Headlines

ದಾಖಲೆ ವಿಶ್ವ ದಾಖಲೆ… ತನ್ನದೇ ವರ್ಲ್ಡ್​ ರೆಕಾರ್ಡ್ ಮುರಿದ ಸ್ಮೃತಿ ಮಂಧಾನ – Kannada News | Smriti Mandhana Breaks Her Own World Record

2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1659 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. Source link

Read More

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಲವೆಡೆ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ, ಪಾರ್ಕಿಂಗ್ ಜಾಗಗಳ ವಿವರ ಇಲ್ಲಿದೆ – Kannada News | Bangalore Traffic Advisory Issued For New Year 2026 Celebration in Bengaluru City; Check Detailed Report Here

ಬೆಂಗಳೂರಿನಲ್ಲಿ 2026 ರ ಹೊಸ ವರ್ಷಾಚರಣೆಗೆ ಹೊಸ ಟ್ರಾಫಿಕ್ ರೂಲ್ಸ್! ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಹೊಸವರ್ಷದ (New year 2026) ಸ್ವಾಗತಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಈಗಾಗಲೇ ಹೊಸರ್ಷಾಚರಣೆಗೆ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅದರ ಬೆನ್ನಲ್ಲೇ ನಗರದ ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ…

Read More

January 2026 Monthly Horoscope: ಹೊಸ ವರ್ಷದ ಮೊದಲ ತಿಂಗಳಲ್ಲಿ ಈ ರಾಶಿಯವರಿಗೆ ಶುಭ – Kannada News | January 2026 Astrology: Monthly Predictions, Planetary Changes and Remedies for All Rashis

2026 ರ ಮೊದಲ ತಿಂಗಳು ಇದಾಗಿದ್ದು ನಾಲ್ಕು ಗ್ರಹಗಳ ಮಹತ್ತ್ವದ ಬದಲಾವಣೆಯಾಗಲಿದೆ. ಸಂಗಾತಿ, ಸುಖ, ತಂದೆ, ಸರ್ಕಾರ, ಸಾಹೋದರ್ಯ, ಪರಾಕ್ರಮ, ವಾಕ್ಚಾತುರ್ಯ, ಮೊದಲಾದ ಅನೇಕ ಸಂಗತಿಗಳು ನಡೆಯಲಿದ್ದು, ಶುಭವೇ ಈ ತಿಂಗಳು ಅಧಿಕವಾಗಿದೆ. ಬೌದ್ಧಿಕವಾದ ನಿಲುವಿನಲ್ಲಿ ನಿಂತು ತಮ್ಮ ಕಾರ್ಯವನ್ನು ಮಾಡುವುದು ಶ್ರೇಯಸ್ಕರ. ಮೇಷ ರಾಶಿ : ಹೊಸ ವರ್ಷದ ಮೊದಲ ತಿಂಗಳಲ್ಲಿ ಮೊದಲ ರಾಶಿಯವರಿಗೆ ಶುಭ. ರಾಶಿಯ ಅಧಿಪತಿ ನವಮದಿಂದ ದಶಮಕ್ಕೆ ಹೋಗಲಿದ್ದು ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿ, ಸ್ಥಾನಮಾನ ಪ್ರಾಪ್ತಿಯಾಗಲಿದೆ. ವಿವಾಹ ಅಥವಾ ಪ್ರೇಮ ವಿಚಾಗಳು…

Read More

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ – Kannada News | Suraj Singh realized why He eliminated from Bigg Boss Kannada House

ಸೂರಜ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಷ್ಟು ದಿನ ಇದ್ದರು. ಮೂರನೇ ವಾರಕ್ಕೆ ಎಂಟ್ರಿ ಮತ್ತು ಮೂರನೇ ತಿಂಗಳಿಗೆ ಅವರು ಹೊರ ಬಂದರು. ಈ ವೇಳೆ ಅವರು ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ‘ಎಲ್ಲರ ಜೊತೆ ಇನ್ನಷ್ಟು ಬೆರೆತಿದ್ದರೆ ಮತ್ತಷ್ಟು ದಿನ ಉಳಿದುಕೊಳ್ಳುವ ಸಾಧ್ಯತೆ ಇತ್ತು’ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಆ್ಯಪಲ್, ಎನ್​ವಿಡಿಯಾವನ್ನೂ ಮೀರಿಸಿದ ಬೆಳ್ಳಿ ಈಗ ಜಗತ್ತಿನಲ್ಲಿ ಎರಡನೇ ಅತಿಹೆಚ್ಚು ಮಾರುಕಟ್ಟೆ ಮೌಲ್ಯದ ಆಸ್ತಿ – Kannada News | Silver overtakes NVidia, Apple to become second most valuable asset in the world

