Headlines

Ranji Trophy 2026: ಪಂಜಾಬ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ – Kannada News | Ranji Trophy 2026 Karnataka Dominates Punjab: Padikkal’s Heroic 120* Secures Quarter Final Berth

ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ತಂಡ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್​ ಸುತ್ತಿಗೆ ಲಗ್ಗೆ ಇಟ್ಟಿದೆ. ಮೊಹಾಲಿಯ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ದಿನದಂದು ಗೆಲುವಿಗೆ 250 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ ಶತಕ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ 5 ವಿಕೆಟ್​ಗಳನ್ನು ಕಳೆದುಕೊಂಡು ಇನ್ನು 25 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ತಂಡದ ಗೆಲುವಿನಲ್ಲಿ…

Read More

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ, ಸಿಡಿದೆದ್ದ ಮೃತ ಸಂಬಂಧಿ – Kannada News | A Woman Commits Suicide In Hassan for alleged Dowry harassment

ಹಾಸನ, ಫೆಬ್ರವರಿ 01): ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ (Dowry harassment) ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ (Hassan) ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿಳೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷಿಣೆ ಹಾಗೂ ಹಣಕ್ಕಾಗಿ ಪೀಡಿಸುತ್ತಿದ್ದನೆನ್ನಲಾಗಿದೆ. ಈ ಸಂಬಂಧ ಪತಿ, ಅತ್ತೆ ಮತ್ತು ಅತ್ತಿಗೆ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇನ್ನು ಈ ಘಟನೆ ಬಗ್ಗೆ ಮೃತ ಇಂದ್ರ…

Read More

ಇಂದು ಬಜೆಟ್ ಮಂಡನೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಜೀವರಂ ಸೀರೆಯನ್ನೇ ಉಟ್ಟಿದ್ದೇಕೆ? – Kannada News | Why Finance Minister Nirmala Sitharaman wore Kanjeevaram Saree for Budget 2026 presentation

ನವದೆಹಲಿ, ಫೆಬ್ರವರಿ 1: ಕಳೆದ 8 ಬಾರಿ ಬಜೆಟ್ ಮಂಡನೆ ಮಾಡಿದಾಗಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಸೀರೆಯ ಬಗ್ಗೆ ಬಹಳ ಚರ್ಚೆಗಳಾಗಿತ್ತು. ಅವರು ಉಡುವ ಸೀರೆಯ ಬಣ್ಣ, ವಿನ್ಯಾಸಕ್ಕೆ ಒಂದೊಂದು ಅರ್ಥವಿರುತ್ತಿತ್ತು. ಈ ಬಾರಿಯೂ ಅವರು ಯಾವ ಬಣ್ಣದ ಸೀರೆ ಉಡುತ್ತಾರೆ ಎಂಬುದರ ಬಗ್ಗೆ ಭಾರೀ ಕುತೂಹಲವಿತ್ತು. ಪ್ರತಿ ಬಾರಿಯೂ ಕೈಮಗ್ಗದ ಸೀರೆಗೆ ಆದ್ಯತೆ ನೀಡುವ ನಿರ್ಮಲಾ ಸೀತಾರಾಮನ್ ಇಂದು ಕೈಮಗ್ಗದ ಕಾಂಜೀವರಂ ರೇಷ್ಮೆ ಸೀರೆಯನ್ನು ಉಟ್ಟಿದ್ದರು. ನೇರಳೆ ಬಣ್ಣದ…

Read More

Hassan: ಪತಿ ಟಾರ್ಚರ್​​ ತಾಳಲಾರದೆ ವಿಷ ಕುಡಿದ ಪತ್ನಿ ಚಿಕಿತ್ಸೆ ಫಲಿಸದೆ ಸಾವು – Kannada News | Hassan: Woman Dies by Suicide After Alleged Harassment by Husband

ಹಾಸನ, ಫೆಬ್ರವರಿ 01: ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತರಾಗಿದ್ದು, ಹೆಚ್. ಮೈಲಳ್ಳಿ ಗ್ರಾಮದಲ್ಲಿನ ಪತಿ ಮನೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಹಾಸನದ ಹಿಮ್ಸ್​​ಗೆ ದಾಖಲಿಸಲಾಗಿತ್ತಾದರೂ ದೇಹ ಸ್ಪಂದಿಸದ ಕಾರಣ ಅಂತಿಮವಾಗಿ ಯುವತಿ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಎಚ್. ಸ್ವಾಮಿ ಜೊತೆ ಇಂದ್ರ…

Read More

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯದಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ – Kannada News | No schemes to Karnataka, Siddaramaiah First Reaction about Union Budget 2026

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರದ ಬಜೆಟ್…

Read More

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಟಿ ಜಯಮಾಲಾ – Kannada News | Jayamala takes charge as new president of Karnataka Film Chamber of Commerce

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಜಯಮಾಲಾ (Jayamala) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. 1970ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ (Karnataka…

Read More

ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ? – Kannada News | ಊಟ ಮಾಡಿದ ತಕ್ಷಣ ಟೀ ಕುಡಿಯುವ ಅಭ್ಯಾಸದಿಂದ ಆಗುವ ತೊಂದರೆಗಳು ಅಷ್ಟಿಷ್ಟಲ್ಲ

