Headlines

‘ಗೇಮ್ ಚೇಂಜರ್ ಚಿತ್ರದ ಸೋಲು ನನ್ನ ವೈಫಲ್ಯ, ವಿಷಾದವಿದೆ’; ಮುಕ್ತವಾಗಿ ಒಪ್ಪಿಕೊಂಡ ನಿರ್ಮಾಪಕ – Kannada News | Dil Raju’s Shocking Regret: ‘Game Changer’ Was a Mistake, Reveals Production Challenges

ಖ್ಯಾತ ನಿರ್ಮಾಪಕ ದಿಲ್ ರಾಜು ಅವರು ಚಿತ್ರರಂಗದಲ್ಲಿನ ತಮ್ಮ ದೀರ್ಘಕಾಲದ ಅನುಭವದಿಂದ ಸಾಕಷ್ಟು ಯಶಸ್ಸು ಕಂಡಿದ್ದಾರೆ. ಆದರೆ, ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ‘ಗೇಮ್ ಚೇಂಜರ್’ ಚಿತ್ರದ ನಿರ್ಮಾಣದ ಸಮಯದಲ್ಲಿ ಎದುರಾದ ಬೆಳವಣಿಗೆಗಳು ಮತ್ತು ಸವಾಲುಗಳ ಕುರಿತು ಆಸಕ್ತಿದಾಯಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಈ ಚಿತ್ರವು ಬರೋಬ್ಬರಿ ನಾಲ್ಕೂವರೆ ಗಂಟೆಗಳಷ್ಟು ಉದ್ದವಿತ್ತು ಮತ್ತು ಕೊನೆಯ ಕ್ಷಣದವರೆಗೂ ತಮಗೆ ಚಿತ್ರದ ಅಂತಿಮ ಕಟ್ ವೀಕ್ಷಿಸಲು ಸಾಧ್ಯವಾಗಲಿಲ್ಲ ಎಂಬ ವಿಷಯವನ್ನು ಅವರು ಬಹಿರಂಗಪಡಿಸಿದ್ದಾರೆ. ದೊಡ್ಡ ನಿರ್ದೇಶಕರು ಮತ್ತು ದೊಡ್ಡ ಬಜೆಟ್ ಸಿನಿಮಾಗಳನ್ನು ಮಾಡುವಾಗ…

Read More

ಅಮೆರಿಕದ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ – Kannada News | Iran US Peace Deal: Khamenei Claims Trump’s Desperation Fueled Historic Agreement

ಟೆಹ್ರಾನ್, ಜೂನ್ 19: ವಿಶ್ವ ರಾಜಕಾರಣದಲ್ಲಿ ಭಾರಿ ತಿರುವು ಸಿಕ್ಕಿದೆ. ಇರಾನ್(Iran) ಮತ್ತು ಅಮೆರಿಕ ಜಂಟಿಯಾಗಿ ಇಸ್ಲಾಮಾಬಾದ್ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅಧಿಕೃತವಾಗಿ ದೃಢಪಡಿಸಿದ್ದಾರೆ. ಆದರೆ, ಈ ಒಪ್ಪಂದಕ್ಕೆ ಇರಾನ್‌ನ ಉತ್ಸಾಹ ಕಾರಣವಲ್ಲ, ಬದಲಿಗೆ ಯುದ್ಧ ಮುಗಿಸಲೇಬೇಕಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತಾಶೆಯೇ ಕಾರಣ ಎಂದು ಖಮೇನಿ ಲೇವಡಿ ಮಾಡಿದ್ದಾರೆ. ವರ್ಸೈಲ್ಸ್ ಅರಮನೆಯಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಯೋಜಿಸಿದ್ದ ಜಿ7 ಶೃಂಗಸಭೆಯ ಔತಣಕೂಟದ…

Read More

ಬೆಂಗಳೂರು ಸೇರಿ ಕರಾವಳಿಯಲ್ಲಿ ಶುದ್ಧ ಗಾಳಿ; ಧಾರವಾಡದಲ್ಲಿ ವಾಯು ಮಾಲಿನ್ಯ ಕೊಂಚ ಏರಿಕೆ! – Kannada News | Karnataka Air Quality: Bengaluru, Coastal Enjoy Clean Air; Dharwad Sees Pollution Rise

