ಭಾರತ U19 ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ – Kannada News
ಈ ವರ್ಷದ ಆರಂಭದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದಲ್ಲಿ ಭಾರತ ಅಂಡರ್-19 ತಂಡವು (India U19 Squad 2026) ಅಂಡರ್-19 ವಿಶ್ವಕಪ್ ಗೆದ್ದಿತು. ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ ಮತ್ತು ಅಭಿಗ್ಯಾನ್ ಕುಂಡು ಅವರಂತಹ ಯುವ ಪ್ರತಿಭೆಗಳು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದವು. ಇದೀಗ ಭಾರತ ಅಂಡರ್ 19 ತಂಡ ಶ್ರೀಲಂಕಾ ಪ್ರವಾಸಕ್ಕೆ ಸಿದ್ಧವಾಗಿದೆ. ಈ ಪ್ರವಾಸದಲ್ಲಿ ಭಾರತ ಯುವ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೆ…