Headlines

ಎನ್‌ಸಿಪಿಐಗೆ ಹೊಸ ಅಧ್ಯಕ್ಷರ ನೇಮಕ: ಟಿಎಂಸಿ ಬಂಡಾಯ ಸಂಸದರ ಅರ್ಜಿ ಸ್ವೀಕರಿಸುತ್ತಾರಾ ಸ್ಪೀಕರ್ ಓಂ ಬಿರ್ಲಾ? – Kannada News | TMC Rebel MPs Join NCPI: Speaker Om Birla’s Merger Decision and NDA Impact

ಕೋಲ್ಕತ್ತಾ, ಜೂನ್ 17: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ತೀವ್ರ ರಾಜಕೀಯ ಬಿಕ್ಕಟ್ಟಿನ ನಡುವೆ, ಬಂಡಾಯ ಸಂಸದರು ವಿಲೀನಗೊಳ್ಳಲು ಬಯಸಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷಕ್ಕೆ ಜ್ಯೋತಿಪ್ರಕಾಶ್ ಚಟರ್ಜಿ ಅವರನ್ನು ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತ, ಟಿಎಂಸಿಯ ಮೂರನೇ ಎರಡರಷ್ಟು ಸಂಸದರೊಂದಿಗೆ ಬಂಡಾಯ ಎದ್ದಿರುವ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ವಿಲೀನದ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಪೀಕರ್ ಓಂ…

Read More

ಯಂಗ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ..! – Kannada News | Do or Die for India A: Afghanistan A Clash to Decide Tri Series Final Fate

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಇಂದು (ಜೂನ್ 17) ತಿಲಕ್ ವರ್ಮಾ ನೇತೃತ್ವದ ಇಂಡಿಯಾ ‘ಎ’ ತಂಡವು ಇಮ್ರಾನ್ ಮಿರ್ ಸಾರಥ್ಯದ ಅಫ್ಘಾನಿಸ್ತಾನ್ ‘ಎ’ ತಂಡವನ್ನು ಎದುರಿಸಲಿದೆ. ಭಾರತ ತಂಡಕ್ಕೆ ಸರಣಿಯ ಫೈನಲ್ ರೇಸ್‌ನಲ್ಲಿ ಉಳಿಯಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ‘ಮಾಡೂ ಇಲ್ಲವೇ ಮಡಿ’ ಕದನವಾಗಿ ಮಾರ್ಪಟ್ಟಿದೆ. ಟೀಮ್ ಇಂಡಿಯಾಗೆ ಸತತ ಸೋಲು: ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ ಭರ್ಜರಿ ಜಯ…

Read More

ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ – Kannada News | Ranveer Singh’s New Ferrari 296 GTB: Don 3 Controversy Ignored, Flaunts Luxury Life

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಚಿತ್ರದ ಭರ್ಜರಿ ಯಶಸ್ಸಿನ ಖುಷಿಯಲ್ಲಿದ್ದಾರೆ. ಆದರೆ, ಮತ್ತೊಂದೆಡೆ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ಹೊರಬಂದ ವಿಚಾರವಾಗಿ ನಿರ್ದೇಶಕ ಫರ್ಹಾನ್ ಅಖ್ತರ್ ಹಾಗೂ ರಣವೀರ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿ ಬಿ-ಟೌನ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಎಲ್ಲಾ ವಿವಾದ ಹಾಗೂ ಗಾಸಿಪ್‌ಗಳ ನಡುವೆಯೇ ರಣವೀರ್ ಸಿಂಗ್ ಮುಂಬೈ ರಸ್ತೆಗಳಲ್ಲಿ ತಮ್ಮ ಹೊಚ್ಚಹೊಸ ಐಷಾರಾಮಿ ಕಾರಿನಲ್ಲಿ ರೌಂಡ್ಸ್ ಹಾಕುವ ಮೂಲಕ ಎಲ್ಲರ ಗಮನ…

Read More

Bengaluru Air Quality: ಜಯನಗರ ಸೇರಿ ಬೆಂಗಳೂರಿನ ಹಲವೆಡೆ ವಾಯು ಗುಣಮಟ್ಟ ಉತ್ತಮ – Kannada News | Karnataka AQI Update: Bengaluru Records Moderate Air Quality, Other Cities Clean

