Headlines

ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ; ವಿಡಿಯೋ ವೈರಲ್ – Kannada News | PM Modi Welcomed with Indian Traditional dance in Malaysia Watch Aamzing Video

ಕೌಲಾಲಂಪುರ, ಫೆಬ್ರವರಿ 7: ಪ್ರಧಾನಿ ಮೋದಿ ಇಂದು ತಮ್ಮ 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ಆಗಮಿಸಿದರು. ಈ ವೇಳೆ 800ಕ್ಕೂ ಹೆಚ್ಚು ನೃತ್ಯಗಾರರಿಂದ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಪ್ರಧಾನಿ ಮೋದಿಯವರಿಗೆ (PM Modi in Malaysia) ವಿನೂತನವಾಗಿ ಸ್ವಾಗತ ಕೋರಲಾಯಿತು. ವಿದೇಶಿ ನೆಲದಲ್ಲಿ ನೂರಾರು ಜನರು ಪ್ರದರ್ಶಿಸಿದ ಭರತನಾಟ್ಯ ಕಂಡು ಪ್ರಧಾನಿ ಮೋದಿ ಅಚ್ಚರಿಗೊಂಡರು. ಈ ವೇಳೆ ‘ಭಾರತ್ ಮಾತಾ ಕಿ ಜೈ’, ‘ಮೋದಿ, ಮೋದಿ’ ಘೋಷಣೆಗಳು ಮಾರ್ದನಿಸಿದವು. ಪ್ರಧಾನಿ ಮೋದಿ…

Read More

BCCI Contracts: ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ 21 ಆಟಗಾರ್ತಿಯರು; ಕನ್ನಡತಿಗೆ ಶಾಕ್ – Kannada News | *BCCI Women’s Central Contracts 2026: Grades, Salaries and New Players Revealed

ಬಿಸಿಸಿಐ ಶೀಘ್ರದಲ್ಲೇ ಭಾರತದ ಪುರುಷರ ಹಾಗೂ ಮಹಿಳೆಯರ ಕ್ರಿಕೆಟ್ ತಂಡದ ಹೊಸ ಕೇಂದ್ರ ಒಪ್ಪಂದವನ್ನು ಪ್ರಕಟಿಸಲು ತಯಾರಿ ನಡೆಸಿದೆ. ಅದರಂತೆ ಈ ಬಾರಿ ಎಷ್ಟು ಆಟಗಾರರಿಗೆ ಕೇಂದ್ರ ಒಪ್ಪಂದಗಳನ್ನು ನೀಡಬೇಕು ಎಂಬುದನ್ನು ಬಿಸಿಸಿಐ ಈಗಾಗಲೇ ನಿರ್ಧರಿಸಿದೆ. ಪುರುಷರ ಕೇಂದ್ರ ಒಪ್ಪಂದದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾ್ ಕೊಹ್ಲಿ ಎ+ ಗ್ರೇಡ್​ನಿಂದ ಬಿ ಗ್ರೇಡ್​ಗೆ ಕುಸಿದಿದ್ದಾರೆ ಎಂದು ವರದಿಯಾಗಿದೆ. ಇತ್ತ ಮಹಿಳಾ ತಂಡದ ಕೇಂದ್ರ ಒಪ್ಪಂದದ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, ಕಳೆದ ಬಾರಿಯ ಕೇಂದ್ರ ಒಪ್ಪಂದದಲ್ಲಿ ಕೇವಲ 16…

Read More

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ…

Read More

ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ – Kannada News | Indian origin community is a living bridge between India and Malaysia PM Modi says in Kuala Lumpur

ಕೌಲಾಲಂಪುರ, ಫೆಬ್ರವರಿ 7: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ (PM Modi), “ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಭಾರತೀಯ ವಲಸಿಗರು ಭಾರತ ಮತ್ತು ಮಲೇಷ್ಯಾ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ” ಎಂದು ಹೇಳಿದ್ದಾರೆ. ಭಾರತೀಯ…

Read More

ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ – Kannada News | Metro ticket price war: This is only temporary, the war has not been completely won, says Tejasvi Surya

ಸಂಸದ ತೇಜಸ್ವಿ ಸೂರ್ಯImage Credit source: deccanherald ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ (Namma Metro) ಪ್ರಯಾಣ ದರ ಶೇಕಡಾ 5ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿತ್ತು. ಇದೇ ದರ ಏರಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ದಂಗಲ್ ಕೂಡ ಏರ್ಪಟ್ಟಿದೆ. ಈ ಮೆಟ್ರೋ ಪ್ರಯಾಣ ದರ ಏರಿಕೆ ಜಟಾಪಟಿಯ ನಡುವೆ ಸೋಮವಾರದಿಂದ ಮೆಟ್ರೋ ಪ್ರಯಾಣ ದರ ಏರಿಕೆಯಾಗಲ್ಲ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಘೋಷಿಸಿದ್ದು, ಇದು…

Read More

ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್: ವಿಡಿಯೋ – Kannada News | AP Arjun talks about Rift between him and Kanakpura Srinivas

