Headlines

Daily Devotional: ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ? – Kannada News | Astrological Insights: Understanding the Power of Red Coral Gemstone

ಬೆಂಗಳೂರು, ಫೆ.5: ನವರತ್ನಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಹವಳವು (Red Coral) ಅದೃಷ್ಟ, ಶಕ್ತಿ ಹಾಗೂ ಶುಭಕಾರ್ಯಗಳನ್ನು ತರುತ್ತದೆ. ಇದನ್ನು ಕೋರಲ್, ಬ್ಲಡ್ ಸ್ಟೋನ್ ಎಂದೂ ಕರೆಯುತ್ತಾರೆ. ಹವಳಕ್ಕೆ ಕುಜ ಗ್ರಹವು ಅಧಿಪತಿಯಾಗಿದ್ದು, ಇದು ಮೇಷ ಮತ್ತು ವೃಶ್ಚಿಕ ರಾಶಿಗಳಿಗೆ ಒಡೆಯನಾಗಿರುತ್ತಾನೆ. ಆದರೆ ಹವಳವನ್ನು ಕೇವಲ ಈ ರಾಶಿಯವರು ಮಾತ್ರವಲ್ಲ, ಅನೇಕರು ಧರಿಸಬಹುದಾಗಿದೆ. ಕುಜನು ನಮ್ಮಲ್ಲಿ ಶಕ್ತಿ, ಸಂಕಲ್ಪ, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುವ ಗ್ರಹ. ವಿವಾಹ, ಸಂತಾನ, ಭೂಮಿ ಸಂಬಂಧಿತ ವಿಷಯಗಳಿಗೂ ಕುಜನೇ ಕಾರಕ.ಕುಜ ಗ್ರಹವು…

Read More

ದಿನ ಭವಿಷ್ಯ: ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ – Kannada News | Days Panchangam and Sankashti Chaturthi Significance by Dr. Basavaraj Guruji

ಇಂದಿನ ದಿನಾಂಕ 05-02-2026 ಗುರುವಾರವಾಗಿದ್ದು, ಇಂದಿನ ದಿನಭವಿಷ್ಯ ಹೇಗಿದೆ ಎಂಬುದನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ಥಿ, ಉತ್ತರಾ ನಕ್ಷತ್ರ, ಸುಕರ್ಮ ಯೋಗ ಮತ್ತು ಬವಕರಣ ಇರುವ ದಿನ. ಈ ದಿನದ ರಾಹುಕಾಲ ಮಧ್ಯಾಹ್ನ 2:00 ಗಂಟೆಯಿಂದ 3:28 ನಿಮಿಷದ ತನಕ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:33 ನಿಮಿಷದಿಂದ 1:59 ನಿಮಿಷದ ತನಕ ಸುಕರ್ಮ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ – Kannada News | Horoscope 05 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ವೃಷಭ ರಾಶಿ: ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಕಾರ್ಯಗಳು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 5ರ ದಿನಭವಿಷ್ಯ

ಮದುವೆಗಾಗಿ ಪ್ರಯತ್ನ ಮಾಡುತ್ತಾ ಇರುವವರು, ಅಥವಾ ಪ್ರಯತ್ನ ಮಾಡುವಾಗ ನಾನಾ ಕಾರಣಗಳಿಗೆ ಅಡೆತಡೆಗಳನ್ನು ಎದುರಿಸುತ್ತಾ ಇರುವವರು ಸ್ವಯಂವರ ಪಾರ್ವತಿ ಮಂತ್ರವನ್ನು ಹನ್ನೊಂದು ಬಾರಿ ಪಠಣ ಮಾಡಿ ಅಥವಾ ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಈ ದಿನ ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿ ದರ್ಶನ ಪಡೆಯಿರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಈ ದಿನ ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ವೃತ್ತಿಜೀವನದಲ್ಲಿ ತಿರುವು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 5ರ ದಿನಭವಿಷ್ಯ

ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರು, ಹೊಸದಾಗಿ ವ್ಯವಹಾರ- ವ್ಯಾಪಾರ ಶುರು ಮಾಡಿರುವವರು ಅಥವಾ ಶುರು ಮಾಡಬೇಕು ಎಂದಿರುವವರು ಸಿಟ್ರಿನ್ ಎಂಬ ರತ್ನದ ಉಂಗುರ ಧಾರಣೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಸವಾಲುಗಳನ್ನು ಎದುರಿಸುವ ಮಾರ್ಗೋಪಾಯ ಗೋಚರ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾರನ್ನೋ ಸಮಾಧಾನ ಮಾಡಬೇಕು- ಮನವೊಲಿಸುವ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಹಣಕಾಸನ್ನು ವ್ಯರ್ಥವಾಗಿ ವೆಚ್ಚ ಮಾಡುವುದಕ್ಕೆ ಹೋಗಬೇಡಿ. ಕುಟುಂಬದಲ್ಲಿನ ಹಿರಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ….

