Headlines

ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್ – Kannada News | Bengaluru South BJP Tejasvi Surya talks On Bengaluru namma Metro Ticket Price Hike

ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (Bengaluru Namma Metro)  ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ(BJP) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ…

Read More

ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ – Kannada News | Union Budget 2026 27 reflects India’s continued economic progress, says Pralhad Joshi

ಹೈದರಾಬಾದ್, ಫೆಬ್ರುವರಿ 6: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (2026-27) ಮುಂದಿನ 25 ವರ್ಷಕ್ಕೆ ದೇಶದ ಬೆಳವಣಿಗೆಗೆ ಬುನಾದಿ ಹಾಕುವ ಕೆಲಸ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅಭಿಪ್ರಾಯಪಟ್ಟಿದ್ದಾರೆ. ನಾಂಪಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜೋಶಿ, 2047ರ ವಿಕಸಿತ ಭಾರತದ ಆಶಯ ಈಡೇರಿಸಲು ಬಜೆಟ್ ಕೆಲಸ ಮಾಡುತ್ತದೆ ಎಂದಿದ್ದಾರೆ. ‘2013ರಲ್ಲಿ ವಿಶ್ವದ ಐದು ಶಿಥಿಲ ಆರ್ಥಿಕತೆಗಳಲ್ಲಿ ಭಾರತವೂ ಒಂದೆನಿಸಿತ್ತು. ಅಭಿವೃದ್ಧಿಶೀಲ ಮಾರುಕಟ್ಟೆಗಳು ತಮ್ಮ ಬೆಳವಣಿಗೆಗೆ ವಿದೇಶೀ ಬಂಡವಾಳದ ಮೇಲೆ ಅವಲಂಬಿತವಾಗಿದ್ದವು. ಆ ಪರಿಸ್ಥಿತಿಯಿಂದ…

Read More

ತಮ್ಮದೇ ಹಳೆ ಕಲ್ಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್ – Kannada News | Shah Rukh Khan’s next movie project is Main Hu Na with Farah Khan

ಶಾರುಖ್ ಖಾನ್ (Shah Rukh Khan) ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳ ಮೂಲಕ ಸತತ ಮೂರು ಬ್ಲಾಕ್ ಬಸ್ಟರ್ ನೀಡಿದ ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ…

Read More

ಮಂಗಳೂರು: ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ಎಂದಾದರೂ ಕಂಡೀರಾ? ಇಲ್ಲಿವೆ ಫೋಟೋಸ್​ – Kannada News | Mangaluru: Navaguliga Daivaradhane; Unique 9 Guliga Deity Worship in Coastal Karnataka

ಕರಾವಳಿ ಭಾಗದಲ್ಲಿ ಆರಾಧಿಸಲ್ಪಡುವ, ಶಿವಗಣಕ್ಕೆ ಸೇರಿದವನೆಂದು ನಂಬುವ ಗುಳಿಗ ಅತ್ಯಂತ ಕೋಪಿಷ್ಟ. ಕ್ಷೇತ್ರ ರಕ್ಷಕನಾಗಿ ಪಂಜುರ್ಲಿ ದೈವದ ಜೊತೆಗೂಡಿ ಆರಾಧನೆ ಪಡೆಯುವ ಈ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ಹೀಗೇ ನರ್ತನ ಸೇವೆ ಮಾಡುವುದಿದೆ. ಆದರೆ ಕರಾವಳಿಯ ಒಂದು ಕಡೆ ಮಾತ್ರ ಏಕೈಕ ನವ ಗುಳಿಗ ಸೇವೆ ನಡೆಯುತ್ತದೆ. Source link

Read More

ಶಿಕಾರಿಪುರದಲ್ಲಿ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ರಾಜ್ಯವನ್ನೇ ಬಿಚ್ಚಿಬೀಳಿಸಿದ ಕಾರ್ಪೆಂಟರ್ – Kannada News | A Man Arrested in shikaripura for illegal country made gun manufacturing

ಶಿವಮೊಗ್ಗ, (ಫೆಬ್ರವರಿ 06): ಸದ್ಯ ಬೆಂಗಳೂರು. ಮೈಸೂರು (Bengaluru And Mysuru) ಡ್ರಗ್ಸ್​ ಫ್ಯಾಕ್ಟರಿ ಪತ್ತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ (Shivamogga) ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದ ಲಕ್ಷ್ಮಣಪ್ಪ ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು, ಇದರ ಜೊತೆಗೆ ನಾಡ ಬಂದೂಕು ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಪೆಂಟರ್ ವೃತ್ತಿಯ ಲಕ್ಷ್ಮಣಪ್ಪ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕಾರ್ಪೆಂಟರ್ ಆಗಿದ್ದ…

