Headlines

BAN vs AUS: ಸೊನ್ನೆಗೆ 3 ವಿಕೆಟ್; ಬಾಂಗ್ಲಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ (Bangladesh vs Australia), ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಹೀನಾಯವಾಗಿ ಸೋತು ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತ್ತು. ಇದೀಗ ಸರಣಿಯ ಎರಡನೇ ಪಂದ್ಯದಲ್ಲೂ ಕಾಂಗರೂಗಳ ಬ್ಯಾಟಿಂಗ್‌ ವಿಭಾಗ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದೆ. ಬಾಂಗ್ಲಾ ನೆಲದಲ್ಲಿ ನೆಲಕಚ್ಚಿ ಆಡುವುದನ್ನು ಮರೆತಿರುವ ಆಸೀಸ್ ಬ್ಯಾಟರ್​ಗಳು ಒಂದಂಕಿ ದಾಟಲು ಪರದಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡದ ಅಗ್ರ ಮೂವರು ಬ್ಯಾಟರ್​ಗಳು…

Read More

Welcome To The Jungle: 2000 ಕೋಟಿ ರೂ. ನಕಲಿ ಸಿನಿಮಾ; ಫ್ಲಾಪ್ ನಟ ಅಕ್ಷಯ್ ಕುಮಾರ್ ಪರಿಸ್ಥಿತಿ ಇದು – Kannada News

ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ವೆಲ್ಕಮ್’ ಸರಣಿಯ ಮೂರನೇ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಸಿನಿಮಾದ ಅದ್ದೂರಿ ಟ್ರೇಲರ್ ಗುರುವಾರ (ಜೂನ್ 11) ಬಿಡುಗಡೆಯಾಗಿದೆ. 4 ನಿಮಿಷ 10 ಸೆಕೆಂಡ್‌ಗಳ ಈ ಸುದೀರ್ಘ ಟ್ರೇಲರ್ ಪ್ರೇಕ್ಷಕರಿಗೆ ನಗುವಿನ ರಸದೌತಣ ನೀಡುತ್ತಿದ್ದು, ಚಿತ್ರದ ಕ್ರೇಜಿ ಕಥಾಹಂದರವನ್ನು ಬಿಚ್ಚಿಟ್ಟಿದೆ. ಕೊರಿಯೋಗ್ರಾಫರ್ ಹಾಗೂ ನಿರ್ದೇಶಕ ಅಹಮದ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 2000 ಕೋಟಿ ರೂಪಾಯಿ ಬಜೆಟ್​ನ ನಕಲಿ ಸಿನಿಮಾದಲ್ಲಿ ನಟಿಸುವ ಫ್ಲಾಪ್…

Read More

ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ – Kannada News

ಟೆಹ್ರಾನ್, ಜೂನ್ 11: ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ದೇಶವು ಜಾಗತಿಕವಾಗಿ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಚ್ಚುವುದಾಗಿ ಘೋಷಿಸಿದೆ. ಇರಾನ್‌ನ ಇಂಟರ್ನ್ಯಾಷನಲ್ ಸೆಂಟ್ರಲ್ ಕಮಾಂಡ್ ಅನ್ನು ಉಲ್ಲೇಖಿಸಿ ಅಲ್ಲಿನ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯು, ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ವರದಿ ಮಾಡಿದೆ. ಇಂದು ಬಿಡುಗಡೆಯಾದ ಖಾತಮ್ ಅಲ್-ಅನ್ಬಿಯಾ ಸೆಂಟ್ರಲ್ ಹೆಡ್‌ಕ್ವಾರ್ಟರ್ಸ್‌ನ ಅಧಿಕೃತ ಹೇಳಿಕೆಯನ್ನು ಪ್ರೆಸ್ ಟಿವಿ ಪ್ರಸಾರ ಮಾಡಿದೆ. ಈ ಆದೇಶದ ಪ್ರಕಾರ, ತೈಲ ಟ್ಯಾಂಕರ್‌ಗಳು…

Read More

ಭಕ್ತರೇ ಗಮನಿಸಿ, ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ: ನಾಳೆ ಈ ಸಮಯದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಇರುವುದಿಲ್ಲ – Kannada News

ಕೊಲ್ಲೂರು, ಜೂ.11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ನಾಳೆ (ಜೂನ್ 12, ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಅತ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಣೆಯನ್ನು ಹೊರಡಿಸಿದೆ….