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಕೆಲ ನಿರ್ದೇಶಕರುಗಳು, ನಟರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಅದರಲ್ಲೂ ನಿರ್ದೇಶಕ ಎಪಿ ಅರ್ಜುನ್, ಪ್ರೇಮ್ ಇನ್ನೂ ಕೆಲವರ ಬಗ್ಗೆ ಬಹಳ ನೀಚವಾಗಿ ಮಾತನಾಡಿದ್ದರು. ಈಗಾಗಲೇ ನಿರ್ದೇಶಕ ಪ್ರೇಮ್, ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಇದೀಗ ನಿರ್ದೇಶಕ ಎಪಿ ಅರ್ಜುನ್ ಸಹ ತಮಗೂ ಶ್ರೀನಿವಾಸ್​​ಗೂ ಮನಸ್ತಾಪಕ್ಕೆ ಕಾರಣವೇನು? ಇಬ್ಬರ ನಡುವೆ ನಡೆದಿದ್ದ ಹಣದ ವ್ಯವಹಾರ, ಐರಾವತ ಸಿನಿಮಾದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ…

Read More

‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ. – Kannada News | New Gruha Lakshmi Rule: Life Certificate Compulsory to Stop Payments to Deceased

ಬೆಂಗಳೂರು, ಫೆ.7: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruha Lakshmi Scheme) ಹಣ ದುರುಪಯೋಗವಾಗುವುದನ್ನು ತಡೆಯಲು ಈಗ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ…

Read More

ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ – Kannada News | Dandeli Speech: RV Deshpande Hails BJP Minister, Critiques Congress ‘Shakti’ Guarantee

ಆರ್.ವಿ. ದೇಶಪಾಂಡೆ ಕಾರವಾರ, ಫೆ.7: ಉತ್ತರ ಕನ್ನಡದ ದಾಂಡೇಲಿಯಲ್ಲಿ ನಡೆದ ರೈಲ್ವೆ ಇಲಾಖೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬಿಜೆಪಿ ನಾಯಕರನ್ನ ಹೊಗಳಿ ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸ್ವಪಕ್ಷದ ‘ಶಕ್ತಿ’ ಯೋಜನೆ ಬಗ್ಗೆ ಅವರು ಮಾಡಿರುವ ವ್ಯಂಗ್ಯ ಮತ್ತು ಬಿಜೆಪಿ ಸಚಿವರ ಬಗ್ಗೆ ತೋರಿದ ಪ್ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ…

Read More

ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಿಂದ ಭಾರತದ ರೈತರು, ಎಂಎಸ್‌ಎಂಇಗಳಿಗೆ ತೊಂದರೆಯಾಗುವುದಿಲ್ಲ; ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ – Kannada News | India US Trade Deal will not Hurt Farmers and MSMEs Piyush Goyal clarifies

ನವದೆಹಲಿ, ಫೆಬ್ರವರಿ 7: ಭಾರತ ಮತ್ತು ಅಮೆರಿಕದ ನಡುವೆ ನಡೆದ ವ್ಯಾಪಾರ ಒಪ್ಪಂದದ (Trade Deal) ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ, ವಿಪಕ್ಷಗಳಿಂದ ಆಕ್ಷೇಪವೂ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದವನ್ನು ಶ್ಲಾಘಿಸಿದ್ದಾರೆ. ಈ ಒಪ್ಪಂದದ ವಿವರಗಳನ್ನು ಬಹಿರಂಗಪಡಿಸಿದ ಪಿಯೂಷ್ ಗೋಯಲ್, “ಅಮೆರಿಕ ಈಗ ರಫ್ತಿಗೆ ಹೆಚ್ಚು ಆದ್ಯತೆಯ ದೇಶವಾಗಿದೆ. ಭಾರತೀಯ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಶ್ವದ ಅತಿದೊಡ್ಡ…

Read More

ಕೆರಳಿ ಕೆಂಡವಾದ ಪ್ರೇಮ್, ನಿರ್ಮಾಪಕ ಕನಕಪುರ ಶ್ರೀನಿವಾಸ್​ಗೆ ವಾರ್ನಿಂಗ್ – Kannada News | Jogi prem vs Kanakapura Srinivas controversy

ಇತ್ತೀಚೆಗೆ ನಡೆದ ಸಿನಿಮಾ (Cinema) ಸಂಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್, ಬಹಳ ವೀರಾವೇಶದಿಂದ ಚಿತ್ರರಂಗದ ಹಲವು ದೊಡ್ಡ ನಟ-ನಿರ್ದೇಶಕರುಗಳ ವಿರುದ್ಧ ಬಹಳ ಲಘುವಾಗಿ ಮಾತನಾಡಿದ್ದರು. ಅದರಲ್ಲೂ ನಿರ್ದೇಶಕ ಪ್ರೇಮ್ ಬಗ್ಗೆ, ಅರ್ಜುನ್ ಜನ್ಯ ಇನ್ನೂ ಹಲವರ ಹೆಸರುಗಳನ್ನು ಹೇಳಿ ಟೀಕೆ, ವೈಯಕ್ತಿಕ ನಿಂದನೆಗಳನ್ನು ಮಾಡಿದ್ದರು. ಇಂದು ನಿರ್ದೇಶಕ ಪ್ರೇಮ್ ಫಿಲಂ ಚೇಂಬರ್​​ಗೆ ಕನಕಪುರ ಶ್ರೀನಿವಾಸ್ ಬಗ್ಗೆ ದೂರು ನೀಡಿದ್ದಲ್ಲದೆ. ತಮ್ಮ ಬಗ್ಗೆ ಶ್ರೀನಿವಾಸ್ ಮಾಡಿರುವ ಆರೋಪಗಳಿಗೆ ಉತ್ತರ ನೀಡಿದ್ದಾರೆ ಜೊತೆಗೆ ಖಡಕ್ ಎಚ್ಚರಿಕೆಗಳನ್ನು ಸಹ…

Read More