Headlines

ಅಡುಗೆಯ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ – Kannada News | There are many health benefits of using Asafoetida in cooking

ಭಾರತೀಯರ ಅಡುಗೆ ಮನೆಗಳಲ್ಲಿ ಇಂಗು (Asafoetida) ಇದ್ದೇ ಇರುತ್ತದೆ. ಸಣ್ಣ ಬಗೆಯ ಮಸಾಲೆಯಾಗಿರುವ ಇಂಗು ಅಡುಗೆಗೆ ವಿಭಿನ್ನ ಸುವಾಸನೆ ಮತ್ತು ರುಚಿಯನ್ನು ನೀಡುತ್ತದೆ. ಬೇಳೆ ಸಾರು, ರಸಂ, ಸಾಂಬಾರು ಸೇರಿದಂತೆ ಹೆಚ್ಚಿನ ತರಕಾರಿ ಪದಾರ್ಥಗಳಿಗೆ ಇಂಗು ಹಾಕಲಾಗುತ್ತದೆ. ಹೀಗೆ ಭಾರತೀಯ ಪಾಕಪದ್ಧತಿಯಲ್ಲಿ ಪ್ರಮುಖ ಪಾತ್ರವಹಿಸುವಂತಹ ಇಂಗಿಗೆ ಆಯುರ್ವೇದದಲ್ಲೂ ಮುಖ್ಯ ಸ್ಥಾನವಿದೆ. ಹೌದು ಹಲವು ಔಷಧೀಯ ಗುಣಗಳನ್ನು ಹೊಂದಿರುವ ಇಂಗು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು…

Read More

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್ – Kannada News | Cocktail 2 stars Rashmika Mandanna Kriti Sanon visit Presidency University Bengaluru Campus

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಕೃತಿ ಸನನ್ ಅವರು ತಮ್ಮ ಹೊಸ ಚಿತ್ರ ‘ಕಾಕ್‌ಟೇಲ್ 2’ ಪ್ರಚಾರಕ್ಕಾಗಿ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ (Presidency University) ಕ್ಯಾಂಪಸ್‌ಗೆ ಬಂದಿದ್ದರಿಂದ ವಿದ್ಯಾರ್ಥಿಗಳಿಗೆ ಇದು ಸ್ಮರಣೀಯ ದಿನವಾಗಿತ್ತು. ರಶ್ಮಿಕಾ ಅವರು ಬೆಂಗಳೂರು ನಗರದಲ್ಲಿ ಉನ್ನತ ಶಿಕ್ಷಣವನ್ನು ಪಡೆದಿರುವುದರಿಂದ ಮತ್ತು ಸ್ಯಾಂಡಲ್‌ವುಡ್‌ನಿಂದ ತಮ್ಮ ಸಿನಿಮಾ ವೃತ್ತಿಜೀವನವನ್ನು ಪ್ರಾರಂಭಿಸಿದ್ದರಿಂದ ಬೆಂಗಳೂರು ಮತ್ತು ಕರ್ನಾಟಕದ ಜೊತೆ ಬಲವಾದ ಸಂಪರ್ಕವನ್ನು ಹೊಂದಿದ್ದಾರೆ. ರಶ್ಮಿಕಾ ಅವರ ಮನದಲ್ಲಿ ಬೆಂಗಳೂರು ವಿಶೇಷ ಸ್ಥಾನವನ್ನು ಹೊಂದಿದೆ. ಕೃತಿ ಸನನ್‌ಗೂ ಈ…

Read More

‘ಇದು ಐಪಿಎಲ್ ಅಲ್ಲ, ಮನೆಗೆ ಹೋಗು’; ವೈಭವ್​ ಕೆರಳುವಂತೆ ಮಾಡಿದ್ದೇ ಲಂಕಾ ಕ್ರಿಕೆಟಿಗ..! – Kannada News | India A vs SL A: Vaibhav Suryavanshi Row Explained – Vishen Halambage’s ‘Go Home’ Provokes

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ಹಾಗೂ ಭಾರತ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶ್ರೀಲಂಕಾ ಗೆದ್ದಿತ್ತಾದರೂ, ಪಂದ್ಯ ಮುಗಿದ ಬಳಿಕ ಉಂಟಾಗಿದ್ದ ಗದ್ದಲದಿಂದಾಗಿ ವಿವಾದವೊಂದು ಹುಟ್ಟಿಕೊಂಡಿತ್ತು. ಆರಂಭದಲ್ಲಿ ಆ ಗದ್ದಲದ ವಿಡಿಯೋವನ್ನು ನೋಡಿದವರು ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ದುರಹಂಕಾರಿ ಎಂದು ಟೀಕಿಸಿದ್ದರು. ಅಲ್ಲದೆ ವೈಭವ್​ಗೆ ಸರಿಯಾದ ಶಿಕ್ಷೆಯಾಗಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು. ಆದರೆ ಪಂದ್ಯ ನಡೆದ ಒಂದು…

