‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ – Kannada News | Bigg Boss Kannada winner Gilli reply to people who shouted Kavya’s name
ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! Source link
Your blog category
ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! Source link
2026 ರ ಟಿ20 ವಿಶ್ವಕಪ್ನ (T20 World Cup 2026) ಮೊದಲ ದಿನವೇ ಪಂದ್ಯವನ್ನಾಡಿದ ಆತಿಥೇಯ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು (India vs USA) ಎದುರಿಸಿತು. ಈ ಪಂದ್ಯಕ್ಕೂ ಮುನ್ನ ಅನುಭವಿಗಳು ಹಾಗೂ ಪರಿಣಿತರ ಹೇಳಿಕೆಯ ಪ್ರಕಾರ, ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾ, ಯುಎಸ್ಎ ಬೌಲಿಂಗ್ ವಿಭಾಗವನ್ನು ಪುಡಿಪುಡಿ ಮಾಡಲಿದೆ ಎನ್ನಲಾಗುತ್ತಿತ್ತು. ಆದರೆ ಪಂದ್ಯ ಆರಂಭವಾದ ಮೊದಲ 6 ಓವರ್ಗಳಲ್ಲೇ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದ ನ್ಯೂನತೆ ಜಗಜ್ಜಾಹೀರಾಯಿತು….
ನವದೆಹಲಿ, ಫೆಬ್ರವರಿ 7: ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಭಾರತದ ಜನರಿಗೆ ಇಂಧನ ಭದ್ರತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿದಿದೆ. ಭಾರತದ ಇಂಧನ ಮೂಲದ ವಿಷಯದಲ್ಲಿ 1.4 ಬಿಲಿಯನ್ ಭಾರತೀಯರ ಇಂಧನ ಭದ್ರತೆ ಸರ್ಕಾರದ ಅತ್ಯಂತ ಪ್ರಮುಖ ಆದ್ಯತೆಯಾಗಿದೆ ಎಂದು ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಹೇಳಿದೆ” ಎಂದು ಪುನರುಚ್ಛರಿಸಿದ್ದಾರೆ. ಭಾರತ ರಷ್ಯಾದಿಂದ ತೈಲ ಆಮದನ್ನು ಸ್ಥಗಿತಗೊಳಿಸಲಿದೆ ಎಂಬ ಅಮೆರಿಕದ ಹೇಳಿಕೆಯ ಮಧ್ಯೆ ಈ ಹೇಳಿಕೆಯು ಭಾರತದ ದೀರ್ಘಕಾಲದ ನಿಲುವನ್ನು ಪ್ರತಿಬಿಂಬಿಸುತ್ತದೆ….
ಹಾವೇರಿ, ಫೆಬ್ರವರಿ 07: ಮದುವೆಯಾಗಿದ್ದ ಊರಿನಲ್ಲಿ ಕಳ್ಳತನ (Theft) ಮಾಡಿಸಿದ್ದ ಕಾನ್ಸ್ಟೇಬಲ್ ಸೇರಿದಂತೆ ಆರು ಜನ ಕಳ್ಳರನ್ನು ಜಿಲ್ಲೆಯ ಹಿರೇಕೆರೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಳೆ ನಿಡು ನೇಗಿಲು ಗ್ರಾಮದಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ರಾಘವೇಂದ್ರ, ವಿಜಯ, ಮಲ್ಲೇಶ, ಕಾಂತೇಶ್, ನಾಗೇಶ್ ಮತ್ತು ಹಿರೇಕೆರೂರು ಪೊಲೀಸ್ ಠಾಣೆಯ ಕಾರು ಚಾಲಕ ಪ್ರದೀಪ್ ನಾಯಕ್ ಬಂಧಿತರು. ನಡೆದಿದ್ದೇನು? ಜನವರಿ 19ರಂದು ರಾತ್ರಿ ಹಿರೇಕೆರೂರು ತಾಲೂಕಿನ ಹಳೇ ನಿಡುನೇಗಿಲು ಗ್ರಾಮದ ಮಲ್ಲನಗೌಡ ಈಶ್ವರಗೌಡ ಪಾಟೀಲ್…
ಈಗ ಎಲ್ಲರೂ ಆಕ್ಷನ್ ಕಿಂಗ್ಗಳೇ ಆದರೆ ಕೆಲ ದಶಕದ ಮುಂಚೆ ನಿಜವಾದ ‘ಆಕ್ಷನ್ ಕಿಂಗ್’ ಎಂದರೆ ಅರ್ಜುನ್ ಸರ್ಜಾ (Arjun Sarja) ಮಾತ್ರವೇ. ಚಿತ್ರರಂಗಕ್ಕೆ ಆಕ್ಷನ್ನಲ್ಲಿ ಭಿನ್ನತೆ ತಂದವರೇ ಅರ್ಜುನ್ ಸರ್ಜಾ. ತಮ್ಮ ಅದ್ಭುತ ಮೈಕಟ್ಟು, ಕರಾಟೆ ಪಟ್ಟುಗಳು ಜೊತೆಗೆ ಅದ್ಭುತ ನಟನೆಯ ಮೂಲಕ ಅರ್ಜುನ್ ಸರ್ಜಾ ಲಕ್ಷಾಂತರ ಪ್ರೇಕ್ಷಕರನ್ನು ಸೆಳೆದಿದ್ದರು. ಬಾಲ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ…
