Headlines

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ – Kannada News | Karnataka Council Chairman Basavaraj Horatti Suspends BJP MLC CT Ravi

ಬೆಂಗಳೂರು, (ಫೆಬ್ರವರಿ 04): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ಆದ್ರೆ, ಬಿಜೆಪಿ ಸದಸ್ಯ ಸಿ.ಟಿ.ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ. ಹೀಗಾಗಿ ಸಿ.ಟಿ.ರವಿಯನ್ನು ಈ ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಇದರಿಂದ ಪರಿಷತ್​​ ಸದಸ್ಯ ಸಿ.ಟಿ.ರವಿ ಬಂದರೆ ಹೊರಗೆ ನಿಲ್ಲಿಸಿ. ಯಾವ ಕಡೆಯಿಂದಲೂ ಅವರು ಒಳಗೆ…

Read More

IND vs SA: 6,6,6,6,6,6,6.. ಅಫ್ರಿಕಾ ವಿರುದ್ಧ ಅಬ್ಬರಿಸಿದ ಇಶಾನ್ ಕಿಶನ್

2026 ರ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ನವಿ ಮುಂಬೈನ ಡಿವೈ ಸ್ಟೇಡಿಯಂ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಭಾರತ ಹಾಗೂ ದಕ್ಷಿಣ ಆಪ್ರಿಕಾ ತಂಡಗಳು ಅಭ್ಯಾಸ ಪಂದ್ಯವನ್ನಾಡಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತದ ಆರಂಭಿಕ ಜೋಡಿ ಬದಲಾಗಿತ್ತು. ಕಳೆದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್…

Read More

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ; ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಪ್ರಮಾಣವಚನ ಸ್ವೀಕಾರ – Kannada News | BJP leader Yumnam Khemchand Singh takes oath as Manipur Chief Minister after Presidents rule ends

ನವದೆಹಲಿ, ಫೆಬ್ರವರಿ 4: ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಡಳಿತ ಅಂತ್ಯಗೊಂಡಿದೆ. 62 ವರ್ಷದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಜನಾಂಗೀಯ ಸಂಘರ್ಷ ಪೀಡಿತ ಈಶಾನ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಯುಮ್ನಮ್ ಖೇಮ್‌ಚಂದ್ ಅವರನ್ನು ಮಣಿಪುರದಲ್ಲಿ (Manipur) ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಮೈಟೈ ಸಮುದಾಯಕ್ಕೆ ಸೇರಿದ ಖೇಮ್‌ಚಂದ್ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ಪ್ರಮಾಣವಚನ ಸ್ವೀಕರಿಸಿದರು. ಯುಮ್ನಮ್ ಖೇಮ್‌ಚಂದ್ ಅವರ ಜೊತೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಬ್ಬರು ಕುಕಿ-ಜೋ…

Read More

ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ – Kannada News | Vijayangara: Mailara Lingeshwara Karnika: Sampayitale Parak; What did DC say

ಬಳ್ಳಾರಿ, ಫೆಬ್ರವರಿ 04: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ನುಡಿ ಹೊರಬಿದ್ದಿದೆ. ‘ಸಂಪಾಯಿತಲೇ ಪರಾಕ್’ ಎಂದು ಕಾರ್ಣಿಕ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಸದ್ಯ ಈ ಕಾರ್ಣಿಕ ನುಡಿಯನ್ನು ರಾಜ್ಯ, ದೇಶದಲ್ಲಿ ಉತ್ತಮ ಮಳೆ-ಬೆಳೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಇನ್ನು ಈ ಬಗ್ಗೆ ವಿಜಯನಗರ ಡಿಸಿ ಕವಿತಾ ಮನ್ನೀಕೆರಿ ಮಾತನಾಡಿದ್ದು, ಕಾರ್ಣಿಕ ನುಡಿಯನ್ನು ಭಕ್ತರೇ ವಿಶ್ಲೇಷಣೆ ಮಾಡಲಿ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source…

Read More

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ – Kannada News | Jogi movie producer Ashwini Ram Prasad talks about new film Gharga

‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗ’ (Gharga) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದಾರೆ. ಶಶಿಧರ್ ಅವರು ನಿರ್ದೇಶನ ಮಾಡಿದ್ದಾರೆ. ‘ಎಲ್ಲ ಕಡೆಗಳಲ್ಲೂ ಜೋಗಿ ಸಿನಿಮಾಗೆ ಪ್ರಚಾರ ಮಾಡಿದ್ದೆ. ಎಲ್ಲ ಊರುಗಳಲ್ಲಿ ಪೋಸ್ಟರ್ ಹಾಕಿಸಿದ್ದೆ. ಈಗ ಆ ಟ್ರೆಂಡ್ ಇಲ್ಲ. ಎಲ್ಲವೂ ಡಿಜಿಟಲ್ ಆಗಿದೆ. ಈ ಸಿನಿಮಾದ ಕಥೆ ಕೇಳಿದಾಗಲೇ ನನಗೆ ಇಷ್ಟ ಆಯಿತು. ಕಂಟೆಂಟ್ ಏನೇ ಆದರೂ ಮೊಬೈಲ್…

Read More

U19 World Cup: ದಾಖಲೆಯ ಗುರಿ ಬೆನ್ನಟ್ಟಿ ಸತತ 6ನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿದ ಭಾರತ – Kannada News | 19 World Cup 2026: India Dominates Afghanistan, Enters Final for 6th Time

