Headlines

ಅಬ್ಬಾ, ವಿಷ್ಣುವರ್ಧನ್ ಇಂಗ್ಲಿಷ್ ಎಷ್ಟು ಅದ್ಭುತವಾಗಿತ್ತು ಕೇಳಿ

ಭಾರತ ಚಿತ್ರರಂಗ ಕಂಡ ಶ್ರೇಷ್ಠ ನಟರಲ್ಲಿ ವಿಷ್ಣುವರ್ಧನ್ (Vishnuvardhan) ಕೂಡ ಒಬ್ಬರು. ಅವರು ಕನ್ನಡವನ್ನು ಉತ್ತಮವಾಗಿ ಮಾತನಾಡುತ್ತಿದ್ದರು. ಅವರು ತಮ್ಮ ಶ್ರೇಷ್ಠ ಗುಣ ಹಾಗೂ ವ್ಯಕ್ತಿತ್ವದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಅನೇಕ ಹೀರೋಗಳು ಸಾಗುತ್ತಿದ್ದಾರೆ ಎಂದರೂ ತಪ್ಪಾಗಲಾರದು. ಕಿಚ್ಚ ಸುದೀಪ್ ಅವರು ವಿಷ್ಣುಗೆ ದೊಡ್ಡ ಅಭಿಮಾನಿ. ವಿಷ್ಣು ಕನ್ನಡದ ಜೊತೆಗೆ ಇಂಗ್ಲಿಷ್ ಕೂಡ ಉತ್ತಮವಾಗಿ ಮಾತನಾಡುತ್ತಿದ್ದರು. ವಿಷ್ಣುವರ್ಧನ್ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದರು. ‘ನಾನು ಮೈಸೂರಿನಲ್ಲಿ ಶೂಟ್ ಮಾಡುತ್ತಿದ್ದೆ. ಯಜಮಾನ ಸಿನಿಮಾ ನೋಡಿದೆ ಎಂದು…

Read More

ಬರೋಬ್ಬರಿ 15 ಸಿಕ್ಸ್​… ವೈಭವ್ ಸೂರ್ಯವಂಶಿಯ ಭರ್ಜರಿ ದಾಖಲೆ

ಅಂಡರ್​-19 ವಿಶ್ವಕಪ್​​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (vaibhav suryavanshi) ಆರ್ಭಟಿಸಿದ್ದಾರೆ. ಹರಾರೆ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 310 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಆಗಮಿಸಿದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಶುರು ಮಾಡಿದ ವೈಭವ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು….

Read More

Karnataka Air Quality Today: ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಕಳಪೆ​​​​​, ಈ ಜಿಲ್ಲೆಗಳಿಗೆ ಗುಡ್​​​ ನ್ಯೂಸ್ – Kannada News | Bengaluru AQI Surges: Air Quality Alert and Health Tips for Karnataka Cities

ಬೆಂಗಳೂರು, ಫೆ.5: ಬೆಂಗಳೂರು ಹಾಗೂ ರಾಜ್ಯದ ಇತರ ಭಾಗದಲ್ಲಿ ಇಂದು ಬಿಸಿಯ ತಾಪಾಮಾನ ಇದ್ದು, ಇಂದು ಗಾಳಿಯ ಮಟ್ಟದಲ್ಲೂ ಸುಧಾರಣೆ ಕಾಣಲಿದೆ ಎಂದು ತಜ್ಞರು ಹೇಳಿದ್ದಾರೆ. ಇಂದಿನ ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳ ವಾಯು ಗುಣಮಟ್ಟದ ಸೂಚ್ಯಂಕ ಹೇಗಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ವಾಯು ಮಾಲಿನ್ಯದ ಮಟ್ಟ ಸ್ವಲ್ಪ ಹೆಚ್ಚಾಗಿದೆ. ವಿಶೇಷವಾಗಿ ಸಿಲ್ಕ್ ಬೋರ್ಡ್, ಪೀಣ್ಯ, ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ನಿರ್ಮಾಣ ಕಾರ್ಯಗಳು ಮತ್ತು ವಾಹನ ಸಂಚಾರದಿಂದಾಗಿ AQI ಮಟ್ಟ 140 ದಾಟಿದೆ….

Read More

‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ – Kannada News | Toxic Teaser vs Dhurandhar 2: Yash’s Film Dominates with 97M Views, What Went Wrong?

