ಮೈಸೂರಿನಲ್ಲಿ ಸಾಮಾಜಿಕ ಬಹಿಷ್ಕಾರ: ವಿದ್ಯುತ್ ಕಂಬ ಮುಟ್ಟಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು – Kannada News | Karnataka Caste Discrimination: Kottagala Villagers Boycott Family, Assault Helper
ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು ಮೈಸೂರು, ಫೆ.5: ಇಡೀ ಜಗತ್ತು ಆಧುನಿಕತೆ ಕಡೆ ಸಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಇಂದಿಗೂ ಸಾಮಾಜಿಕ ಅನಿಷ್ಟಗಳು ಜೀವಂತವಾಗಿದೆ. ಅದರಲ್ಲೂ ಕರ್ನಾಟಕ ಇಂತಹ ಕೆಟ್ಟ ಪದ್ಧತಿಗಳು ಇಂದಿಗೂ ಆಚರಣೆಯಲ್ಲಿದೆ ಎಂದತೆ ನಂಬಲಿ ಅಸಾಧ್ಯ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಮಾಡಿರುವ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿಗಳಾದ ವಸಂತ ಮತ್ತು ನಟನಾಯಕ ದಂಪತಿಯ ಪುತ್ರಿ ಅಂತರಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯನ್ನು ವಿರೋಧಿಸಿದ ಗ್ರಾಮದ ಕೆಲವು…