Read More

ಡಿಸಿಎಂ ಪವನ್ ಕಲ್ಯಾಣ್​​ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ? – Kannada News

ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಮತ್ತು ಅಲ್ಲು ಅರ್ಜುನ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಲ್ಲು ಅರ್ಜುನ್ ಅವರು, ಎದುರಾಳಿ ಪಕ್ಷದ ಒಬ್ಬ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಪವನ್ ಕಲ್ಯಾಣ್ ಅವರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಬದಲಿಗೆ ಪವನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಪವನ್ ಅವರ ಸಹೋದರ ನಾಗಬಾಬು ಅಂತೂ ಅಲ್ಲು ಅರ್ಜುನ್ ಅವರ ಬಗ್ಗೆ ಸಿಟ್ಟಿನಿಂದ ಪೋಸ್ಟ್ ಸಹ ಹಂಚಿಕೊಂಡಿದ್ದರು. ಬಳಿಕ…

Read More

ಸಾವು ಹೀಗೂ ಬರಬಹುದು: ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು – Kannada News

ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವುImage Credit source: Tv9 kannada ಬ್ರಹ್ಮಾವರ, ಜೂ.11: ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ ಮುದ್ದಾದ ಕಂದಮ್ಮನ ಮೇಲೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು ಪ್ರಾಣ ಕಳೆದುಕೊಂಡ ಅತ್ಯಂತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ಈ ಘಟನೆ…

Read More

ಕೋರ್ಟ್ ಮಹತ್ವದ ಆದೇಶ: RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು, (ಜೂನ್ 11): SC,ST ವಿದ್ಯಾರ್ಥಿಗಳಿಗೆ (Students)  RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು (Free Education)  10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ…

Read More

ಕೈಯಿಂದ ಪ್ರೀಮಿಯಮ್ ಕಟ್ಟಬೇಕಿಲ್ಲ; ಉಚಿತ 7 ಲಕ್ಷ ರೂ ವಿಮಾ ಸೌಲಭ್ಯ ಪಡೆಯುವುದು ಹೇಗೆ? – Kannada News

ಹೆಚ್ಚಿನ ಜನರಿಗೆ ಗೊತ್ತಿಲ್ಲದ ಸಂಗತಿ ಇದು. ಇಪಿಎಫ್ (EPF) ಅಥವಾ ನೌಕರರ ಭವಿಷ್ಯ ನಿಧಿ ಖಾತೆ ಹೊಂದಿರುವವರಿಗೆ ಯಾವುದೇ ಹೆಚ್ಚುವರಿ ಪ್ರೀಮಿಯಂ ಇಲ್ಲದೆ ₹7 ಲಕ್ಷದವರೆಗೆ ಉಚಿತ ಜೀವ ವಿಮೆ (Life Insurance) ಸೌಲಭ್ಯ ಸಿಗುತ್ತದೆ. ಇದನ್ನು ‘ಇಡಿಎಲ್‌ಐ’ (Employees’ Deposit Linked Insurance Scheme – EDLI) ಯೋಜನೆ ಎಂದು ಕರೆಯಲಾಗುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿಯೊಬ್ಬ ಉದ್ಯೋಗಿಗೂ ಈ ವಿಮಾ ರಕ್ಷಣೆ ಸ್ವಯಂಚಾಲಿತವಾಗಿ ಅನ್ವಯಿಸುತ್ತದೆ. ಈ ವಿಮಾ ಸೌಲಭ್ಯದ ಬಗ್ಗೆ ಇಪಿಎಫ್ ಖಾತೆದಾರರಲ್ಲೇ ಹೆಚ್ಚಿನ…

Read More

ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು – Kannada News

ಕೊಲ್ಕತ್ತಾ, ಜೂನ್ 11: ತೃಣಮೂಲ ಕಾಂಗ್ರೆಸ್ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಇಂದು ಮಮತಾ ಬ್ಯಾನರ್ಜಿ (Mamata Banerjee) ಮತ್ತು ಅವರ ಸೋದರಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ನಕಲಿ ಸಹಿ ಪ್ರಕರಣವೊಂದರಲ್ಲಿ ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಅಭಿಷೇಕ್ ಬ್ಯಾನರ್ಜಿ ಅವರು ಕೊನೆಯ ಕ್ಷಣದಲ್ಲಿ ತಮ್ಮನ್ನು ಕಾನೂನು ಸಲಹೆಗಾರ ಸ್ಥಾನದಿಂದ ಮುಕ್ತಗೊಳಿಸಿದ್ದಾರೆ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದು, ಈ ಕ್ರಮವು ತಮಗೆ ಉಂಟಾದ ತೀವ್ರ ಅವಮಾನ ಎಂದು…

Read More

‘ಹೌದು, ನಾನು ಬಾದ್‌ಶಾ ಪತ್ನಿ’: ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ – Kannada News

ಪ್ರಖ್ಯಾತ ಬಾಲಿವುಡ್ ರ‍್ಯಾಪ್ ಸಿಂಗರ್ ಬಾದ್‌ಶಾ (Badshah) ಮತ್ತು ಪಂಜಾಬಿ ನಟಿ, ಮಾಡೆಲ್ ಇಶಾ ರಿಖಿ (Isha Rikhi) ಮದುವೆಯಾಗಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮದುವೆಯ (Badshah Wedding) ಊಹಾಪೋಹಗಳಿಗೆ ಇಶಾ ರಿಖಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಕುತೂಹಲಗಳಿಗೂ ತೆರೆ ಎಳೆದಿದ್ದಾರೆ. ಬಾದ್‌ಶಾ ಈ ವಿಷಯವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ಇಶಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಡೆಸಿದ ‘ಆಸ್ಕ್ ಮಿ…

Read More