Headlines

ವೇದಿಕೆ ಮೇಲೆ ಸಮಂತಾಗೆ ‘ಐ ಲವ್ ಯೂ’ ಹೇಳಲು ನಿರಾಕರಿಸಿದ ಪತಿ ರಾಜ್ ನಿಡಿಮೋರು – Kannada News | Samantha Ruth Prabhu Husband Raj Nidimoru Funny Stage Moment at Maa Inti Bangaram

ದೇಶಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗ ಹೊಂದಿರುವ ನಟಿ ಸಮಂತಾ ರುತ್ ಪ್ರಭು (Samantha) ಸದ್ಯ ತಮ್ಮ ಮುಂಬರುವ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಈ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಸಮಂತಾ ಮತ್ತು ಅವರ ಪತಿ, ಖ್ಯಾತ ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ವೇಳೆ ವೇದಿಕೆ ಮೇಲೆ ನಡೆದ ಒಂದು ಮಜಾವಾದ ಪ್ರಸಂಗದ ವಿಡಿಯೋ ಈಗ ನೆಟ್ಟಿಗರ ಗಮನ…

Read More

Women’s T20 World Cup: ಭಾರತದ ವಿರುದ್ಧ ಸೋತ ಪಾಕಿಸ್ತಾನ ತಂಡಕ್ಕೆ ದಂಡ – Kannada News | ICC Fines Pakistan Women’s Team in T20 World Cup 2026 for Slow Over Rate After India Defeat

ಭಾರತದ ವಿರುದ್ಧದ ಭಾರೀ ಸೋಲಿನ ನಂತರ, ಪಾಕಿಸ್ತಾನ ಮುಂದಿನ ಸುತ್ತಿಗೆ ಮುನ್ನಡೆಯುವ ಸಾಧ್ಯತೆಗಳು ತೀರಾ ಕಡಿಮೆ ಎಂದು ತೋರುತ್ತದೆ. ಏಕೆಂದರೆ ಪಾಕ್ ತಂಡ ಪ್ರಸ್ತುತ ಗ್ರೂಪ್ ಎ ನಲ್ಲಿ ಐದನೇ ಸ್ಥಾನದಲ್ಲಿದ್ದು ಅದರ ನೆಟ್ ರನ್​ರೇಟ್ -3,200 ಆಗಿದೆ. ಇದೀಗ ಪಾಕಿಸ್ತಾನ ತನ್ನ ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ, ಈ ಪಂದ್ಯ ಜೂನ್ 17 ರಂದು ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ (PC-PTI). Source link

Read More

ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ – Kannada News | Pakistan ISI backed terror network busted in Delhi 7 arrested

ನವದೆಹಲಿ, ಜೂನ್ 16: ದೇಶದ ಭದ್ರತಾ ಸಂಸ್ಥೆಗಳ ನಿರಂತರ ನಿಗಾ ಮತ್ತು ಸಮಯೋಚಿತ ಕಾರ್ಯಾಚರಣೆಯಿಂದಾಗಿ ದೆಹಲಿಯಲ್ಲಿ (Delhi) ಸಂಭವಿಸಬೇಕಿದ್ದ ಭಾರಿ ದುರಂತವೊಂದು ತಪ್ಪಿದೆ. ಪಾಕಿಸ್ತಾನದ ನೆರವಿನಿಂದ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಅಂತಾರಾಷ್ಟ್ರೀಯ ಉಗ್ರ ಜಾಲದ 7 ಜನ ಸಕ್ರಿಯ ಸದಸ್ಯರನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಹಬ್ಬಗಳ ಸಂದರ್ಭದಲ್ಲಿ ದೆಹಲಿ ಮತ್ತು ದೇಶದ ಇತರ ಪ್ರಮುಖ ನಗರಗಳಲ್ಲಿ ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ…

Read More

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ 2ನೇ ಪಂದ್ಯ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Netherlands Women’s T20 WC: Match Preview, Squads and Live Stream Details

2026 ರ ಮಹಿಳಾ ಟಿ20 ವಿಶ್ವಕಪ್‌ನ (Women’s T20 World Cup 2026) 10ನೇ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ಸ್ (India vs Netherlands) ಮಹಿಳಾ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಲೀಗ್​ನಲ್ಲಿ ಎರಡು ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಭಾರತ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಹೀಗಾಗಿ ಹರ್ಮನ್‌ಪ್ರೀತ್ ಪಡೆ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಏತನ್ಮಧ್ಯೆ, ಬಾಂಗ್ಲಾದೇಶ ವಿರುದ್ಧದ ಸೋಲಿನಿಂದ ಹೊರಬಂದಿರುವ…