Read More

ಪೇರಳೆ ಹಣ್ಣು ತಿಂದ ತಕ್ಷಣ ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ! – Kannada News | Foods To Avoid Immediately After Eating Guava

ಪೇರಳೆ ಹಣ್ಣು (Guava) ಆರೋಗ್ಯಕ್ಕೆ ಅತ್ಯಂತ ಉಪಯುಕ್ತವಾದ ಹಣ್ಣುಗಳಲ್ಲಿ ಒಂದು. ಇದರಲ್ಲಿ ವಿಟಮಿನ್ ಸಿ, ಫೈಬರ್ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ಆದರೆ ಪೇರಳೆ ಹಣ್ಣು ತಿಂದ ತಕ್ಷಣ ಕೆಲವು ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ತಿಳಿದಿದೆಯೇ? ಹೌದು, ಪೇರಳೆಯ ಜೊತೆ ಕೆಲವು ಆಹಾರಗಳನ್ನು ಅಪ್ಪಿತಪ್ಪಿಯೂ ಸೇವನೆ ಮಾಡಬಾರದು ಇದರಿಂದ ಆರೋಗ್ಯ ಹಾಳಾಗುವುದರಲ್ಲಿ ಸಂಶಯವೇ ಇಲ್ಲ. ಹಾಗಾದರೆ ಆ ಆಹಾರಗಳು ಯಾವವು, ಯಾಕೆ ಸೇವನೆ…

Read More

ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ; 16 ತಿಂಗಳ ಬಳಿಕ ಇಬ್ಬರ ಮುಖಾಮುಖಿ – Kannada News | No Warm Hugs; PM Modi and Donald Trump shake hands at G7 Summit in France First Meet After 16 Months

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್ ನಗರದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi in France) ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಪರಸ್ಪರ ಭೇಟಿಯಾಗಿದ್ದಾರೆ. ಕಳೆದ 16 ತಿಂಗಳುಗಳಲ್ಲಿ ಉಭಯ ನಾಯಕರ ನಡುವೆ ನಡೆದ ಮೊದಲ ಮುಖಾಮುಖಿ ಇದಾಗಿದೆ. ಆಪ್ತ ಸ್ನೇಹಿತರೆಂದು ಹೇಳಿಕೊಳ್ಳುತ್ತಿದ್ದ ಈ ಇಬ್ಬರೂ ನಾಯಕರು ಇಂದು ಈ ಮೊದಲಿನಿಂತೆ ಬಿಗಿ ಅಪ್ಪುಗೆಯಿಲ್ಲದೆ ಕೇವಲ ಪರಸ್ಪರ ಮುಗುಳ್ನಕ್ಕು ಹಸ್ತಲಾಘವ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ…

Read More

ಮಳೆಗಾಲದಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆ ಹೆಚ್ಚಾಗೋದೇಕೆ? ಇದಕ್ಕೆ ಪರಿಹಾರವೇನು? – Kannada News | Why oily skin problems become more common during the rainy season?

ಮಾನ್ಸೂನ್‌ನಲ್ಲಿ ವಾತಾವರಣ ಆಹ್ಲಾದಕರವಾಗಿದ್ದು, ಮಳೆ ಮತ್ತು ತೇವಾಂಶದ ಕಾರಣದಿಂದ ಈ ಋತುವಿನಲ್ಲಿ ಅನೇಕ ರೋಗಗಳ ಅಪಾಯವೂ ಹೆಚ್ಚಾಗುತ್ತದೆ. ಜೊತೆಗೆ ಈ ಋತುವಿನಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇದರಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆಯೂ ಒಂದು. ಹೌದು ಈ ಸಮಯದಲ್ಲಿ ಕೆಲವರ ತ್ವಚೆ ಸಾಮಾನ್ಯಕ್ಕಿಂತ ಹೆಚ್ಚು ಎಣ್ಣೆಯುಕ್ತವಾಗುತ್ತದೆ. ಈ ಎಣ್ಣೆಯುಕ್ತ ಚರ್ಮದ (oily skin) ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಇದು ಮೊಡವೆ, ದದ್ದುಗಳು ಮೂಡಲು ಕಾರಣವಾಗಬಹುದು. ಹಾಗಿದ್ದರೆ ಮಳೆಗಾಲದಲ್ಲಿ ತ್ವಚೆ ಎಣ್ಣೆಯುಕ್ತವಾಗುವುದೇಕೆ, ಈ ಸಮಸ್ಯೆಯಿಂದ ಮುಕ್ತಿ…

Read More

ವಿದ್ಯಾರ್ಥಿಗಳಿಗೆ ಗುಡ್​​ನ್ಯೂಸ್: ಆಂಗ್ಲ ಮಾಧ್ಯಮ ಶಾಲೆಗಳ ಮೇಲ್ದರ್ಜೆಗೆ ಮುಂದಾದ ಶಿಕ್ಷಣ ಇಲಾಖೆ – Kannada News | Karnataka Education Department decide Upgrade Governmnet English Medium School up to 10th

