Headlines

Viral Post: ಮದುವೆ ದುಡ್ಡಿನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸಿಂಪಲ್​ ಆಗಿ ವಿವಾಹವಾದ ಜೋಡಿ – Kannada News | Wedding Budget to Home: Couple’s Smart Choice for Debt Free Marriage and Future

ಮದುವೆ ಜೀವನ ಒಂದು ಮುಖ್ಯ ಭಾಗ ಮತ್ತು ಅದು ಎಲ್ಲ ರೀತಿಯಲ್ಲೂ ಪರಿಪೂರ್ಣವಾಗಬೇಕೆಂಬ ಆಸೆಯಿಂದ ಸಾಕಷ್ಟು ಜನರು ಸಾಲ ಮಾಡಿ ಅದ್ದೂರಿಯಾಗಿ ವಿವಾಹವಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ವೆಡ್ಡಿಂಗ್​ ಲೋನ್​ ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಮದುವೆ ಆಗಿ ವರ್ಷಗಳೇ ಕಳೆದರೂ ಕೂಡ ಖುಷಿಗಿಂತ ಸಾಲ ಮುಗಿದಿಲ್ಲ ಎಂಬ ಚಿಂತೆಯೇ ಜೋಡಿಯನ್ನು ಹೆಚ್ಚು ಕಾಡುತ್ತಿರುತ್ತದೆ. ಆದರೆ ಇಲ್ಲೊಂದು ಜೋಡಿ ಒಂದು ದಿನದ ಆಚರಣೆಗಾಗಿ ಲಕ್ಷಗಟ್ಟಲೆ ಹಣ ಖರ್ಚು ಮಾಡುವ ಬದಲು, ಆ ದುಡ್ಡಿನಲ್ಲಿ ತಮ್ಮ ಜೀವನದುದ್ದಕ್ಕೂ ಆಸರೆಯಾಗುವ ಮನೆಯೊಂದನ್ನು…

Read More

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್ – Kannada News | Saurabh Netravalkar Scripts Unwanted Record in T20 World Cup 2026

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಬೌಲರ್ ಯಾರು? ಈ ಪ್ರಶ್ನೆಗೆ ಉತ್ತರ ಸೌರಭ್ ನೇತ್ರವಲ್ಕರ್. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಸೌರಭ್ ನೇತ್ರವಲ್ಕರ್ 4 ಓವರ್​ಗಳಲ್ಲಿ ಚಚ್ಚಿಸಿಕೊಂಡಿದ್ದು ಬರೋಬ್ಬರಿ 65 ರನ್​ಗಳು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು. 2007 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ…

Read More

ಬಳ್ಳಾರಿ: ವರ್ಗಾವಣೆಯಾದ IPS ಅಧಿಕಾರಿ ವರ್ತಿಕಾ ವಿರುದ್ಧ ಬೆದರಿಕೆ ಆರೋಪ! ಮೊಬೈಲ್ ಸಂಭಾಷಣೆ ವೈರಲ್ – Kannada News | Ballari IPS Vartika Katiyar Faces New Allegations of Threatening Juniors and Admin Interference After Transfer from DIGP Post

ವರ್ಗಾವಣೆಯಾದ IPS ಅಧಿಕಾರಿ ವರ್ತಿಕಾ ವಿರುದ್ಧ ಬೆದರಿಕೆ ಆರೋಪ! ಬಳ್ಳಾರಿ, ಫೆಬ್ರುವರಿ 08: ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಬ್ಯಾನರ್ ಗಲಭೆ (Banner clash) ಪ್ರಕರಣದ ಬಳಿಕ DIGP ಹುದ್ದೆಯಿಂದ ವರ್ಗಾವಣೆಗೊಂಡಿರುವ IPS ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಇದೀಗ ಗಂಭೀರ ಆರೋಪಗಳು ಕೇಳಿಬಂದಿವೆ. ವರ್ಗಾವಣೆ ಆದ ನಂತರವೂ ಕಡತಗಳ ವಿಚಾರದಲ್ಲಿ ಕೆಳ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಸಂಚಲನ ಮೂಡಿಸಿದೆ. ನೂತನ ಅಧಿಕಾರಿಗೆ ಕಡತ ನೀಡಬೇಡಿ ಎಂದ ಅಧಿಕಾರಿ ಬಳ್ಳಾರಿ…

