Headlines

BAN vs AUS: ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡಮ, ಬಾಂಗ್ಲಾದೇಶ (Australia vs Bangladesh) ಪ್ರವಾಸ ಮಾಡಿದೆ. ಈಗಾಗಲೇ ಸರಣಿಯ ಎರಡು ಪಂದ್ಯಗಳು ಮುಗಿದಿದ್ದು, ಆತಿಥೇಯ ಬಾಂಗ್ಲಾದೇಶದ ವಿರುದ್ಧ ಎರಡೂ ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಬಾಂಗ್ಲಾದೇಶಕ್ಕೆ ಬರುವ ಮುನ್ನ ಪಾಕಿಸ್ತಾನದಲ್ಲಿ ಏಕದಿನ ಸರಣಿಯನ್ನಾಡಿದ್ದ ಆಸೀಸ್ ಪಡೆ ಅಲ್ಲೂ ಸಹ ಏಕದಿನ ಸರಣಿಯನ್ನು ಸೋತಿತ್ತು. ಇದೀಗ ಬಾಂಗ್ಲಾದೇಶದಲ್ಲೂ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕಳೆದುಕೊಂಡಿದೆ. ಇತ್ತ ಬಾಂಗ್ಲಾದೇಶ ತಂಡ ತನ್ನ ಕ್ರಿಕೆಟ್…

Read More

World Day Against Child Labour 2026: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ – Kannada News

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನImage Credit source: Getty Images ಬಾಲ್ಯವು ಜೀವನದ ಅತ್ಯಂತ ಸ್ಮರಣೀಯ ಘಟ್ಟವಾಗಿದ್ದು, ಪ್ರತಿಯೊಂದು ಮಗುವಿಗೂ ಈ ಬಾಲ್ಯವನ್ನು ಆನಂದಿಸುವ, ಶಾಲೆಗೆ ಹೋಗುವ, ಸ್ನೇಹಿತರ ಜೊತೆ ಸೇರಿ ಆಡುವ ಹಕ್ಕಿದೆ. ಆದರೆ ಬಾಲ ಕಾರ್ಮಿಕ (Child Labour)  ಪದ್ಧತಿ ಎಂದು ಅನಿಷ್ಠ ಪಿಡುಗಿನ ಕಾರಣ ಅದೆಷ್ಟೋ ಮಕ್ಕಳಿಗೆ ತಮ್ಮ ಸುಂದರ ಬಾಲ್ಯವನ್ನು ಸವಿಯುವ ಅವಕಾಶವೇ ಇಲ್ಲದಂತಾಗಿದೆ. ಹೌದು 14 ವರ್ಷದೊಳಗಿನ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಬಾರದು, ಅವರನ್ನು ಶಾಲೆಗೆ ಕಳುಹಿಸಬೇಕು ಎಂಬ ಕಠಿಣ…

Read More

ಇಂಗ್ಲೆಂಡ್​ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ? – Kannada News

10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026)​ ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ…

Read More

ಒಂದೇ ಸಮುದಾಯಕ್ಕೆ ಸೀಮಿತಾವಾಯ್ತಾ ಒಬಿಸಿ ಅನುದಾನ? ಕುರುಬ ಸಮುದಾಯದ 89 ಸಂಸ್ಥೆಗಳಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 11): ಒಂದು ಸರ್ಕಾರ ಅಧಿಕಾರದಿಂದ ನಿರ್ಗಮಿಸುವ ಅಥವಾ ನಾಯಕತ್ವ ಬದಲಾವಣೆಯಾಗುವ ಸಂಕ್ರಮಣ ಕಾಲದಲ್ಲಿ ಅತ್ಯಂತ ತರಾತುರಿಯಲ್ಲಿ ಕೈಗೊಳ್ಳುವ ನಿರ್ಧಾರಗಳು ಯಾವಾಗಲೂ ಅನುಮಾನದ ಕಣ್ಣೋಟಕ್ಕೆ ಗುರಿಯಾಗುತ್ತವೆ. ಹೌದು..ಹಿಂದುಳಿದ ವರ್ಗಗಳ ಅನುದಾನ (Karnataka Backward Classes fund) ಹಂಚಿಕೆಯಲ್ಲೂ ಬೇಧ ಭಾವ ತಾರತಮ್ಯ ಎಸಗಿದ ಮತ್ತೊಂದು ಮುಖ ಹೊರ ಬಿದ್ದಿದೆ‌. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗ, ಆರ್ಥಿಕ ಇಲಾಖೆಯ ಮೂಲಕ 155 ವಿವಿಧ ಸಂಸ್ಥೆಗಳಿಗೆ 71.85…

Read More

ಇಂದು ರಾತ್ರಿ ಇರಾನ್ ಮೇಲೆ ಬೃಹತ್ ದಾಳಿ ನಡೆಸುತ್ತೇವೆ; ಟ್ರಂಪ್ ಎಚ್ಚರಿಕೆ – Kannada News

ವಾಷಿಂಗ್ಟನ್, ಜೂನ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ ಜೊತೆ ಕದನ ವಿರಾಮದ ಪ್ರಸ್ತಾಪವನ್ನಿಟ್ಟಿದ್ದ ಅಮೆರಿಕ ಇದೀಗ ಇರಾನ್ ಮೇಲೆ ಸಮರ ಸಾರುವುದಾಗಿ ಘೋಷಿಸಿದೆ. ಇಂದು ರಾತ್ರಿ ಇರಾನ್ ಮೇಲೆ ಭೀಕರ ದಾಳಿ ನಡೆಸುತ್ತೇವೆ ಎಂದು ಟ್ರಂಪ್ (Donald Trump) ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ಸಂಘರ್ಷ ಇನ್ನಷ್ಟು ಹೆಚ್ಚಾಗುವ ಲಕ್ಷಣಗಳು ಕಾಣುತ್ತಿವೆ. ಅಮೆರಿಕ (United States) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಇರಾನ್ ವಿರುದ್ಧ ಹೊಸ ಮಿಲಿಟರಿ ದಾಳಿಗಳ…

