Headlines

ಕೋಟಿ ಕೋಟಿ ಆಸ್ತಿ ಇದ್ದರೂ ಗಂಗಾ ತೀರದಲ್ಲಿ ಮಲಗಿದ ಸುನೀಲ್ ಗ್ರೋವರ್; ಕಾಮಿಡಿಯನ್ ಸರಳತೆಗೆ ಫ್ಯಾನ್ಸ್ ಫಿದಾ – Kannada News | Comedian Sunil Grover Slept on the Bank Of Ganga River

ಸುನಿಲ್ ಗ್ರೋವರ್ Image Credit source: Sunil Grover Instagram ತಮ್ಮ ಅದ್ಭುತ ಹಾಸ್ಯ ಪ್ರಜ್ಞೆಯ ಮೂಲಕ ಕೋಟ್ಯಂತರ ವೀಕ್ಷಕರನ್ನು ನಗಿಸುವ ಜನಪ್ರಿಯ ನಟ ಮತ್ತು ಕಾಮೆಡಿಯನ್ ಸುನೀಲ್ ಗ್ರೋವರ್ (Sunil Grover) ಇತ್ತೀಚೆಗೆ ತಮ್ಮ ಆಧ್ಯಾತ್ಮಿಕ ಮತ್ತು ಸರಳ ಜೀವನದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಸುನೀಲ್ ಗ್ರೋವರ್ ಇತ್ತೀಚೆಗೆ ಗಂಗಾ ಆರತಿಯನ್ನು ವೀಕ್ಷಿಸಿದ್ದಾರೆ. ಆ ಬಳಿಕ ಭಕ್ತಿ ಮತ್ತು ಪ್ರಶಾಂತತೆಯ ಕ್ಷಣಗಳನ್ನು ಆನಂದಿಸಿದ್ದಾರೆ. ನದಿ ತೀರದಲ್ಲೇ ಅವರು ನಿದ್ರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ದೀಪಗಳ…

Read More

ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ, ಮತ್ತೊಂದು ಹೆಜ್ಜೆ ಮುಂದಿಟ್ಟ ವಿಜಯ್: ಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ – Kannada News | Mekedatu Dam Row: Tamil Nadu CM Joseph Vijay Opposes Project; Karnataka CM DK Shivakumar Hits Back Over Bengaluru Water Needs

ಡಿಕೆ ಶಿವಕುಮಾರ್ ಹಾಗೂ ವಿಜಯ್Image Credit source: PTI ಬೆಂಗಳೂರು, ಜೂನ್ 19: ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಜಲಾಶಯ ನಿರ್ಮಾಣದ ವಿಚಾರದಲ್ಲಿ ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ನಡುವಿನ ಕಾನೂನು ಮತ್ತು ರಾಜಕೀಯ ಸಂಘರ್ಷ ಮತ್ತೆ ಬಿಗುವಿನ ರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿದೆ. ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್‌ ತಮಿಳುನಾಡು ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕಕ್ಕೆ ನಿರಾಳತೆ ನೀಡಿತ್ತು. ಆದಾಗ್ಯೂ, ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಮೇಕೆದಾಟು…

Read More

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ – Kannada News | Karnataka Weather Forecast: Monsoon Weakens, But Heavy Rain Soon; Yellow Alert in South

ಬೆಂಗಳೂರು, ಜೂ.19: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಳೆ ಕೊಂಚ ಕ್ಷೀಣಿಸಿದ್ದು, ದುರ್ಬಲಗೊಂಡಿದೆ. ಆದಾಗ್ಯೂ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ ಇಂದು ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ…

Read More

ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಮೂಗಿನ ಆಕಾರ ಮತ್ತು ವ್ಯಕ್ತಿತ್ವದ ಬಗ್ಗೆ ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ – Kannada News | Nose Shape Personality Test: Dr Basavaraja Guruji Explains What Your Nose Says About Your Nature as Per Samudrika Shastra

ಮುಖವು ಮನಸ್ಸಿನ ಕನ್ನಡಿ ಎಂಬಂತೆ, ಮುಖದ ಪ್ರತಿಯೊಂದು ಅಂಗವೂ ವ್ಯಕ್ತಿಯ ಸ್ವಭಾವ, ಗುಣ ಮತ್ತು ಭವಿಷ್ಯದ ಬಗ್ಗೆ ಅಮೂಲ್ಯ ಮಾಹಿತಿಯನ್ನು ನೀಡುತ್ತದೆ. ಅದರಲ್ಲೂ ವಿಶೇಷವಾಗಿ ಮೂಗು, ಮುಖದ ಕೇಂದ್ರಬಿಂದುವಾಗಿ ನಮ್ಮ ವ್ಯಕ್ತಿತ್ವವನ್ನು ಎತ್ತಿ ತೋರಿಸುವ ಪ್ರಮುಖ ಅಂಗವಾಗಿದೆ. ಪ್ರಾಚೀನ ವೈದಿಕ ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ, ಮೂಗಿನ ಆಕಾರವನ್ನು ಗಮನಿಸಿ ವ್ಯಕ್ತಿಯ ಗುಣಲಕ್ಷಣಗಳನ್ನು ವಿಶ್ಲೇಷಿಸಬಹುದು ಎಂಬುದನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ, ಅಂದರೆ, ‘ಟಿವಿ9’ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ….