Read More

Maha Shivaratri 2026: ಮಹಾ ಶಿವರಾತ್ರಿಯಂದು ಮೂರು ಶಕ್ತಿಶಾಲಿ ರಾಜಯೋಗ ರೂಪು; ಈ ರಾಶಿಗೆ ಅದೃಷ್ಟ

ಮಹಾ ಶಿವರಾತ್ರಿ ಕೇವಲ ಒಂದು ಧಾರ್ಮಿಕ ಹಬ್ಬ ಮಾತ್ರವಲ್ಲ, ಅದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ. ಶಿವನ ಆರಾಧನೆಗೆ ಮೀಸಲಾದ ಈ ಪವಿತ್ರ ದಿನವು ಮನಸ್ಸಿನ ಶುದ್ಧೀಕರಣ, ಪಾಪಕ್ಷಯ ಮತ್ತು ಜೀವನದಲ್ಲಿ ಹೊಸ ಆರಂಭಕ್ಕೆ ಸಂಕೇತವಾಗಿದೆ. ಈ ವರ್ಷ ಫೆಬ್ರವರಿ 15ರಂದು ಆಚರಿಸಲಾಗುವ ಮಹಾ ಶಿವರಾತ್ರಿ ವಿಶೇಷ ಗ್ರಹಸ್ಥಿತಿಗಳ ಕಾರಣದಿಂದ ಅಪರೂಪದ ಮಹತ್ವವನ್ನು ಪಡೆದುಕೊಂಡಿದೆ. ಈ ದಿನ ಚತುರ್ಗ್ರಹಿ ಯೋಗ, ಬುಧಾದಿತ್ಯ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗ ಎಂಬ ಮೂರು ಶಕ್ತಿಶಾಲಿ ರಾಜಯೋಗಗಳು…

Read More

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ – Kannada News | Bigg Boss Mallamma new movie Vinasha Kale muhurtha attended by Dog Satish and Karibasappa

‘ವಿನಾಶ ಕಾಲೆ ವಿಪರೀತ ಬುದ್ದಿ’ ಎಂಬ ಮಾತಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಎನ್ನುತ್ತಾರೆ. ‘ವಿನಾಶ ಕಾಲೆ’ (Vinasha Kale) ಎಂಬುದನ್ನೇ ಶೀರ್ಷಿಕೆಯಾಗಿ ಇಟ್ಟುಕೊಂಡು ಹೊಸ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಮಾಡಲಾಯಿತು. ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ಮದ್ದುರಮ್ಮ ದೇವಿ ಹಾಗೂ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್ ಅವರು ಈ ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು….

Read More

ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ: ವಿಡಿಯೋ ವೈರಲ್​ – Kannada News | Police Staff Angry at Woman Over Repeated Calls to 112 Helpline; Video Goes Viral

ಹಾಸನ, ಫೆಬ್ರವರಿ 08: ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ ಆಗಿ ರೇಗಾಡಿ ಗರಂ ಆಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳ ಎಂದು ಅರ್ಪಿತಾ ಎಂಬಾಕೆ 112ಕ್ಕೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದು ಮಹಿಳೆ ಸಮಸ್ಯೆ ಆಲಿಸಿ ದೂರು ನೀಡಲು ಸಿಬ್ಬಂದಿ ತಿಳಿಸಿದ್ದರೂ ಪದೇಪದೆ ಕರೆ ಮಾಡಿದ್ದಕ್ಕೆ ಮಹಿಳೆ ಜೊತೆಗೆ ಪೊಲೀಸ್ ಅಧಿಕಾರಿ ರೇಗಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯ ವಿಡಿಯೋ ವೈರಲ್​​…

Read More

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! – Kannada News | Ancient Human Remains Discovered at Ballari Tekkalakote Excavation

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! ಬಳ್ಳಾರಿ, ಫೆಬ್ರುವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ (Excavation) ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ನೇತೃತ್ವದ ಸಂಶೋಧಕರ ತಂಡ ಈ ಉತ್ಖನನ ಕಾರ್ಯವನ್ನು ನಡೆಸುತ್ತಿದೆ. ಕಳೆದ ವಾರ ಮಣ್ಣನ್ನು…

