Headlines

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು – Kannada News | Bellari Violence Case: 25 accused except gunman granted bail

ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (Bellari Violence Case) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು (bail) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ…

Read More

ಅಶ್ವಿನಿ ಗೌಡಗೆ ಅಹಂಕಾರ ಇತ್ತು: ಪ್ರಶಾಂತ್ ಸಂಬರ್ಗಿ ಹೀಗೆ ಹೇಳಿದ್ದು ಯಾಕೆ? – Kannada News | Bigg Boss Kannada Season 12 Ashwini Gowda was arrogant says Prashanth Sambargi

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಅಶ್ವಿನಿ ಗೌಡ (Ashwini Gowda), ಗಿಲ್ಲಿ ನಟ, ಕಾವ್ಯ ಶೈವ, ಧ್ರುವಂತ್, ಮ್ಯೂಟೆಂಟ್ ರಘು, ಧನುಷ್, ರಾಶಿಕಾ ಶೆಟ್ಟಿ, ರಕ್ಷಿತಾ ಶೆಟ್ಟಿ ಅವರು ಕೊನೇ ಹಂತದ ತನಕ ಬಂದಿದ್ದಾರೆ. ಗಿಲ್ಲಿ ನಟ ಅವರಿಗೆ ವಿಪರೀತ ಫ್ಯಾನ್ ಫಾಲೋಯಿಂಗ್ ಸೃಷ್ಟಿ ಆಗಿದೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ (Prashanth Sambargi) ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ನನಗೆ ಮೊದಲು…

Read More

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್ – Kannada News | Karnataka governor thawar chand gehlot returns two Bills, 19 others get assent

ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ (Bills) ಪೈಕಿ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Karnataka governor thawar chand gehlot) ಅಂಕಿತ ಹಾಕಿದ್ದಾರೆ. ಆದ್ರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣ ಮಸೂದೆಯನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ…

Read More

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ – Kannada News | Parliament Budget Session to begin on January 28 Union Budget 2026 to be tabled on February 1

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜೆಟ್…

Read More

ಗೋಕರ್ಣ ಕಡಲ ತೀರ ಕ್ಲೀನ್ ಮಾಡಿದ 94ರ ಫಾರಿನ್ ಅಜ್ಜಿ: ಇಳಿವಯಸ್ಸಿನಲ್ಲೂ ಯುವಕರು ನಾಚುವಂತ ಕೆಲಸ – Kannada News | Kudle Beach Clean up: 94 Year Old Woman 50 Year Gokarna Love

ಕಾರವಾರ, ಜನವರಿ 09: ಆಂಟೋನಿಯಾ ಎಂಬ ಇಂಗ್ಲೆಂಡ್ (England) ಮೂಲದ 94 ವರ್ಷದ ವೃದ್ಧೆ. ಅವರಿಗೆ ಗೋಕರ್ಣವೆಂದರೆ (Gokarna) ಪಂಚಪ್ರಾಣ. ಇಲ್ಲಿನ ಸಮೃದ್ಧವಾದ ನಿಸರ್ಗ ಸೌಂದರ್ಯ ಸವಿಯಲು ಕಳೆದ 50 ವರ್ಷದಿಂದ ಗೋಕರ್ಣಕ್ಕೆ ಆಗಮಿಸುತ್ತಿದ್ದಾರೆ. ಹೀಗಿರುವಾಗ ಇತ್ತೀಚೆಗೆ ಗೋಕರ್ಣ ಕಡಲ ತೀರದಲ್ಲಿ ಕಸ ಕಂಡಿದ್ದಾರೆ. ವಯಸ್ಸನ್ನು ಲೆಕ್ಕಿಸದೆ ಕಳೆದ ಒಂದು ವಾರದಿಂದ ಕಡಲ ತೀರವನ್ನು ಸ್ವಚ್ಛಗೊಳಿಸಿದ್ದಾರೆ. 50 ವರ್ಷಗಳಿಂದ ಗೋಕರ್ಣಕ್ಕೆ ಭೇಟಿ ಅಧ್ಯಾತ್ಮಿಕ ಮತ್ತು ಸುಂದರ ಪ್ರಾಕೃತಿಕ ಸೌಂದರ್ಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಗೋಕರ್ಣ…

Read More

ಟೊಮೆಟೊ ಫ್ರಿಡ್ಜ್ ನಲ್ಲಿಟ್ಟರೆ ಏನಾಗುತ್ತೆ ಗೊತ್ತಾ? ಈ ವಿಷಯ ತಿಳಿದ್ರೆ ನಿಜವಾಗಲೂ ಶಾಕ್ ಆಗುತ್ತೆ! – Kannada News | Storing Tomatoes Right: Health Tips

ಟೊಮೆಟೊ (Tomatoes) ಇಲ್ಲದೆ ಅಡುಗೆ ಮಾಡುವುದು ಅಷ್ಟು ಸುಲಭವಲ್ಲ. ಚಟ್ನಿಯಿಂದ ಸಾಂಬಾರ್ ವರೆಗೆ, ಪ್ರತಿಯೊಂದು ಖಾದ್ಯಕ್ಕೂ ಟೊಮೆಟೊ ಬೇಕಾಗುತ್ತದೆ. ಆದರೆ, ನಾವು ಮಾರುಕಟ್ಟೆಯಿಂದ ಖರೀದಿಸುವ ಟೊಮೆಟೊಗಳನ್ನು ನೇರವಾಗಿ ತಂದು ಫ್ರಿಡ್ಜ್‌ನಲ್ಲಿ ಇಡುತ್ತೇವೆ. ಈ ರೀತಿ ರೆಫ್ರಿಜರೇಟರ್‌ನಲ್ಲಿ ಟೊಮೆಟೊಗಳನ್ನು ಸಂಗ್ರಹಿಸುವುದರಿಂದ ಅವುಗಳ ರುಚಿ ಬದಲಾಗುವುದಲ್ಲದೆ ಆರೋಗ್ಯಕ್ಕೂ ಹಾನಿಕಾರಕವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಹಾಗಾದರೆ ಟೊಮೆಟೊಗಳು ಹಾಳಾಗದಂತೆ ಸರಿಯಾಗಿ ಸಂಗ್ರಹಿಸುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಚೆನ್ನಾಗಿ ಮಾಗಿದ ಟೊಮೆಟೊಗಳನ್ನು ಫ್ರಿಡ್ಜ್‌ನಲ್ಲಿ ಇಡಬಹುದು, ಆದರೆ ಆರೋಗ್ಯ ತಜ್ಞರು ಹೇಳುವ…

