Headlines

ಭಾರತ-ಅಮೆರಿಕ ಟ್ರೇಡ್ ಡೀಲ್ ಸಲೀಸಾಗಿ ಕುದುರಿದ್ದು ಹೇಗೆ? ಅಜಿತ್ ದೋವಲ್ ಅಮೆರಿಕ ಭೇಟಿಯಲ್ಲಿ ಆಗಿದ್ದೇನು? – Kannada News | Has Ajit Doval’s blunt message to Marco Rubio effected India US trade deal to become reality

ನವದೆಹಲಿ, ಫೆಬ್ರುವರಿ 5: ಭಾರತದ ವಿಚಾರದಲ್ಲಿ ಉಡಾಫೆಯಿಂದ ವರ್ತಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕೆಲ ದಿನಗಳ ಹಿಂದೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಹಿಂದೆ ಅವರ ಭಾಷೆಯಲ್ಲಿ ಇರುತ್ತಿದ್ದ ಅಹಂಕಾರ, ಉಡಾಫೆಗಳು ಈ ಬಾರಿ ಇರಲಿಲ್ಲ ಎನ್ನುವುದು ಗಮನಾರ್ಹ. ಎರಡೂ ದೇಶಗಳ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡುವುದೇ ಇಲ್ಲ ಎನ್ನುವಂತಿದ್ದ ಸ್ಥಿತಿ ರಾತ್ರೋರಾತ್ರಿ ಬದಲಾಗಿ ಹೋಗಿದೆ. ವ್ಯಾಪಾರ ಒಪ್ಪಂದಕ್ಕೆ ಸಹಿ ಬೀಳುವುದು ಖಚಿತವಾಗಿದೆ. ಅಮೆರಿಕದ ಈ ಬದಲಾವದ…

Read More

ಮೆಟ್ರೋ ಟಿಕೆಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಏರಿಕೆಯಾಗುತ್ತಾ ಕಾವೇರಿ ನೀರಿನ ದರ? ಜಲಮಂಡಳಿ ಅಧ್ಯಕ್ಷರಿಂದ ಸ್ಪಷ್ಟನೆ – Kannada News | No Proposal to Hike Cauvery Water Tariff in Bengaluru After Metro Fare Increase, Clarifies BWSSB Chairman

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ (Water Price) ಹೆಚ್ಚಳವಾಗಲಿದೆ ಎಂಬ ವದಂತಿಗಳಿಗೆ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಬ್ರೇಕ್ ಹಾಕಿದ್ದಾರೆ. ನೀರಿನ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾವೇರಿ ನೀರಿನ ಬೆಲೆ ಏರಿಕೆ ಕುರಿತು ವದಂತಿಗಳು ಹಬ್ಬಿರುವ ಕಾರಣ ಬೆಂಗಳೂರಿನಲ್ಲಿ ‘ಟಿವಿ9’ಗೆ ಮಾಹಿತಿ ನೀಡಿದ ಅವರು, ಕಾವೇರಿ ನೀರಿನ ಬೆಲೆ ಏರಿಕೆ ಕುರಿತು ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Parappana Agrahara Staff Transfers: Alok Kumar’s Strategy to End VIP Treatment and Graft

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

ವಿಚಿತ್ರ ಮುಖದ ವ್ಯಕ್ತಿಯೊಟ್ಟಿಗೆ ಪ್ರೀತಿಗೆ ಬಿದ್ದ ಬಾಲಿವುಡ್ ಹಾಟ್ ನಟಿ ದಿಶಾ ಪಟಾನಿ – Kannada News | Disha Patani is in love with mask man Talwiinder who is he