Read More

ಮಹಿಳಾ ಸಂಸದರನ್ನು ಛೂ ಬಿಟ್ಟ ಕಾಂಗ್ರೆಸ್; ಇಂದು ಸಂಸತ್​​ನಲ್ಲಿ ಮೋದಿ ಭಾಷಣ ಮಾಡದಿರಲು ಕಾರಣವೇನು? – Kannada News | Congress Women MPs Surrounded PM Seat Why PM Modis Lok Sabha speech cancelled today

ನವದೆಹಲಿ, ಫೆಬ್ರವರಿ 4: ಇಂದು ಸಂಜೆ ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾಷಣ ಮಾಡಬೇಕಿತ್ತು. ಆದರೆ, ಇನ್ನೇನು ಮೋದಿ ತಮ್ಮ ಮಾತು ಆರಂಭಿಸಬೇಕು ಎನ್ನುವಷ್ಟರಲ್ಲಿ ಸದನದಲ್ಲಿ ಇದ್ದಕ್ಕಿದ್ದಂತೆ ಗದ್ದಲ ಆರಂಭವಾಯಿತು. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣದಿಂದ ವಿರೋಧ ಪಕ್ಷಗಳ ಸಂಸದರು ಗಲಾಟೆ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಮಹಿಳಾ…

Read More

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ; ಭಾರೀ ಟ್ರಾಫಿಕ್ ಜಾಮ್

ಮುಂಬೈ, ಫೆಬ್ರವರಿ 4: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಸಂಜೆ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದೆ. ಇದರಿಂದ ಇಂದು ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾವಿರಾರು ಪ್ರಯಾಣಿಕರು ಗಂಟೆಗಟ್ಟಲೆ ಕಾಯುವಂತಾಯಿತು. ಅಪಘಾತದ (Accident) ನಂತರ, ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪತ್ತೆಯಾಗಿದ್ದು, ತಕ್ಷಣದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಬೇರೆ ವಾಹನಗಳನ್ನು ಆ ರಸ್ತೆಯಲ್ಲಿ ಹೋಗದಂತೆ ನಿರ್ಬಂಧಿಸಲಾಗಿತ್ತು. ಎಕ್ಸ್‌ಪ್ರೆಸ್‌ವೇ ಪೊಲೀಸ್ ಮತ್ತು ಸ್ಥಳೀಯ ಆಡಳಿತದ ಸುಮಾರು 40 ಸಿಬ್ಬಂದಿಗಳ ತಂಡವು ಸ್ಥಳಕ್ಕೆ…

Read More

IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ – Kannada News | India Dominates South Africa in T20 World Cup Warm Up, Wins by 30 Runs

ನವಿ ಮುಂಬೈನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಭಾರತ 30 ರನ್​ಗಳ ಅಮೋಘ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ ಉತ್ತಮ…

Read More

ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’ – Kannada News | Salman Khan Bhumika Chawla starrer Tere Naam Rerelease on 27 February

ಫೆಬ್ರವರಿ ತಿಂಗಳು ಎಂದರೆ ಪ್ರೇಮಿಗಳಿಗೆ ಸಖತ್ ಸ್ಪಷಲ್. ವ್ಯಾಲೆಂಟೈನ್ಸ್ ಡೇ ಇರುವ ಕಾರಣ ಯುವ ಮನಸ್ಸುಗಳು ಪ್ರೀತಿಯ ಗುಂಗಿನಲ್ಲಿ ಇರುತ್ತವೆ. ಹಾಗಾಗಿ ಈ ತಿಂಗಳು ರೊಮ್ಯಾಂಟಿಕ್ ಸಿನಿಮಾ ನೋಡುವ ಪ್ರೇಕ್ಷಕರ ವರ್ಗ ಕೂಡ ದೊಡ್ಡದಿರುತ್ತದೆ. ಅಂಥ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ‘ತೇರೆ ನಾಮ್’ (Tere Naam) ಸಿನಿಮಾ ಮರು ಬಿಡುಗಡೆ ಆಗುತ್​ತಿದೆ. ಸಲ್ಮಾನ್ ಖಾನ್ (Salman Khan) ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಭೂಮಿಕಾ ಚಾವ್ಲಾ ನಟಿಸಿದ್ದಾರೆ. ಫೆಬ್ರವರಿ 27ರಂದು ಈ…

Read More