Headlines

ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ – Kannada News | AHINDA Convention in Hubballi Backs Siddaramaiah Amidst Karnataka CM Change Talks

ಹುಬ್ಬಳ್ಳಿ, ಜ.21: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಅಹಿಂದ ಸಮ್ಮೇಳನ (AHINDA Rallies for Siddaramaiah) ನಡೆದಿದೆ. ಇದೀಗ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಬಣದ ನಡುವೆ ಮುಸುಕಿನ ಗುದ್ದಾಟ ಜೋರಾಗಿರುವಂತೆ ಕಾಣುತ್ತಿದೆ. ನವೆಂಬರ್​ ಕ್ರಾಂತಿ, ಡಿಸೆಂಬರ್​​ ಕ್ರಾಂತಿ ಎಂದೆಲ್ಲ ವಿರೋಧ ಪಕ್ಷದ ನಾಯಕರ ಜತೆಗೆ ಕಾಂಗ್ರೆಸ್​​​ನ ಕೆಲವು ನಾಯಕರು ಕೂಡ ಹೇಳಿಕೆಯನ್ನು ನೀಡುತ್ತಿದ್ದರು. ಇದೀಗ ಬಹಿರಂಗವಾಗಿ ಸಿಎಂ ಸಿದ್ಧರಾಮಯ್ಯ ಪರ ಅಹಿಂದ ನಾಯಕರು ನಿಂತಿದ್ದಾರೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಸಿಎಂ ಆಗಿ…

Read More

IND vs NZ: ಟಿ20 ಸರಣಿ ಟ್ರೋಫಿಯ ವಿಶೇಷತೆ ಏನು ಗೊತ್ತಾ? ವಿಡಿಯೋ ನೋಡಿ – Kannada News | India vs NZ T20 Series Trophy: Sustainable Design from Upcycled Bats and Balls

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿದೆ. ಇದು ಪಂದ್ಯದ ವಿಚಾರವಾದರೆ, ಇನ್ನು ಈ ಸರಣಿ ವಿಜೇತರಿಗೆ ನೀಡಲಿರುವ ಟ್ರೋಫಿ ತನ್ನ ವೈಶಿಷ್ಟ್ಯಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಸರಣಿಗಾಗಿ ನಿರ್ಮಿಸಿರುವ…

Read More

ಕಟ್ಟುನಿಟ್ಟಿನ ಕ್ರಮ: ಇನ್ಮುಂದೆ ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ – Kannada News | Transport Minister Ramalinga Reddy instructs 8 Rules mandatory to sleeper coach buses

ಬೆಂಗಳೂರು, (ಜನವರಿ 21): ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತ (Chitradruga Bus Accident) ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಖಾಸಗಿ ಬಸ್ ಮಾಲೀಕರು,ಬಸ್ ಕೋಚ್ ನಿರ್ಮಾಣ ಕಂಪನಿಗಳ ಮಾಲೀಕರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಈ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಯಾವ ರೀತಿಯಲ್ಲಿ ಬಸ್ ಗಳ ಬಾಡಿ ಬಿಲ್ಡಿಂಗ್ ಮಾಡಬೇಕು? ಎಷ್ಟು ಎಮರ್ಜೆನ್ಸಿ…

Read More

IND vs NZ: 6,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ – Kannada News | India vs NZ T20: Rinku Singh’s Unbeaten 44 Off 20 Balls Secures Mammoth 239 Total

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್​ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್​ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು. ತಂಡದ ಪರ ಕೊನೆಯ ಓವರ್​ಗಳಲ್ಲಿ ಬೌಂಡರಿಗಳ ಮಳೆಗರೆದ ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಈ…

Read More

Gratuity Calculator: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ – Kannada News | Gratuity calculator, formula to count how much money you get from employer after end of the service

Gratuity Calculator: ನೀವು ಉದ್ಯೋಗಿಯೇ? ನಿಮಗೆ ಪಿಎಫ್ ಖಾತೆ ಇದೆಯೇ? ನೀವು ಇಪಿಎಫ್‌ನಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಉದ್ಯೋಗ ಸೇವೆಯ ಸಮಯದಲ್ಲಿ, ನಿಮ್ಮ ಸಂಬಳವನ್ನು ಪ್ರತಿ ತಿಂಗಳು ಕಡಿತಗೊಳಿಸಿ ಪಿಎಫ್ ಖಾತೆಗೆ ಜಮಾ ಮಾಡಲಾಗುತ್ತದೆ. ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ನೀವು ಇದರಿಂದ ಹಣವನ್ನು ಭಾಗಶಃ ಹಿಂಪಡೆಯಬಹುದು. ನಿವೃತ್ತಿಯ ನಂತರ ನೀವು ಅದನ್ನು ಸಂಪೂರ್ಣವಾಗಿ ತೆಗೆದುಕೊಳ್ಳಬಹುದು. ಪಿಎಫ್ ಖಾತೆಯನ್ನು ಹೊಂದಿರುವವರು ತಮ್ಮ ಸೇವೆಯನ್ನು ಅವಲಂಬಿಸಿ ನಿವೃತ್ತಿಯ ನಂತರ ಇಪಿಎಸ್ ಪಿಂಚಣಿಯನ್ನು ಸಹ ಪಡೆಯುತ್ತಾರೆ. ಉದ್ಯೋಗಿಗಳಿಗೆ ಇಪಿಎಫ್, ಇಪಿಎಸ್…