ಬೆಂಗಳೂರು, ಜೂ.19: ರಾಜ್ಯದಲ್ಲಿ ಮುಂಗಾರು ಮಳೆಯ ಮಾರುತಗಳ ಚಲನೆಯ ಬೆನ್ನಲ್ಲೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಾಯು ಗುಣಮಟ್ಟ (Air Quality) ಉತ್ತಮ ಸ್ಥಿತಿಯಲ್ಲಿದೆ. ಇಂದಿನ ಅಧಿಕೃತ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಐಕ್ಯೂಏರ್ (IQAir) ಅಂಕಿ-ಅಂಶಗಳ ಪ್ರಕಾರ, ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಗಾಳಿಯ ಗುಣಮಟ್ಟವು ತೃಪ್ತಿಕರ ಹಾಗೂ ಆರೋಗ್ಯಕರವಾಗಿದೆ. ಆದರೆ, ಉತ್ತರ ಕರ್ನಾಟಕದ ಕೆಲವು ವಲಯಗಳಲ್ಲಿ ಧೂಳಿನ ಪ್ರಮಾಣ ಕೊಂಚ ಹೆಚ್ಚಾಗಿದೆ. ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕವು ಇಂದು 71 ರಷ್ಟಿದ್ದು, ‘ಸಾಧಾರಣ’ (Moderate)…

Read More

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು – Kannada News | Lohagad Fort Tragedy: Tourist Falls 350 Ft to Death While Trekking; Safety Warned

ಲೋನಾವಾಲಾ, ಜೂನ್ 19: ತನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರ(Maharashtra)ದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ,…

Read More

ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್‌ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Love Mocktail 3 TV Premiere: Watch Darling Krishna’s Hit Film on Zee Kannada June 21

ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿರುವ ‘ಲವ್ ಮಾಕ್ಟೇಲ್’ ಸರಣಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿದ್ದವು. ಇತ್ತೀಚೆಗೆ ‘ಲವ್ ಮಾಕ್‌ಟೇಲ್ 3’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಇದೇ ಜೂನ್ 21ರಂದು ಭಾನುವಾರ ಸಂಜೆ 4:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವು ಇದೀಗ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ. ಥಿಯೇಟರ್…

Read More

ತಾಳಿ ಕಿತ್ತೆಸೆದು ಹೋಗಿದ್ದವಳೇ ಮತ್ತೆ ಕಟ್ಟಿಸಿಕೊಂಡಳು! ಇದು ಪೇಂಟರ್ ಹುಡುಗ, ಶ್ರೀಮಂತ ಹುಡುಗಿಯ ಸಿನಿಮೀಯ ಲವ್ ಸ್ಟೋರಿ – Kannada News | Chikkaballapur Filmy Love Story: Rich Girl Returns to Painter Beau, Remarries on Road 6 Months After Throwing Away Wedding Thread

ಸಾಯಿ ಸಂದೀಪ್ ಹಾಗೂ ಕೀರ್ತನಾImage Credit source: tv9 ಚಿಕ್ಕಬಳ್ಳಾಪುರ, ಜೂನ್ 19: ಪ್ರೇಮಕ್ಕೆ ಜಾತಿ, ಧರ್ಮ, ಅಂತಸ್ತು ಹಾಗೂ ಬಡತನ-ಶ್ರೀಮಂತಿಕೆಯ ಭೇದವಿಲ್ಲ ಎಂಬ ಮಾತಿಗೆ ಸಾಕ್ಷಿಯಾಗುವಂತಹ ವಿಚಿತ್ರ ಹಾಗೂ ಸಿನಿಮೀಯ ಶೈಲಿಯ ಪ್ರೇಮಕಥೆಯೊಂದು ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ. ಆರು ತಿಂಗಳ ಹಿಂದೆ ಹೆತ್ತವರ ಒತ್ತಡಕ್ಕೆ ಸಿಲುಕಿ, ಪೊಲೀಸ್ ಠಾಣೆಯಲ್ಲೇ ಪ್ರಿಯಕರ ಕಟ್ಟಿದ್ದ ತಾಳಿಯನ್ನು ಕಿತ್ತೆಸೆದು ಹೋಗಿದ್ದ ಯುವತಿಯೊಬ್ಬಳು, ಇದೀಗ ತನ್ನ ಅಸಲಿ ಪ್ರೀತಿಯನ್ನು ಹುಡುಕಿಕೊಂಡು ಬಂದು ಅದೇ ಯುವಕನೊಂದಿಗೆ ದೇಗುಲದಲ್ಲಿ ಮರುಮದುವೆಯಾಗಿದ್ದಾಳೆ. ಮನೆಯವರ ತೀವ್ರ ವಿರೋಧ…

Read More

ಟಿ20 ವಿಶ್ವಕಪ್​ನಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕ ಪಾಟೀಲ್..! – Kannada News | Shreyanka Patil Out of T20 World Cup: India Women’s Big Setback

