Headlines

ಅಕ್ಷಯ್ ಕುಮಾರ್, ಹಣದಾಸೆ ಇರುವ ನಟರೇ? ಇತಿಹಾಸ ಏನು ಹೇಳುತ್ತದೆ? – Kannada News | Akshay Kumar said he is not money minded actor gives examples

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​​ನ ಬಲು ಬ್ಯುಸಿ ನಟ. ಸ್ಟಾರ್ ನಟ ಆಗಿರುವವರು ವರ್ಷಕ್ಕೆ ಒಂದು ಸಿನಿಮಾ ಸಹ ಮಾಡುತ್ತಿಲ್ಲ, ಆದರೆ ಅಕ್ಷಯ್ ಕುಮಾರ್ ವರ್ಷಕ್ಕೆ ನಾಲ್ಕೈದು ಸಿನಿಮಾಗಳಲ್ಲಿ ನಟಿಸುತ್ತಾರೆ. ಸ್ಟಾರ್ ನಟರಾಗಿಯೂ ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಏಕೈಕ ವ್ಯಕ್ತಿ ಅಕ್ಷಯ್ ಕುಮಾರ್. ಆದರೆ ಅಕ್ಷಯ್ ಕುಮಾರ್ ಬಗ್ಗೆ ಚಿತ್ರರಂಗದಲ್ಲಿ ಒಂದು ಋಣಾತ್ಮಕ ಅಭಿಪ್ರಾಯವೂ ಇದೇ. ಅಕ್ಷಯ್ ಕುಮಾರ್ ಕೇವಲ ಹಣದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಕತೆಯ ಕಾರಣಕ್ಕಾಗಿ ಅಲ್ಲದೆ ಹಣಕ್ಕಾಗಿಯೇ ಅವರು…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,550 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News | Gold Price Today on 19th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 19: ಚಿನ್ನದ ಬೆಲೆ ಶುಕ್ರವಾರ ಭರ್ಜರಿ ಇಳಿಕೆ ಕಂಡಿದೆ. ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ (Gold Rates) 3,550 ರೂನಷ್ಟು ಕುಸಿತ ಆಗಿದೆ. ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 11,000 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಕುಸಿದಿದೆ. ನಿನ್ನೆ 5 ರೂ ಇಳಿದಿದ್ದ ಇದರ ಬೆಲೆ ಇವತ್ತು 10…

Read More

ನೀಟ್ ಮರು ಪರೀಕ್ಷೆಗೂ ಮುನ್ನ ‘ಟೆಲಿಗ್ರಾಮ್’ ನಿಷೇಧ ಮುಂದುವರಿಕೆ: ಕೇಂದ್ರದ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್ – Kannada News | NEET Re Exam 2026: Delhi HC Upholds Telegram Ban to Prevent Paper Leaks

ನವದೆಹಲಿ, ಜೂನ್ 19: ಜೂನ್ 21 ರಂದು ದೇಶಾದ್ಯಂತ ನಡೆಯಲಿರುವ ನೀಟ್-ಯುಜಿ (NEET-UG 2026) ಮರು ಪರೀಕ್ಷೆಗೆ ಕೇವಲ ಐದು ದಿನಗಳ ಮುನ್ನ, ಜನಪ್ರಿಯ ಆ್ಯಪ್ ಆದ ‘ಟೆಲಿಗ್ರಾಮ್’ (Telegram)ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಟೆಲಿಗ್ರಾಮ್ ಆ್ಯಪ್ ಅನ್ನು ದೇಶದಲ್ಲಿ ನಿರ್ಬಂಧಿಸಿರುವ ಕೇಂದ್ರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ ಟೆಲಿಗ್ರಾಮ್ ಸಲ್ಲಿಸಿದ್ದ…

Read More

Video: ಗಾಯಗೊಂಡು ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಣೆ ಮಾಡಿದ ಗಜರಾಜ – Kannada News | The elephant imitated its owner who was limping, video goes viral

