Headlines

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು – Kannada News | Chanakya Niti: Those who want success should do these things before going to bed at night

ಪ್ರತಿಯೊಬ್ಬರೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸಲು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಕಠಿಣ ಪರಿಶ್ರಮ ಪಡುತ್ತಾರೆ. ಹೀಗಿದ್ರೂ ಕೂಡ ಕೆಲವರಿಗೆ ಯಶಸ್ಸು, ಶ್ರೀಮಂತಿಕೆ ಎನ್ನುವಂತಹದ್ದು ಲಭಿಸುವುದೇ ಇಲ್ಲ. ಯಶಸ್ಸಿಗೆ ಕಠಿಣ ಪರಿಶ್ರಮ ಮಾತ್ರವಲ್ಲ ಸರಿಯಾದ ಯೋಜನೆಯೂ ಅತ್ಯಗತ್ಯ ಎನ್ನುತ್ತಾರೆ ಚಾಣಕ್ಯರು.ಅಷ್ಟೇ ಅಲ್ಲದೆ ಸಕ್ಸಸ್‌ ಬಯಸುವವರು ರಾತ್ರಿ ಮಲಗುವ ಮುನ್ನ ಈ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದಿದ್ದಾರೆ. ಇವರು ಹೇಳಿಕೊಟ್ಟಿರುವ ಯಶಸ್ಸಿನ ಸೂತ್ರಗಳನ್ನು ಪಾಲಿಸಿದರೆ ನೀವು ಯಶಸ್ಸು ಮತ್ತು ಸಂಪತ್ತು ಎರಡನ್ನೂ ಪಡೆಯಬಹುದು. ಹಾಗಿದ್ರೆ ಯಶಸ್ಸನ್ನು ಗಳಿಸಲು…

Read More

ನನ್ನ ಪ್ರಕಾರ.. ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ – Kannada News | Dhoni Backs Kohli, Rohit for 2027 ODI World Cup: Experience Key for Team India

ಪ್ರಸ್ತುತ 2026 ರ ಟಿ20 ವಿಶ್ವಕಪ್ ಆಡುತ್ತಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಈ ವರ್ಷ ಟಿ20 ವಿಶ್ವಕಪ್ ನಡೆದರೆ, ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. 2023 ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಭಾರತ ಎಡವಿತ್ತು. ಆದರೆ 2027 ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಬರವನ್ನು ನೀಗಿಸಿಕೊಳ್ಳುವ ಗುರಿಯಲ್ಲಿ ಟೀಂ ಇಂಡಿಯಾವಿದೆ. ಆದರೆ ಈ ಟೂರ್ನಿಗೆ ಭಾರತ ತಂಡ ಹೇಗಿರಲಿದೆ ಎಂಬುದು ಪ್ರಮುಖ…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ? – Kannada News | Adavi Shesh avoid clash with Toxic and Dhurandhar 2

ಮಾರ್ಚ್ ತಿಂಗಳಲ್ಲಿ ಕೆಲವು ಬಲು ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದರಲ್ಲೂ ಯಶ್ ನಟನೆಯ ‘ಟಾಕ್ಸಿಕ್’ (Toxic) ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಎರಡೂ ಮಾರ್ಚ್ 19ರಂದು ಒಂದೇ ದಿನ ಬಿಡುಗಡೆ ಆಗಲಿದ್ದು ಬೇರೆ ಸಿನಿಮಾಗಳೆಲ್ಲ ದೊಡ್ಡ ಸಿನಿಮಾಗಳಿಗೆ ದಾರಿ ಮಾಡಿ ಕೊಡುತ್ತಿವೆ. ಆದರೆ ಅದೇ ದಿನ ಅಂದರೆ ಮಾರ್ಚ್ 19ರಂದೇ ತೆಲುಗಿನ ನಟ ಅಡವಿ ಶೇಷ್ ನಟನೆಯ ‘ಡಕಾಯಿತ್’ ಸಿನಿಮಾ ಬಿಡುಗಡೆಗೆ ಅಣಿಯಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆಯನ್ನು ಅಚಾನಕ್ಕಾಗಿ ಮುಂದೂಡಲಾಗಿದೆ. ಮಾರ್ಚ್…

