Headlines

IND vs NZ: ವಾರಿಯರ್ ವಿರಾಟ್; ವಿಶ್ವ ದಾಖಲೆಯ ಶತಕ ಸಿಡಿಸಿದ ಕೊಹ್ಲಿ – Kannada News | Virat Kohli’s Historic Century: Record Breaking 54th ODI Ton Steers India vs NZ

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಮತ್ತೆ ಆಪತ್ಭಾಂದವನಾದ ವಿರಾಟ್ ಕೊಹ್ಲಿ (Virat Kohli) ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ. ನ್ಯೂಜಿಲೆಂಡ್ ನೀಡಿದ 338 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ವಿಕೆಟ್ ಕಳೆದುಕೊಂಡರೂ, ಇನ್ನೊಂದು ತುದಿಯಲ್ಲಿ ಸಂಯಮದಿಂದ ಬ್ಯಾಟ್ ಬೀಸಿದ ಕೊಹ್ಲಿ 93 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಆರಂಭಿಕ ಆಘಾತಕ್ಕೆ ಗುರಿಯಾಗಿದ್ದ ಟೀಂ…

Read More

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್ – Kannada News | Central govt employees get new salary account package, that includes big insurance coverage and other benefits

ನವದೆಹಲಿ, ಜನವರಿ 18: ಕೇಂದ್ರ ಸರ್ಕಾರಿ ನೌಕರರಿಗೆ ಖುಷಿಯ ಸುದ್ದಿ ಇದು. ಒಂದೇ ಅಕೌಂಟ್​ನಲ್ಲಿ ಬ್ಯಾಂಕಿಂಗ್, ಇನ್ಷೂರೆನ್ಸ್ ಮತ್ತು ಕಾರ್ಡ್ ಸಂಬಂಧಿತ ಅನುಕೂಲಗಳು ಒಟ್ಟಿಗೆ ಲಭ್ಯ ಇರುವ ಸಮಗ್ರ ಸ್ಯಾಲರ್ ಅಕೌಂಟ್ ಪ್ಯಾಕೇಜ್ ಅನ್ನು ಸರಕಾರ ಬಿಡುಗಡೆ ಮಾಡಿದೆ. ನೌಕರರ ಹಣಕಾಸು ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸಲು ಸ್ಯಾಲರಿ ಅಕೌಂಟ್ ಪ್ಯಾಕೇಜ್ ಅನ್ನು ಜಾರಿಗೆ ತರುವಂತೆ ಸರ್ಕಾರ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಿಗೆ ತಿಳಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ಸ್ಯಾಲರಿ ಅಕೌಂಟ್​ಗಳು ಎಸ್​ಬಿಐ, ಯುಬಿಐ, ಪಿಎನ್​ಬಿ ಇತ್ಯಾದಿ ಸರ್ಕಾರಿ…

Read More

ಬಲಿಷ್ಠ ದೇಹ, ಮಗುವಿನ ಮನಸ್ಸು, ಶಿಸ್ತಿನ ಆಟ: ಆದರೆ ಅಷ್ಟೇ ಸಾಕಾಗಲಿಲ್ಲ ಗೆಲ್ಲಲು – Kannada News | Bigg Boss Kannada 12: Raghu evicted as fifth runner up

ಬಿಗ್​​ಬಾಸ್ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಫಿನಾಲೆ ತಲುಪಿದ ಆರು ಮಂದಿಯಲ್ಲಿ ಈಗಾಗಲೇ ಧನುಶ್ ಮನೆಯಿಂದ ಹೊರ ನಡೆದಿದ್ದಾರೆ. ಧನುಶ್, ಟಾಸ್ಕ್ ಮಾಸ್ಟರ್ ಎನಿಸಿಕೊಂಡಿದ್ದರು, ಅದ್ಭುತವಾಗಿ ಆಡಿದ್ದರು, ಒಳ್ಳೆಯ ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು, ಅನವಶ್ಯಕ ವಿವಾದ, ಜಗಳಗಳನ್ನು ಮಾಡಿರಲಿಲ್ಲ. ಅದರ ಪ್ರತಿರೂಪದಂತೆ ಇದ್ದವರು ರಘು. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರೂ ಸಹ ತಮ್ಮ ಆಟ, ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು ರಘು. ಇದೀಗ ರಘು ಅವರು ಐದನೇ ಸ್ಪರ್ಧಿಯಾಗಿ ಮನೆಯಿಂದ ಹೊರಗೆ ಬಂದಿದ್ದಾರೆ. ರಘು ಅವರು ಬಿಗ್​​ಬಾಸ್…