ಪ್ರಾಣಿಗಳ (Animals) ಪ್ರೀತಿ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತವೆ. ಆಟ ತುಂಟಾಟಗಳ ಜತೆಗೆ ತನ್ನನ್ನು ಕಾಳಜಿ ವಹಿಸುವವರ ಜತೆಗೆ ಮಕ್ಕಳಾಗಿ ಬಿಡುತ್ತವೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆ ಅನಿಸುವುದು ಸಹಜ. ಆನೆಯೊಂದು (elephant) ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಿಸಿದೆ. ಗಜರಾಜನ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ. ಇಂಡಿಯಾ ಟ್ರೆಂಡ್ಸ್ (India Trends) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಆನೆಯೊಂದು ಮಾಲಕಿಯನ್ನು ಅನುಕರಿಸುವುದನ್ನು ಕಾಣಬಹುದು. ಈ…

Read More

Trinetra Ganesh Temple: ದೇಶದ ಬೇರೆಲ್ಲೂ ಕಾಣ ಸಿಗದ ವಿಶಿಷ್ಟ ರೂಪದ ಗಣೇಶ; ಈ ದೇವಸ್ಥಾನ ಎಲ್ಲಿದೆ ಗೊತ್ತಾ? – Kannada News | Ranthambore Trinetra Ganesh Temple: India’s Unique Three Eyed Ganesha and Family Shrine

ರಾಜಸ್ಥಾನದ ರಣಥಂಬೋರ್‌ನಲ್ಲಿರುವ ‘ತ್ರಿನೇತ್ರ ಗಣಪತಿ’Image Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯವಿರಲಿ, ಮೊದಲು ಪೂಜಿಸಲ್ಪಡುವುದು ವಿಘ್ನನಿವಾರಕ ಗಣೇಶ. ಸಾಮಾನ್ಯವಾಗಿ ದೇಶದ ಬಹುತೇಕ ದೇವಾಲಯಗಳಲ್ಲಿ ಗಣಪತಿಯನ್ನು ಒಬ್ಬಂಟಿಯಾಗಿ ಅಥವಾ ಮೂಷಿಕ ವಾಹನದೊಂದಿಗೆ ನೋಡಿರುತ್ತೀರಿ. ಆದರೆ ರಾಜಸ್ಥಾನದ ಪುರಾತನ ಹಾಗೂ ಐತಿಹಾಸಿಕ ಕೋಟೆಯೊಂದರಲ್ಲಿ ಗಣೇಶನು ತನ್ನ ಇಡೀ ಕುಟುಂಬದೊಂದಿಗೆ ನೆಲೆಸಿದ್ದಾನೆ. ಅಷ್ಟೇ ಅಲ್ಲದೆ, ಇಲ್ಲಿ ಭಕ್ತರು ಮೂರು ಕಣ್ಣುಗಳನ್ನು ಹೊಂದಿರುವ ವಿನಾಯಕನ ಅತ್ಯಂತ ಅಪರೂಪದ ರೂಪವನ್ನು ಕಣ್ತುಂಬಿಕೊಳ್ಳಬಹುದು. ಈ ಭವ್ಯವಾದ ಧಾರ್ಮಿಕ ಕೇಂದ್ರವೇ ರಣಥಂಬೋರ್‌ನ ಪ್ರಸಿದ್ಧ…

Read More

ವಿಶ್ವಸಂಸ್ಥೆಯಲ್ಲಿ ಭಾರತದ ಘರ್ಜನೆ: ಭಯೋತ್ಪಾದನೆ ಹರಡುವ ಪಾಕಿಸ್ತಾನಕ್ಕೆ ಹನಿ ನೀರೂ ಸಿಗಲ್ಲ, ಸಿಂಧೂ ಒಪ್ಪಂದ ಇನ್ಮುಂದೆ ನಿಷ್ಪ್ರಯೋಜಕ – Kannada News | India Roars at UN: Pakistan’s Terrorism Means No Indus Waters Treaty Benefits