ನಮ್ಮಲ್ಲಿ ಬಹುತೇಕ ಹೆಚ್ಚಿನವರಿಗೆ ಚಹಾ (tea) ಅಂದ್ರೆ ಪಂಚಪ್ರಾಣ. ಅವರ ದಿನ ಆರಂಭವಾಗುವುದೇ ಒಂದು ಕಪ್‌ ಚಹಾದೊಂದಿಗೆ. ಅದರಲ್ಲೂ ಕೆಲವರಂತೂ ಊಟ ಮಾಡಿದ ತಕ್ಷಣವೇ ಟೀ ಕುಡಿದು ಬಿಡುತ್ತಾರೆ. ಹೌದು ವಿಶೇಷವಾಗಿ ಮಧ್ಯಾಹ್ನ ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಚಹಾ ಕುಡಿಯುತ್ತಾರೆ. ಹೀಗೆ ಊಟ ಮಾಡಿದ ತಕ್ಷಣವೇ ಟೀ ಕುಡಿಯುವುದರಿಂದ ಚಹಾದಲ್ಲಿರುವ ಅಂಶಗಳು ದೇಹವು ಆಹಾರದ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ. ನೀವು ಎಷ್ಟೇ ಆರೋಗ್ಯಕರ ಅಥವಾ ವಿಟಮಿನ್ ಭರಿತ ಆಹಾರವನ್ನು ಸೇವಿಸಿದ್ದರೂ, ನೀವು…

Read More

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ – Kannada News | Mother kills three children in Bagalkot, then attempts suicide for Family Dispute

ಪರಿಶೀಲನೆ ಮಾಡುತ್ತಿರುವ ಪೊಲೀಸ್ರು ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ…

Read More

ಆ ನಟನಿಗಿಂತ ನಾನು ದೊಡ್ಡ ಸ್ಟಾರ್: ರಜನೀಕಾಂತ್ ಹೇಳಿದ್ದು ಯಾರ ಬಗ್ಗೆ? – Kannada News | Rajinikanth talks about Mohan Babu in his 50 year function

ರಜನೀಕಾಂತ್ (Rajinikanth) ಭಾರತದ ನಂಬರ್ 1 ಸ್ಟಾರ್. ಅವರಿಗೆ ಇರುವಷ್ಟು ಅಭಿಮಾನಿಗಳು ಬಹುಷಃ ಇನ್ಯಾವ ನಟರಿಗೂ ಇದ್ದಂತಿಲ್ಲ. ಭಾರತ ಮಾತ್ರವಲ್ಲ, ಅಮೆರಿಕ, ಸಿಂಗಪುರ, ಮಲೇಷ್ಯಾ, ಜಪಾನ್ ಇನ್ನೂ ಹಲವು ದೇಶಗಳಲ್ಲಿ ಈಗಲ್ಲ, ದಶಕಗಳ ಹಿಂದೆಯೇ ಸ್ಟಾರ್ ನಟ ಅವರು. ಎಷ್ಟೇ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಬಹಳ ವಿನಯಂತ, ಸಜ್ಜನ ರಜನೀಕಾಂತ್. ಅಧ್ಯಾತ್ಮದಲ್ಲಿ ಆಸಕ್ತಿ ಉಳ್ಳ ರಜನೀಕಾಂತ್ ತಮ್ಮನ್ನು ತಾವು ಹೊಗಳಿಕೊಂಡಿದ್ದು, ಅಹಂ ಭಾವ ಪ್ರದರ್ಶಿಸಿದ್ದೆಲ್ಲ ಇಲ್ಲ. ಆದರೆ ಇತ್ತೀಚೆಗಿನ ಕಾರ್ಯಕ್ರಮ ಒಂದರಲ್ಲಿ ಮತ್ತೊಬ್ಬ ಸ್ಟಾರ್…

Read More

ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ! – Kannada News | Chikkaballapur Chimul Election: Cash and Silver Plates Offered for Votes

ಚಿಕ್ಕಬಳ್ಳಾಪುರ, ಫೆ. 01: ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಹಣ ಮತ್ತು ಬೆಳ್ಳಿ ತಟ್ಟೆಗಳ ಮೂಲಕ ಭಾರಿ ಆಮಿಷ ಒಡ್ಡಲಾಗಿರು ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಮತಗಟ್ಟೆಗಳ ಬಳಿಯೇ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಕೈವಾರ ಕ್ಷೇತ್ರದಲ್ಲಿ ಮತದಾರರಿಗೆ ತಲಾ 2 ಲಕ್ಷ ರೂಪಾಯಿ ಹಂಚಿಕೆ ಮಾಡಲಾಗಿದೆ. ಇತ್ತ ನಂದಿ ಕ್ಷೇತ್ರದಲ್ಲಿ ತಲಾ 8 ಲಕ್ಷ ರೂಪಾಯಿಯವರೆಗೂ ಆಮಿಷ ಒಡ್ಡಲಾಗಿದ್ದರೆ, ಒಬ್ಬ ಅಭ್ಯರ್ಥಿ ಮುಕ್ಕಾಲು ಕೆ.ಜಿ. ತೂಕದ ಬೆಳ್ಳಿ ತಟ್ಟೆ ಹಾಗೂ 2 ಲಕ್ಷ ರೂಪಾಯಿ ನಗದು ನೀಡಿದ್ದಾರೆ. ಮತ್ತೊಬ್ಬ…

Read More