Read More

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ!; ರಾಹುಕಾಲದ ಎಚ್ಚರಿಕೆ ಯಾರಿಗೆ? – Kannada News | TV9 Kannada Horoscope Today: Effects on All 12 Zodiac Signs by Basavaraj Guruji

ಬೆಂಗಳೂರು, ಜೂ.19: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 19-06-2026, ಶುಕ್ರವಾರದ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ಮತ್ತು ಆಶ್ಲೇಷ ನಕ್ಷತ್ರವಿರುವ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 10:43 ರಿಂದ 12:19 ರ ವರೆಗೆ ಇರುತ್ತದೆ. ಸಂಕಲ್ಪ ಕಾಲ, ಸರ್ವ ಸಿದ್ಧಿ ಮತ್ತು ಶುಭ ಕಾಲವು ಮಧ್ಯಾಹ್ನ 12:20 ರಿಂದ 1:57 ರ ವರೆಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯವಹಾರ ಹಲವು ತಿರುವುಗಳಿಂದ ಇರಲಿದೆ.. – Kannada News | Dina Rashi Bhavishya June 19, 2026: Daily Horoscope Predictions for Friday

ಮೇಷ ರಾಶಿ : ಇಂದು ಆರ್ಥಿಕ ಸಹಾಯಕ್ಕಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಸಣ್ಣ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಿರಿ. ವೃಷಭ ರಾಶಿ : ಹಣದ ಉಳಿತಾಯದಿಂದ ಅನಿವಾರ್ಯವಾದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು…

Read More

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ – Kannada News | Priya Mitra Narendra Jai Hind French President Macrons farewell message for PM Modi in Hindi Video Goes Viral

ಪ್ಯಾರಿಸ್, ಜೂನ್ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್ ಪ್ರವಾಸ ಮುಗಿಸಿದ್ದಾರೆ. ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಳ ಆತ್ಮೀಯವಾದ ಬೀಳ್ಕೊಡುಗೆ ನೀಡಿರುವುದು ಜಗತ್ತಿನ ಗಮನ ಸೆಳೆದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಹಿಂದಿಯಲ್ಲೇ ವಿದಾಯ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ…

Read More

ಜಗತ್ತಿನಲ್ಲೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು; ಪ್ಯಾರಿಸ್‌ನ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | Worlds Fastest Growing Economy PM Modi Hails India At Paris diaspora event

ಪ್ಯಾರಿಸ್, ಜೂನ್ 18: ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್​ ಪ್ರವಾಸದ ಕೊನೆಯ ಹಂತವಾಗಿ ಪ್ಯಾರಿಸ್​​ಗೆ ಭೇಟಿ ನೀಡಿದ್ದಾರೆ. ಇಲ್ಲಿ ಮೋದಿಗಾಗಿ “ಬೊಂಜೊರ್ ಮೋದಿ” ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ವಲಸಿಗರು ಆಯೋಜಿಸಿದ್ದರು. ಇದರಲ್ಲಿ ಪಾಲ್ಗೊಂಡ ಮೋದಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಭಾರತವು ತಂತ್ರಜ್ಞಾನ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಹೇಗೆ ಬದಲಾಗುತ್ತಿದೆ ಎಂಬುದನ್ನು ಮೋದಿ ವಿವರಿಸಿದರು. ಭಾರತ ಭವಿಷ್ಯದ ಸಿದ್ಧತೆಯನ್ನು ಮಾತ್ರ ಮಾಡುತ್ತಿಲ್ಲ, ಅದು ಭವಿಷ್ಯವನ್ನು ರೂಪಿಸುತ್ತಿದೆ ಎಂದು…

Read More

ಜಾರ್ಖಂಡ್ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಮುಖಭಂಗ, ಕ್ರಾಸ್ ವೋಟಿಂಗ್​ನಿಂದ ಗೆದ್ದು ಬೀಗಿದ ಪರಿಮಳ್ ನತ್ವಾಣಿ – Kannada News | BJP backed candidate Parimal Nathwani wins Jharkhand Rajya Sabha polls after cross voting big jolt to Congress

ರಾಂಚಿ, ಜೂನ್ 18: ಜಾರ್ಖಂಡ್‌ನಲ್ಲಿ ನಡೆದ 2 ರಾಜ್ಯಸಭಾ ಚುನಾವಣೆಗಳ (Rajya Sabha Election Results) ಫಲಿತಾಂಶ ಪ್ರಕಟವಾಗಿದೆ. ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಒಂದು ಸ್ಥಾನವನ್ನು ಗೆದ್ದಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿ ಬೈದ್ಯನಾಥ್ ರಾಮ್ ಇನ್ನೊಂದು ಸ್ಥಾನವನ್ನು ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಸೋತಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ 3 ಮತಗಳು ತಿರಸ್ಕೃತಗೊಂಡವು. ಪರಿಮಳ್ ನತ್ವಾಣಿ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಅವರು 28 ಮತಗಳನ್ನು ಪಡೆದರೆ…

Read More

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ – Kannada News | Ben Stokes Dropped: Nightclub Brawl Leads to England Exclusion, County Return

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಿಯಮಿತ ನಾಯಕ ಬೆನ್ ಸ್ಟೋಕ್ಸ್ (Ben Stokes) ಆಡುತ್ತಿಲ್ಲ. ಹೀಗಾಗಿ ಅವರ ಬದಲಿಗೆ ಜೋ ರೂಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಷ್ಟಕ್ಕೂ ಬೆನ್ ಸ್ಟೋಕ್ಸ್ ಏಕೆ ಈ…

Read More