Read More

ಅಂಬಾನಿ ನೀಡಿದ 2.2 ಕೋಟಿ ರೂಪಾಯಿ ಬೆಲೆಯ ಬ್ರೇಸ್​ಲೆಟ್ ಧರಿಸಿ ಮಿಂಚಿದ ರಿಯಾನಾ – Kannada News | Global singer Rihanna shows off Ambani gifted Jewelry in viral video

ಜಾಗತಿಕ ಮ್ಯೂಸಿಕ್ ಐಕಾನ್ ರಿಯಾನಾ ಮತ್ತು ಭಾರತದ ಶ್ರೀಮಂತ ಉದ್ಯಮಿ ಅಂಬಾನಿ (Mukesh Ambani) ಕುಟುಂಬದ ನಡುವಿನ ಸ್ನೇಹ ಈಗ ಮತ್ತೆ ಸುದ್ದಿಯಲ್ಲಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈನ ಅಂಬಾನಿ ನಿವಾಸಕ್ಕೆ ಭೇಟಿ ನೀಡಿದ್ದ ರಿಯಾನಾ ಅವರಿಗೆ, ಅಂಬಾನಿ ಕುಟುಂಬದವರು ಅತ್ಯಂತ ಬೆಲೆಬಾಳುವ ವಜ್ರದ ಬ್ರೇಸ್ಲೆಟ್ ಉಡುಗೊರೆಯಾಗಿ ನೀಡಿದ್ದರು. ಆ ಬಗ್ಗೆ ಈಗ ರಿಯಾನಾ (Rihanna) ಅವರು ಮಾತನಾಡಿದ್ದಾರೆ. ವಜ್ರದ ಬ್ರೇಸ್ಲೆಟ್ ಬೆಲೆ ಎಷ್ಟು ಎಂಬುದು ತಿಳಿದು ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಅದರ ಬೆಲೆ ಬರೋಬ್ಬರಿ 2.2…

Read More

World Day to Combat Desertification and Drought 2026: ಬರಡಾಗುತ್ತಿರುವ ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ – Kannada News | World Day to Combat Desertification and Drought 2026: What is the purpose of the World Day for the Prevention of Desertification and Drought?

ಮರುಭೂಮೀಕರಣ ಮತ್ತು ಬರಗಾಲ ತಡೆ ದಿನ Image Credit source: vecteezy ಅರಣ್ಯ ನಾಶ, ನಗರೀಕರಣದಂತಹ ಮಾನವನ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆ (Climate change), ಜಾಗತಿಕ ತಾಪಮಾನದ ಕಾರಣದಿಂದಾಗಿ ಭೂಮಿ ಬರಡಾಗುತ್ತಿದ್ದು, ಫಲವತ್ತತೆ ಅವನತಿಯ ಹಂತ ತಲುಪುತ್ತಿದೆ. ಬಹಳಷ್ಟು ಪ್ರದೇಶಗಳು ಮರುಭೂಮಿಗಳಾಗಿ ಬದಲಾಗುವ ಅಂಚಿಗೆ ತಲುಪಿವೆ. ಇದಕ್ಕೆ ಉದಾಹರಣೆಯೆಂಬಂತೆ ಮುಂಗಾರು ಆರಂಭವಾಗಿ ಒಂದೆರಡು ವಾರ ಕಳೆದ್ರೂ ಈ ಬಾರಿ ದೇಶದ ಹಲವು ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆಯಾಗುತ್ತಿಲ್ಲ. ಡ್ಯಾಮ್‌ಗಳೆಲ್ಲಾ ಬರಿದಾಗುತ್ತಿದ್ದು, ಬರದ ಛಾಯೆ ಮೂಡುತ್ತಿದೆ. ಈ ಬರಗಾಲ…

Read More

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಿಕ್ತು ವಿಶೇಷ ಸ್ಥಾನ – Kannada News | Minister Yathindra Siddaramaiah gets chance to Sit On Stage of CLP Meeting

