ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ, ಏನೆಲ್ಲಾ ಸೌಲಭ್ಯವಿದೆ ಗೊತ್ತಾ? – Kannada News | Mangaluru Fishermen Build Karnataka First Boat Ambulance for Coastal Emergency Rescue
ಮಂಗಳೂರು, ಫೆಬ್ರವರಿ 04: ನದಿ, ಕಡಲಿಗೆ ದೋಣಿ ಇಳಿಸಿ, ಅಬ್ಬರದ ತೆರೆಗಳ ನಡುವೆ ಸಾಗಿ ಬಲೆ ಬೀಸಿ ಮೀನು ಹಿಡಿಯುವ ಸಾಹಸ ಪ್ರವೃತ್ತಿ ಮೀನುಗಾರಿಕೆ (fishing). ತಮ್ಮ ಬದುಕಿಗಾಗಿ ಜೀವವನ್ನೇ ಒತ್ತೆಯಿಟ್ಟು ವೃತ್ತಿ ನಡೆಸುವ ಈ ಮೀನುಗಾರರನ್ನು ತುರ್ತು ಸಂದರ್ಭದಲ್ಲಿ ರಕ್ಷಣೆ ಮಾಡುವುದಕ್ಕೆ ಮೀನುಗಾರರೆ ಮಾದರಿ ಕಾರ್ಯವೊಂದನ್ನು ಮಾಡಿದ್ದಾರೆ. ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣ ಮಾಡುವ ಮೂಲಕ ತಮ್ಮ ರಕ್ಷಣೆಗೆ ತಾವೇ ಮುಂದಾಗಿದ್ದಾರೆ. ರಾಜ್ಯ ಕರಾವಳಿಯ 320 ಕಿ.ಮೀ. ವ್ಯಾಪ್ತಿಯಲ್ಲಿ 5 ಲಕ್ಷಕ್ಕೂ ಅಧಿಕ ಕುಟುಂಬಗಳು…