Headlines

ರಾಜ್ಯಸಭಾ ನಾಮಪತ್ರ ತಿರಸ್ಕೃತ, ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ – Kannada News

ನವದೆಹಲಿ, ಜೂನ್ 11: ರಾಜ್ಯಸಭಾ ನಾಮಪತ್ರ(Rajya Sabha Nomination) ತಿರಸ್ಕೃತಗೊಂಡಿರುವ ವಿಚಾರವಾಗಿ ಕಾಂಗ್ರೆಸ್‌ನ ಹಿರಿಯ ನಾಯಕಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ತೆಲಂಗಾಣ ಉಸ್ತುವಾರಿ ಮೀನಾಕ್ಷಿ ನಟರಾಜನ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ತಮಗೆ ನ್ಯಾಯ ಸಿಗಲಿದೆ ಎಂಬ ದೃಢ ವಿಶ್ವಾಸದೊಂದಿಗೆ ಅವರು ಸಲ್ಲಿಸಿರುವ ಅರ್ಜಿಯು ಇಂದು ಬೆಳಗ್ಗೆ ತುರ್ತು ವಿಚಾರಣೆಗಾಗಿ ಪಟ್ಟಿಯಾಗುವ ಸಾಧ್ಯತೆಯಿದ್ದು, ಅವರ ಉಮೇದುವಾರಿಕೆ ಮರುಸ್ಥಾಪನೆಯಾಗುವ ನಿಟ್ಟಿನಲ್ಲಿ ಹೊಸ ಭರವಸೆ ಮೂಡಿಸಿದೆ. ಕಾಂಗ್ರೆಸ್ ಸ್ಪಷ್ಟನೆ ತೆಲಂಗಾಣದಲ್ಲಿ ದಾಖಲಾಗಿರುವ…

Read More

11 ದಿನಕ್ಕೆ 47 ಸಿನಿಮಾ ಸಹಿ ಹಾಕಿದ ನಟ; ನಂತರ ಆಸ್ಪತ್ರೆ ಬಿಲ್ ಕಟ್ಟಲೂ ದುಡ್ಡಿರಲಿಲ್ಲ – Kannada News

1990ರಲ್ಲಿ ಬಿಡುಗಡೆಯಾದ ‘ಆಶಿಕಿ’ ಚಿತ್ರದ ಮೂಲಕ ನಟ ರಾಹುಲ್ ರಾಯ್ ಒಂದೇ ರಾತ್ರಿಯಲ್ಲಿ ಬಾಲಿವುಡ್‌ನ ಸೂಪರ್‌ಸ್ಟಾರ್ ಆಗಿ ಹೊರಹೊಮ್ಮಿದರು. ಈ ಚಿತ್ರವು ಭಾರತೀಯ ಚಿತ್ರರಂಗದ ಅತಿ ದೊಡ್ಡ ಮ್ಯೂಸಿಕಲ್ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗುವ ಮೂಲಕ, ಅವರನ್ನು ದೇಶದ ಯುವಕರ ದಿಕ್ಸೂಚಿಯನ್ನಾಗಿ ಮಾಡಿತು. ರಾಹುಲ್ ರಾಯ್ ಅವರ ಕ್ರೇಜ್ ಎಷ್ಟಿತ್ತೆಂದರೆ, ಅಭಿಮಾನಿಗಳು ತಮ್ಮ ಮಲಗುವ ಕೋಣೆಗಳಲ್ಲಿ ಅವರ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದರು. ಈ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಅವರು ಕೇವಲ 11 ದಿನಗಳಲ್ಲಿ ಬರೋಬ್ಬರಿ 47 ಸಿನಿಮಾಗಳಿಗೆ ಸಹಿ ಹಾಕುವ ಮೂಲಕ…

