Headlines

ಟಾಪ್​​ಲೆಸ್ ಆಗಿ ಕಾಣಿಸಿಕೊಂಡ ‘ಅರ್ಜುನ್ ರೆಡ್ಡಿ’ ನಟಿ ಶಾಲಿನಿ ಪಾಂಡೆ; ಫೋಟೋ ವೈರಲ್ – Kannada News | Arjun Reddy actress Shalini Pandey Goes Topless for latest photoshoot

ಸೂಪರ್ ಹಿಟ್ ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ನಟಿ ಶಾಲಿನಿ ಪಾಂಡೆ (Shalini Pandey) ಅವರು ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದರು. ಆ ಪಾತ್ರದಲ್ಲಿ ಅವರನ್ನು ಪ್ರೇಕ್ಷಕರು ಬಹಳ ಇಷ್ಟಪಟ್ಟಿದ್ದರು. ಆದರೆ ಶಾಲಿನಿ ಪಾಂಡೆ ಅವರು ರಿಯಲ್ ಲೈಫ್​​ನಲ್ಲಿ ಸಖತ್ ಬೋಲ್ಡ್. ಈಗ ತಮ್ಮ ಗ್ಲಾಮರಸ್ ಅವತಾರದ ಮೂಲಕ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಸಾಮಾನ್ಯವಾಗಿ ತೆರೆಯ ಮೇಲೆ ಸಂಪ್ರದಾಯಬದ್ಧ ಪಾತ್ರಗಳಲ್ಲಿ ನಟಿಸುವ ಶಾಲಿನಿ ಅವರು, ತಮ್ಮ ಇಮೇಜ್ ಬದಿಗಿಟ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ತಮ್ಮ…

Read More

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್; ಕಾರಣ ಏನು? – Kannada News | Actor Rajpal Yadav sent to Tihar Jail in check bounce case

ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್ (Rajpal Yadav) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕ ಅಪರಾಧದ ಕಾರಣದಿಂದ ಅವರು ಜೈಲು ಪಾಲಾಗುವಂತಾಗಿದೆ. ಒಂದೂವರೆ ದಶಕದ ಹಿಂದೆ ಪಡೆದಿದ್ದ ಸಾಲವನ್ನು ಮರುಪಾವತಿ ಮಾಡಲಾಗದೇ ಇದ್ದಿದ್ದಕ್ಕಾಗಿ ಅವರನ್ನು ಜೈಲಿಗೆ ಕಳಿಸಲಾಗಿದೆ. ರಾಜ್​ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು (Tihar Jail) ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಸಿನಿಮಾ ಮಾಡುವ ಸಲುವಾಗಿಯೇ ಸಾಲ ಪಡೆದಿದ್ದ ರಾಜ್​ಪಾಲ್ ಯಾದವ್ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ. ದೆಹಲಿ…

Read More

ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ: 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ – Kannada News | Married Woman Dies by Suicide Over Alleged Harassment by Mother in Law in Basavakalyan, Bidar

ಮೃತ ಅಂಜನಾಬಾಯಿ ಶೇಖರ್ ಪಾಟೀಲ್Image Credit source: Tv9 Kannada ಬೀದರ್​​, ಫೆಬ್ರವರಿ 08: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿಯಾಗಿದ್ದು, ಪತಿ ಮನೆಯವರಿಂದ ನಿತ್ಯ ಕಿರುಕುಳ ಹಿನ್ನೆಲೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2022ರಲ್ಲಿ…

Read More

ಇಬ್ಬರಿಗೆ ಅನಾರೋಗ್ಯ… ಟೀಮ್ ಇಂಡಿಯಾಗೆ ಚಿಂತೆ ಶುರು

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು 161 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ 132 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ಪಂದ್ಯವನ್ನು 29 ರನ್​ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನ ಹೊರತಾಗಿಯೂ ಈ ಪಂದ್ಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಭಾರತ…

Read More

ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್​ – Kannada News | Namma Metro Fare Hike Confirmed: Ticket Prices to Increase from February 9

ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ಫಿಕ್ಸ್​Image Credit source: Google ಬೆಂಗಳೂರು, ಫೆಬ್ರವರಿ 08: ನಮ್ಮ ಮೆಟ್ರೋ ಬೆಲೆ ಏರಿಕೆ ವಿಚಾರವಾಗಿ ಪ್ರಯಾಣಿಕರ ಆಕ್ರೋಶ ಒಂದೆಡೆಯಾದ್ರೆ ರಾಜಕೀಯ ಕೆಸರೆರೆಚಾಟಗಳು ಮತ್ತೊಂದೆಡೆ ನಡೆಯುತ್ತಿವೆ. ಈ ನಡುವೆ ಬಿಎಂಆರ್​​ಸಿಎಲ್​​ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗೋದು ಫಿಕ್ಸ್​​ ಎಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ BMRCL ಎಂಡಿ ರವಿಶಂಕರ್, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Bengaluru: Boy on Cycle Hit by car in Girinagar, CCTV Captures Horrific Crash

ಬೆಂಗಳೂರು, ಫೆಬ್ರುವರಿ 08: ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ (Car accident) ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್​ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿಕಾಸ್‌ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್…

