ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ – Kannada News | Karnataka Council Chairman Basavaraj Horatti Suspends BJP MLC CT Ravi
ಬೆಂಗಳೂರು, (ಫೆಬ್ರವರಿ 04): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ಆದ್ರೆ, ಬಿಜೆಪಿ ಸದಸ್ಯ ಸಿ.ಟಿ.ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ. ಹೀಗಾಗಿ ಸಿ.ಟಿ.ರವಿಯನ್ನು ಈ ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಇದರಿಂದ ಪರಿಷತ್ ಸದಸ್ಯ ಸಿ.ಟಿ.ರವಿ ಬಂದರೆ ಹೊರಗೆ ನಿಲ್ಲಿಸಿ. ಯಾವ ಕಡೆಯಿಂದಲೂ ಅವರು ಒಳಗೆ…