ಬಾಲಿವುಡ್​​ನಲ್ಲಿ (Bollywood) ಸಾಕಷ್ಟು ಹಾಟ್ ನಟಿಯರಿದ್ದಾರೆ ಆದರೆ ದಿಶಾ ಪಟಾನಿ ನಂಬರ್ 1 ಎನ್ನಬಹುದು. ಫಿಟ್​​ನೆಸ್​ಗೆ ಅಪಾರ ಒತ್ತು ಕೊಡುವ ದಿಶಾ ಪಟಾನಿ, ಗ್ಲಾಮರಸ್ ಆಗಿಯೂ ಕಾಣಿಸಿಕೊಳ್ಳುತ್ತಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ನಟಿ ದಿಶಾ ಪಟಾನಿ, ನಿಜ ಜೀವನದಲ್ಲಿ ಸಹ ಸಖತ್ ಬೋಲ್ಡ್ ಆದ ನಿರ್ಣಯಗಳನ್ನೇ ತೆಗೆದುಕೊಳ್ಳುತ್ತಾರೆ. ಪದೇ ಪದೇ ಬಾಯ್​​ಫ್ರೆಂಡ್ ಬದಲಾಯಿಸುವ ದಿಶಾ ಪಟಾನಿ ಇದೀಗ ವಿಚಿತ್ರ ವ್ಯಕ್ತಿಯೊಡನೆ ಪ್ರೀತಿಗೆ ಬಿದ್ದಿದ್ದಾರೆ. ಮುಖಕ್ಕೆ ಪ್ರೇತತ ಪೇಯಿಂಟ್ ಬಳಿದುಕೊಂಡು ಓಡಾಡುವ ಯುವಕನೊಟ್ಟಿಗೆ…

Read More

ಜೈಲುನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Karnataka jail staff transfers dgp alok kumars move to curb corruption in prisons

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

‘ಸರ್ವಮ್ ಮಾಯಾ’ ಚಿತ್ರದಲ್ಲಿ ಅಂಥದ್ದೇನಿದೆ? ಕ್ಲೈಮ್ಯಾಕ್ಸ್ ಅರ್ಥವೇನು? – Kannada News | Nivin Pauly’s Comeback: Sarvam Maya Review and Why It’s a Must Watch on Hotstar

ನಿವೀನ್ ಪೌಳಿ (Nivin Pauly) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಆದರೆ, ಅವರಿಗೆ ಇತ್ತೀಚೆಗೆ ಗೆಲುವು ಸಿಕ್ಕಿರಲಿಲ್ಲ. ಆದರೆ, ‘ಸರ್ವಮ್ ಮಾಯಾ’ ಚಿತ್ರದ ಮೂಲಕ ಅವರು ಗೆಲುವಿನ ನಗೆ ಬೀರಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅಂಥದ್ದೇನಿದೆ? ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವುದು ಏಕೆ? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿದೆ ಉತ್ತರ. ಈ ಸಿನಿಮಾ ಹಾಟ್​​ಸ್ಟಾರ್​​ನಲ್ಲಿ ಮಲಯಾಳಂ ಜೊತೆ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ. ಪ್ರಭೇಂದು (ನಿವೀನ್ ಪೌಳಿ) ದೊಡ್ಡ ಗಿಟಾರ್ ವಾದಕ ಆಗಬೇಕು…

Read More

ಕೇರಳ: ಕಲ್ಲಂಗಡಿ ಟ್ರಕ್​ನಲ್ಲಿ ಸ್ಫೋಟಕಗಳು ಪತ್ತೆ – Kannada News | Gelatin Sticks and Detonators Recovered During Vehicle Check in Palakkad

ಪಾಲಕ್ಕಾಡ್, ಫೆಬ್ರವರಿ 05: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್​ನಲ್ಲಿ ಸ್ಫೋಟಕಗಳು(Explosive) ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ, ಜಿಲೆಟಿನ್ ಹಾಗೂ ಡಿಟೋನೇಟರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಯ ಮೇಲೆ ರಾಶಿ ಹಾಕಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆಗೆದು…

Read More

ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಹಾಡಿ ಜನ ಕುಡಿಯುತ್ತಿರೋದು ಕೊಳಚೆ ನೀರು! – Kannada News | Acute Water Crisis Plagues Chennangi Basavanahalli in Kodagu

