Headlines

ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು? – Kannada News | Muscle Pain Relief: Home Remedies and Medical Treatments

ಇತ್ತೀಚಿನ ದಿನಗಳಲ್ಲಿ ಸ್ನಾಯು ನೋವು (Muscle Pain) ಹೆಚ್ಚಾಗಿ ಎಲ್ಲರಲ್ಲಿಯೂ ಕಂಡುಬರುತ್ತಿರುವುದನ್ನು ಗಮನಿಸಿರಬಹುದು. ಆದರೆ ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚಾಗಿರುತ್ತಾರೆ. ಕೆಲವರು ಈ ರೀತಿ ಕಂಡು ಬರುವ ನೋವು ವಿಟಮಿನ್ ಕೊರತೆ ಎಂದು ಅನೇಕರು ಅಂದುಕೊಳ್ಳುತ್ತಾರೆ. ಆದರೆ ಈ ರೀತಿ ಕಂಡು ಬರುವ ಸ್ನಾಯು ನೋವು ಯಾವುದೇ ವಿಟಮಿನ್ ಕೊರತೆ ಅಥವಾ ಮೂಳೆಗೆ ಸಂಬಂಧ ಪಟ್ಟ ಕಾಯಿಲೆ ಆಗಿರುವುದಿಲ್ಲ. ಈ ರೀತಿಯ ಸ್ನಾಯು ನೋವಿಗೆ ಹಲವು ಕಾರಣಗಳಿರುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ ಕೆಲವು ಪರೀಕ್ಷೆಗಳನ್ನು…

Read More

ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್ – Kannada News | Viral Video: Student Predicts CM Post for Thimmapur, A Boost Amid Excise Probe?

 ಬಾಗಲಕೋಟೆ , ಫೆ.7: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಚರ್ಚೆಯ ನಡುವೆಯೂ ಒಂದು ತಮಾಷೆಯ ಮತ್ತು ಕುತೂಹಲದ ಸುದ್ದಿಯೊಂದು ಸೋಶಿಯಲ್​​​​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಒಂದೆಡೆ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ. ತಿಮ್ಮಾಪುರ (R.B. Thimmapur) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೆ, ಇನ್ನೊಂದೆಡೆ ಈ ‘ಕೊರವಂಜಿ’ ವಿದ್ಯಾರ್ಥಿನಿಯ ಭವಿಷ್ಯವಾಣಿ ಸಚಿವರಿಗೆ ಹೊಸ ಹುರುಪು ನೀಡಿದಂತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಖಾಸಗಿ ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

Read More

Propose Day Gift Ideas: ನಿಮ್ಮ ಸಂಗಾತಿಗೆ ಈ ಉಡುಗೊರೆಗಳನ್ನು ನೀಡುವ ಮೂಲಕ ಪ್ರಪೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಿ – Kannada News | Propose Day Gift Ideas: Make Propose Day special by giving these gifts to your partner

ಪ್ರಪೋಸ್ ಡೇಯನ್ನು (Propose Day) ಫೆಬ್ರವರಿ 8 ರಂದು ಆಚರಿಸಲಾಗುತ್ತದೆ, ಇದು ಪ್ರೇಮಿಗಳ ವಾರದ ಎರಡನೇ ದಿನ. ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ವಿಶೇಷ ದಿನದಂದು ಜನ ತಮ್ಮ ಜೀವನ ಸಂಗಾತಿಗೆ ಉಂಗುರ ತೊಡಿಸುವ ಮೂಲಕ ರೋಸ್‌ ನೀಡುವ ಮೂಲಕ ಭಾವನೆಯನ್ನು ವ್ಯಕ್ತಪಡಿಸುತ್ತಾರೆ. ಇನ್ನೂ ಕೆಲವರು ತಾವು ಇಷ್ಟಪಟ್ಟ ಹುಡುಗಿಗೆ ಇದೇ ದಿನ ಧೈರ್ಯದಿಂದ ಪ್ರಪೋಸ್‌ ಮಾಡುತ್ತಾರೆ. ಇಂತಹ ಸುಂದರ ದಿನವನ್ನು ಲೈಫ್‌ಲಾಂಗ್‌ ಸ್ಮರಣೀಯವಾಗಿಸಲು ನೀವು ಇಷ್ಟಪಡುವವರಿಗೆ ಅರ್ಥಪೂರ್ಣ ಗಿಫ್ಟ್‌ಗಳನ್ನು ಸಹ…

Read More

ಹೊಸ ಕಾರು ಖರೀದಿಸಿದ ವಸಿಷ್ಠ-ಹರಿಪ್ರಿಯಾ: ಬೆಲೆ ಎಷ್ಟು ಲಕ್ಷ? – Kannada News | Haripriya And Vasishta Simha purchased a new Luxury car here is the details