‘ಟಾಕ್ಸಿಕ್’ ಟೀಸರ್ (Toxic Movie) ರಿಲೀಸ್ ಆದಾಗ ಶುರುವಾದ ಒಂದು ಹಲ್​ಚಲ್ ಇದೆಯಲ್ಲ ಅದು ತುಂಬಾನೇ ದೊಡ್ಡದು. ಈ ಟೀಸರ್​​ನಲ್ಲಿ ಬಂದ ಯಾರೂ ಊಹಿಸದ ದೃಶ್ಯದಿಂದ ಟೀಸರ್ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವಂತೆ ಆಯಿತು. ಆದರೆ, ‘ಧುರಂಧರ್ 2’ ಸಿನಿಮಾದ ಟೀಸರ್ ಗಮನ ಸೆಳೆಯುವಲ್ಲಿ ವಿಫಲವಾಗಿದೆ. ಎರಡೂ ಟೀಸರ್ ವೀಕ್ಷಣೆಯ ವೀವ್ಸ್ ನೋಡಿದರೆ ಅಜಗಜಾಂತರ ವ್ಯತ್ಯಾಸ ಇದೆ. ಹೀಗಾಗಿ, ಯಾವ ಸಿನಿಮಾಗೆ ಹೆಚ್ಚು ಬೇಡಿಕೆ ಇದೆ ಎಂಬುದು ಸ್ಪಷ್ಟವಾಗಿದೆ. ‘ಟಾಕ್ಸಿಕ್’ ಟೀಸರ್ ಜನವರಿ 8ರಂದು ರಿಲೀಸ್…

Read More

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು – Kannada News | Cruiser Lorry Collision in Gadag: 3 Dead, Over 10 Injured Near Jiguluru Cross

ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿರುವುದುImage Credit source: tv9 ಗದಗ, ಫೆಬ್ರವರಿ 5: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ…

Read More

ಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ – Kannada News | Ryan: Man Convicted in Trump Assassination Attempt Sentenced to Life in Prison

ವಾಷಿಂಗ್ಟನ್, ಫೆಬ್ರವರಿ 05: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಫ್ಲೋರಿಡಾದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಪ್ಟೆಂಬರ್ 15, 2024 ರಂದು ವೆಸ್ಟ್ ಪಾಮ್ ಬೀಚ್‌ನ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಹತ್ಯೆ ಯತ್ನ ನಡೆದಿತ್ತು. ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಐಲೀನ್ ಕ್ಯಾನನ್ ಫೋರ್ಟ್​ ಪಿಯರ್ಸ್​ ನ್ಯಾಯಾಲಯದಲ್ಲಿ ರಯಾನ್ ರೌತ್‌ಗೆ ಶಿಕ್ಷೆಯನ್ನು ಪ್ರಕಟಿಸಿದರು. ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರು ಎಲ್ಲಾ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ ಸ್ವಲ್ಪ ಸಮಯದ ನಂತರ ರೌತ್…

Read More

‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ್ರತಿಸ್ಪರ್ಧಿ – Kannada News | KVN Films in Trouble: Jana Nayagan, Toxic, KD Face Delays, Box Office Clashes

‘ಕೆವಿಎನ್ ಪ್ರೊಡಕ್ಷನ್ಸ್’ ಅಡಿಯಲ್ಲಿ ‘ಜನ ನಾಯಗನ್’, ‘ಟಾಕ್ಸಿಕ್’ (Toxic) ಹಾಗೂ ‘ಕೆಡಿ’ ಸಿನಿಮಾಗಳು ಒಟ್ಟೊಟ್ಟಿಗೆ ಸಿದ್ಧವಾಗಿವೆ. ‘ಜನ ನಾಯಗನ್’ ಜನವರಿ 9ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ‘ಟಾಕ್ಸಿಕ್’ ಚಿತ್ರ ಮಾರ್ಚ್​ 19ರಂದು ತೆರೆಗೆ ಬರುತ್ತಿದೆ. ಇದಕ್ಕೆ ಬಾಲಿವುಡ್​​ನ ‘ಧುರಂಧರ್ 2’ ತೀವ್ರ ಪ್ರತಿಸ್ಪರ್ಧೆ ನೀಡುತ್ತಿದೆ. ಏಪ್ರಿಲ್ 30ಕ್ಕೆ ‘ಕೆಡಿ’ ಸಿನಿಮಾ ಬರುತ್ತಿದ್ದು, ಇದಕ್ಕೆ ದೊಡ್ಡ ಪ್ರತಿಸ್ಪರ್ಧಿ ಒಂದು ಎದುರಾಗಿದೆ. ಅದುವೇ ‘ಪೆದ್ದಿ’ ಸಿನಿಮಾ. ‘ಕೆವಿಎನ್ ಪ್ರೊಕ್ಷನ್ಸ್’ ಕನ್ನಡದ ನಿರ್ಮಾಣ ಸಂಸ್ಥೆ. ‘ಜನ ನಾಯಗನ್’ ಸಿನಿಮಾನ…

Read More

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9 ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ…

Read More

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ…

Read More

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ – Kannada News | Massive Fire Accident in Vijayapura Car Service Center: Vehicles Worth Over R1 Crore Gutted

ವಿಜಯಪುರ, ಫೆಬ್ರವರಿ 5: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು…

Read More