Read More

ಸರ್ವಮ್ ಎಐನಿಂದ ಹೊಸ ಮಾಡಲ್; ಡಾಕ್ಯುಮೆಂಟ್ ಇಂಟೆಲಿಜೆನ್ಸ್​ನಲ್ಲಿ ವಿಶ್ವಲ್ಲೇ ಬೆಸ್ಟ್; ಕಟು ಟೀಕಾಕಾರರಿಗೂ ಅಚ್ಚರಿ – Kannada News | Sarvam AI releases advanced document intelligence model for Indic languages, gets praises from critical reviewers

ನವದೆಹಲಿ, ಫೆಬ್ರುವರಿ 8: ಭಾರತದ ಎಐ ಸ್ಟಾರ್ಟಪ್ ಸರ್ವಮ್ ಎಐ (Sarvam AI) ಇದೀಗ ಹೊಸ ಹೊಸ ಮಲ್ಟಿಮೋಡಲ್ ಎಐ ಮಾಡಲ್​ವೊಂದನ್ನು ಅನಾವರಣಗೊಳಿಸಿದೆ. ಸರ್ವಮ್ ವಿಶನ್ (Sarvam Vision) ಎಂದು ಕರೆಯಲಾಗಿರುವ ಈ ಮಾಡಲ್ ಭಾರತೀಯ ಭಾಷೆಗಳಲ್ಲಿ ಡಾಕ್ಯುಮೆಂಟ್ ಇಂಟೆಲಿಜೆನ್ಸ್, ಆಪ್ಟಿಕಲ್ ಕ್ಯಾರೆಕ್ಟರ್ ರೆಗಗ್ನಿಶನ್ (ಒಸಿಆರ್) ಮತ್ತು ವಿಶುವಲ್ ಲ್ಯಾಂಗ್ವೇಜ್ ಗ್ರಹಿಕೆಯ (Visual Language Understanding) ಪರಿಣಿತಿ ಹೊಂದಿದೆ. ಅಂದರೆ, ಭಾರತೀಯ ಭಾಷೆಗಳ ವಿಡಿಯೋ, ಪಠ್ಯ ಮತ್ತು ದಾಖಲೆಗಳನ್ನು ಇದು ಗ್ರಹಿಸಿ, ನಿಮಗೆ ಬೇಕಾದ ಹೂರಣವಾಗಿ ಸಿದ್ದಪಡಿಸಬಲ್ಲುದು….

Read More

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್ – Kannada News | Bird Flu Alert in Karnataka: Doctors Urge Preventive Measures

ಬೆಂಗಳೂರು, ಫೆಬ್ರವರಿ 08: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆ ರಾಜ್ಯದಲ್ಲೂ H5N1 ಟೆನ್ಷನ್ ಶುರುವಾಗಿದೆ. ಹಕ್ಕಿ ಜ್ವರಕ್ಕೆ ತಮಿಳನಾಡಿನಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದರೆ, ಇತ್ತ ಮಹಾರಷ್ಟ್ರದಲ್ಲೂ ವೈರಸ್​​ ಸದ್ದು ಮಾಡತೊಡಗಿದೆ. ಹೀಗಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಪಶುಸಂಗೋಪಾನ ಇಲಾಖೆ ಸೂಚಿಸಿದೆ. ಹಕ್ಕಿ ಜ್ವರದ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏನಿದು ಹಕ್ಕಿಜ್ವರ? ಇದು H5N1 ವೈರಸ್‌ನಿಂದ ಪಕ್ಷಿಗಳಲ್ಲಿ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಸೋಂಕಿತ ಪಕ್ಷಿಗಳ…

Read More

Viral Post: ಮದುವೆ ದುಡ್ಡಿನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸಿಂಪಲ್​ ಆಗಿ ವಿವಾಹವಾದ ಜೋಡಿ – Kannada News | Wedding Budget to Home: Couple’s Smart Choice for Debt Free Marriage and Future

ಮದುವೆ ಜೀವನ ಒಂದು ಮುಖ್ಯ ಭಾಗ ಮತ್ತು ಅದು ಎಲ್ಲ ರೀತಿಯಲ್ಲೂ ಪರಿಪೂರ್ಣವಾಗಬೇಕೆಂಬ ಆಸೆಯಿಂದ ಸಾಕಷ್ಟು ಜನರು ಸಾಲ ಮಾಡಿ ಅದ್ದೂರಿಯಾಗಿ ವಿವಾಹವಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ವೆಡ್ಡಿಂಗ್​ ಲೋನ್​ ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಮದುವೆ ಆಗಿ ವರ್ಷಗಳೇ ಕಳೆದರೂ ಕೂಡ ಖುಷಿಗಿಂತ ಸಾಲ ಮುಗಿದಿಲ್ಲ ಎಂಬ ಚಿಂತೆಯೇ ಜೋಡಿಯನ್ನು ಹೆಚ್ಚು ಕಾಡುತ್ತಿರುತ್ತದೆ. ಆದರೆ ಇಲ್ಲೊಂದು ಜೋಡಿ ಒಂದು ದಿನದ ಆಚರಣೆಗಾಗಿ ಲಕ್ಷಗಟ್ಟಲೆ ಹಣ ಖರ್ಚು ಮಾಡುವ ಬದಲು, ಆ ದುಡ್ಡಿನಲ್ಲಿ ತಮ್ಮ ಜೀವನದುದ್ದಕ್ಕೂ ಆಸರೆಯಾಗುವ ಮನೆಯೊಂದನ್ನು…

Read More