Headlines

New Year Celebration: ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ; ಸಿಲಿಕಾನ್​​ ಸಿಟಿ ಫುಲ್​​ ಝಗಮಗ – Kannada News | New Year’s Eve in Bengaluru: Crowds gather at pubs and restaurants

ಬೆಂಗಳೂರು, ಡಿಸೆಂಬರ್​​ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್…

Read More

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ – Kannada News | DRDO successfully conducts salvo launch of 2 Pralay missiles in Odisha Watch video

ನವದೆಹಲಿ, ಡಿಸೆಂಬರ್ 31: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಇಂದು ಒಡಿಶಾದ ಕರಾವಳಿಯಲ್ಲಿ ಎರಡು ಪ್ರಲೇ ಕ್ಷಿಪಣಿಗಳ (missiles)  ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿತು. ಈ ಪರೀಕ್ಷೆಯು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR)ನಿಂದ ನಡೆಯಿತು. ಕ್ಷಿಪಣಿಗಳನ್ನು ಒಂದೇ ಲಾಂಚರ್‌ನಿಂದ ಉಡಾಯಿಸಲಾಯಿತು. ಇದು ಭಾರತದ ಕ್ಷಿಪಣಿ ಪರೀಕ್ಷಾ ಕಾರ್ಯಕ್ರಮದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಪ್ರಲೇ ಕ್ಷಿಪಣಿಯು ಭಾರತದಲ್ಲಿ ಅಭಿವೃದ್ಧಿಪಡಿಸಿದ, ಘನ ಇಂಧನ, ಅರೆ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ. ಇದು ಹೆಚ್ಚಿನ ನಿಖರತೆ ಮತ್ತು…

Read More

‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ? – Kannada News | Dhurandhar distributor says this film suffered Rs 90 Cr loss due to this reason

ಅಕ್ಷಯ್ ಖನ್ನಾ, ರಣವೀರ್ ಸಿಂಗ್ (Ranveer Singh) ಮುಂತಾದವರು ನಟಿಸಿರುವ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಕಲೆಕ್ಷನ್ 1100 ಕೋಟಿ ರೂಪಾಯಿ ಮೀರಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ. ಇಂದಿಗೂ ಬಾಕ್ಸ್ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಲೇ ಇದೆ. ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ 800 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ ಇದೆ. ಹಾಗಿದ್ದರೂ ಕೂಡ ‘ಧುರಂಧರ್’ (Dhurandhar) ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ…

Read More

ಧಾರಾವಾಡ: ಸೂರ್ಯರಶ್ಮಿ ಜತೆಗೆ ಕೆರೆ ನೀರಿನ ಚೆಲ್ಲಾಟ: 2025ರ ಕೊನೆಯಲ್ಲಿ ಕಂಡ ಅದ್ಭುತ ದೃಶ್ಯ – Kannada News | Discover Dharwad’s Kelageri Lake: Stunning Sunsets in Karnataka’s Belavalanaadu

ಧಾರವಾಡ, ಡಿ.31: ಧಾರಾವಾಡವನ್ನು ಅರೆಮಲೆನಾಡು ಜಿಲ್ಲೆ ಎಂದು ಅನೇಕರು ಕರೆಯುತ್ತಾರೆ. ಇನ್ನು ಕೆಲವರು ಬೆಳವಲನಾಡು ( Kelageri Lake sunset) ಎನ್ನುತ್ತಾರೆ. ಇಲ್ಲಿ ಯಾವುದೇ ಬೀಜ ಎಸೆದರೂ ಮೊಳಕೆಯೊಡೆದು ಹೆಮ್ಮರವಾಗಿ ಬಿಡುತ್ತೆ ಎಂಬ ಮಾತಿದೆ. ಇದೇ ಕಾರಣಕ್ಕೆ ಈ ಊರನ್ನು ಬೆಳವಲನಾಡು ಎಂದು ಕರೆಯುತ್ತಾರೆ. ಈ ಎಲ್ಲ ಸಮೃದ್ಧಿಗೆ ಇಲ್ಲಿನ ಕೆರೆಗಳು ಕಾರಣ. ಜಿಲ್ಲೆಯ ಬಹುತೇಕ ಪ್ರದೇಶಗಳು ಕೆರೆಗಳಿಂದ ತುಂಬಿದೆ. ಅದರಲ್ಲೂ ಕೆಲಗೇರಿ ಕೆರೆ ಈ ಜಿಲ್ಲೆಯ ಜನರ ಜೀವನಾಡಿ. ಇಂತಹ ಸುಂದರವಾದ ಕೆರೆಯಲ್ಲಿ ಸುಂದರವಾದ ನೀರು-ಸೂರ್ಯನ…

