Headlines

ಮತ್ತೆ ಬಾಲಿವುಡ್​​ನತ್ತ ಗನ್ನು ಗುರಿ ಇಟ್ಟ ಭೂಗತ ಜಗತ್ತು: ಎಲ್ಲೆಲ್ಲಿ ದಾಳಿ? – Kannada News | Under world mafia again troubling Bollywood here is the recent attacks

ಬಾಲಿವುಡ್ (Bollywood) ಮತ್ತು ಭೂಗತ ಜಗತ್ತಿನ ನಂಟು ಬಹಳ ಹಳೆಯದ್ದು. ದಾವೂದ್ ಇಬ್ರಾಹಿಂಗಿಂತಲೂ ಮುಂಚಿನಿಂದಲೂ ಭೂತದ ಪಾತಕಿಗಳು ಬಾಲಿವುಡ್​​ ಜೊತೆಗೆ ಸಕ್ರಿಯ ನಂಟು ಹೊಂದಿದ್ದಾರೆ. ಬಾಲಿವುಡ್​​ನಲ್ಲಿರುವ ರಾಶಿ-ರಾಶಿ ಹಣ ಭೂಗತ ಜಗತ್ತನ್ನು ಅದರತ್ತ ಸೆಳೆದಿದೆ. ದಾವೂದ್ ಕಾಲದಿಂದಲೂ ಸಿನಿಮಾಗಳ ನಿರ್ಮಾಣ, ನಟ-ನಟಿಯರ ಆಯ್ಕೆ, ಹಫ್ತಾ ವಸೂಲಿ, ಲಾಭ ಹಂಚಿಕೆ, ಸಿನಿಮಾ ಫೈನ್ಯಾನ್ಸ್ ಇನ್ನೂ ಹಲವು ವಿಷಯಗಳಲ್ಲಿ ಭೂಗತ ಲೋಕದವರು ಬಾಲಿವುಡ್​​ ಮೇಲೆ ಪ್ರಭಾವ ಬೀರುತ್ತಲೇ ಬರುತ್ತಿದ್ದಾರೆ. ಬಾಲಿವುಡ್​​ನ ಹಲವಾರು ನಟ-ನಟಿ, ನಿರ್ಮಾಪಕ, ನಿರ್ದೇಶಕರುಗಳು ಭೂಗತ ಪಾತಕಿಗಳಿಂದ ಬೆದರಿಕೆ…

Read More

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ವಿಜಯನಗರ, (ಫೆಬ್ರವರಿ 01):  ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿy ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂದು ಗೊರವಪ್ಪ ನುಡಿದಿದ್ದಾನೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ಶೂನ್ಯವನ್ನು ದಿಟ್ಟಿಸಿ ನೋಡುತ್ತಾ, ಈ ವರ್ಷದ ಕಾರಣಿಕ ನುಡಿದರು. ಈ ವರ್ಷ ಗೊರವಯ್ಯ “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂಬ ಕಾರಣಿಕ ಹೇಳಿದ್ದಾರೆ. ಈ…

Read More

ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ – Kannada News | Yadgir Farmer Earns 16 Lakh from Watermelon in Drought Prone Land

ಯಾದಗಿರಿ, ಫೆಬ್ರವರಿ 01: ಅದು ಬರದ ನಾಡು. ಮಳೆ ಬಂದರೆ ಬೆಳೆ, ಇಲ್ಲವೆಂದರೆ ಬರಗಾಲ ಎನ್ನುವಂತಿದೆ. ಹೀಗಾಗಿ ಬಹುತೇಕ ರೈತರು ಮಳೆ ಆಶ್ರಿತ ಬೆಳೆಗಳನ್ನ ಹೆಚ್ಚಾಗಿ ಬೆಳೆಯುತ್ತಾರೆ. ಅನೇಕ ರೈತರು ನಷ್ಟ ಅನುಭವಿಸುತ್ತಾರೆ. ಆದರೆ ಆ ಯುವ ರೈತ (Farmer) ಮಾತ್ರ ಇದಕ್ಕೆ ವಿರೋಧ ಎನ್ನುವ ಹಾಗೆ ತೋಟಗಾರಿಕೆ ಬೆಳೆಯನ್ನ ಬೆಳೆದು ಭರ್ಜರಿ ಲಾಭ ಗಳಿಸಿದ್ದಾರೆ. ಕೇವಲ ಮೂರುವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ (Watermelon) ಬೆಳೆಯನ್ನ ಬೆಳೆದು ಲಕ್ಷಾಂತರ ರೂ. ಲಾಭ ಪಡೆದು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ….