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India U19 vs Afghanistan U19) ನಡುವಿನ 2026 ರ ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ಯುವ ಪಡೆ ಅಫ್ಘಾನಿಸ್ತಾನ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಸತತ 6ನೇ ಬಾರಿಗೆ ಅಂಡರ್ 19 ವಿಶ್ವಕಪ್ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ ಇಬ್ಬರ ಶತಕದ ನೆರವಿನಿಂದ 310 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More

ಜ್ಯೋತಿಷಿ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್‌-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು – Kannada News | Kamalakar bhat guruji And Suchitra And others judicial custody In Siddapur murder over affair dispute

ಶಿವಮೊಗ್ಗ/ಕಾರವಾರ, (ಫೆಬ್ರವರಿ 04): ನಿಮಗೆ ಸಾಡೇಸಾಥ್ ಆರಂಭವಾಗಿದೆ. ನಿಮಗೆ ಶನಿ ವಕ್ಕರಿಸಿದ್ದಾನೆ ಎಂದು ಜನರಿಗೆ ಜ್ಯೋತಿಷಿ ಹೇಳ್ತಿದ್ದ ಕಮಲಾಕರ್ ಭಟ್‌ನ ಭವಿಷ್ಯವೇ ತಲೆಕೆಳಗಾಗಿದೆ. ಕೊಲೆ ಕೇಸ್‌ನಲ್ಲಿ A3 ಕಮಲಾಕರ್ ಭಟ್ ಜೈಲುಪಾಲಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜೆಎಂಎಫ್‌ಸಿ ಕೋರ್ಟ್‌, ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕಮಲಾಕರ್ ಭಟ್‌ ಹಾಗೂ ಸುಚಿತ್ರಾಳ ಅಕ್ರಮ ಸಂಬಂಧ ಬಗೆದಷ್ಟು ಬಯಲಾಗುತ್ತಿದೆ. ಜ್ಯೋತಿಷಿ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದ ಸುಚಿತ್ರಾ, ಬಳಿಕ ಪರ್ಮನೆಂಟ್ ಆಗಿ ಆತನ ಮನೆಯವಳಾಗಿಬಿಟ್ಟಿದ್ದಳು….

Read More

ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ – Kannada News | PM Modi To Visit Malaysia On February 7 for bilateral talks and strategic Ties

ನವದೆಹಲಿ, ಫೆಬ್ರವರಿ 4: ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವಾರದ ಕೊನೆಯಲ್ಲಿ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಫೆಬ್ರವರಿ 7 ಹಾಗೂ 8ರಂದು ನಡೆಯಲಿರುವ ಈ ಭೇಟಿ ಪ್ರಧಾನಿ ಮೋದಿ ಅವರ ಮಲೇಷ್ಯಾಕ್ಕೆ ಮೂರನೇ ಭೇಟಿಯಾಗಿದೆ. ಈ ಮೊದಲು ಆಗಸ್ಟ್ 2024ರಲ್ಲಿ ಭಾರತ-ಮಲೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ’ಗೆ ಏರಿಸಿದ ನಂತರ ಮಲೇಷ್ಯಾಕ್ಕೆ ಇದು…

Read More

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ – Kannada News | Save Karnataka Farmers from Water Crisis: HD Deve Gowda Emotional spech in Rajya Sabha

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡImage Credit source: tv9 kannada ಬೆಂಗಳೂರು, ಫೆಬ್ರವರಿ 04: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡರು (H. D. Deve Gowda) ಇಂದು ರಾಜ್ಯಸಭೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿದರು. ರಾಜ್ಯದ ನೀರಾವರಿ ಬಗ್ಗೆ ಪ್ರಸ್ತಾಪಿಸಿದ ಅವರು, ಕರ್ನಾಟಕವನ್ನು ರಕ್ಷಿಸಿ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಅವರ ಹಿತ ಕಾಯಿರಿ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಗದ್ಗದಿತರಾದರು. ಹೆಚ್​​ಡಿ ದೇವೇಗೌಡರ ಮಾತಿಗೆ ಇಡೀ…

Read More

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು – Kannada News | Chanakya Niti: Those who want success should do these things before going to bed at night

ಪ್ರತಿಯೊಬ್ಬರೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸಲು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಕಠಿಣ ಪರಿಶ್ರಮ ಪಡುತ್ತಾರೆ. ಹೀಗಿದ್ರೂ ಕೂಡ ಕೆಲವರಿಗೆ ಯಶಸ್ಸು, ಶ್ರೀಮಂತಿಕೆ ಎನ್ನುವಂತಹದ್ದು ಲಭಿಸುವುದೇ ಇಲ್ಲ. ಯಶಸ್ಸಿಗೆ ಕಠಿಣ ಪರಿಶ್ರಮ ಮಾತ್ರವಲ್ಲ ಸರಿಯಾದ ಯೋಜನೆಯೂ ಅತ್ಯಗತ್ಯ ಎನ್ನುತ್ತಾರೆ ಚಾಣಕ್ಯರು.ಅಷ್ಟೇ ಅಲ್ಲದೆ ಸಕ್ಸಸ್‌ ಬಯಸುವವರು ರಾತ್ರಿ ಮಲಗುವ ಮುನ್ನ ಈ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದಿದ್ದಾರೆ. ಇವರು ಹೇಳಿಕೊಟ್ಟಿರುವ ಯಶಸ್ಸಿನ ಸೂತ್ರಗಳನ್ನು ಪಾಲಿಸಿದರೆ ನೀವು ಯಶಸ್ಸು ಮತ್ತು ಸಂಪತ್ತು ಎರಡನ್ನೂ ಪಡೆಯಬಹುದು. ಹಾಗಿದ್ರೆ ಯಶಸ್ಸನ್ನು ಗಳಿಸಲು…

Read More