ಮಡಿಕೇರಿ ಫೆಬ್ರವರಿ 05: ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಸವನಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾವೇರಿಯ ತವರಾದ ಕೊಡಗಿನಲ್ಲಿ ಫೆಬ್ರವರಿ ತಿಂಗಳ ಮೊದಲ ವಾರದಲ್ಲೇ ನೀರಿನ ಹಾಹಾಕಾರ ಶುರುವಾಗಿದೆ. ಜೀವಜಲಕ್ಕಾಗಿ ಈ ಭಾಗದ ಆದಿವಾಸಿ ಕುಟುಂಬಗಳು ಕಾಡುಮೇಡು ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಿನಿಂದ ಕೊಳಚೆ ನೀರನ್ನು ತಂದು ಕುಡಿಯಲು ಮತ್ತು ಇತರೆ ಅಗತ್ಯಗಳಿಗೆ ಬಳಸುತ್ತಿರುವುದರಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಕ್ಕಳು ಆಗಾಗ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಗ್ರಾಮದಲ್ಲಿರುವ ವಾಟರ್ ಟ್ಯಾಂಕ್ ಮೂರು ತಿಂಗಳಿಂದ ನೀರಿಲ್ಲದೆ…

Read More

ಬೆಂಗಳೂರಿಗರಿಗೆ ಮೆಟ್ರೋ ದರ ಏರಿಕೆ ಬಿಸಿ: ಎಲ್ಲಿಂದ ಎಲ್ಲಿಗೆ ಎಷ್ಟಾಯ್ತು ಟಿಕೆಟ್ ಬೆಲೆ? – Kannada News | Namma Metro Fare Hike: Bengaluru Commuters Face Another 5% Price Rise

ಬೆಂಗಳೂರು, ಫೆ.5: ಬೆಂಗಳೂರಿನ ನಮ್ಮ ಮೆಟ್ರೋ (Bengaluru Metro) ಪ್ರಯಾಣಿಕರಿಗೆ ದರ ಹೆಚ್ಚಳದ ಶಾಕ್ ನೀಡಲಿದೆ. ಮೆಟ್ರೋ ಟಿಕೆಟ್ ದರವನ್ನು 5% ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಮೆಟ್ರೋ ನಿಗಮವು ಈ ಬಗ್ಗೆ ಸಿದ್ಧತೆ ನಡೆಸಿದೆ. ಕಳೆದ ವರ್ಷ ಫೆಬ್ರವರಿ 9 ರಂದು ದಾಖಲೆಯ 101.5% ರಷ್ಟು ದರ ಏರಿಕೆ ಮಾಡಲಾಗಿತ್ತು. ಈ ನಿರ್ಧಾರವು ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ನಂತರ, ಮೆಟ್ರೋ ನಿಗಮವು ದರವನ್ನು…

Read More

ಕದಿಯಲು ಹೋಗಿ ಸಿಕ್ಕಿಬಿದ್ದವನಿಂದ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು! – Kannada News | First Time Thief Caught in Bengaluru, Complains of Assault by Victims

ಬೆಂಗಳೂರು, ಫೆಬ್ರವರಿ 05: ಕಳ್ಳತನ ಮಾಡಲು ಹೋದಾಗ ಅವರನ್ನು ಯಾರಾದ್ರೂ ನೋಡಿದ್ರೆ ಅವರ ಮೇಲೆಯೇ ಈ ಖದೀಮರು ಹಲ್ಲೆ ನಡೆಸಿ ಎಸ್ಕೇಪ್​​ ಆಗೋದನ್ನು ನಾವು ನೋಡಿದ್ದೇವೆ. ಇಲ್ಲವೇ ಸಿಕ್ಕಿಬಿದ್ದು ಜೈಲು ಸೇರಿರುವವರ ಕತೆ ಕೇಳಿದ್ದೇವೆ. ಆದರೆ ಸಿಲಿಕಾನ್​​ ಸಿಟಿ ಬೆಂಗಳೂರಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಫಸ್ಟ್​​ ಟೈಂ ಕಳ್ಳತನಕ್ಕೆ ಹೋದ ವ್ಯಕ್ತಿಯೊಬ್ಬ ಮನೆಯವರ ಬಳಿ ಸಿಕ್ಕಿಬಿದ್ದು ಪೆಟ್ಟು ತಿಂದು ಬಂದಿದ್ದಾನೆ. ಸಾಲದ್ದಕ್ಕೆ ಕದಿಯಲು ಹೋದ ವೇಳೆ ಆ ಮನೆಯವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ…

Read More