Headlines

‘ನಾನು ಇನ್ನೂ ಶಾಕ್​​ನಲ್ಲಿದ್ದೇನೆ’: ಬೆಳಿಗ್ಗೆ 4 ಗಂಟೆಗೆ ಸೇವೆ ನೀಡಿ ಚಿಕ್ಕಮ್ಮ ಜೀವನ ಕಾಪಾಡಿದ ಬ್ಲಿಂಕಿಟ್ ಆಂಬ್ಯುಲೆನ್ಸ್ – Kannada News | Blinkit’s New Free Ambulance Saves Lives: A Delhi Emergency Story

ಮುಂಬೈ, ಫೆ.6: ಬ್ಲಿಂಕಿಟ್‌ ಆಹಾರ ಧ್ಯಾನಗಳನ್ನು ಮಾತ್ರವಲ್ಲದೆ, ಇದೀಗ ಆಂಬ್ಯುಲೆನ್ಸ್ ಸೇವೆಯನ್ನು ಕೂಡ ಆರಂಭಿಸಿದೆ. ಇದರಿಂದ ಅನೇಕರಿಗೆ ತುಂಬಾ ಸಹಾಯ ಕೂಡ ಆಗಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಆಗ್ಗಾಗೆ ಕೆಲವೊಂದು ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದೀಗ ಮತ್ತೊಂದು ವಿಚಾರವಾಗಿ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಸೇವೆ ಸದ್ದು ಮಾಡಿದೆ. ಈ ಬಗ್ಗೆ ಮುಂಬೈನ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಮೂಲದ ಪ್ರಾಚಿ (Prachi) ಎಂಬ ಮಹಿಳೆ ದೆಹಲಿಯಲ್ಲಿದ್ದ ತನ್ನ ಕುಟುಂಬಕ್ಕೆ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಹೇಗೆ ಸಹಾಯವಾಗಿದೆ…

Read More

ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Cannot force a woman to become Mother Supreme Court allows minor to terminate 30 week pregnancy

ನವದೆಹಲಿ, ಫೆಬ್ರವರಿ 6: ಒಂದುವೇಳೆ ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಆ ಮಗು ಬೇಡವೆನಿಸಿದರೆ ಗರ್ಭಪಾತ (Abortion) ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ಆದರೆ, ಇದೀಗ ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ನ್ಯಾಯಪೀಠ ಮಹಿಳೆಯನ್ನು ತಾಯಿಯಾಗಲು…

Read More

Rose Day 2026 Date: ಪ್ರೇಮಿಗಳ ವಾರದ ಮೊದಲೇ ದಿನವೇ ರೋಸ್ ಡೇ; ಈ ದಿನದ ಇತಿಹಾಸ, ಮಹತ್ವವೇನು? – Kannada News | Valentine’s Week 2026 Rose Day Date, History, Significance, Importance, Celebration ideas in Kannada

ಪ್ರೇಮಿಗಳ ದಿನಕ್ಕೆ (Valentine’s Day) ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಆದರೆ ಫೆಬ್ರವರಿ 7 ರಿಂದ 14 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಇದು ಪ್ರೇಮಿಗಳಿಗಾಗಿಯೇ ಮೀಸಲಿಟ್ಟ ವಾರ. ಈ ವ್ಯಾಲೆಂಟೈನ್‌ ವೀಕ್‌ನಲ್ಲಿ ಮೊದಲ ದಿನದ ಆಚರಣೆಯೇ ರೋಸ್‌ ಡೇ. ನೀವು ಯಾರನ್ನಾದರೂ ಇಷ್ಟಪಟ್ಟಿದ್ದರೆ ಅಥವಾ ನಿಮ್ಮ ಜೀವನದಲ್ಲಿ ಯಾರಾದರೂ ವಿಶೇಷ ವ್ಯಕ್ತಿ ಇದ್ದರೆ, ರೋಸ್ ಡೇಯಂದು (Rose Day) ಕೆಂಪು ಬಣ್ಣದ ಗುಲಾಬಿ ಹೂವು ನೀಡಿ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಬಹುದು. ಈ ದಿನದ…

Read More

ಪ್ರಭಾಸ್ ‘ಭಾರ’ಕ್ಕೆ ಬೆಂಡಾದ ಜಿಯೋ ಹಾಟ್​​ಸ್ಟಾರ್: ಒಟಿಟಿ ಮಾಡಿದ ಮನವಿಯೇನು? – Kannada News | Prabhas The Raja Saab OTT release Jio Hotstar craze details