ನವದೆಹಲಿ, ಡಿಸೆಂಬರ್ 29: ಬೆಳ್ಳಿ ಬೆಲೆ (Silver) ಹುಚ್ಚೆದ್ದು ಓಡುತ್ತಿದೆ. ಅತಿವೇಗವಾಗಿ ಬೆಲೆ ಏರಿಕೆ ಆಗುತ್ತಿರುವ ಸರಕುಗಳಲ್ಲಿ ಚಿನ್ನವನ್ನೂ ಮೀರಿಸಿ ಬೆಳ್ಳಿ ಬೆಳೆಯುತ್ತಿದೆ. ವಿಶ್ವದಲ್ಲೇ ಅತಿಹೆಚ್ಚು ಮಾರ್ಕೆಟ್ ಕ್ಯಾಪಿಟಲ್ ಇರುವ ಸ್ವತ್ತುಗಳಲ್ಲಿ ಬೆಳ್ಳಿ ಎರಡನೇ ಸ್ಥಾನಕ್ಕೇರಿದೆ. ಎನ್​ವಿಡಿಯಾ, ಆ್ಯಪಲ್ ಇತ್ಯಾದಿ ದೈತ್ಯ ಕಂಪನಿಗಳ ಷೇರು ಬಂಡವಾಳವನ್ನೂ ಮೀರಿಸಿ ಬೆಳ್ಳಿ ಮೌಲ್ಯ ಬೆಳೆದಿದೆ. ಬೆಳ್ಳಿ ಬೆಲೆ ಒಂದು ಔನ್ಸ್​ಗೆ 84 ಡಾಲರ್​ಗಿಂತ ಹೆಚ್ಚಾಗಿದೆ. ಭಾರತದಲ್ಲಿ ಇದರ ಬೆಲೆ ಒಂದು ಗ್ರಾಮ್​ಗೆ 260 ರೂ ಆಸುಪಾಸಿನಲ್ಲಿ ಇದೆ. ಈ ವರ್ಷ…

Read More

ಹುಣಸೂರು ಚಿನ್ನದಂಗಡಿ ದರೋಡೆ: ರಾಬರಿ ಆಗಿದ್ದು 7 ಕೆ.ಜಿ ಬಂಗಾರ; ಡೈಮಂಡ್​​ ಕೂಡ ಕಳವು – Kannada News | Hunsur Gold Robbery: 7kg Gold and Diamonds Stolen in 5 Minutes

ದರೋಡೆಯಾದ ಬಂಗಾರದ ಅಂಗಡಿ. ಮೈಸೂರು, ಡಿಸೆಂಬರ್ 29: ಹುಣಸೂರು ಪಟ್ಟಣದಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆ ಪ್ರಕರಣ ಸಂಬಂಧ ತನಿಖೆ ತೀವ್ರಗೊಂಡಿದೆ. ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ 5  ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿ ಪರಾರಿಯಾಗಿತ್ತು. ಆರೋಪಿಗಳ ಪತ್ತೆಗೆ ಮೈಸೂರು ಎಸ್​ಪಿ 5 ತಂಡ ರಚಿಸಿದ್ದು, ಗ್ಯಾಂಗ್​​ಗೆ ಖಾಕಿ ಬಲೆ ಬೀಸಿದೆ. ಐದೇ ನಿಮಿಷದಲ್ಲಿ ದರೋಡೆ ಚಿನ್ನದಂಗಡಿ…

Read More

ಜೀವನದ ಕಠಿಣ ಕ್ಷಣ: ಚರ್ಚ್ ಸ್ಟ್ರೀಟ್​​ನಲ್ಲಿ ಕಂಡ ಅದ್ಭುತ ದೃಶ್ಯ, ಕಲಿಕೆಗಾಗಿ ಈ ಹುಡುಗಿಯ ಹೋರಾಟ ನೋಡಿ – Kannada News | Viral: Bengaluru Student Sells Christmas Items and Studies, Inspiring Hard Work