Read More

ಪ್ರಧಾನಿ ಮೋದಿಯಿಂದ ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಏರ್​​ಪೋರ್ಟ್ ಎಂದು ಮರುನಾಮಕರಣ – Kannada News | PM Narendra Modi renames Punjabs Adampur airport after Sant Ravidas

ನವದೆಹಲಿ, ಫೆಬ್ರವರಿ 1: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

‘ಟಾಕ್ಸಿಕ್’ ಸಿನಿಮಾ ಟೀಸರ್ ಬಗ್ಗೆ ಅನುರಾಗ್ ಕಶ್ಯಪ್ ಹೇಳಿದ್ದೇನು? – Kannada News | Anurag Kashyap defends Yash’s Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್​​ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಭಾರಿ ವೈರಲ್ ಆಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆಗಳನ್ನು ‘ಟಾಕ್ಸಿಕ್’ ಸಿನಿಮಾ ಟೀಸರ್ ಗಳಿಸಿಕೊಂಡಿತ್ತು. ಸಿನಿಮಾದ ಟೀಸರ್ ನೋಡಿದವರು ಸಿನಿಮಾದ ರಿಚ್​​ಬೆಸ್, ಬೋಲ್ಡ್​​ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್​​ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಅಶ್ಲೀಲವಾಗಿದೆ, ಪುರುಷ ಅಹಂಕಾರದಿಂದ ತುಂಬಿದೆ ಎಂದೆಲ್ಲ ವಿಮರ್ಶೆ ಮಾಡಲಾಗಿತ್ತು. ಇದೀಗ ಬಾಲಿವುಡ್​ನ ಜನಪ್ರಿಯ ನಿರ್ದೇಶಕ…

Read More

PAK vs AUS: ಪಾಕ್ ವಿರುದ್ಧ 111 ರನ್​ಗಳಿಂದ ಸೋತ ಆಸ್ಟ್ರೇಲಿಯಾ – Kannada News | Pakistan Dominates Australia: 3 0 T20 Series Clean Sweep Before World Cup

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವಿನ ಟಿ20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಫೆಬ್ರವರಿ 1 ರ ಭಾನುವಾರ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಪಾಕಿಸ್ತಾನ ಬರೋಬ್ಬರಿ 111 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ. ಅಂದರೆ ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಕ್ಲೀನ್ ಸ್ವೀಪ್ ಮುಜುಗರಕ್ಕೊಳಗಾಗಿದೆ. ಟಿ20 ವಿಶ್ವಕಪ್​ಗೂ (T20 World Cup) ಮುನ್ನ ಆಸೀಸ್ ತಂಡದ ಈ…

Read More

T20 World Cup 2026: ಟಿ20 ವಿಶ್ವಕಪ್​​​ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ – Kannada News | T20 World Cup 2026: Pakistan Boycotts India Clash Over Political Tensions

2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನವೇ ದಿನಕ್ಕೊಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇಷ್ಟು ದಿನ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ವಿವಾದವನ್ನು ಬಗೆಹರಿಸಲು ಹರಸಾಹಸ ಪಟ್ಟಿದ್ದ ಐಸಿಸಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್​ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ. ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಆಡುವುದನ್ನು ಪಾಕಿಸ್ತಾನ ಸರ್ಕಾರ ಖಚಿತಪಡಿಸಿದೆ. ಆದರೆ ಫೆಬ್ರವರಿ 15 ರಂದು…

Read More

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬಾಬರ್ ಆಝಂ

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ಪಾಕ್ ತಂಡದ ಈ ಗೆಲುವಿನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಬಾರಿಸಿದ ಅರ್ಧಶತಕ ಪ್ರಮುಖ ಪಾತ್ರವಹಿಸಿತು. ಕಳಪೆ ಫಾರ್ಮ್ ಮತ್ತು ಕಳಪೆ ಸ್ಟ್ರೈಕ್ ರೇಟ್‌ನಿಂದ ಬಳಲುತ್ತಿದ್ದ ಬಾಬರ್ ಈ ಪಂದ್ಯದಲ್ಲಿ ಅರ್ಧಶತಕ…

Read More

ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ ಆರೆಂಜ್ ಎಕನಾಮಿ ಎಂದರೇನು? – Kannada News | What is Orange Economy, highlighted in the Budget by Nirmala Sitharaman

ನವದೆಹಲಿ, ಫೆಬ್ರುವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ (Union Budget 2026) ಭಾಷಣದಲ್ಲಿ ಆರೆಂಜ್ ಎಕನಾಮಿ (Orange Economy) ಬಗ್ಗೆ ಮಾತನಾಡಿದ್ದಾರೆ. ಆರೆಂಜ್ ಎಕನಾಮಿ ಅಥವಾ ಕಿತ್ತಳೆ ಆರ್ಥಿಕತೆಗೆ ಪುಷ್ಟಿ ಕೊಡುವುದಾಗಿ ಹೇಳಿದ್ದಾರೆ. ಬಜೆಟ್​ಗೆ ಮುಂಚೆ ಬಿಡುಗಡೆಯಾದ ಆರ್ಥಿಕ ಸಮೀಕ್ಷೆಯಲ್ಲೂ ಕಿತ್ತಳೆ ಆರ್ಥಿಕತೆಯ ಪ್ರಸ್ತಾಪ ಇತ್ತು. ಸರ್ಕಾರ ಯಾಕೆ ಆರೆಂಜ್ ಎಕನಾಮಿ ಬಗ್ಗೆ ಮುತುವರ್ತಿ ತೋರುತ್ತಿದೆ? ಆರೆಂಜ್ ಎಕನಾಮಿ ಎಂದರೇನು? ಅನಿಮೇಶನ್, ಗೇಮಿಂಗ್, ಫಿಲಂ, ಮ್ಯೂಸಿಕ್, ಡಿಸೈನ್, ಡಿಜಿಟಲ್ ಕಂಟೆಂಟ್ ಇತ್ಯಾದಿ…

Read More