Read More

ಮೋರಿ ಮುಚ್ಚಳವನ್ನೂ ಬಿಡದ ಪಾಕಿಸ್ತಾನೀಯರು; ಬಡತನ ಏನೆಲ್ಲಾ ಕೆಲಸ ಮಾಡಿಸುತ್ತೆ ನೋಡಿ… – Kannada News | Crime rates increase in Pakistan as its economy in shambles, people stealing manhole covers, says reports

ನವದೆಹಲಿ, ಫೆಬ್ರುವರಿ 6: ಅಧಿಕ ಹಣದುಬ್ಬರ, ಮಂದ ಬೆಳವಣಿಗೆ, ಸಾಲದ ಹೊರೆ, ಪರಾವಲಂಬನೆ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ ಆಂತರಿಕ ಕ್ಷೋಭೆ ಹೆಚ್ಚುತ್ತಿದೆ. ಅಲ್ಲಿಯ ಜನರಿಗೆ ಸರಿಯಾದ ಕೆಲಸ ಇಲ್ಲದೇ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಪಾಕಿಸ್ತಾನದ ಮಾಧ್ಯಮಗಳಲ್ಲೇ ಬಂದ ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ಜನರು ರಸ್ತೆಯ ಮೋರಿಯ ಮ್ಯಾನ್​ಹೋಲ್ ಮುಚ್ಚಳವನ್ನೂ ಬಿಡದೆ ಕಳ್ಳತನ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆಯಂತೆ. ಕಬ್ಬಿಣದ ಈ ಮುಚ್ಚಳಗಳು ಬಹಳ ತೂಕವಿದ್ದು, ಅವನ್ನು ಮಾರಿ ಜನರು ಹಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಕಳ್ಳತನ ಪ್ರಕರಣಗಳು…

Read More

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು – Kannada News | Movie Producer gave complaint against Bigg Boss winner Gilli Nata

ಗಿಲ್ಲಿ ನಟ (Gilli Nata), ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್​​ಬಾಸ್​​ನಲ್ಲಿ ಗಿಲ್ಲಿ ತೋರಿದ ಪ್ರತಿಭೆಯ ಪ್ರದರ್ಶನ ಅವರಿಗೆ ದೊಡ್ಡ ಮಟ್ಟದ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ. ಬಿಗ್​​ಬಾಸ್ ಗೆಲುವು ಗಿಲ್ಲಿಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ…

Read More

ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಬೃಹತ್ ಟಾರ್ಗೆಟ್; ವಿಶ್ವ ದಾಖಲೆ ಸೃಷ್ಟಿಸಿದ ಯಂಗ್ ಇಂಡಿಯಾ – Kannada News | U19 World Cup Final: India Shatters Record with 411 vs England; Suryavanshi 175

ಹರಾರೆಯಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಫೈನಲ್​ನಲ್ಲಿ (U19 World Cup Final) ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಬರೋಬ್ಬರಿ 411 ರನ್ ಕಲೆಹಾಕಿದೆ. ಈ ಮೂಲಕ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್​ನಲ್ಲಿ ಅತಿದೊಡ್ಡ ಮೊತ್ತ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದೆ. ಈ ವಿಶ್ವಕಪ್ ಫೈನಲ್‌ ಇತಿಹಾಸದಲ್ಲಿ ಇದುವರೆಗೂ ಯಾವ ತಂಡಕ್ಕೂ…

Read More

PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 5,138 ಉದ್ಯೋಗವಕಾಶ; ಕರ್ನಾಟಕದಲ್ಲಿ 64ಹುದ್ದೆಗೆ ನೇಮಕಾತಿ – Kannada News | PNB Graduate Apprentice Recruitment 2026: 5138 Vacancies for Graduates! Apply Online Now

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 5,138 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರವರೆಗೆ ಆನ್‌ಲೈನ್ ಮೂಲಕ ಅರ್ಜಿ…

Read More

ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌರ್ ಸಿಧು ಉಚ್ಚಾಟನೆ; ಬಿಜೆಪಿಯತ್ತ ಮುಖ ಮಾಡಿದ ಸಿಧು ದಂಪತಿ – Kannada News | Congress expelled Navjot Kaur Sidhu from party

ನವದೆಹಲಿ, ಫೆಬ್ರವರಿ 6: ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ನವಜೋತ್ ಕೌರ್ ಸಿಧು (Navjot Kaur Sidhu) ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಘೋಷಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಕಾಂಗ್ರೆಸ್​​ ಹಾಕಿದ ಗೆರೆ ದಾಟುವವರು, ಪಕ್ಷದ ವಿರುದ್ಧ ಕೆಲಸ ಮಾಡುವ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ನ ಹಿರಿಯ ನಾಯಕರಾಗಿದ್ದ ನವಜೋತ್ ಸಿಂಗ್ ಸಿಧು ಅವರ…

Read More