Read More

ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದ ಸಾರಾ ಮಹೇಶ್​​ – Kannada News | Sa Ra Mahesh Says He Is Ready to Contest Against GT Deve Gowda in Chamundeshwari Constituency

ಬೆಂಗಳೂರು, ಜನವರಿ 18: ವಿಧಾನಸಭೆ ಚುನಾವಣೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಅದಾಗಲೇ ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ ಹಾಗೂ ಚುನಾವಣಾ ರಣತಂತ್ರ ಶುರುವಾಗಿದೆ. ಹೀಗಿರುವಾಗ ಜೆಡಿಎಸ್ ಮುಖಂಡ ಸಾ.ರಾ. ಮಹೇಶ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರ ವಿರುದ್ಧ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಕ್ಷದ ನಿರ್ದೇಶನದಂತೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಘೋಷಿಸಿದ್ದಾರೆ. ಹಲವು ಬಾರಿ ಜಿ.ಟಿ. ದೇವೇಗೌಡರನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿರುವ ಸಾ.ರಾ. ಮಹೇಶ್, ಈಗ ಅವರ ಮನವೊಲಿಕೆಯ…

Read More

IND vs NZ: ‘ಸಾಕು ಹೋಗು’; ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ – Kannada News | Daryl Mitchell’s ODI Masterclass Troubles India: Kohli’s Reaction to NZ Star’s Centuries

ಭಾರತ ಪ್ರವಾಸ ಕೈಗೊಂಡಿದ್ದ ನ್ಯೂಜಿಲೆಂಡ್ ತಂಡ ದುರ್ಬಲವಾಗಿ ಕಂಡಿರಬಹುದು, ಆದರೆ ಅದರ ಕೆಲವು ಸ್ಟಾರ್ ಆಟಗಾರರು ಇಲ್ಲದಿದ್ದರೂ, ಅದು ಟೀಮ್ ಇಂಡಿಯಾವನ್ನು ತೊಂದರೆಗೊಳಿಸಿತು. ಏಕದಿನ ಸರಣಿಯ ಮೊದಲ ಪಂದ್ಯವನ್ನು ಸೋತ ನಂತರ, ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಎರಡನೇ ಪಂದ್ಯವನ್ನು ಗೆದ್ದಿತು. ಮೂರನೇ ಪಂದ್ಯದಲ್ಲಿ, ಅದು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಗಳಿಸಿತು. ಮೂರು ಪಂದ್ಯಗಳಲ್ಲಿ, ನ್ಯೂಜಿಲೆಂಡ್‌ನ ಒಬ್ಬ ಆಟಗಾರ ಟೀಮ್ ಇಂಡಿಯಾಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದರು: ಡ್ಯಾರಿಲ್ ಮಿಚೆಲ್, ಮೂರನೇ ಪಂದ್ಯದಲ್ಲೂ ಅದ್ಭುತ ಶತಕ…

Read More

ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ – Kannada News | Bigg Boss Kannada 12: Fans gathered near Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಆರು ಮಂದಿ ಫಿನಾಲೆ ಸ್ಪರ್ಧಿಗಳ ಪೈಕಿ ಇದೀಗ ಧನುಶ್ ಮತ್ತು ರಘು ಹೊರಗೆ ಬಂದಿದ್ದಾರೆ. ಇನ್ನು ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ…

Read More

‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್ – Kannada News | Gilli Is The Bigg Boss Winner Fans shouts Infront Of Jollywood Studio

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಗಿಲ್ಲಿನೇ ವಿನ್ನರ್ ಎಂದು ಅಭಿಮಾನಿಗಳು ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಭಿಮಾನಿಗಳ ಸಂಖ್ಯೆ ಸ್ಟುಡಿಯೋ ಹೊರ ಭಾಗದಲ್ಲಿ ಹೆಚ್ಚುತ್ತಲೇ ಇದೆ. ಗಿಲ್ಲಿ ನಿಜವಾದ ಕ್ರೇಜ್​​ನ ಈ ವಿಡಿಯೋ ತೋರಿಸುತ್ತದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಸ್ಸಾಮ್​ನಲ್ಲಿ ಬಾಗುರುಂಬಾ ದಹೋವು 2026; 10,000 ಬೋಡೋ ಕಲಾವಿದರ ನೃತ್ಯ ವೀಕ್ಷಿಸಿ ಶ್ಲಾಘಿಸಿದ ಮೋದಿ – Kannada News | Bagurumba Dwhou in Guwahati was an experience I’ll always remember, says PM Narendra Modi