Read More

IND vs SA: ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಅಭಿಷೇಕ್- ಕಿಶನ್​ಗೆ ಓಪನಿಂಗ್ ಜವಾಬ್ದಾರಿ – Kannada News | India vs South Africa T20 WC 2026 Warm up: Ishan Kishan Opens, Sanju Samson’s Fate Hangs

2026 ರ ಟಿ20 ವಿಶ್ವಕಪ್‌ಗೆ ( T20 World Cup 2026) ಮುಂಚಿತವಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಆತಿಥೇಯ ಟೀಂ ಇಂಡಿಯಾ ಕೂಡ ತನ್ನ ಮೊದಲ ಮತ್ತು ಏಕೈಕ ಅಭ್ಯಾಸ ಪಂದ್ಯವನ್ನು ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡುತ್ತಿದೆ. ಈ ಪಂದ್ಯವು ನವಿ ಮುಂಬೈನ ಡಿವೈ ಸ್ಟೇಡಿಯಂ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ…

Read More

‘ಧುರಂಧರ್’ ಸಿನಿಮಾದ 4 ಕೋಟಿ ಟಿಕೆಟ್ ಮಾರಾಟ; ಶಾರುಖ್, ಆಮಿರ್ ದಾಖಲೆ ಉಡೀಸ್ – Kannada News | Ranveer Singh starrer Dhurandhar movie sells total 4 Cr Tickets in India

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಹಲವು ದಾಖಲೆಗಳನ್ನು ಮುರಿದಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಚಿತ್ರದ ಒಟ್ಟು 4 ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ! ಈ ಮೂಲಕ ಆಮಿರ್ ಖಾನ್, ಶಾರುಖ್ ಖಾನ್ ಮುಂತಾದ ಸ್ಟಾರ್ ನಟರ ಸಿನಿಮಾಗಳು ಈ ಮೊದಲು ಮಾಡಿದ್ದ ದಾಖಲೆಯನ್ನು ‘ಧುರಂಧರ್’ ಮುರಿದು ಹಾಕಿದೆ. ಪ್ರೇಕ್ಷಕರಿಂದ ಈ ಸಿನಿಮಾಗೆ ಫುಲ್ ಮಾರ್ಕ್ಸ್ ಸಿಕ್ಕಿದೆ. ಕಳೆದ…

Read More

ಬೆಂಗಳೂರಿನಲ್ಲಿ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್, ವಿಡಿಯೋ ನೋಡಿ – Kannada News | Full traffic jam In Bengaluru Hosur Road For national highway collapsed near Attibele

ಆನೇಕಲ್ (ಬೆಂಗಳೂರು) (ಫೆಬ್ರವರಿ.04): ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ ಬೆಂಗಳೂರು-ಹೊಸೂರು (Bengaluru Hosur Road) ರಾಷ್ಟ್ರೀಯ ಹೆದ್ದಾರಿ ದಿಢೀರ್ ಕುಸಿದುಬಿದ್ದಿದ್ದು, ಫುಲ್ ಟ್ರಾಫಿಕ್ ಜಾಮ್  (traffic jam) ಉಂಟಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವಾಗಲೇ ಹಳೇ ಚಂದಾಪುರದ ಬಳಿ ರಸ್ತೆ ಸುಮಾರು 20 ಅಡಿ ಆಳಕ್ಕೆ ಕುಸಿದಿದ್ದು, ಚಂದಾಪುರದಿಂದ ಕರ್ನಾಟಕದ ಗಡಿ ಅತ್ತಿಬೆಲೆವರೆಗೆ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ರೋಗಿಗಳು, ಶಾಲಾ ಮಕ್ಕಳು ಸಕಾಲಕ್ಕೆ ತಲುಪಲು ಪರದಾಡಿದರು. ಹಳೇ ಚಂದಾಪುರದ…