ಬೆಂಗಳೂರು, ಜೂನ್ 17: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟವು (AQI) ಸಾಮಾನ್ಯವಾಗಿ ತೃಪ್ತಿದಾಯಕ ಮತ್ತು ಮಧ್ಯಮ ಮಟ್ಟದಲ್ಲಿದೆ. ರಾಜ್ಯದ ಹಲವೆಡೆ ಇತ್ತೀಚೆಗೆ ಬಿದ್ದ ಮಳೆ ಮತ್ತು ಬೀಸುತ್ತಿರುವ ಬಲವಾದ ಬಿರುಗಾಳಿಯಿಂದಾಗಿ ಧೂಳಿನ ಪ್ರಮಾಣ ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ ಸುಧಾರಿಸಲು ಸಹಾಯ ಮಾಡಿದೆ. ಮುಖ್ಯಾಂಶಗಳು ಬೆಂಗಳೂರು ನಗರದಲ್ಲಿ ಇಂದು ವಾಯು ಗುಣಮಟ್ಟವು ತೃಪ್ತಿದಾಯಕ ಮಧ್ಯಮ ಮಟ್ಟದಲ್ಲಿದೆ. ವಿಜಯಪುರ ಮತ್ತು ಮೈಸೂರು ನಗರಗಳು ಅತ್ಯಂತ ಶುದ್ಧ ಗಾಳಿಯನ್ನು ಹೊಂದಿವೆ. ಮಳೆ ಮತ್ತು ಬಿರುಗಾಳಿಯಿಂದಾಗಿ ರಾಜ್ಯದ…

Read More

ಮಿಂಚಿನಾಟದೊಂದಿಗೆ ಹೊಸ ಇತಿಹಾಸ ಬರೆದ ಎಂಬಾಪ್ಪೆ! – Kannada News | Kylian mbappe’s france beats senegal

FIFA World Cup 2026: ಫಿಫಾ ವಿಶ್ವಕಪ್‌ನ ಗ್ರೂಪ್ ‘ಐ’ (Group I) ಆರಂಭಿಕ ಪಂದ್ಯದಲ್ಲಿ ಫ್ರಾನ್ಸ್ ತಂಡವು ಸೆನೆಗಲ್ ವಿರುದ್ಧ 3–1 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ. ಫ್ರಾನ್ಸ್ ತಂಡದ ನಾಯಕ ಕಿಲಿಯನ್ ಎಂಬಾಪ್ಪೆ (Kylian Mbappé) ಪಂದ್ಯದಲ್ಲಿ ಎರಡು ಅದ್ಭುತ ಗೋಲುಗಳನ್ನು ಗಳಿಸುವ ಮೂಲಕ ತಮ್ಮ ದೇಶದ ಪರ ಹೊಸ ಇತಿಹಾಸ ಬರೆದಿದ್ದಾರೆ. ನ್ಯೂಯಾರ್ಕ್ ನ್ಯೂಜೆರ್ಸಿ ಕ್ರೀಡಾಂಗಣದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ, 27 ವರ್ಷದ ಕಿಲಿಯನ್ ಎಂಬಾಪ್ಪೆ ಫ್ರಾನ್ಸ್ ಪರ ಅತಿ ಹೆಚ್ಚು…

Read More

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು: ಡ್ಯಾಂನಲ್ಲಿ ಲಭ್ಯವಿರೋದು ಕೇವಲ 14 ಟಿಎಂಸಿ ನೀರು! – Kannada News | Onsoon Deficit Leaves Hemavati Dam Nearly Empty; Water Level Plummets to Just 14 TMC

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲುImage Credit source: Tv9 Kannada ಹಾಸನ, ಜೂನ್​​ 17: ಮಲೆನಾಡಿನ ಮಡಿಲು ಹಾಸನ ಜಿಲ್ಲೆಯಲ್ಲಿಯೇ ಈ ಬಾರಿ ಮಳೆಯ ಕೊರತೆ ಆಗಿದ್ದು, ಐದಾರು ಜಿಲ್ಲೆಗಳಿಗೆ ನೀರು ಒದಗಿಸುವ ಹೇಮಾವತಿ ಒಡಲು ಬರಿದಾಗುತ್ತಿದೆ. ಹೀಗಾಗಿ ಇದೇ ನೀರನ್ನು ನಂಬಿ ಬದುಕುತ್ತಿರುವವರಲ್ಲಿ ಆತಂಕ ಹೆಚ್ಚಿದ್ದು, ಮಳೆ ಬಂದರೆ ಸಾಕಪ್ಪ ಎನ್ನುವಂತಾಗಿದೆ. ಜಿಲ್ಲೆಯ ಸಕಲೇಶಫುರ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಳೆ ಸುರಿದರೆ ತುಂಬಿ ಹರಿಯುತ್ತಿದ್ದ ಹೇಮಾವತಿ ನದಿ, ಜಲಾಶಯಕ್ಕೆ ನೀರು…

