ಡಿಸಿಎಂ ಪವನ್ ಕಲ್ಯಾಣ್ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ? – Kannada News
ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಮತ್ತು ಅಲ್ಲು ಅರ್ಜುನ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಲ್ಲು ಅರ್ಜುನ್ ಅವರು, ಎದುರಾಳಿ ಪಕ್ಷದ ಒಬ್ಬ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಪವನ್ ಕಲ್ಯಾಣ್ ಅವರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಬದಲಿಗೆ ಪವನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಪವನ್ ಅವರ ಸಹೋದರ ನಾಗಬಾಬು ಅಂತೂ ಅಲ್ಲು ಅರ್ಜುನ್ ಅವರ ಬಗ್ಗೆ ಸಿಟ್ಟಿನಿಂದ ಪೋಸ್ಟ್ ಸಹ ಹಂಚಿಕೊಂಡಿದ್ದರು. ಬಳಿಕ…