Read More

ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ! – Kannada News | Voter List Scam in Hungund: BJP Blames Congress for Illegal Additions

ಬಾಗಲಕೋಟೆ, ಡಿಸೆಂಬರ್​ 31: ಬಿಜೆಪಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್​​ ವೋಟ್​​ ಚೋರಿ ಅಭಿಯಾನ ನಡೆಸಿತ್ತು. ಕರ್ನಾಟಕದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ನಡುವೆ ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್​​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ದೂರಿದೆ. ದಾಖಲೆ ಸಮೇತ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರನ್ನೂ ನೀಡಿದೆ. ಹುನಗುಂದ ಮತಕ್ಷೇತ್ರದಲ್ಲಿ ಪ್ರತಿ ಬೂತ್​​ನಿಂದ ಅಕ್ರಮವಾಗಿ 18 ವಯೋಮಿತಿ ಒಳಗಿನ 50 ಜನರನ್ನ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ…

Read More

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ – Kannada News | Bengaluru: Kogilu Housing Project Handover on January 2, Victims to Receive New Homes

ಬೆಂಗಳೂರು, ಡಿಸೆಂಬರ್​ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ. ನಿರಾಶ್ರಿತರಿಗೆ ವಸತಿ ಭಾಗ್ಯ ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ…

Read More

FSSAI Recruitment 2025: FSSAIನಲ್ಲಿ ಆಹಾರ ವಿಶ್ಲೇಷಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | FSSAI Food Analyst Recruitment 2025: Apply Online for Government Jobs

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗಾಗಿ, ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಆಹಾರ ವಿಶ್ಲೇಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಜನವರಿ 22 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆಹಾರ ಸುರಕ್ಷತೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ವಿಶೇಷ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಅಧಿಕೃತ ವೆಬ್‌ಸೈಟ್ fssai.gov.in ನಲ್ಲಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆಹಾರ ವಿಶ್ಲೇಷಣೆ, ರಸಾಯನಶಾಸ್ತ್ರ ಅಥವಾ…

Read More

New Year 2026: ಹೊಸ ವರ್ಷ ಅದ್ಧೂರಿಯಾಗಿ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌; ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ – Kannada News | New Year 2026: New Zealand Welcomes the New Year with Spectacular Fireworks, Watch Video

ನ್ಯೂಜಿಲೆಂಡ್‌, ಡಿಸೆಂಬರ್​​ 31: ನ್ಯೂಜಿಲೆಂಡ್‌ನ ಆಕ್ಲೆಂಡ್ ನಗರ 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿತು. ಜಗತ್ತಿನಲ್ಲಿ ಮೊದಲಿಗೆ ಹೊಸವರ್ಷವನ್ನು ಸ್ವಾಗತಿಸುವ ಸ್ಥಳಗಳಲ್ಲಿ ಒಂದಾದ ಆಕ್ಲೆಂಡ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ಜನರು ಕೇಕ್ ಕತ್ತರಿಸಿ, ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ನ್ಯೂಜಿಲೆಂಡ್‌ನ ಜನತೆ 2026ರ ವರ್ಷವನ್ನು ಸಡಗರ ಮತ್ತು ಉತ್ಸಾಹದಿಂದ ಬರಮಾಡಿಕೊಂಡರು. ಹೊಸ ವರ್ಷಾಚರಣೆಯ ವಿಡಿಯೋ ಇಲ್ಲಿದೆ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ – Kannada News | Bigg Boss Kannada: Spandana and Rashika engaged in a fight

ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳ, ಪ್ರೀತಿ, ಗಲಾಟೆ ಎಲ್ಲವೂ ಮಾಮೂಲು. ಟಾಸ್ಕ್ ಬಂದಾಗಲಂತೂ ಮೆತ್ತಗಿದ್ದವರೂ ಸಹ ಗಟ್ಟಿಯಾಗಿ ಜಗಳಕ್ಕೆ ನಿಲ್ಲುತ್ತಾರೆ. ಕೆಲವೊಮ್ಮೆ ಕೈ-ಕೈ ಮಿಲಾಯಿಸಿದ್ದೂ ಸಹ ಇದೆ. ಸ್ಪಂದನಾ ಬಿಗ್​​ಬಾಸ್ ಮನೆಯಲ್ಲಿ ದಂತದ ಬೊಂಬೆಯಂತೆ ಇದ್ದಾರೆ. ಹೆಚ್ಚಾಗಿ ಟಾಸ್ಕ್​​ಗಳಲ್ಲಿ ಇನ್ನಿತರೆಗಳಲ್ಲಿ ಕಾಣಿಸಿಕೊಳ್ಳುವುದಿಲ್ಲವಾದರೂ ತಮ್ಮ ಅಂದ, ಮುದ್ದಾದ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆದಿದ್ದಾರೆ. ಆದರೆ ಅವಶ್ಯಕತೆ ಬಂದರೆ ತಾವು ಕೈ-ಕೈ ಮಾಲಿಸುವುದಕ್ಕೂ ಸೈ ಎಂಬುವನ್ನು ಅವರು ತೋರಿಸಿಕೊಟ್ಟಿದ್ದಾರೆ. ಇದೀಗ ಟಾಸ್ಕ್ ಒಂದಕ್ಕೆ ಸಂಬಂಧಿಸಿದಂತೆ ರಾಶಿಕಾ ಮೇಲೆ ಕುಸ್ತಿ ಮಾಡಿದ್ದಾರೆ….

Read More

ಹೊಸ ವರ್ಷಾಚರಣೆ ದಿನವೇ ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲಿವರಿ ಬಾಯ್ಸ್​​​

ಬೆಂಗಳೂರು, ಡಿ.31: ಆಹಾರ ಡೆಲಿವರಿ ಬಾಯ್​​ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಡೆಲಿವರಿ ಬಾಯ್‌ಗಳ ಮುಖ್ಯ ಬೇಡಿಕೆಗಳಲ್ಲಿ ಉತ್ತಮ ಸಂಭಾವನೆ, ವೇಗದ ಆಹಾರ ವಿತರಣೆಗೆ ಅನಗತ್ಯ ಒತ್ತಡವನ್ನು ಕಡಿಮೆ ಮಾಡುವುದು, ಅಪಘಾತಗಳು ಸಂಭವಿಸಿದಾಗ ಕಂಪನಿಗಳಿಂದ ಸೂಕ್ತ ಬೆಂಬಲ ಸಿಗದಿರುವುದು ಮತ್ತು ವ್ಯವಸ್ಥಿತ ಚೌಕಟ್ಟಿನ ಕೊರತೆ ಸೇರಿವೆ. ಗ್ರಾಹಕರು 10-15 ನಿಮಿಷಗಳಲ್ಲಿ ಆಹಾರ ತಲುಪಿಸುವಂತೆ ನಿರೀಕ್ಷಿಸಿದರೆ, ರೆಸ್ಟೋರೆಂಟ್‌ಗಳಲ್ಲಿ ಆರ್ಡರ್ ಸಿದ್ಧಗೊಳ್ಳಲು 30-40…

Read More