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಭೀಗುತ್ತಿದ್ದ ಭಾರತದ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್ ಗಾಯದಿಂದಾಗಿ ಇಡೀ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದಾರೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಗಾಯಕ್ಕೆ ಒಳಗಾಗಿದ್ದರು. ಇದರಿಂದಾಗಿ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸಿ ಮೈದಾನ ತೊರೆದಿದ್ದರು. ಇದಾದ ಬಳಿಕ ಶ್ರೇಯಾಂಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವುದರಿಂದ ಅವರನ್ನು ಪಂದ್ಯಾವಳಿಯಿಂದ…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುನ್ನ ತಿರುಪತಿಗೆ ಸಮಂತಾ ಭೇಟಿ; ಸಂಪ್ರದಾಯ ಮರೆಯದ ನಟಿ – Kannada News | Samantha Visits Tirupati Before ‘Maa Inti Bangaram’ Release

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ, ಬಹುನಿರೀಕ್ಷಿತ ಆ್ಯಕ್ಷನ್-ಕಾಮಿಡಿ ತೆಲುಗು ಚಿತ್ರ ‘ಮಾ ಇಂಟಿ ಬಂಗಾರಂ’ ಇಂದು (ಜೂನ್ 19) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾ ರಿಲೀಸ್ ಆಗುವ ಮುನ್ನ ಸಮಂತಾ ಅವರು ಚಿತ್ರದ ನಿರ್ದೇಶಕಿ ಬಿ.ವಿ. ನಂದಿನಿ ರೆಡ್ಡಿ ಮತ್ತು ಪತಿ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ತಿರುಪತಿಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ‘ಮಾ ಇಂಟಿ ಬಂಗಾರಂ’ ತಂಡದವರು ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ….

Read More

ವಾಸ್ತವವನ್ನು ಅರ್ಥಮಾಡಿಕೊಳ್ಳಿ: ಇರಾನ್ ಒಪ್ಪಂದ ಟೀಕಿಸಿದ ಇಸ್ರೇಲ್​ಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಎಚ್ಚರಿಕೆ – Kannada News | JD Vance Warns Israel: Understand Reality Amidst Iran Deal Criticism and Isolation

ವಾಷಿಂಗ್ಟನ್, ಜೂನ್ 19: ಇರಾನ್ ಜತೆಗಿನ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ(America) ಮಾಡಿಕೊಂಡಿರುವ ಒಪ್ಪಂದವನ್ನು ಇಸ್ರೇಲ್​ನ ಕೆಲವರು ಸಚಿವರು ಟೀಕಿಸಿರುವುದಕ್ಕೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಸ್ರೇಲ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಸ್ರೇಲ್ ಜಾಗತಿಕವಾಗಿ ಒಂಟಿಯಾಗಿದೆ, ಮೊದಲು ಅಲ್ಲಿನ ನಾಯಕರು ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಚಾಟಿ ಬೀಸಿದ್ದಾರೆ. ಅಮೆರಿಕ ಏಕೈಕ ಮಿತ್ರ: ಪ್ರಸ್ತುತ ಇಡೀ ಜಗತ್ತಿನಲ್ಲಿ ಇಸ್ರೇಲ್ ದೇಶದ ಬಗ್ಗೆ ಸಹಾನುಭೂತಿ ಹೊಂದಿರುವ ಏಕೈಕ ರಾಷ್ಟ್ರ ಮುಖ್ಯಸ್ಥ…

Read More

ಬೆಂಗಳೂರಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ – Kannada News | Bengaluru STP Mishap: Two Laborers from Bihar and Tamil Nadu Missing After Falling into 40 Foot Sewage Tank in Varthur

ಬೆಂಗಳೂರು, ಜೂನ್ 19: ಬೆಂಗಳೂರಿನ ವರ್ತೂರಿನ ಬೆಳಗೆರೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಆತಂಕಕಾರಿ ಘಟನೆ ನಡೆದಿದ್ದು, ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಸುಮಾರು 40 ಅಡಿ ಆಳದ ಟ್ಯಾಂಕ್‌ಗೆ ಇಳಿದಿದ್ದಾಗ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದಿದ್ದಾರೆ. ಬಿಹಾರದ ಬ್ರಿಜೇಶ್ ಮತ್ತು ತಮಿಳುನಾಡಿನ ಅಖಿಲೇಶ್ ನಾಪತ್ತೆಯಾಗಿದ್ದು, ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಕಾರ್ಮಿಕರು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ, ಟ್ಯೂಬ್ ಅಥವಾ ಆಮ್ಲಜನಕ ಕಿಟ್‌ಗಳನ್ನು ಬಳಸದೆ ಟ್ಯಾಂಕ್‌ಗೆ ಇಳಿದಿದ್ದರು, ಇದರಿಂದಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಸದ್ಯ ನಾಪತ್ತೆಯಾಗಿರುವ ಇಬ್ಬರಿಗಾಗಿ ಅಗ್ನಿಶಾಮಕ…

Read More