ಜೆನಿವಾ, ಜೂನ್ 19: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (UNHRC) ಅಧಿವೇಶನದಲ್ಲಿ ಭಾರತವು ಪಾಕಿಸ್ತಾನ(Pakistan)ಕ್ಕೆ ನಡುಕ ಹುಟ್ಟಿಸುವಂತಹ ರಾಜತಾಂತ್ರಿಕ ಪೆಟ್ಟು ನೀಡಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನ ಭಾರತೀಯರು ಮೃತಪಟ್ಟ ನಂತರ, ಭಾರತವು 1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು. ಇದನ್ನು ವಿಶ್ವಸಂಸ್ಥೆಯಲ್ಲಿ ಪ್ರಶ್ನಿಸಲು ಬಂದ ಪಾಕಿಸ್ತಾನದ ಮುಖಕ್ಕೆ ಹೊಡೆದಂತೆ ಉತ್ತರಿಸಿರುವ ಭಾರತದ ಪ್ರಥಮ ಕಾರ್ಯದರ್ಶಿ ಅನುಪಮಾ ಸಿಂಗ್, ಒಂದೆಡೆ ಗಡಿಯಾಚೆಗೆ ಭಯೋತ್ಪಾದನೆಯನ್ನು ಹರಡುತ್ತಾ, ಇನ್ನೊಂದೆಡೆ ನೀರು ಹಂಚಿಕೆ ಒಪ್ಪಂದದಿಂದ…

Read More

‘ಕಾಕ್​​ಟೇಲ್ 2’ ಚಿತ್ರದಲ್ಲಿ ರಶ್ಮಿಕಾ ಮೂಲೆಗುಂಪು​; ಹಿಂದಿ ಉಚ್ಚಾರಣೆ ಬಗ್ಗೆಯೂ ಟೀಕೆ – Kannada News | Cocktail 2 Review: Taran Adarsh on Rashmika Mandanna’s Hindi Dialogue; Kriti Shahid Shine

ಬಾಲಿವುಡ್‌ನ ಬಹುನಿರೀಕ್ಷಿತ ರೋಮ್ಯಾಂಟಿಕ್ ಡ್ರಾಮಾ ಸಿನಿಮಾ ‘ಕಾಕ್‌ಟೇಲ್ 2’ (Cocktail 2) ಇಂದು (ಜೂನ್ 19, 2026) ಅದ್ದೂರಿಯಾಗಿ ಬಿಡುಗಡೆಯಾಗಿದೆ. ಶಾಹಿದ್ ಕಪೂರ್, ಕೃತಿ ಸನೋನ್ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಮೊದಲ ವಿಮರ್ಶೆ ಹೊರಬಿದ್ದಿದ್ದು, ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಆದರೆ, ಚಿತ್ರದಲ್ಲಿ ನಟಿಸಿರುವ ಕನ್ನಡತಿ ರಶ್ಮಿಕಾ ಮಂದಣ್ಣ ಅವರ ಪರ್ಫಾಮೆನ್ಸ್ ಬಗ್ಗೆ ಬಾಲಿವುಡ್‌ನ ಖ್ಯಾತ ಟ್ರೇಡ್ ಅನಾಲಿಟಿಕ್ಸ್ ತರಣ್ ಆದರ್ಶ್ ನೀಡಿರುವ ಕಾಮೆಂಟ್ ಈಗ ಚರ್ಚೆಗೆ…

Read More

Rahul Gandhi Birthday: 56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಶುಭಾಶಯ – Kannada News | Rahul Gandhi’s 56th Birthday: Modi Wishes and LoP Journey Highlights

ಮೋದಿ, ರಾಹುಲ್ ಗಾಂಧಿ Image Credit source: IB Times India ನವದೆಹಲಿ, ಜೂನ್ 19: ಲೋಕಸಭೆ  ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಇಂದು 56ನೇ ವರ್ಷಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಸಂದೇಶ ಪೋಸ್ಟ್ ಮಾಡಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು…

Read More

IRCTC Bharat Gaurav: ಒಂದೇ ಪ್ರವಾಸದಲ್ಲಿ ಕಾಶಿ, ಅಯೋಧ್ಯೆ, ಗಯಾ ದರ್ಶನ; ಇಲ್ಲಿದೆ ಸಂಪೂರ್ಣ ಪ್ಯಾಕೇಜ್ ವಿವರ – Kannada News | Kashi Ayodhya Gaya Tour: IRCTC Bharat Gaurav Pilgrimage Package with Discount

ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಬೇಕು, ಕಾಶಿ ವಿಶ್ವನಾಥನ ದರ್ಶನ ಪಡೆದು ಅಯೋಧ್ಯೆಯ ರಾಮಲಲ್ಲಾನ ಕಣ್ಣುಂಬಿಕೊಳ್ಳಬೇಕು ಎಂಬುದು ಕೋಟ್ಯಂತರ ಭಕ್ತರ ಕನಸು. ಈಗ ಈ ಕನಸನ್ನು ನನಸು ಮಾಡಲು ಐಆರ್‌ಸಿಟಿಸಿ (IRCTC) ಸುವರ್ಣ ಅವಕಾಶವೊಂದನ್ನು ತಂದಿದೆ. ‘ಭಾರತ್ ಗೌರವ್ ಪ್ರವಾಸಿ ರೈಲು’ ಯೋಜನೆ ಅಡಿಯಲ್ಲಿ ಉತ್ತರ ಭಾರತದ ಪ್ರಮುಖ ಆಧ್ಯಾತ್ಮಿಕ ಸ್ಥಳಗಳನ್ನು ಒಳಗೊಂಡ ವಿಶೇಷ ತೀರ್ಥಯಾತ್ರೆ ಪ್ಯಾಕೇಜ್ ಅನ್ನು ಘೋಷಿಸಲಾಗಿದೆ. ಒಂದೇ ಪ್ರವಾಸದಲ್ಲಿ ಕಾಶಿ, ಅಯೋಧ್ಯೆ, ಗಯಾ, ಬೋಧಗಯಾ ಮತ್ತು ಪ್ರಯಾಗರಾಜ್‌ನಂತಹ ಪವಿತ್ರ ಸ್ಥಳಗಳ ದಿವ್ಯ…

Read More

ತಾಯಿ ಇಲ್ಲದ ಮಗುವಿಗೆ ದಿನವೂ ಜಡೆ ಹೆಣೆದು ಅಮ್ಮನಾದ ಬಸ್ ಚಾಲಕಿ – Kannada News | Heartwarming Story: Bus Driver Braids Hair, Fills Mother’s Void for Girl

ನ್ಯೂಯಾರ್ಕ್​, ಜೂನ್ 19: ಎರಡು ವರ್ಷಗಳ ಹಿಂದೆ ಅಪರೂಪದ ಕಾಯಿಲೆಯಿಂದ ತಾಯಿಯನ್ನು ಕಳೆದುಕೊಂಡ 11 ವರ್ಷದ ಬಾಲಕಿ ಇಸಾಬೆಲ್ಲಾ ಪಿಯರಿ, ಪ್ರತಿ ದಿನ ಆಕೆಯೇ ಹೇಗೋ ಕಷ್ಟಪಟ್ಟು ಶಾಲೆ(School)ಗೆ ಹೋಗಲು ತಯಾರಾಗುತ್ತಿದ್ದಳು. ಆಕೆಯ ತಂದೆ ಫಿಲಿಪ್ ಪಿಯರಿ ಬೆಳಗ್ಗೆಯೇ ಕೆಲಸಕ್ಕೆ ಹೋಗಬೇಕಿದ್ದರಿಂದ ಮಗಳನ್ನು ತಾನೊಬ್ಬನೇ ಸಾಕುವುದು ಕಷ್ಟವಾಗಿತ್ತು. ಮಗಳ ಕೂದಲನ್ನು ಹೇಗೆ ಬಾಚಬೇಕೆಂದು ಕೂಡ ಗೊತ್ತಿರಲಿಲ್ಲ ಇನ್ನು ಜಡೆ ಹೆಣೆಯುವುದು ದೂರದ ಮಾತು. ಗೊಂದಲದಲ್ಲಿದ್ದ ತಂದೆ ಮಗಳ ಕೂದಲನ್ನು ತೀರ ಚಿಕ್ಕದಾಗಿ ಕತ್ತರಿಸಿದ್ದರು. ಆದರೆ ಹಠ ಮಾಡಿದ್ದ…

Read More