ಬೆಂಗಳೂರು, ಡಿ.29; ಬೆಂಗಳೂರಿನಲ್ಲೊಂದು ಹೃದಯಸ್ಪರ್ಶಿ ಘಟನೊಂದು ನಡೆದಿದೆ. ಇದೀಗ ಸೋಶಿಯಲ್​​​ ಮೀಡಿಯಾದಲ್ಲಿ ಈ ಪೋಸ್ಟ್​​ ಭಾರೀ ಸದ್ದು ಮಾಡುತ್ತಿದೆ. ವಿದ್ಯೆ ಎಂಬುದಕ್ಕೆ ಶ್ರೀಮಂತ, ಬಡವ, ಮನೆ, ಶಾಲೆ ಎಂಬ ತಾರತಮ್ಯವಿಲ್ಲ. ಶ್ರಮ, ಪ್ರಯತ್ನ, ಛಲ ಇದ್ದರೆ ಸಾಕು, ಯಾರು ಬೇಕಾದರೂ ಕಲಿಯಬಹುದು. ಇದೀಗ ಇಲ್ಲಿ ವೈರಲ್​ ಆಗಿರುವ ಪೋಸ್ಟ್​​ ಇದೇ ನೀತಿ ಪಾಠವನ್ನು ಹೇಳುತ್ತದೆ. ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚರ್ಚ್ ಸ್ಟ್ರೀಟ್‌ನಲ್ಲಿ (Bengaluru Church Street) ಕ್ರಿಸ್‌ಮಸ್ ವಸ್ತುಗಳನ್ನು ಮಾರಾಟ ಮಾಡುತ್ತ, ಓದುತ್ತಿರುವ ಫೋಟೋ ಭಾರೀ ವೈರಲ್​​…

Read More

Video: ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಯುವಕನಿಗೆ ಹಲ್ಲೆ – Kannada News | Chikkamagaluru Crime: Man Stabbed at Akshay Bar in Cigarette Row, CCTV Shows Fight

ಚಿಕ್ಕಮಗಳೂರು, ಡಿ.29: ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್​ನಲ್ಲಿ ಸಿಗರೇಟ್ ವಿಚಾರವಾಗಿ ವ್ಯಕ್ತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಸಿಗರೇಟ್ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಮುಗ್ತಿಹಳ್ಳಿಯ ಅನಿಲ್ ಕುಮಾರ್​ಗೆ ಎಂಬುವವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ಯುವಕ ಲಿಖಿತ್​​ನ್ನು ಪೊಲೀಸರು ವಶ ಪಡೆದಿದ್ದಾರೆ. ಬಾರ್​​ನಲ್ಲಿ 2 ಗುಂಪುಗಳ ಗಲಾಟೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡ ಅನಿಲ್ ಕುಮಾರ್ ಹಾಸನದ…

Read More

January Festival List 2026: ಜನವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಮಾಹಿತಿ – Kannada News | January Festival Calendar 2026: Important Festival List Of January month

2026ರ ಮೊದಲ ತಿಂಗಳಾದ ಜನವರಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಇಂಗ್ಲೀಷ್‌ ಕ್ಯಾಲೆಂಡರ್‌ ಪ್ರಕಾರ ಜನವರಿ ತಿಂಗಳನ್ನು ಹೊಸ ವರ್ಷದ ಆರಂಭ ಎಂದು ಪರಿಗಣಿಸಲಾಗುತ್ತದೆ. ಎಲ್ಲರೂ  ತಿಂಗಳನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ ಈ ತಿಂಗಳಲ್ಲಿ ಹಲವಾರು ಹಬ್ಬಗಳು (festivals) ಆಚರಣೆಗಳಿವೆ. ಮೊದಲ ತಿಂಗಳಾದ ಜನವರಿಯಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ. ಜನವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ: ಜನವರಿ 01 : ಮುಕ್ಕೋಟಿ ದ್ವಾದಶಿ ಜನವರಿ 01 : ಪ್ರದೋಷ ಜನವರಿ 03 : ಹುಣ್ಣಿಮೆ…

Read More

ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ – Kannada News | HDD Pooja at Haradanahalli Temple before Hassan JDS Convention

ಹಾಸನ, ಡಿಸೆಂಬರ್ 29: ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹಾಗೂ ಹರಪನಹಳ್ಳಿಯ ದೇವೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ಎಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ ಜೊತೆಯಿದ್ದರು. ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಪೂಜೆ ನೆರವೇರಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More