Read More

ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು – Kannada News | Bigg Boss Kannada Season 12 Mutant Raghu wants to make videos on his BBK 12 journey

ಮ್ಯೂಟೆಂಟ್ ರಘು ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದರು. ಅಂತಿಮ ಹಂತದ ತನಕ ಅವರು ಸಾಗಿಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ಸಾಕಷ್ಟು ಅನುಭವ ಆಗಿದೆ. ಆ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಷ್ಟು ಸೀಸನ್​​ಗಳಲ್ಲಿ ಬಂದು ಹೋದ ಎಲ್ಲರ ಬಗ್ಗೆ ನನಗೆ ಗೌರವ ಬಂದಿದೆ. ಇಷ್ಟು ದಿನ ನಾನು ಅವರಿಗೆ ಏನೇನೋ ಹೇಳುತ್ತಿದ್ದೆ. ನನಗೆ ಎಲ್ಲ ಮೌಲ್ಯಗಳು ಅರ್ಥ ಆದವು. ಇಷ್ಟು…

Read More

ಮೊದಲ 10 ಎಸೆತಗಳಲ್ಲಿ ಯಾವುದೇ ರನ್ ನೀಡದೆ ಚೊಚ್ಚಲ ವಿಕೆಟ್ ಉರುಳಿಸಿದ ಬೆಲ್ – Kannada News | WPL 2026: Lauren Bell’s RCB Debut Stuns MI Batters in Season Opener

ಮಹಿಳಾ ಪ್ರೀಮಿಯರ್ ಲೀಗ್​ನ 2026 ರ ನಾಲ್ಕನೇ ಸೀಸನ್ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ಆರ್​ಸಿಬಿ ತನ್ನ ಮಾರಕ ದಾಳಿಯ ಮೂಲಕ ಮುಂಬೈ ಬ್ಯಾಟರ್​ಗಳನ್ನು ಕಟ್ಟಿಹಾಕಿದೆ. ಅದರಲ್ಲೂ ಆರ್​​ಸಿಬಿ ಪರ ಚೊಚ್ಚಲ ಡಬ್ಲ್ಯುಪಿಎಲ್ ಪಂದ್ಯವನ್ನಾಡಿದ ಇಂಗ್ಲೆಂಡ್ ವೇಗಿ ಲಾರೆನ್ ಬೆಲ್, ಮುಂಬೈ ಆರಂಭಿಕರು ರನ್​ಗಾಗಿ ಪರದಾಡುವಂತೆ ಮಾಡಿದರು….

Read More

ಬೆಂಗಳೂರು: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಡೆಲಿವರಿ ಬಾಯ್ ಅರೆಸ್ಟ್ – Kannada News | West Bengal Man Arrested Who harasses young woman in bengaluru

ಬೆಂಗಳೂರು, (ಜನವರಿ 09): ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ (Bengaluru) ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ (West Bengal) ಮೂಲದ ಆರೋಪಿ ಮುನಿರುದ್ದೀನ್ ಖಾನ್ ಬಂಧಿತ ಆರೋಪಿ. ಮನೆಯ ಮುಂದೆ ಬಿದ್ದಿದ್ದ ಬಾಕ್ಸ್‌ನ್ನು ಯುವತಿ ತೆಗೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಯುವಕ ರಸ್ತೆಯಲ್ಲಿ ಬಟ್ಟೆಬಿಚ್ಚಿ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ…

Read More

ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು! – Kannada News | Newborn Baby dies of suffocation while Breastfeeding in Coimbatore

ಕೊಯಮತ್ತೂರು, ಜನವರಿ 9: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ತಾಯಿಯ ಎದೆ ಹಾಲು ಕುಡಿದ ಹೆಣ್ಣು ಮಗುವೊಂದು (Baby Death) ಕೆಮ್ಮಿನಿಂದಾಗಿ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದು ಇಡೀ ಕುಟುಂಬಕ್ಕೆ ತೀವ್ರ ದುಃಖ ಉಂಟುಮಾಡಿದೆ. ಮುರಳಿ ಕೊಯಮತ್ತೂರು ಜಿಲ್ಲೆಯ ರಾಮನಾಥಪುರಂನವರು. ಅವರು ಕೂಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ವರದಲಕ್ಷ್ಮಿ. ಅವರು ಮದುವೆಯಾಗಿ ಒಂದೂವರೆ ವರ್ಷಗಳಾಗಿತ್ತು. 9 ತಿಂಗಳು ತುಂಬಿದ ಗರ್ಭಿಣಿಯಾಗಿದ್ದ ವರದಲಕ್ಷ್ಮಿಗೆ ಹೆರಿಗೆ ನೋವು ಅನುಭವಿಸಿದ್ದರು. ಇದರ ನಂತರ ವರದಲಕ್ಷ್ಮಿ ಅವರನ್ನು…

Read More