ಬೆಂಗಳೂರು, (ಜೂನ್ 16): ಇದೇ ಜೂನ್ 18ರಂದು ವಿಧಾನಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್​​​ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್​ಲಾ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಲ್​ಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದಾರೆ. ಇನ್ನು ಸಭೆಯಲ್ಲಿ ಮಾದರಿ ಮತಪತ್ರ ಪ್ರದರ್ಶಿಸಿ ಮತದಾನ…

Read More

ನೀಟ್ ಪರೀಕ್ಷೆಗೆ ಮಿಲಿಟರಿ ಮಾದರಿಯ ಭದ್ರತೆ ಬೇಕೇ? ವಿದ್ಯಾರ್ಥಿಗಳ ಮೇಲಿನ ಒತ್ತಡದ ಬಗ್ಗೆ ಅಣ್ಣಾಮಲೈ ಕಳವಳ – Kannada News | Annamalai questions military grade security for NEET retest flags Increase of Exam Stress

ಚೆನ್ನೈ, ಜೂನ್ 16: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ ನೀಟ್ ಪರೀಕ್ಷೆಯ (NEET Exam) ಅಕ್ರಮಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಮರುಪರೀಕ್ಷೆಯ ಭದ್ರತಾ ವ್ಯವಸ್ಥೆಯ ವಿರುದ್ಧ ತಮಿಳುನಾಡು ಮಾಜಿ ಬಿಜೆಪಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಧ್ವನಿ ಎತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಜಾರಿಗೆ ತರಲಾದ ಮಿಲಿಟರಿ ಶೈಲಿಯ ಭದ್ರತೆಯು ವಿದ್ಯಾರ್ಥಿಗಳನ್ನು ಅಪರಾಧಿಗಳಂತೆ ನೋಡುವ ವಾತಾವರಣವನ್ನು ನಿರ್ಮಿಸುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಅತಿರೇಕದ ತಪಾಸಣಾ ಕ್ರಮಗಳು ಮತ್ತು ಪರೀಕ್ಷಾ ಕೇಂದ್ರಗಳ ವಾತಾವರಣವು ವಿದ್ಯಾರ್ಥಿಗಳಲ್ಲಿ…

Read More

ವೈಭವ್ ಸೂರ್ಯವಂಶಿ ನಿರ್ದೋಷಿ; ಶ್ರೀಲಂಕಾದ ಇಬ್ಬರು ಕ್ರಿಕೆಟಿಗರಿಗೆ ದಂಡ ವಿಧಿಸಿದ ರೆಫರಿ – Kannada News | India A vs SL A: Dambulla Cricket Controversy! Two Sri Lanka Players Punished, Sooryavanshi Spared?

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆದಿದ್ದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ಪಂದ್ಯದಲ್ಲಿ ಉಂಟಾಗಿದ್ದ ವಿವಾದದ ಪರಿಣಾಮವಾಗಿ ಇಬ್ಬರು ಆಟಗಾರರಿಗೆ ಮ್ಯಾಚ್ ರೆಫರಿ ಶಿಕ್ಷೆ ವಿಧಿಸಿದ್ದಾರೆ. ಅಚ್ಚರಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಯಾರಿಗೆ ಶಿಕ್ಷೆಯಾಗಬೇಕೆಂಬ ಮಾತುಗಳು ಕೇಳಿಬಂದಿದ್ದವೋ ಅವರಿಗೆ ಯಾವುದೇ ಶಿಕ್ಷೆಯನ್ನು ವಿಧಿಸಲಾಗಿಲ್ಲ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಈ ಪಂದ್ಯದ ಕೊನೆಯಲ್ಲಿ ಶ್ರೀಲಂಕಾ ತಂಡದ ಆಟಗಾರರು ಹಾಗೂ ಭಾರತದ ವೈಭವ್ ಸೂರ್ಯವಂಶಿ ನಡುವೆ ವಾಗ್ವಾದ ನಡೆದಿತ್ತು. ಇದೀಗ ಈ ವಾಗ್ವಾದಕ್ಕೆ ಪ್ರಮುಖ ಕಾರಣೀಕೃತರಾಗಿದ್ದ ಶ್ರೀಲಂಕಾದ…

Read More

ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌ – Kannada News | railway department Once Again fixed promotion exam On June 25 without Kannada option

ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ  (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ  (Southwestern Railway) ಮೈಸೂರು ವಿಭಾಗದ ಗೂಡ್ಸ್‌ ಟ್ರೇನ್‌ ಮ್ಯಾನೇಜರ್‌ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ….

Read More