ಮಧುಮೇಹ (Diabetes) ಅಥವಾ ಅಧಿಕ ರಕ್ತದೊತ್ತಡ (High BP) ಇದ್ದರೆ, ಹೃದಯ, ಮೂತ್ರಪಿಂಡ ಮತ್ತು ಕಣ್ಣಿಗೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದು ಹಿಯರಿಂಗ್ ಲಾಸ್ ಗೆ ಕಾರಣವಾಗುತ್ತದೆಯೇ ಅಥವಾ ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬುದು ಹಲವರಿಗಿರುವ ಗೊಂದಲ. ಅದರಲ್ಲಿಯೂ ಈ ರೀತಿಯ ಸಮಸ್ಯೆ ವಯಸ್ಸಾದ ನಂತರ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇದು ನಿಜವೇ ಎಂಬ ಅನುಮಾನ ಮೂಡುತ್ತದೆ. ಅದಕ್ಕಾಗಿಯೇ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ…
ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…
2026 ರ ಟಿ20 ವಿಶ್ವಕಪ್ ಮೊದಲ ದಿನವೇ ಕೆಲವು ಅಚ್ಚರಿಯ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನದ ಮೊದಲ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ನೆದರ್ಲ್ಯಾಂಡ್ಸ್ ಸೋಲಿನ ಭಯ ಹುಟ್ಟಿಸಿತು. ಆದರೆ ಕೊನೆಯಲ್ಲಿ ಪಾಕಿಸ್ತಾನಕ್ಕೆ ಗೆಲುವು ಸಿಕ್ಕಿತು. ಆ ನಂತರ ನಡೆದ ಎರಡನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಅಮೋಘ ಪ್ರದರ್ಶನ ನೀಡಿತು. ಇದೇ ಪಂದ್ಯದಲ್ಲಿ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಹ್ಯಾಟ್ರಿಕ್ ವಿಕೆಟ್ ಪಡೆಯುವುದರ ಜೊತೆಗೆ ಒಂದೇ ಓವರ್ನಲ್ಲಿ 4 ವಿಕೆಟ್ ಉರುಳಿಸಿದರು. ಇದರ ಫಲವಾಗಿ ವಿಂಡೀಸ್ ತಂಡ 35 ರನ್ಗಳ…
ಕೌಲಾಲಂಪುರ, ಫೆಬ್ರವರಿ 7: ಪ್ರಧಾನಿ ಮೋದಿ ಇಂದು ತಮ್ಮ 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ಆಗಮಿಸಿದರು. ಈ ವೇಳೆ 800ಕ್ಕೂ ಹೆಚ್ಚು ನೃತ್ಯಗಾರರಿಂದ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಪ್ರಧಾನಿ ಮೋದಿಯವರಿಗೆ (PM Modi in Malaysia) ವಿನೂತನವಾಗಿ ಸ್ವಾಗತ ಕೋರಲಾಯಿತು. ವಿದೇಶಿ ನೆಲದಲ್ಲಿ ನೂರಾರು ಜನರು ಪ್ರದರ್ಶಿಸಿದ ಭರತನಾಟ್ಯ ಕಂಡು ಪ್ರಧಾನಿ ಮೋದಿ ಅಚ್ಚರಿಗೊಂಡರು. ಈ ವೇಳೆ ‘ಭಾರತ್ ಮಾತಾ ಕಿ ಜೈ’, ‘ಮೋದಿ, ಮೋದಿ’ ಘೋಷಣೆಗಳು ಮಾರ್ದನಿಸಿದವು. ಪ್ರಧಾನಿ ಮೋದಿ…
ಬಿಸಿಸಿಐ ಶೀಘ್ರದಲ್ಲೇ ಭಾರತದ ಪುರುಷರ ಹಾಗೂ ಮಹಿಳೆಯರ ಕ್ರಿಕೆಟ್ ತಂಡದ ಹೊಸ ಕೇಂದ್ರ ಒಪ್ಪಂದವನ್ನು ಪ್ರಕಟಿಸಲು ತಯಾರಿ ನಡೆಸಿದೆ. ಅದರಂತೆ ಈ ಬಾರಿ ಎಷ್ಟು ಆಟಗಾರರಿಗೆ ಕೇಂದ್ರ ಒಪ್ಪಂದಗಳನ್ನು ನೀಡಬೇಕು ಎಂಬುದನ್ನು ಬಿಸಿಸಿಐ ಈಗಾಗಲೇ ನಿರ್ಧರಿಸಿದೆ. ಪುರುಷರ ಕೇಂದ್ರ ಒಪ್ಪಂದದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾ್ ಕೊಹ್ಲಿ ಎ+ ಗ್ರೇಡ್ನಿಂದ ಬಿ ಗ್ರೇಡ್ಗೆ ಕುಸಿದಿದ್ದಾರೆ ಎಂದು ವರದಿಯಾಗಿದೆ. ಇತ್ತ ಮಹಿಳಾ ತಂಡದ ಕೇಂದ್ರ ಒಪ್ಪಂದದ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, ಕಳೆದ ಬಾರಿಯ ಕೇಂದ್ರ ಒಪ್ಪಂದದಲ್ಲಿ ಕೇವಲ 16…