Read More

IND vs NZ: ವಿಶೇಷ ಶತಕ ಪೂರೈಸಿ ಬಾಬರ್ ದಾಖಲೆ ಮುರಿದ ಸೂರ್ಯಕುಮಾರ್

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕಳೆದೊಂದು ವರ್ಷದಿಂದ ಉತ್ತಮ ಫಾರ್ಮ್​ನಲಿಲ್ಲ. ಅವರ ಬ್ಯಾಟ್​ನಿಂದ ಕಳೆದೊಂದು ವರ್ಷದಲ್ಲಿ ಒಂದೇ ಒಂದು ಅರ್ಧಶತಕ ಸಿಡಿದಿಲ್ಲ. ಆಗಿದ್ದರೂ ಅವರಿಗೆ ತಂಡದಲ್ಲಿ ಸತತ ಅವಕಾಶಗಳು ಸಿಗುತ್ತಿವೆ. ಅದಕ್ಕೆ ಕಾರಣ ಅವರಿಗೆ ತಂಡದ ನಾಯಕತ್ವವಹಿಸಿರುವುದು. ಈ ಮಾತನ್ನು ಹಲವಾರು ಪಂಡಿತರು ಹಲವು ಬಾರಿ ಹೇಳಿದ್ದಾರೆ. ಇದೀಗ 2026 ರ ವರ್ಷವನ್ನಾದರೂ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ಆರಂಭಿಸುತ್ತಾರೆ ಎಂದು ಎಲ್ಲರೂ ಆಶಿಸಿದ್ದರು. ಅದರಂತೆ ಈ ಪಂದ್ಯದಲ್ಲಿ ಸೂರ್ಯ ಉತ್ತಮ ಆರಂಭ ಪಡೆದುಕೊಂಡರಾದರೂ ಅದನ್ನು…

Read More

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ. Source link

Read More

ಬೆಂಗಳೂರಿನ ಬಡ ರೋಗಿಗಳಿಗೆ ಸಿಹಿಸುದ್ದಿ: ಕೆ ಸಿ ಜನರಲ್ ಆಸ್ಪತ್ರೆಯನ್ನು ಹೈಟೆಕ್ ಮಾಡಲು ಮುಂದಾದ ಆರೋಗ್ಯ ಇಲಾಖೆ – Kannada News | KCG Hospital Malleswaram Boosts Patient Care with 50 Bed Trauma Unit and DNB Block

ಬೆಂಗಳೂರು, ಜ.21: ಬೆಂಗಳೂರು ಜನರಿಗೆ ಒಂದು ಸಿಹಿಸುದ್ದಿ ಇದೆ. ವಿಕ್ಟೋರಿಯಾ ಬೌರಿಂಗ್ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೊವಿಡ್ ಬಳಿಕ ವಿಕ್ಟೋರಿಯಾದಲ್ಲಿ ನಿರಂತರವಾಗಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಒತ್ತಡ ಹೆಚ್ಚಾಗಿದೆ . ಇದೀಗ ಈ ಒತ್ತಡವನ್ನು ಕಡಿಮೆ ಮಾಡಲು, ಮಲ್ಲೇಶ್ವರಂನಲ್ಲಿ ಪ್ರತಿಷ್ಠಿತ ಕೆ ಸಿ ಜನರಲ್ ಆಸ್ಪತ್ರೆಯನ್ನು (K C General Hospital) ಹೈಟೆಕ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಕೆಸಿಜಿ ಆಸ್ಪತ್ರೆಯಲ್ಲಿ ಮುಂದಿನ ತಿಂಗಳಿನಿಂದ 50 ಬೆಡ್ ವ್ಯವಸ್ಥೆಯ ಟ್ರಾಮಾ ಎಮೆರ್ಜೆನ್ಸಿ…

Read More

ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ – Kannada News | Ambigara Chowdaiya Jayantotsava: Massive Procession and Floral Tribute Held in Kalaburagi

ಕಲಬುರಗಿ, ಜ.21: ಜಿಲ್ಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಇದು ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವವಾಗಿದ್ದು, ಈ ಸಂದರ್ಭದಲ್ಲಿ ಕಲಬುರಗಿ ನಗರವು ವಿಶೇಷ ಮೆರವಣಿಗೆ ಮತ್ತು ಕಾರ್ಯಕ್ರಮಗಳಿಗೆ ಸಾಕ್ಷಿಯಾಯಿತು. ಜಯಂತ್ಯೋತ್ಸವದ ಅಂಗವಾಗಿ, ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೂ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಮೆರವಣಿಗೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರವನ್ನು ಕೊಂಡೊಯ್ಯಲಾಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಯ ಶೋಭೆಯನ್ನು ಹೆಚ್ಚಿಸಿದವು. ಒಂಟೆಗಳು, ಕುದುರೆಗಳು, ಹಾಗೆಯೇ ಪುರುಷ ಮತ್ತು ಮಹಿಳಾ…

Read More

ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಅದರಲ್ಲಿರುವ ಅಂಶವಾದರೂ ಏನು? – Kannada News | Why Karnataka Governor Thaawarchand Gehlot refuses to address joint session of legislature, here Is reason

ಬೆಂಗಳೂರು (ಜನವರಿ.21): ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ ಕಾನೂನು ಸಚಿವ ಎಚ್​​​ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ಭಾಷಣದಲ್ಲಿರುವ ಕೆಲ ಅಂಶಗಳನ್ನ ಕೈಬಿಡುವಂತೆ…

Read More