Read More

U19 World Cup: ಸೆಮಿಫೈನಲ್​ನಲ್ಲಿ ಸಿಡಿಲಬ್ಬರದ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Semifinal: Vaibhav Suryavanshi’s Blazing Fifty Powers India’s 311 Run Chase

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ (India U19 vs Afghanistan U19) ನಡುವೆ 2026 ರ ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ (U19 World Cup Semifinal) ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಭಾರತಕ್ಕೆ 311 ರನ್‌ಗಳ ಬೃಹತ್ ಗುರಿ ನೀಡಿದೆ. ಇದೀಗ ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಜೋಡಿ ಅಬ್ಬರದ ಪ್ರಾರಂಭ ನೀಡಿದೆ. ಆರಂಭಿಕರಾದ ಆರನ್ ಜಾರ್ಜ್​ ಹಾಗೂ ವೈಭವ್ ಸೂರ್ಯವಂಶಿ ಮೊದಲ…

Read More

ಚಿಕ್ಕಪ್ಪನಿಗಾಗಿ ‘ಪೆದ್ದಿ’ ಸಿನಿಮಾ ಬಿಡುಗಡೆ ಮುಂದೂಡಿದರೇ ರಾಮ್ ಚರಣ್? – Kannada News | Ram Charan starrer Peddi movie release date announce

ರಾಮ್ ಚರಣ್ (Ram Charan) ಇತ್ತೀಚೆಗಷ್ಟೆ ಮತ್ತೆ ತಂದೆ ಆಗಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಂದೆ ಆಗಿದ್ದ ರಾಮ್ ಚರಣ್ ಈಗ ಮತ್ತೊಮ್ಮೆ ಅವಳಿ ಮಕ್ಕಳಿಗೆ ತಂದೆ ಆಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಾಮ್ ಚರಣ್​ ಪತ್ನಿ ಉಪಾಸನಾಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗು ಜನಿಸಿದೆ. ಅದೇ ಖುಷಿಯಲ್ಲಿ ಇದೀಗ ರಾಮ್ ಚರಣ್ ಹೊಸ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಣೆಯಾಗಿದೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಸತತ ಎರಡು ದೊಡ್ಡ ಸೋಲು ಕಂಡ ರಾಮ್…

Read More

Bengaluru Metro: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ, ಎಷ್ಟು ಹೆಚ್ಚಳ? – Kannada News | Karnataka Governmnet Green Signal to bengaluru Namma Metro ticket Price Hike, here Is How Much Jump

ಬೆಂಗಳೂರು, (ಫೆಬ್ರವರಿ 04): ಸಿಲಿಕಾನ್ ಸಿಟಿ ಬೆಂಗಳೂರು ನಮ್ಮ ಮೆಟ್ರೋ (Bengaluru Namma Metro) ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೊನ್ನೆ ಅಷ್ಟೇ ಬೋರ್ಡ್​​ ಮೀಟಿಂಗ್​ನಲ್ಲಿ ಶೇಕಡಾ 5ರಷ್ಟು ಮೆಟ್ರೋ ದರ ಏರಿಕೆ ಒಪ್ಪಿಗೆ ಬಳಿಕ ಬಿಎಂಆರ್​ಸಿಎಲ್ ಸಲ್ಲಿಸಿದ್ದ ಪ್ರಸ್ತಾವನೆಗೆ ಇಂದು (ಫೆಬ್ರವರಿ 04) ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.  ಹೀಗಾಗಿ ಇದೇ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ನಮ್ಮ ಮೆಟ್ರೋ ಟಿಕೆಟ್​ ದರ ಹೆಚ್ಚಳವಾಗಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಬಿಎಂಆರ್​​​ಸಿಎಲ್…

Read More