Read More

ಸರ್ಪ್ರೈಸ್ ಕೊಡಲು ಬಂದವರಿಗೆ ಸರ್ಪ್ರೈಸ್ ಕೊಟ್ಟ ರಾಜಮೌಳಿ

ಎಸ್ಎಸ್ ರಾಜಮೌಳಿ (Rajamouli), ಭಾರತದ ನಂಬರ್ 1 ನಿರ್ದೇಶಕ. ‘ಆರ್​​ಆರ್​​ಆರ್’ ಮೂಲಕ ವಿಶ್ವಮಟ್ಟದಲ್ಲಿ ಗುರುತು ಪಡೆದುಕೊಂಡಿರುವುದು ಮಾತ್ರವೇ ಅಲ್ಲದೆ, ಹಾಲಿವುಡ್ ನಿರ್ದೇಶಕರು, ನಿರ್ಮಾಣ ಸಂಸ್ಥೆಗಳು ಸಹ ತಮ್ಮೊಟ್ಟಿಗೆ ಕೆಲಸ ಮಾಡುವಂತೆ ರಾಜಮೌಳಿ ಅವರನ್ನು ಕೇಳುತ್ತಿವೆ. ಭಾರತದ ಟಾಪ್ ನಿರ್ದೇಶಕ ಆಗಿದ್ದರೂ ಸಹ ರಾಜಮೌಳಿ ಅವರು ಯಾವುದೇ ಅಹಂ ಇಲ್ಲದೆ, ಬಲು ಸರಳ ಮತ್ತು ವಿನಯವಂತಿಕೆಯಿಂದ ಇರುತ್ತಾರೆ. ಸಹಾಯ ಕೇಳಿ ಬರುವ ಕಿರಿಯ ಸಿನಿಮಾ ಕರ್ಮಿಗಳಿಗೆ ಸಹಾಯ ಮಾಡುತ್ತಾರೆ. ಇದೀಗ ರಾಜಮೌಳಿ ಅವರಿಗೆ ಸರ್ಪ್ರೈಸ್ ನೀಡಲು ಬಂದ ಕಿರಿಯ…

Read More

ಕರ್ನಾಟಕ ಎಂಎಲ್ಸಿ ಚುನಾವಣೆ: ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್ – Kannada News

ಬೆಂಗಳೂರು, ಜೂನ್​​ 11: ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಕಣವು ತೀವ್ರ ಕುತೂಹಲ ಮೂಡಿಸಿದೆ. ಜೆಡಿಎಸ್ ನಾಯಕರಿಗೆ ಒಂದು ಲೆಕ್ಕದಲ್ಲಿ ಡಬಲ್ ಟೆನ್ಷನ್ ಶುರುವಾಗಿದೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಸವಾಲಾಗಿ ಪರಿಣಮಿಸಿದೆ. ಎನ್​ಡಿಎಯ ಮೂರನೇ ಅಭ್ಯರ್ಥಿ ಗೆಲುವಿಗೆ ಸದ್ಯ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ಮತಗಳನ್ನು ಕಾಂಗ್ರೆಸ್ ಪಾಳಯದಿಂದ ಸೆಳೆಯಬೇಕಾದ ಅನಿವಾರ್ಯತೆ ಜೆಡಿಎಸ್ ಮೇಲಿದೆ. ಇದು ಒಂದು ಕಡೆಯಾದರೆ, ಇನ್ನೊಂದು ಕಡೆ ಪಕ್ಷದೊಳಗೆ ಅಡ್ಡ ಮತದಾನದ ಭೀತಿ…

Read More

17ನೇ ವಯಸ್ಸಿಗೆ ನಕ್ಸಲ್ ಆಗ ಹೊರಟಿದ್ದ ಪವನ್ ಕಲ್ಯಾಣ್; ತಡೆದಿದ್ದು ಅಣ್ಣ ಚಿರಂಜೀವಿ – Kannada News

ಟಾಲಿವುಡ್‌ನ ನಟ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ತಮ್ಮ ಹದಿಹರೆಯದ ದಿನಗಳ ಕುರಿತು ಅತ್ಯಂತ ಶಾಕಿಂಗ್ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಾವು ಒಂದು ಕಾಲದಲ್ಲಿ ನಕ್ಸಲ್ ಆಗಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ಅಣ್ಣ ಮೆಗಾಸ್ಟಾರ್ ಚಿರಂಜೀವಿ ತಮ್ಮನ್ನು ತಡೆದು ದಾರಿ ತೋರಿಸಿದ್ದಾಗಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರಿಗೆ 17-21 ವರ್ಷ ವಯಸ್ಸಾಗಿದ್ದಾಗ ಸಮಾಜದಲ್ಲಾಗುತ್ತಿದ್ದ ಅನ್ಯಾಯಗಳ ವಿರುದ್ಧ ಭಾರಿ ಸಿಟ್ಟು ಇತ್ತಂತೆ.‘ಆ ವಯಸ್ಸಿನಲ್ಲಿ ನನಗೆ ಗನ್ ಹಿಡಿದು ನಕ್ಸಲೈಟ್ ಸೇರುವ ಹುಚ್ಚು ಆಲೋಚನೆ…

