Headlines

17ನೇ ಬೆಂಗಳೂರು ಚಲನಚಿತ್ರೋತ್ಸವ ಮುಕ್ತಾಯ; ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ – Kannada News | 17th Bangalore Film Festival concludes; Hamsalekha gets Lifetime Achievement Award

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) 17ನೇ ಆವೃತ್ತಿಗೆ ಶುಕ್ರವಾರ (ಫೆಬ್ರವರಿ 6) ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದ ‘ಲಾಸ್ಟ್‌ ಲ್ಯಾಂಡ್‌’, ಮರಾಠಿಯ ‘ಸಬರ್‌ ಬೊಂಡಾ’ ಮತ್ತು ಕನ್ನಡದ ‘ವನ್ಯಾ’ ಸಿನಿಮಾಗಳು ಅನುಕ್ರಮವಾಗಿ ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ಸ್ಪರ್ಧಾ ವಿಭಾಗಗಳಲ್ಲಿ ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡವು. ಹಿರಿಯ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ…

Read More

ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಫ್ಲಿಪ್‌ಕಾರ್ಟ್​​ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ – Kannada News | Haveri: 24 Lakh Flipkart Mobiles Stolen from Goods Vehicle

ಹಾವೇರಿಯಲ್ಲಿ ಕಳ್ಳತನ Image Credit source: tv9 kannada ಹಾವೇರಿ, ಫೆಬ್ರವರಿ 06: ಇತ್ತೀಚೆಗೆ ಬೆಳಗಾವಿಯ ಚೋರ್ಲಾಘಾಟ್​​​ನಲ್ಲಿ 400 ಕೋಟಿ ರೂ ಹೊತ್ತೊಯ್ತಿದ್ದ ಹಣವನ್ನ ಕಂಟೇನರ್​ ಸಮೇತ ಹೈಜಾಕ್​​ ಮಾಡಲಾಗಿದೆ ಅನ್ನೋ ವಿಷಯ ಕೋಲಾಹಲ ಸೃಷ್ಟಿಸಿತ್ತು. ಇದೀಗ ಅದರಂತೆ ಹೋಲುವ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಫ್ಲಿಪ್‌ಕಾರ್ಟ್ (Flipkart) ಕಂಪನಿಗೆ ಸೇರಿದ 24 ಲಕ್ಷ ರೂ ಮೌಲ್ಯದ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಖದೀಮರು ಮೂವಿಂಗ್ ಗೂಡ್ಸ್ ವಾಹನದಿಂದಲೇ ಮಂಗಮಾಯ (theft) ಮಾಡಿದ್ದಾರೆ. ಬೆಂಗಳೂರಿನಿಂದ ಧಾರವಾಡದ ಕೊಟೂರ…

Read More

Mahashivaratri 2026: ಮಹಾಶಿವರಾತ್ರಿಯಂದು ಶಿವ ಪೂಜೆಯ ವೇಳೆ ಈ ವಸ್ತು ಬಳಸಲೇಬೇಡಿ – Kannada News | Mahashivaratri 2026: Puja Guide, Fasting Benefits and Offerings for Shiva Blessings

ಮಹಾಶಿವರಾತ್ರಿ ಹಬ್ಬವು ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಅತ್ಯಂತ ಪವಿತ್ರ ಮತ್ತು ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಶಿವ ಮತ್ತು ಪಾರ್ವತಿ ದೇವಿಯರ ದಿವ್ಯ ವಿವಾಹ ನಡೆದದ್ದು ಎಂದು ಪುರಾಣಗಳಲ್ಲಿ ಉಲ್ಲೇಖವಾಗಿದ್ದು, ಭಕ್ತರು ಉಪವಾಸ, ಜಾಗರಣೆ ಮತ್ತು ಶಿವಪೂಜೆ ಮಾಡುವ ಮೂಲಕ ದೇವರ ಕೃಪೆಯನ್ನು ಪಡೆಯುತ್ತಾರೆ. ನಿಜವಾದ ಭಕ್ತಿಯಿಂದ ಶಿವನನ್ನು ಆರಾಧಿಸಿದರೆ ಜೀವನದಲ್ಲಿನ ಕಷ್ಟಗಳು, ಅಡೆತಡೆಗಳು ಮತ್ತು ದುಃಖಗಳು ದೂರವಾಗಿ ಮನಸ್ಸಿಗೆ ಶಾಂತಿ, ಸಮೃದ್ಧಿ ಮತ್ತು ಯಶಸ್ಸು ದೊರೆಯುತ್ತದೆ ಎಂಬುದು ನಂಬಿಕೆ. ಪಂಚಾಂಗದ ಪ್ರಕಾರ ಈ…

