪ್ರಣಿತ್ ಮೋರೆ (Pranit More), ಹಿಮಾಂಶು ಜಾಂಗ್ರಾ (Himanshu Jangra) ಮತ್ತು ಡಾ. ಸೇಜಲ್ ಪವಾರ್ (Sejal Pawar) ವಿರುದ್ಧ ಮುಂಬೈ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮತ್ತೊಂದೆಡೆ, ಈ ಘಟನೆಯನ್ನು ರಾಷ್ಟ್ರೀಯ…

Read More

ಪ್ರೇಯಸಿಯನ್ನು ಸೇತುವೆಯಿಂದ ತಳ್ಳಿ ಕೊಂದು, ಅಪಘಾತವೆಂದು ಬಿಂಬಿಸಿದ ಪ್ರೇಮಿ! – Kannada News

ಭುವನೇಶ್ವರ, ಜೂನ್ 11: ಒಡಿಶಾದ ಗಂಜಾಂ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಕಾರಣಕ್ಕಾಗಿ ಆಕೆಯ ಪ್ರಿಯಕರನೇ ಆಕೆಯನ್ನು ಕ್ರೂರವಾಗಿ ಕೊಂದಿದ್ದಾನೆ. ಮೃತರನ್ನು ಅಂಬಿಕಾ ಎಂದು ಗುರುತಿಸಲಾಗಿದೆ. ಆರೋಪಿಯು ಈ ಕೊಲೆಯನ್ನು ರಸ್ತೆ ಅಪಘಾತ (Accident) ಎಂದು ಬಿಂಬಿಸಲು ಸಕಲ ಪ್ರಯತ್ನ ನಡೆಸಿದ್ದರೂ, ಪೊಲೀಸರ ಚುರುಕಿನ ತನಿಖೆಯಿಂದಾಗಿ ಸತ್ಯ ಹೊರಬಂದಿದೆ. ದಿಗಪಹಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಿಮಖಂಡಿ ಪೆಂತ್ ನಿವಾಸಿ ರಾಕೇಶ್ ಆಚಾರ್ಯ ಎಂಬ ಆರೋಪಿಯನ್ನು…

Read More

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಜೂನ್ 12 ರಂದು ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಫೈನಲ್ ಪಂದ್ಯ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಬಾರಿ, 12 ತಂಡಗಳು 24 ದಿನಗಳಲ್ಲಿ 33 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗೆ ನಡೆದ ಅತಿದೊಡ್ಡ ಮಹಿಳಾ ಟಿ20 ವಿಶ್ವಕಪ್ ಆಗಲಿದ್ದು, ಈ ಟೂರ್ನಿಯಲ್ಲಿ ಏಕದಿನ ಚಾಂಪಿಯನ್ ಭಾರತ ತನ್ನ ಮೊದಲ…

Read More