Read More

Viral: ಕಾರ್ಪೊರೇಟ್ ಕೆಲಸದ ಸ್ಥಳಗಳಲ್ಲಿನ ಐದು ವಿಷಕಾರಿ ಅಂಶಗಳನ್ನು ಟೀಕಿಸಿದ ಸ್ಟಾರ್ಟ್ಅಪ್ ಸಂಸ್ಥಾಪಕಿ – Kannada News

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳವಿದ್ರೂ ಒತ್ತಡ ಹೆಚ್ಚೇ ಇರುತ್ತದೆ. ಹೀಗಾಗಿ ಈ ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು ಅನುಭವಿಸುವ ಒತ್ತಡ ಹೇಳತೀರದು. ಜವಾಬ್ದಾರಿಗಳಿಂದ ತಪ್ಪಿಸಿಕೊಳ್ಳಲಾಗದೇ ಅನಿವಾರ್ಯಕ್ಕೆ ಕೆಲಸ ಮಾಡುವವರು ಇದ್ದಾರೆ. ಇದೀಗ ಬೆಂಗಳೂರು (Bengaluru) ಮೂಲದ ಸ್ಟಾರ್ಟ್ಅಪ್ ಸಂಸ್ಥಾಪಕಿಯೊಬ್ಬರು ಭಾರತೀಯ ಕೆಲಸದ ಸ್ಥಳಗಳಲ್ಲಿ ಸರ್ವೇ ಸಾಮಾನ್ಯವಾಗಿರುವ ವಿಷಕಾರಿ ವಿಷಯಗಳನ್ನು ಟೀಕಿಸಿದ್ದಾರೆ. ಲಿಂಕ್ಡ್ ಇನ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಂಸ್ಥಾಪಕಿ ಅಲೂನಾ (Aloona) ಲಿಂಕ್ಡ್ ಇನ್…

Read More

ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು, ಮೈಸೂರು ಜನರಿಗೆ ಕುಡಿಯುವ ನೀರಿನ ಸಂಕಷ್ಟ – Kannada News

ಮೈಸೂರು, ಜೂನ್ 11: ಈ ಬಾರಿ ಜೂನ್ ಅರ್ಧ ತಿಂಗಳು ಕಳೆಯುತ್ತಾ ಬಂದರೂ ಆಗೊಮ್ಮೆ, ಈಗೊಮ್ಮೆ ಒಂದೊಂದು ಮಳೆ ಬಂದಿದೆ ಅಷ್ಟೇ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಭಾಯ ಇರುವ ಕಾರಣ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಆತಂಕಕಾರಿಯಾಗಿ ಕುಸಿದಿದೆ. ಸದ್ಯ ಜಲಾಶಯದ ನೀರಿನ ಮಟ್ಟ 81 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 124 ಅಡಿಗಳಾಗಿವೆ. ಸದ್ಯ ಕೆಆರ್‌ಎಸ್‌ನಲ್ಲಿ ಸಂಗ್ರಹವಾಗಿರುವ ನೀರು ಕೇವಲ 11 ಟಿಎಂಸಿ. ಇದರಲ್ಲಿ 4 ರಿಂದ 5 ಟಿಎಂಸಿ ನೀರು ಡೆಡ್…

Read More

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ – Kannada News

ಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ Image Credit source: JDS X Account ಬೆಂಗಳೂರು, ಜೂನ್​​ 12: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ…

Read More

ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ! – Kannada News

ತಾಯಿ ಜತೆ ಸತೀಶ್ ಅಲಿಯಾಸ್ ಸಲೀಂImage Credit source: tv9 ಮಂಗಳೂರು, ಜೂನ್ 11: ದಕ್ಷಿಣ ಕನ್ನಡ (Dakashina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ, ಇದೀಗ ಮನೆಗೆ ಮರಳಿದ್ದಾನೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದು ತಾಯಿಯನ್ನು ಸೇರಿದ ಅಪರೂಪದ ವ್ಯಕ್ತಿ. 2000ನೇ…

Read More

ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…

Read More