Read More

ಮುಸ್ಲಿಮರಿಗೂ ಸೇಫ್ ಅಲ್ಲ ಪಾಕಿಸ್ತಾನ; ಮಸೀದಿಯಲ್ಲೂ ಬಾಂಬ್ ದಾಳಿ ನಡೆದಿದ್ದೇಕೆ? – Kannada News | Islamabad mosque blast why shia Muslims targeted in pakistan

ನವದೆಹಲಿ, ಫೆಬ್ರವರಿ 6: ಪಾಕಿಸ್ತಾನದ ಇಸ್ಲಮಾಬಾದ್​​​ನಲ್ಲಿ ಇಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 69 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟೈಮ್ಸ್ ಆಫ್ ಇಸ್ಲಾಮಾಬಾದ್ ವರದಿಯ ಪ್ರಕಾರ, ಆತ್ಮಾಹುತಿ ಬಾಂಬರ್ ಬರುವುದನ್ನು ನೋಡಿದ ಕಾವಲುಗಾರರು ಆತನನ್ನು ಮಸೀದಿಯ ಪ್ರವೇಶದ್ವಾರದಲ್ಲಿ ತಡೆದಿದ್ದರು. ಸ್ಫೋಟದ ಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಆ ಸ್ಥಳದ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಈ ಸ್ಫೋಟದ ಸ್ವರೂಪವನ್ನು ತನಿಖೆ ಮಾಡುತ್ತಿದೆ. ಪಾಕಿಸ್ತಾನದಲ್ಲಿ (Pakistan)  ಅಲ್ಪಸಂಖ್ಯಾತರಾಗಿರುವ…

Read More

ಮಕ್ಕಳು ಸಿರಪ್ ತೆಗೆದುಕೊಂಡ ತಕ್ಷಣ ವಾಂತಿ ಮಾಡಿದ್ರೆ ಏನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ – Kannada News | Kids Vomiting After Syrup: Warning Signs

ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಜ್ವರ, ಕೆಮ್ಮು ಬಂದಾಗಲೆಲ್ಲಾ ಮಕ್ಕಳಷ್ಟೇ ನೋವನ್ನು ಪೋಷಕರು ಅನುಭವಿಸುತ್ತಾರೆ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರೆಗಳನ್ನು ನುಂಗಲು ಸಾಧ್ಯವಾಗದ ಕಾರಣ, ಹೆಚ್ಚಾಗಿ ಸಿರಪ್‌ಗಳನ್ನು (Syrup) ನೀಡಲಾಗುತ್ತದೆ. ಆದರೆ ಕೆಲವು ಮಕ್ಕಳು ಅವುಗಳನ್ನು ತೆಗೆದುಕೊಂಡ ತಕ್ಷಣ ವಾಂತಿ ಮಾಡುತ್ತಾರೆ. ಈ ಕಾರಣದಿಂದಾಗಿ, ಪೋಷಕರು ಹೆಚ್ಚು ಚಿಂತೆಗೀಡಾಗುತ್ತಾರೆ. ಮತ್ತೊಂದು ಡೋಸ್ ನೀಡಬೇಕೇ ಅಥವಾ ಬೇಡವೇ ಎಂಬ ಗೊಂದಲ…

Read More

ಬೆಂಗಳೂರು ಚಿತ್ರೋತ್ಸವ: ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡದೆ ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ – Kannada News | Lost Land movie gets Best Film award in 17th Bengaluru International Film Festival

ಸಿನಿಮಾಸಕ್ತರಿಗೆ ದೇಶ-ವಿದೇಶದ ನೂರಾರು ಸಿನಿಮಾಗಳ ವೀಕ್ಷಣೆಗೆ ವೇದಿಕೆ ಕಲ್ಪಿಸಿದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ಶುಕ್ರವಾರ (ಫೆಬ್ರವರಿ 6) ಅಂತ್ಯಗೊಂಡಿದೆ. ಜಪಾನ್‌ ದೇಶದ ‘ಲಾಸ್ಟ್‌ ಲ್ಯಾಂಡ್‌’, ಮರಾಠಿಯ ‘ಸಬರ್‌ ಬೊಂದಾ’ ಹಾಗೂ ಕನ್ನಡದ ‘ವನ್ಯಾ’ ಸಿನಿಮಾಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ…