Read More

ವೆಸ್ಟ್ ನೈಲ್ ಜ್ವರ ಎಂದರೇನು? ಲಕ್ಷಣಗಳು ಹೇಗಿರುತ್ತದೆ? ಇದನ್ನು ತಡೆಗಟ್ಟುವುದು ಹೇಗೆ ತಿಳಿಯಿರಿ – Kannada News

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ (West Nile Virus) ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಹೆಚ್ಚಿನ ನಿಗಾವಹಿಸುತ್ತಿದೆ. ಅದಲ್ಲದೆ ರಾಜ್ಯದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಈ ಎರಡೂ ಕಾಯಿಲೆಗಳು ಪರಸ್ಪರ ಸಂಬಂಧ ಹೊಂದಿಲ್ಲದಿದ್ದರೂ, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚುತ್ತಿರುವುದರಿಂದ ಜನರು ಆದಷ್ಟು ಜಾಗರೂಕರಾಗಿರಬೇಕಾಗಿದೆ. ಹಾಗಾದರೆ ವೆಸ್ಟ್ ನೈಲ್ ಜ್ವರ ಯಾವ ರೀತಿ ಬರುತ್ತದೆ, ಲಕ್ಷಣಗಳು ಹೇಗಿರುತ್ತದೆ ಮತ್ತು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More

ಹೊರಗೆ ಸಿಗುವ ಮಾವಿನ ಜ್ಯೂಸ್ ಇಷ್ಟಪಟ್ಟು ಕುಡಿಯುತ್ತೀರಾ? ಹಾಗಿದ್ರೆ ನೀವು ಈ ಸ್ಟೋರಿ ಓದಲೇಬೇಕು – Kannada News

ಇತ್ತೀಚೆಗೆ ಗುಜರಾತ್‌ನಲ್ಲಿ ಹಾಳಾಗಿರುವ, ಹುಳ ಬಿದ್ದ ಮಾವಿನ ಹಣ್ಣುಗಳನ್ನು ಜ್ಯೂಸ್ ತಯಾರಿಕೆಗೆ ಬಳಸಲಾಗುತ್ತಿದ್ದ ಘಟನೆ ಬೆಳಕಿಗೆ ಬಂದಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ (FSSAI) ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಹಾಳಾದ ಹಣ್ಣುಗಳನ್ನು ವಶಪಡಿಸಿಕೊಂಡಿದ್ದರು. ಈ ಘಟನೆ ಬಳಿಕ ಹೊರಗೆ ಸಿಗುವ ಜ್ಯೂಸ್ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಸ್ವಲ್ಪ ಹೆಚ್ಚು ಹಣ್ಣಾದದ್ದು ಸಾಮಾನ್ಯವಾಗಿ ದೊಡ್ಡ ಸಮಸ್ಯೆ ಉಂಟುಮಾಡದೇ ಇರಬಹುದು. ಆದರೆ ಕೊಳೆತ ಅಥವಾ ಸಣ್ಣ ಹುಳ ಇರುವ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾ,…

Read More

‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್ – Kannada News

ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಬಗ್ಗೆ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡುತ್ತಿದೆ. ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಲೈವಾ ಜೊತೆ ಬಾಲಿವುಡ್‌ನ ಯಾವ ಸ್ಟಾರ್ ನಟ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ತಾಜಾ ವರದಿಗಳ ಪ್ರಕಾರ, ಬಾಲಿವುಡ್‌ನ ಗ್ರೀಕ್ ಗಾಡ್ ಹೃತಿಕ್ ರೋಷನ್ (Hrithik Roshan) ಈ ಚಿತ್ರದ ಪ್ರಮುಖ ಅತಿಥಿ ಪಾತ್ರಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಈ ಪಾತ್ರಕ್ಕಾಗಿ…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್​​ಗೆ ಈಗಾಗಲೇ ಹಣ ಕಟ್ಟಿದ್ರೆ ವಾಪಸ್ ಸಿಗಲಿದೆ; ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ – Kannada News

ಬೆಂಗಳೂರು, ಜೂ.11: ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಶಕ್ತಿ ಯೋಜನೆಯಡಿ ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು, ಇದೀಗ ಗಂಡು ಮಕ್ಕಳಿಗೂ ವಿಸ್ತರಿಸುವ ಮೂಲಕ ರಾಜ್ಯದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ…

Read More

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್, ಸರ್ಕಾರಕ್ಕೆ ಎಷ್ಟು ಉಳಿತಾಯ ಗೊತ್ತಾ? – Kannada News

ಬೆಂಗಳೂರು, (ಜೂನ್ 11): ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ(Guarantee scheme)ಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ (Gruhalakshmi) ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಫಿಲ್ಟರ್ ಮಾಡಿದ್ದು, ನೋಂದಣಿಯಾದ 1.30 ಕೋಟಿ ಮಂದಿ ಪೈಕಿ 3.89 ಲಕ್ಷ ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ. 1.94 ಲಕ್ಷ ಫನಾನುಭವಿಗಳು ಐಟಿ ಜಿಎಸ್​ಟಿ ಪಾವತಿಸುವವರು ಆಗಿದ್ದರೆ, 1.95 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು 3.89 ಲಕ್ಷ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಬಂದ್ ಮಾಡಲಾಗಿದೆ. ಅದರಲ್ಲೂ ಬೆಂಗಳೂರು…

Read More