Headlines

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು – Kannada News

ಕನ್ನಡದಲ್ಲಿ ಹಾಸ್ಯ ಮಿಶ್ರಿತ ಹಾರರ್ ಸಿನಿಮಾ (Horror Cinema) ‘ಬಾಯ್ಸ್ ನೆವರ್ ಕಾಂಪ್ರಮೈಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಪ್ರವಾಸಕ್ಕೆ ಹೋಗುವ ಯುವಕರಿಗೆ ಎದುರಾಗುವ ಸಂದರ್ಭಗಳು, ಹಾರರ್ ಅನುಭವಗಳು, ಆಘಾತಗಳ ಕತೆಯನ್ನು ಈ ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಸಿನಿಮಾವನ್ನು ಹರೀಶ್ ಸೀನು ಮತ್ತು ಕೋಲಾರ್ ಸೀನು ಒಟ್ಟಿಗೆ ನಿರ್ದೇಶನ ಮಾಡಿದ್ದು, ಉಜ್ವಲ ನಾಗರಾಜ್ ರಾವ್ ಜಗದಲೆ ಎಂಬುವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ…

Read More

ಕೋವಿಡ್​ನಿಂದ ಖುಲಾಯಿಸಿದ ಅದೃಷ್ಟ: ಆಸ್ಟ್ರೇಲಿಯಾ ತಂಡಕ್ಕೆ ಭಾರತೀಯನ ಎಂಟ್ರಿ! – Kannada News

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರುಗಳ ಈ ತಂಡದಲ್ಲಿ ಭಾರತೀಯ ಮೂಲದ ನಿಖಿಲ್ ಚೌಧರಿ ಸ್ಥಾನ ಪಡೆದಿದ್ದಾರೆ. 30 ವರ್ಷದ ನಿಖಿಲ್ ದೆಹಲಿ ಮೂಲದ ಕ್ರಿಕೆಟಿಗ. ಈ ಹಿಂದೆ ಪಂಜಾಬ್ ತಂಡದ ಪರವಾಗಿ ಟಿ20 ಮತ್ತು ಲಿಸ್ಟ್-ಎ ಕ್ರಿಕೆಟ್‌ ಕೂಡ ಆಡಿದ್ದರು. ಆದರೆ ಕೋವಿಡ್​ ಸಂದರ್ಭದಲ್ಲಿನ ಒಂದು ಟ್ವಿಸ್ಟ್ ನಿಖಿಲ್ ಅವರ ಕೆರಿಯರ್​ ಅನ್ನೇ ಬದಲಿಸಿರುವುದು ವಿಶೇಷ. ನಿಖಿಲ್ ರೋಚಕ ಪ್ರಯಣ: ನಿಖಿಲ್ ಚೌಧರಿ ಅವರ ಕ್ರಿಕೆಟ್ ಜೀವನದ…

Read More

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’:ಪರಮಾಪ್ತ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ – Kannada News

ಬೆಂಗಳೂರು, (ಜೂನ್ 11): ರಾಜಕೀಯದಲ್ಲಿ ಯಾರು ಯಾರಿಗೂ ಶತ್ರುಗಳಲ್ಲ, ಮಿತ್ರರಲ್ಲ ಎಂಬ ಮಾತಿದೆ. ಇದಕ್ಕೆ ಪೂರಕವೆಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದಲೇ ಜಮಿರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ ಎನ್ನಲಾಗುತ್ತಿದೆ. ಹೌದು..ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದು, ಈ ವೇಳೆ ಗಂರ ಆದ ಸಿದ್ದರಾಮಯ್ಯ, ಅವನು (ಜಮೀರ್ ಅಹ್ಮದ್ ಖಾನ್)…

Read More

ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; ಆಹಾರ ಸೇವಿಸಿದ್ದ 15 ವಿದ್ಯಾರ್ಥಿನಿಯರು ಅಸ್ವಸ್ಥ – Kannada News

ಹಾಸನ ಹಾಸ್ಟೆಲ್​​​ನಲ್ಲಿ ಊಟದಲ್ಲಿ ಹಲ್ಲಿ ಪತ್ತೆ: 15 ವಿದ್ಯಾರ್ಥಿಗಳು ಅಸ್ವಸ್ಥImage Credit source: Tv9 kannada ಹಾಸನ, ಜೂ.11: ಜಿಲ್ಲೆಯ ತಾಲ್ಲೂಕಿನ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ದೊಡ್ಡ ಅಚಾತುರ್ಯವೊಂದು ನಡೆದಿದೆ. ವಿದ್ಯಾರ್ಥಿನಿಯರು ರಾತ್ರಿಯ ಊಟ ಮಾಡುವ ವೇಳೆ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾಗಿದ್ದು, ಅದೇ ವಿಷಪೂರಿತ ಆಹಾರವನ್ನು ಸೇವಿಸಿದ ಸುಮಾರು 15 ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಊಟ ಮಾಡುವಾಗ ಸಾಂಬಾರ್‌ನಲ್ಲಿ ಹಲ್ಲಿ ಇರುವುದು ತಡವಾಗಿ ಬೆಳಕಿಗೆ ಬಂದಿರುವ ಕಾರಣ ಅಷ್ಟರಲ್ಲಾಗಲೇ ಊಟ ಸವಿದಿದ್ದ 15…