Read More

U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್​ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್​ಗಳಿಗೆ ಆಲೌಟ್ ಆಗುವ ಮೂಲಕ 100 ರನ್​ಗಳಿಂದ…

Read More

ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು – Kannada News | Yadgir Groundnut Farmers Protest Price Drop: APMC Agents Accused of Exploitation

ಶೇಂಗಾ, ರೈತರ ಪ್ರಭಟನೆImage Credit source: tv9 kannada ಯಾದಗಿರಿ, ಫೆಬ್ರವರಿ 06: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ (Groundnut) ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್​ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ…

Read More

ಸಂತ್ರಸ್ತರ ಸೂರಿಗಾಗಿ ಕೊಟ್ಟ ‌ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ – Kannada News | Hindu Workers Angry for Illegal mosque Build In Navanagar Bagalkot

ಬಾಗಲಕೋಟೆ , (ಫೆಬ್ರವರಿ 06): ಬಾಗಲಕೋಟೆ  ಜನರು ಆಲಮಟ್ಟಿ ಜಲಾಶಯಕ್ಕೆ ಮನೆ ಮಠ ಆಸ್ತಿ ಪಾಸ್ತಿ ಹಿರಿಯರ ಕನಸು ಎಲ್ಲವನ್ನು ಕೃಷ್ಣಾರ್ಪಣೆ ಮಾಡಿ ಊರು ಬಿಟ್ಟವರು. ಆ ಸಂತ್ರಸ್ತರ ಪುನರ್ವಸತಿಗೆ ನಿರ್ಮಾಣವಾದ ನಗರವೇ ನವನಗರ. ಮನೆಗಳ‌ ನಿರ್ಮಾಣಕ್ಕೆ ಅಂತ‌ ಇರುವ ಜಾಗದಲ್ಲೂ ಮಸೀದಿ (mosque) ನಿರ್ಮಾಣ ಕಾಮಗಾರಿ ನಡೆಯುತ್ತಿವೆ. ಮೊದಲು ತಗಡಿನ ಶೆಡ್ ತರಹ ಕಟ್ಟಿ‌ ಮುಂದೆ ಅವುಗಳನ್ನು ಮಸೀದಿ‌ಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ. ನವನಗರದಲ್ಲಿ…

Read More

Pariksha Pe Charcha 2026: ಇಂದು ನಾನು ಕಷ್ಟಪಟ್ಟು ‘ವಿಕಸಿತ ಭಾರತ’ದ ಬುನಾದಿ ಹಾಕುತ್ತಿರುವುದು ನಿಮಗಾಗಿ

ದೆಹಲಿ,ಫೆ.6: ಪ್ರಧಾನಿ ನರೇಂದ್ರ ಮೋದಿ ಅವರು ‘ಪರೀಕ್ಷಾ ಪೇ ಚರ್ಚಾ’ 2026 ರ ಸಂವಾದದಲ್ಲಿ ವಿದ್ಯಾರ್ಥಿಗಳನ್ನು ಕೇವಲ ಓದುವ ಮಕ್ಕಳಂತೆ ನೋಡದೆ, ದೇಶದ ಭವಿಷ್ಯದ ನಿರ್ಧಾರಕರು ಎಂಬಂತೆ ಮಾತನಾಡಿದ್ದಾರೆ. ಅವರ ಭಾಷಣದ ಈ ಭಾಗವು ಅತ್ಯಂತ ಸ್ಪೂರ್ತಿದಾಯಕವಾಗಿದ್ದು, ದೇಶಪ್ರೇಮ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. “ಭಾರತವು ಸ್ವಾತಂತ್ರ್ಯದ ನೂರನೇ ವರ್ಷವನ್ನು (2047) ಆಚರಿಸುವಾಗ ನೀವು 35 ರಿಂದ 40 ವರ್ಷದವರಾಗಿರುತ್ತೀರಿ. ಅಂದರೆ ವಿಕಸಿತ ಭಾರತದ ಫಲವನ್ನು ಉಣ್ಣುವವರು ಮತ್ತು ಅದನ್ನು ಮುನ್ನಡೆಸುವವರು ನೀವೇ. ಇಂದು…

Read More