ಬೆಂಗಳೂರು, (ಜೂನ್ 16): 2018-19ರಲ್ಲಿ ಆರಂಭವಾದ 1001 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ (Karnataka English medium Schools) 7ನೇ ತರಗತಿ ಪೂರೈಸಿದ ಸುಮಾರು 30 ಸಾವಿರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ. ಸರ್ಕಾರವು 8ನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆರಂಭಿಸದ ಕಾರಣ, ಎಲ್ಲಿಗೆ ಪ್ರವೇಶ ಪಡೆಯಬೇಕೆಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರಿದ್ದರು. ಹೀಗಾಗಿ ಈ ಬಗ್ಗೆ ಟವಿ9 ವರದಿ ಮಾಡಿತ್ತು. ಇದರ ಬೆನ್ನಲ್ಲೇ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಕ್ಕೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದ್ದು, …

Read More

ಮೈದಾನದಲ್ಲಿ ಜಗಳ ಮಾಡಿಕೊಂಡಿದ್ದ ವೈಭವ್ ಬೆನ್ನಿಗೆ ನಿಂತ ಶ್ರೀಲಂಕಾದ ಮಾಜಿ ಕ್ರಿಕೆಟಿಗರು – Kannada News | Vaibhav Sooryavanshi Cleared: India A Star Avoids Ban After Sri Lanka A Cricket Controversy

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತದ ವೈಭವ್ ಸೂರ್ಯವಂಶಿ (Vaibhav Sooryavanshi), ಶ್ರೀಲಂಕಾ ಎ ತಂಡದ ಆಟಗಾರರೊಂದಿಗೆ ಜಗಳ ಮಾಡಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಜಗಳ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದ ಕಾರಣ, ನಿಯಮ ಉಲ್ಲಂಘಿಸಿದ ವೈಭವ್ ಸೂರ್ಯವಂಶಿ ವಿರುದ್ಧ ಶಿಸ್ತುಕ್ರಮ ಜರುಗಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿತ್ತು. ಅಂದರೆ ವೈಭವ್​ಗೆ ಡಿಮೆರಿಟ್…

Read More

ಭವಾನಿಪುರದ ಸೋಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ ಮಮತಾ ಬ್ಯಾನರ್ಜಿ – Kannada News | Mamata Banerjee files plea in Calcutta High Court challenging Assembly Election result in Bhabanipur

ಕೊಲ್ಕತ್ತಾ, ಜೂನ್ 16: ಇತ್ತೀಚೆಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಭವಾನಿಪುರ ಕ್ಷೇತ್ರದಲ್ಲಿ 15,105 ಮತಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿದ್ದರು. ಮೇ 4ರಂದು ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಬಹುಮತ ಗಳಿಸಿ, ಸುವೇಂದು ಅಧಿಕಾರಿ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭವಾನಿಪುರ ಕ್ಷೇತ್ರದ ಸೋಲನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮದೇ ಭದ್ರಕೋಟೆಯಾಗಿದ್ದ…

Read More

E20 ಪೆಟ್ರೋಲ್ ಹಾಕಿಸುವ ವಾಹನಗಳ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗುತ್ತದಾ? ಸರ್ಕಾರದ ಸ್ಪಷ್ಟನೆ ಇದು – Kannada News | E20 Fuel & Car Insurance: Government Clarifies No Claim Rejection for E20 Use

ನವದೆಹಲಿ, ಜೂನ್ 16: ಇ20 ಇಂಧನ ಬಳಸುವ ಕಾರಿಗೆ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗಬಹುದು ಎನ್ನುವ ಸುದ್ದಿ ವೈರಲ್ ಆಗುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಟ್ಟಿದ್ದು, ಆ ರೀತಿ ಆಗುವುದಿಲ್ಲ ಎಂದು ಹೇಳಿದೆ. ಶೇ. 20ರಷ್ಟು ಎಥೆನಾಲ್ ಮಿಶ್ರಣವಿರುವ ಇ20 ಪೆಟ್ರೋಲ್ (E20 fuel) ಅನ್ನು ಹಳೆಯ ವಾಹನಗಳು ಬಳಸಿದರೆ ಇನ್ಷೂರೆನ್ಸ್ ಕ್ಲೇಮ್ ಸಾಧ್ಯವಾಗದೇ ಹೋಗಬಹುದು ಎಂದು ಐಸಿಐಸಿಐ ಲೊಂಬಾರ್ಡ್ ಎನ್ನುವ ವಿಮಾ ಕಂಪನಿ ಕಳೆದ ವಾರ ತನ್ನ ಬ್ಲಾಗ್​ನಲ್ಲಿ ಮಾಹಿತಿ ಹಂಚಿಕೊಂಡಿತ್ತು. ಅದು ಸೋಷಿಯಲ್ ಮೀಡಿಯಾದಲ್ಲಿ…

Read More