Read More

ಪ್ರಣೀತ್ ಮೋರೆ ಶೋನಲ್ಲಿ ಮತ್ತೊಂದು ಕರ್ಮಕಾಂಡ; ಮೃತದೇಹದ ಖಾಸಗಿ ಅಂಗಗಳ ಬಗ್ಗೆ ಲೇವಡಿ – Kannada News

ರಿಯಾಲಿಟಿ ಶೋ ‘ಬಿಗ್ ಬಾಸ್ 19’ರ ಸೆಕೆಂಡ್ ರನ್ನರ್ ಅಪ್ ಹಾಗೂ ಸ್ಟ್ಯಾಂಡ್-ಅಪ್ ಕಮಿಡಿಯನ್ ಪ್ರಣೀತ್ ಮೋರೆ ಅವರ ಶೋ ಈಗ ಸಾಲು ಸಾಲು ವಿವಾದಗಳ ಮೂಲಕ ಭಾರಿ ಆಕ್ರೋಶಕ್ಕೆ ಈಡಾಗಿದೆ. ತಮ್ಮ ಶೋನಲ್ಲಿ ಅಸಭ್ಯ ಹಾಗೂ ಕೀಳು ಮಟ್ಟದ ಸಂಭಾಷಣೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಆರೋಪ ಎದುರಿಸುತ್ತಿರುವ ಪ್ರಣೀತ್ ಮೋರೆಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಇತ್ತೀಚೆಗಷ್ಟೇ ವೈರಲ್ ಆಗಿದ್ದ ‘370 ರೂಪಾಯಿ ಬಿರಿಯಾನಿ’ ವಿವಾದ ತಣ್ಣಗಾಗುವ ಮುನ್ನವೇ, ಅದೇ ಶೋನ ಮತ್ತೊಂದು ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ…

Read More

ಆಂಥ್ರೊಪಿಕ್-ಟಿಸಿಎಸ್ ಎಐ ಡೀಲ್; 50,000 ಉದ್ಯೋಗಿಗಳಿಗೆ ಸಿಗಲಿದೆ ಕ್ಲಾಡ್ ತರಬೇತಿ – Kannada News

ಆಂಥ್ರೊಪಿಕ್ ಕ್ಲಾಡ್Image Credit source: Getty Images ನವದೆಹಲಿ, ಜೂನ್ 11: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ಪ್ರಖ್ಯಾತ AI ಕಂಪನಿಯಾದ ‘ಆಂಥ್ರೊಪಿಕ್’ (Anthropic) ಜೊತೆ ಜಾಗತಿಕ ಪಾಲುದಾರಿಕೆಯನ್ನು ಘೋಷಿಸಿದೆ. ಈ ಯೋಜನೆಯ ಭಾಗವಾಗಿ, TCS ತನ್ನ 50,000 ಉದ್ಯೋಗಿಗಳಿಗೆ ಆಂಥ್ರೊಪಿಕ್‌ನ ‘ಕ್ಲಾಡ್’ (Claude) AI ಮಾಡಲ್ ಅನ್ನು ಬಳಸುವ ಕುರಿತು ತರಬೇತಿ ನೀಡಲಿದೆ. ಇಂಜಿನಿಯರಿಂಗ್, ಹಣಕಾಸು, ಕಾನೂನು, ಮಾರ್ಕೆಟಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳು ಈ…

Read More

ಲಿವಿಂಗ್​ಸ್ಟೋನ್ ನಾಯಕ, ಆ್ಯಂಡಿ ಫ್ಲವರ್, ದಿನೇಶ್ ಕಾರ್ತಿಕ್ ಕೋಚ್! – Kannada News

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಕ್ರಿಕೆಟ್ ಟೂರ್ನಿಯ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಲಂಡನ್ ಸ್ಪಿರಿಟ್ ತಂಡವು ತನ್ನ ನಾಯಕನನ್ನು ಹೆಸರಿಸಿದೆ. ಅದರಂತೆ ಈ ಬಾರಿ ಲಂಡನ್ ಸ್ಪಿರಿಟ್ ತಂಡವನ್ನು ಲಿಯಾಮ್ ಲಿವಿಂಗ್​ಸ್ಟೋನ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ (2025ರ ಸೀಸನ್‌ನಲ್ಲಿ) ನ್ಯೂಝಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಲಂಡನ್ ಸ್ಪಿರಿಟ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಹೊಸ ತಂಡದೊಂದಿಗೆ ಹೊಸ ಪ್ರಯೋಗ ಮಾಡಲು ಲಂಡನ್ ಸ್ಪಿರಿಟ್ ಫ್ರಾಂಚೈಸಿ ಮುಂದಾಗಿದೆ. ಅದರಂತೆ ಆಲ್​ರೌಂಡರ್ ಆಟಗಾರ ಲಿಯಾಮ್…