ವಸಿಷ್ಠ ಸಿಂಹ ಮತ್ತು ಹರಿಪ್ರಿಯ (Haripriya) ಅವರು ಸ್ಯಾಂಡಲ್​​ವುಡ್​​ನ ಕ್ಯೂಟ್ ಜೋಡಿಗಳಲ್ಲಿ ಒಂದು. ಪ್ರೀತಿಸಿ ಮದುವೆ ಆದ ಹರಿಪ್ರಿಯ ಮತ್ತು ವಸಿಷ್ಠ ಸಿಂಹ ಇದೀಗ ಒಂದು ಮುದ್ದಾದ ಮುಗುವಿನ ಪೋಷಕರು ಸಹ ಆಗಿದ್ದಾರೆ. ಸಿನಿಮಾ, ಜಾಹೀರಾತುಗಳಲ್ಲಿ ಬ್ಯುಸಿಯಾಗಿರುವ ಈ ಜೋಡಿ ಇದೀಗ ತಮ್ಮ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಿದ್ದಾರೆ. ಈ ಜೋಡಿ ಹೊಸ ಐಶಾರಾಮಿ ಕಾರೊಂದನ್ನು ಈ ಜೋಡಿ ಖರೀದಿ ಮಾಡಿದೆ. ದುಬಾರಿ ಬೆಲೆಯ ಈ ಕಾರು ಸಾಕಷ್ಟು ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ. ವಸಿಷ್ಠ ಸಿಂಹ ಮತ್ತು ಹರಿಪ್ರಿಯ…

Read More

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ – Kannada News | PM Modi receives warm welcome by Malaysian PM Anwar Ibrahim after arriving in Kuala Lumpur

ಕೌಲಾಲಂಪುರ, ಫೆಬ್ರವರಿ 7: 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ (PM Modi) ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು…

Read More

ಕಿಲ್ಲರ್ ಬಿಎಂಟಿಸಿಗೆ ಇನ್ನೆಷ್ಟು ಬಲಿ ಬೇಕು?: ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್ – Kannada News | Bengaluru K.R. Puram Tragedy: BMTC Bus Negligence Kills Hanna on Bike

ಬೆಂಗಳೂರು, ಫೆ.7: ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಬೆಳಿಗ್ಗೆ 9:30 ರಿಂದ 10 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಹನ್ನಾ ಅವರು ತಮ್ಮ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕೆ.ಆರ್. ಪುರಂ ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ಸಮೀಪದ ರಸ್ತೆಯಲ್ಲಿ BMTC ಎಲೆಕ್ಟ್ರಿಕ್ ಬಸ್ (ಮಾರ್ಗ ಸಂಖ್ಯೆ 500/D) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿ ಕುಳಿತಿದ್ದ ಹನ್ನಾ…

Read More

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ – Kannada News | Namma Metro Fare Hike temporary Halted: Good News for Bengaluru Commuters as Tejasvi Surya Intervenes

ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ಕೇಂದ್ರದಿಂದ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​​ಡೇಟ್​ ಆಗಲಿದೆ. Source link

Read More

ಚಾಂಪಿಯನ್ ಯುವ ಭಾರತಕ್ಕೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ – Kannada News | India U19 Lifts Record 6th World Cup: BCCI Announces ₹7.5 Cr Cash Prize for Champions

ಇದಕ್ಕೂ ಮುನ್ನ ಬಿಸಿಸಿಐ ಅಂಡರ್ 19 ವಿಶ್ವಕಪ್ ಗೆದ್ದ ತಂಡಗಳಿಗೆ ನಗದು ಬಹುಮಾನ ಘೋಷಿಸಿತ್ತು. 2024 ರ ಅಂಡರ್ 19 ವಿಶ್ವಕಪ್‌ ಗೆದ್ದ ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 30 ಲಕ್ಷ ರೂ. ಬಹುಮಾನ ನೀಡಿತ್ತು. ಅದೇ ರೀತಿ, 2025 ರ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ ಗೆದ್ದಿದ್ದ ವನಿತಾ ಪಡೆಗೆ ಬಿಸಿಸಿಐ 5 ಕೋಟಿ ರೂ. ಬಹುಮಾನ ನೀಡಿತ್ತು. ಅದರಂತೆ ಈ ಬಾರಿಯೂ ಸಹ ಬಿಸಿಸಿಐ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ತರಬೇತಿ…

Read More

ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್ – Kannada News | Director Prem gave complaint against Kanakapura Srinivas

ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರೆ, ತಮ್ಮನ್ನು ಹೊರತಾಗಿ ಚಿತ್ರರಂಗದಲ್ಲಿರುವವರೆಲ್ಲ ದುರುಳರು ಎಂಬ ರೀತಿ ಮಾತನಾಡಿದ್ದರು. ಪ್ರೇಮ್, ಅರ್ಜುನ್ ಜನ್ಯಾ ಇನ್ನೂ ಕೆಲವರ ಹೆಸರು ಹೇಳಿ ಕೆಲವು ಆರೋಪಗಳನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡಿದ್ದರು. ಇದೀಗ ನಿರ್ದೇಶಕ ಪ್ರೇಮ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಖುದ್ದಾಗಿ ಫಿಲಂ ಚೇಂಬರ್​​ಗೆ…

Read More

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್​​

ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಮೆಟ್ರೋ ದರ ಏರಿಕೆ ಮಾಡಲು ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್​ಮೆಂಟ್ ಅಷ್ಟೇ.  ಪಾಪ. ಅವನಿಗೆ ಇನ್ನೂ ಅನುಭವವಿಲ್ಲ. ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ವಾಗ್ದಾಳಿ ಮಾಡಿದ್ದಾರೆ. ಈರಣ್ಣ ಬಸವ ಟಿವಿ9 ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More