Read More

’ಕಿರುತೆರೆ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆಗೆ ಕಿರುಕುಳವೇ ಕಾರಣ’; ತಂದೆಯ ಆರೋಪ – Kannada News | Sanchita Ugale Death: Father Reveals Harassment and Mental Stress in Kumkum Bhagya Actress Suicide Case

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಖ್ಯಾತಿಯ ಪ್ರಮುಖ ಕಿರುತೆರೆ ನಟಿ ಸಂಚಿತಾ ಉಗಾಳೆ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಜೂನ್ 14 ರಂದು ನಲಸೋಪಾರಾದ ತಮ್ಮ ನಿವಾಸದಲ್ಲಿ ಸಂಚಿತಾ ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದರ ನಡುವೆ ಸಂಚಿತಾ ತಂದೆ ಮಚ್ಚೀಂದ್ರ ಉಗಾಳೆ ಅವರು ಮಗಳ ಮಾನಸಿಕ ಸ್ಥಿತಿ ಹಾಗೂ ಆಕೆ ಅನುಭವಿಸುತ್ತಿದ್ದ ನರಕಯಾತನೆಯ ಬಗ್ಗೆ ಆಘಾತಕಾರಿ ವಿಷಯಗಳನ್ನು ಹೊರಹಾಕಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸಂಚಿತಾ ಭಾರಿ…

Read More

ತೆಲಂಗಾಣ ಸರ್ಕಾರಿ ಅಧಿಕಾರಿ ನರಹರಿ ಮನೆ ಮೇಲೆ ಎಸಿಬಿ ದಾಳಿ, ಹಾಸಿಗೆಯ ಕೆಳಗಿತ್ತು ಕೋಟಿ ಕೋಟಿ ಹಣ – Kannada News | Telangana ACB Raid: Crores in Cash Found Under Officer Narahari’s Bed

ಹೈದರಾಬಾದ್, ಜೂನ್ 17: ತೆಲಂಗಾಣ ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಹಾವಳಿ ಮಿತಿಮೀರಿದ್ದು, ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸುತ್ತಿರುವ ಸರಣಿ ದಾಳಿಗಳು ಅಲ್ಲಿನ ಆಡಳಿತ ವ್ಯವಸ್ಥೆಯಲ್ಲಿರುವ ಕರಾಳ ಮುಖವನ್ನು ಬಯಲಿಗೆಳೆಯುತ್ತಿವೆ. ಇತ್ತೀಚೆಗೆ ಭೂಮಾಪನ ಇಲಾಖೆಯ ಉಪ ನಿರ್ದೇಶಕರಾದ ಸುಂಕರಿ ನರಹರಿ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆಂಬ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ಹೈದರಾಬಾದ್‌ನ ಹಳೇ ನಗರದ ಚತ್ರಿನಕ ಪ್ರದೇಶದಲ್ಲಿರುವ ಸುಂಕರಿ ನರಹರಿ ಅವರ ನಿವಾಸ,…

Read More

ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand

ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…

Read More

Daily Devotional: ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | What to Do When a Snake Enters Your Home: A Guide to Safe and Auspicious Handling

ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ?Image Credit source: Pinterest ಮನೆಗೆ ಹಾವು ಬಂದರೆ ಅದನ್ನು ಕೊಲ್ಲಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಶಾಸ್ತ್ರ ಮತ್ತು ನಂಬಿಕೆಗಳ ಪ್ರಕಾರ, ಹಾವನ್ನು ಸಾಯಿಸುವುದು ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನವನ್ನು ಪಡೆದುಕೊಂಡಿದೆ. ಗುರೂಜಿಯವರು ಹೇಳುವಂತೆ, ಹಾವು ಕೇವಲ ಒಂದು ಜೀವಿಯಲ್ಲ,…

Read More