Read More

ನಾಯಿ ಹಾಗೂ ಎರಡು ವರ್ಷದ ಮಗು ನಾಲ್ಕು ದಿನಗಳಿಂದ ನಾಪತ್ತೆ, ಮೂರು ದಿನಗಳ ಬಳಿಕ ವಾಪಸಾದ ನಾಯಿ – Kannada News

ಕಾಕಿನಾಡ, ಜೂನ್ 11: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಟುನಿ ಮಂಡಲದ ಸಿಎಚ್ ಅಗ್ರಹಾರದ ತಾಳೆ ಎಣ್ಣೆ ತೋಟದಲ್ಲಿ ಕಾವಲುಗಾರರಾಗಿರುವ ಸುಂಕರ ಭವಾನಿ ಮತ್ತು ಗಣೇಶ್ ದಂಪತಿಯ ಎರಡು ವರ್ಷದ ಮುದ್ದಾದ ಮಗಳು ಜಾಹ್ನವಿ ಕಾಣೆಯಾಗಿ ನಾಲ್ಕು ದಿನಗಳಾಗಿವೆ. ಮಗಳ ಮುಖ ನೋಡಲು ತಾಯಿ ಕಂಗಾಲಾಗಿದ್ದರೆ, ಮತ್ತೊಂದೆಡೆ ಇಡೀ ಆಡಳಿತ ಯಂತ್ರವೇ ಆಕೆಯನ್ನು ಪತ್ತೆಹಚ್ಚಲು ಬೆಟ್ಟ-ಗುಡ್ಡಗಳನ್ನು ಜಾಲಾಡುತ್ತಿದೆ. ಸದ್ಯಕ್ಕೆ ಗಾಢ ಕತ್ತಲೆಯಂತಿರುವ ಈ ಕಥೆಯಲ್ಲಿ ಈಗ ಸಾಕು ನಾಯಿ(Dog)ಯ ಅಚ್ಚರಿಯ ನಡೆ ಮತ್ತು ಅಧಿಕಾರಿಗಳ ತೀವ್ರ ಶೋಧ ಕಾರ್ಯವು…

Read More

Viral: ಖಾಲಿಯಿದ್ದ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22 ಲಕ್ಷ ಸಂಪಾದಿಸುವ ವ್ಯಕ್ತಿ – Kannada News

ಮೀರತ್, ಜೂನ್ 11: ಕೈಯಲ್ಲೊಂದು ಉದ್ಯೋಗ ಇಲ್ಲವಾದರೆ ಸ್ವಂತವಾದ ಬ್ಯುಸಿನೆಸ್ ಇದ್ರೆ ಮರ್ಯಾದೆ. ಕೆಲವರು ಸ್ವಂತ ಬ್ಯುಸಿನೆಸ್ ಮಾಡಿ ಲಕ್ಷ ಲಕ್ಷ ಸಂಪಾದನೆ ಮಾಡೋದನ್ನು ನೀವು ನೋಡಿರುತ್ತೀರಿ. ಆದರೆ ವ್ಯಕ್ತಿಯೊಬ್ಬರು ಖಾಲಿ ಜಾಗವನ್ನೇ ಹಣದ ಮೂಲವನ್ನಾಗಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮೀರತ್‌ನಲ್ಲಿರುವ (Meerut in Uttar Pradesh) ತನ್ನ ಸ್ನೇಹಿತನ ಹೊಸ ಬ್ಯುಸಿನೆಸ್ ಐಡಿಯಾದ ಬಗ್ಗೆ ಯುವತಿಯೂ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಬಳಿಯಿದ್ದ ಖಾಲಿ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22…

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಅಷ್ಟಕ್ಕೂ ಆಗಿದ್ದೇನು?

ಬೆಂಗಳೂರು, ಜೂನ್​​ 11: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. 155 ವಿವಿಧ ಸಂಸ್ಥೆಗಳಿಗೆ 71.85 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಸಮುದಾಯ ಭವನ, ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್​​ನ ಶೇ. 52ರಷ್ಟು ಹಣವನ್ನು ಕೆಲವೇ ಸಮುದಾಯದ ಸಂಸ್ಥೆಗಳಿಗೆ ನೀಡಲಾಗಿದೆ. 8 ಮಡಿವಾಳ‌, 2 ಯಾದವ, 01 ಹೆಳವ, ಸವಿತಾ ಸಮಾಜದ 01 ಸಂಘಗಳಿಗೆ ಅನುದಾನ ನೀಡಲಾಗಿದೆ. ಟೀ. ನರಸೀಪುರ ಒಂದೇ ತಾಲೂಕಿಗೆ 13 ಸಮುದಾಯ ಭವನಗಳು ಮಂಜೂರು…

Read More