ಗುವಾಹಟಿ, ಜನವರಿ 18: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಬಾಗುರುಂಬಾ ದಹೋವು (Bagurumba Dwhou) 2026 ಉತ್ಸವದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಅಸ್ಸಾಮ್​ನ ಸಾಂಸ್ಕೃತಿ ಪರಂಪರೆ ಅನಾವರಣಗೊಂಡಿತು. ಒಂದು ಕಾಲದಲ್ಲಿ ತುಪಾಕಿ, ಗನ್​ಗಳನ್ನು ಹಿಡಿದು ಪ್ರತ್ಯೇಕತೆಗೆ ಹೋರಾಡುತ್ತಿದ್ದ ಬೋಡೋ ಜನಾಂಗದವರು ಇದೀಗ ತಮ್ಮ ಅದ್ಭುತ ಸಾಂಸ್ಕೃತಿಕ ವೈಭವ ಪ್ರದರ್ಶಿಸಿದರು. ಬೋಡೋ ಸಮುದಾಯದ 10,000ಕ್ಕೂ ಅಧಿಕ ಕಲಾವಿದರು ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನೀಡಿರು. ಪ್ರಧಾನಿ ನರೇಂದ್ರ ಮೋದಿ ಅವರು ಈ ದೃಶ್ಯ…

Read More

ಶರಣಾಗಿ ವರ್ಷಕಳೆದ್ರೂ ಬಿಡುಗಡೆಯಾಗದ ನಕ್ಸಲರು: ಮಗನಿಗಾಗಿ ಜೀವ ಕೈಯಲ್ಲಿ ಹಿಡಿದು ಕುಳಿತ ತಾಯಿ – Kannada News | Surrendered Naxalite Not Released Even After a Year: Mother holds life for her son

ರಾಯಚೂರು, ಜನವರಿ 18: ಅವರೆಲ್ಲಾ ವ್ಯವಸ್ಥೆ ವಿರುದ್ಧ ತೊಡೆ ತಟ್ಟಿ ಶಸ್ತ್ರ ಸಜ್ಜಿತರಾಗಿ ನಕ್ಸಲರು (Naxals) ಅನ್ನೋ ಹಣೆ ಪಟ್ಟಿಕೊಂಡಿರುವವರು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎದುರು ಕಳೆದ ವರ್ಷ ಶರಣಾಗಿರುವ ಆರು ಜನ ನಕ್ಸಲರಿಗೆ ಈವರೆಗೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ರಾಯಚೂರಿನ ನಕ್ಸಲ್ ಮಾರೆಪ್ಪ ಅರೋಲಿ ಕುಟುಂಬ ಮಗನ ಬಿಡುಗಡೆಗಾಗಿ ಅಂಗಲಾಚುತ್ತಿದೆ. ಸಾಯುವುದರೊಳಗೆ ಹೆತ್ತ ಮಗನನ್ನ ನೋಡುವ ಬಯಕೆಯಲ್ಲಿ ತಾಯಿ ನಿತ್ಯ ಕಣ್ಣೀರಿಡುತ್ತಿದ್ದಾರೆ. ನಮಗೆ ಸರ್ಕಾರದ ಸವಲತ್ತು ಬೇಡ; ಮಗ ಬೇಕು ಶಾಂತಿಗಾಗಿ ನಾಗರಿಕ…

Read More

IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ – Kannada News | Rohit Sharma’s Batting Woes: New Zealand ODI Series Disaster and Career Low as Opener

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಹೊಸ ವರ್ಷ ಚೆನ್ನಾಗಿ ಆರಂಭವಾಗಿಲ್ಲ. 2027 ರ ಏಕದಿನ ವಿಶ್ವಕಪ್‌ಗಾಗಿ (2027 World Cup) ಟೀಂ ಇಂಡಿಯಾ ತಂಡದಲ್ಲಿ ಭಾಗವಾಗಬೇಕೆಂದು ಆಶಿಸಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿಯೂ ರೋಹಿತ್ ಕೇವಲ 11…

Read More