ಪ್ರಭಾಸ್ (Prabhas), ಭಾರತದ ನಂಬರ್ 1 ಪ್ಯಾನ್ ಇಂಡಿಯಾ ಸ್ಟಾರ್. ದೇಶದಾದ್ಯಂತ ದೊಡ್ಡ ಸಂಖ್ಯೆಯ ಅಭಿಮಾನಿಗಳು ಪ್ರಭಾಸ್ ಅವರಿಗಿದ್ದಾರೆ. ಅದ್ಯಾವ ಮಟ್ಟಿಗೆ ಪ್ರಭಾಸ್ ಕ್ರೇಜ್ ಇದೆಯೆಂದರೆ ಅವರ ಕೆಟ್ಟ ಸಿನಿಮಾಗಳು ಸಹ ಸುಲಭವಾಗಿ 200-300 ಕೋಟಿ ಹಣ ಗಳಿಕೆ ಮಾಡಿಬಿಡುತ್ತವೆ ಅದೂ ಮೊದಲ ಒಂದು ವಾರದ ಒಳಗೆ. ಇತ್ತೀಚೆಗೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾ ನಿರೀಕ್ಷಿಸಿದ ಮಟ್ಟದಲ್ಲಿರಲಿಲ್ಲ. ಆದರೂ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ….

Read More

ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ – Kannada News | Hubballi Police Arrested a man for Insulting Hindu Religion on WhatsApp Status

ಹುಬ್ಬಳ್ಳಿ, ಫೆಬ್ರವರಿ 06: ಹಿಂದೂ ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ವಾಟ್ಸಪ್​​ ಸ್ಟೇಟಸ್ ಇಟ್ಟಿದ್ದ ಯುವಕನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನೂರಾನಿ ಫ್ಲ್ಯಾಟ್ ನಿವಾಸಿ ದಾದಾಪೀರ್ ಹೆಬ್ಬಳ್ಳಿ (27) ಬಂಧಿತ ಯುವಕ. ಹಳೆ ಹುಬ್ಬಳ್ಳಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಳೆದ ರಾತ್ರಿ ಬಂಧಿಸಿ‌ ಜೈಲಿಗಟ್ಟಿದ್ದಾರೆ. ಯೂಟ್ಯೂಬರ್ ಒಬ್ಬರು ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ದಾದಾಪೀರ್ ತನ್ನ ವಾಟ್ಸಾಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಈ ಸ್ಟೇಟಸ್ ಹಿಂದೂ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಎನ್ನಲಾಗಿದೆ….

Read More

Pakistan Mosque Blast: ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ – Kannada News | Explosion Reported at Islamabad Mosque, many dead

ಇಸ್ಲಾಮಾಬಾದ್, ಫೆಬ್ರವರಿ 06: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್‌ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸ್ಥಳಕ್ಕೆ ರಕ್ಷಣಾ ತಂಡಗಳು ತಲುಪಿವೆ.ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Student Bites Teacher’s Lip Over Rejected Love; CCTV Viral

12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ…

Read More

ಟೀಂ ಇಂಡಿಯಾಗೆ ಆಘಾತ; ಟಿ20 ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್

2026 ರ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಶುರುವಾಗುತ್ತಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಆದರೆ ವಿಶ್ವಕಪ್ ಆರಂಭಕ್ಕೆ ಒಂದು ದಿನ ಇರುವಾಗ ಸೂರ್ಯಕುಮಾರ್ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ಕಳೆದೊಂದು ವರ್ಷದಿಂದ ಭಾರತದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿರುವ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಬಿದಿದ್ದಾರೆ. ದಕ್ಷಿಣ ಆಫ್ರಿಕಾ…

Read More

ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು? – Kannada News | DK Shivakumar sparks to MLC Yathindra’s Claim on Siddaramaiah CM Tenure

ಮಂಗಳೂರು, ಫೆಬ್ರವರಿ 06: ಸಿದ್ದರಾಮಯ್ಯ 5 ವರ್ಷ ಸಿಎಂ. ಪೂರ್ಣಾವಧಿ ಆಡಳಿತಕ್ಕೆ ಹೈಕಮಾಂಡ್ ಗ್ರೀನ್​ ಸಿಗ್ನಲ್ ಕೊಟ್ಟಿದೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೊಸ ಬಂಬ್ ಸಿಡಿಸಿದ್ದಾರೆ. ಇದು ಕಾಂಗ್ರೆಸ್​​​ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದಕ್ಕೆ ಸಿಎಂ ಆಕಾಂಕ್ಷಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮಂಗಳೂರಿನ ಬಜ್ಪೆ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಂಎಲ್​ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು…

Read More

ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..! – Kannada News | Minister Lakshmi hebbalkar clean bowled to satish jarkiholi in Cricket at Belagavi

ಬೆಳಗಾವಿ, (ಫೆಬ್ರವರಿ 06): ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ ‘ಬಾಕ್ಸ್ ಕ್ರಿಕೆಟ್’  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ…

Read More