Read More

Samudrik Shastra: ನಾಲಿಗೆ ಮೇಲೆ ಮಚ್ಚೆ ಇದ್ದವರು ಹೇಳಿದ್ದೆಲ್ಲ ನಿಜವಾಗುತ್ತಾ? ಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | The Mystical Significance of Moles on the Tongue: A Look into Ancient Beliefs

ನಾಲಿಗೆ ಮೇಲೆ ಮಚ್ಚೆ ಇರುವವರ ಕುರಿತಾದ ನಂಬಿಕೆಗಳು ನಮ್ಮ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿವೆ. ಚಿಕ್ಕ ವಯಸ್ಸಿನಿಂದಲೂ, ವಿಶೇಷವಾಗಿ ಹಳ್ಳಿಗಳಲ್ಲಿ, ನಾಲಿಗೆ ಮೇಲೆ ಮಚ್ಚೆ ಇರುವ ವ್ಯಕ್ತಿಗಳ ಬಗ್ಗೆ ಹಿರಿಯರು “ಅವರು ಏನಾದರೂ ಹೇಳಿದರೆ ಅದು ನಿಜವಾಗುತ್ತದೆ, ಅವರೊಂದಿಗೆ ಹುಷಾರಾಗಿರಿ” ಎಂದು ಹೇಳುವುದನ್ನು ಕೇಳಿದ್ದೇವೆ. ಈ ನಂಬಿಕೆಯ ಸತ್ಯಾಸತ್ಯತೆಯನ್ನು ಶಾಸ್ತ್ರೀಯವಾಗಿ ಪರಿಶೀಲಿಸಿದಾಗ, ನಾಲಿಗೆಯ ಮೇಲೆ ಮಚ್ಚೆ ಇದ್ದರೆ ವ್ಯಕ್ತಿಗಳ ಮಾತುಗಳು, ಶಾಪಗಳು ನಿಜವಾಗುವ ಸಾಧ್ಯತೆಗಳಿವೆ ಎಂದು ಶಾಸ್ತ್ರಗಳು ಮತ್ತು ನಂಬಿಕೆಗಳು ಸೂಚಿಸುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ…

Read More

ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ – Kannada News | BBK 12 Winner Gilli Nata fans craze in Hassan Ramotsava event

ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲೆಲ್ಲ ಜನ ಜಂಗುಳಿ ಸೇರುತ್ತದೆ. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚೆಗೆ ಹಾಸನದ ರಾಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸಿನಿಮಾಗಳಿಂದ ಹಲವು ಅವಕಾಶಗಳು ಬರುತ್ತಿವೆ. ಅವರ ಜನಪ್ರಿಯತೆ…

Read More

ಟೀಮ್ ಇಂಡಿಯಾ ವಿರುದ್ಧ ಮಿಂಚಿದ ಕನ್ನಡಿಗ..!

ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಯುಎಸ್​ಎ ತಂಡವು ದಿಟ್ಟ ಪ್ರದರ್ಶನವನ್ನೇ ನೀಡಿದೆ. ಅದರಲ್ಲೂ ಕರಾರುವಾಕ್ ಬೌಲಿಂಗ್ ದಾಳಿ ಸಂಘಟಿಸಿದ ಯುಎಸ್​ಎ ಬೌಲರ್​ಗಳು ಪವರ್​ಪ್ಲೇನಲ್ಲಿ ನೀಡಿದ್ದು ಕೇವಲ 46 ರನ್​ಗಳು ಎಂದರೆ ನಂಬಲೇಬೇಕು. ಇದಾಗ್ಯೂ ಸೂರ್ಯಕುಮಾರ್ ಯಾದವ್ (84) ಅವರ ಏಕಾಂಗಿ ಹೋರಾಟದ ಫಲವಾಗಿ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್​ ಗಳಿಸಲು ಸಾಧ್ಯವಾಯಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ಪರ ಮಿಂಚಿದ್ದು ಕನ್ನಡಿಗ ಸಂಜಯ್ ಕೃಷ್ಣಮೂರ್ತಿ ಎಂಬುದು ವಿಶೇಷ. ಈ ಪಂದ್ಯದಲ್ಲಿ 5ನೇ…

Read More