ಮದುವೆಯಾಗಿ ಮಕ್ಕಳಿರುವ ವಿಷಯ ಮುಚ್ಚಿಟ್ಟು ಮತ್ತೊಂದು ವಿವಾಹ: ಮಹಿಳೆಯ ಸ್ಫೋಟಕ ಹೇಳಿಕೆ – Kannada News | Haveri Marriage Scam: Woman Accused of Fraud Denies Receiving Money, Claims to Have Informed Broker of Previous Marriage
ಹಾವೇರಿ, ಫೆಬ್ರವರಿ 11: ರಾಣೆಬೆನ್ನೂರಿನಲ್ಲಿ ಮದುವೆ ವಂಚನೆಯ ಪ್ರಕರಣವೊಂದು ವರದಿಯಾಗಿದೆ. ತುಮ್ಕಿನಕಟ್ಟಿ ಗ್ರಾಮದ ರವಿಚಂದ್ರ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ರೇಖಾ ಎಂಬ ಮಹಿಳೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇಖಾ ಅವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರೂ ರವಿಚಂದ್ರ ಅವರನ್ನು ಮದುವೆಯಾಗಿ 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ರೇಖಾ ಅವರ ಮಕ್ಕಳು ಕರೆ ಮಾಡಿದಾಗ ಈ ಕೃತ್ಯ ಬಯಲಾಗಿದೆ. ನ್ಯಾಯಕ್ಕಾಗಿ ರವಿಚಂದ್ರ ಅವರು ಹಲಗೇರಿ…