Headlines

ಪಾಕಿಸ್ತಾನಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? – Kannada News | Can Pakistan boycott ICC T20 World Cup 2026 match?

ಪಾಕಿಸ್ತಾನ್ ತಂಡಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಇತ್ತೀಚಿನ ನಿರ್ಧಾರ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವುದಿಲ್ಲ ಎಂದು ಪಿಸಿಬಿ ತಿಳಿಸಿದೆ. ಇದರ ಬೆನ್ನಲ್ಲೇ ಹೀಗೆ ಒಂದು ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ… ಖಂಡಿತವಾಗಿಯೂ ಇದೆ. ಏಕೆಂದರೆ ಐಸಿಸಿ ವಿಶ್ವಕಪ್​​ನಲ್ಲಿ 4 ಪಂದ್ಯಗಳು ಹೀಗೆ ಕಾರಣಾಂತರಗಳಿಂದ ರದ್ದಾಗಿವೆ. ಹೀಗೆ ರದ್ದಾಗಲು ಮುಖ್ಯ ಕಾರಣ ಪಂದ್ಯವನ್ನು ಬಹಿಷ್ಕರಿಸಿರುವುದು. ನಿರ್ದಿಷ್ಟ…

Read More

ರಣವೀರ್ ಶ್ರೇಷ್ಠ ಬಹುಮುಖ ಪ್ರತಿಭೆಯ ನಟ ಎಂದವರಿಗೆ ರಾಜ್​​ಕುಮಾರ್​ ನೆನಪಿಸಿದ ಕನ್ನಡಿಗರು – Kannada News | Ranveer Singh’s Versatility Sparks Rajkumar, Kamal Haasan Comparisons by South Fans

ರಣವೀರ್ ಸಿಂಗ್ (Ranveer Singh) ಉತ್ತಮ ಕಲಾವಿದ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅವರು ವಿವಿಧ ಪಾತ್ರಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಆದರೆ, ಅವರೇ ಶ್ರೇಷ್ಠ ಎಂದು ಅವರ ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ. ಇದಕ್ಕೆ ದಕ್ಷಿಣದ ಅಭಿಮಾನಿಗಳು ಕಮಲ್ ಹಾಸನ್, ಸೂರ್ಯ, ಕಮಲ್ ಹಾಸನ್, ರಜನಿಕಾಂತ್ ಅವರನ್ನು ನೆನಪಿಸಿದ್ದಾರೆ. ರಣವೀರ್ ಸಿಂಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಬ್ಯಾಂಡ್ ಬಜಾ ಭಾರತ್’ ಚಿತ್ರದ ಮೂಲಕ. ಆ ಬಳಿಕ ಅವರು ಐತಿಹಾಸಿಕ ಸಿನಿಮಾಗಳನ್ನು ಮಾಡಿದರು. ‘ಪದ್ಮಾವತ್’ ಸಿನಿಮಾದಲ್ಲಿನ ಖಿಲ್ಜಿ ಪಾತ್ರಕ್ಕೆ ಫ್ಯಾನ್ಸ್…

Read More

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ? – Kannada News | Devanahalli Forced Abortion: Man Accused of Deceiving Woman, Causing Miscarriage

ಸಂತ್ರಸ್ತೆ ಜೊತೆ ಆರೋಪಿImage Credit source: Tv9 Kannada ದೇವನಹಳ್ಳಿ, ಫೆಬ್ರವರಿ 04: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ…

Read More

ಸುಪ್ರೀಂನಲ್ಲಿ ಎಸ್​ಐಆರ್​ ವಿರುದ್ಧದ ಅರ್ಜಿ ವಿಚಾರಣೆ, ಮಮತಾ ಬ್ಯಾನರ್ಜಿ ವಾದ ಮಂಡಿಸುವ ಸಾಧ್ಯತೆ – Kannada News | Bengal SIR Case, Mamata Banerjee Appears Before Supreme Court Today

ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಈ ನಿರ್ಣಾಯಕ ವಿಚಾರಣೆಯ ಸಮಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ಹಾಜಗಲಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್ ಪ್ರಕಾರ, ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ…

Read More

ಪೊಲೀಸರಿಗೆ ಶರಣಾಗಿ, ಖ್ಯಾತ ಹಾಸ್ಯನಟನಿಗೆ ಕೋರ್ಟ್ ಆದೇಶ: ಮಾಡಿದ ತಪ್ಪೇನು? – Kannada News | Delhi High Court ordered Rajpal Yadav to surrender to Jail officers

ಬಾಲಿವುಡ್​ನ ಖ್ಯಾತ ಹಾಸ್ಯನಟ ರಾಜ್​​ಪಾಲ್ ಯಾದವ್ (Rajpal Yadav) ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಈ ಕೂಡಲೇ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಆದೇಶಿಸಿದೆ. ರಾಜ್​ಪಾಲ್ ಯಾದವ್ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ನ್ಯಾಯಾಲಯದ ಆದೇಶದಂತೆ ಯಾದವ್ ಅವರು ಜೈಲು ಸೇರಲೇ ಬೇಕಿದೆ. ಈ ಬಗ್ಗೆ ನ್ಯಾಯಾಲಯವು ಕಠಿಣ ನಿಲವು ತಳೆದಿದ್ದು, ಯಾದವ್ ಅವರು ಈ ಪ್ರಕರಣದಲ್ಲಿ ಸಾಕಷ್ಟು ನಿಯಮಗಳನ್ನು ಉಲ್ಲಂಘಿಸಿದ್ದು, ಅವುಗಳನ್ನು ನಾವು ನಿರ್ಲಕ್ಷ್ಯಿಸಲಾಗುವುದಿಲ್ಲ’ ಎಂದಿದ್ದಾರೆ. ರಾಜ್​ಪಾಲ್…

Read More

Video: ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್ – Kannada News | Mobile Snatching Attempt Foiled as Commuters Nab Suspect on Moving Bus

ಚಲಿಸುತ್ತಿರುವ ಬಸ್ಸಿನಿಂದ ಮೊಬೈಲ್ ಕದ್ದು ಓಡಿ ಹೋಗುವ ಕಳ್ಳನ ಪ್ಲ್ಯಾನ್ ಫ್ಲಾಪ್ ಆಗಿರುವ ವಿಡಿಯೋ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ಮೊಬೈಲ್ ಫೋನ್ ಕಸಿದುಕೊಳ್ಳಲು ಕಳ್ಳನೊಬ್ಬ ಪ್ರಯತ್ನ ಪಟ್ಟು ಸಿಕ್ಕಿಬಿದ್ದಿದ್ದಾನೆ. ಕಳ್ಳ ಬಸ್ಸಿನ ಕಿಟಕಿಯಲ್ಲಿ ನೇತಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆರೋಪಿಯು ಬಸ್ ಚಲಿಸುತ್ತಿದ್ದಾಗ ಕಿಟಕಿಯ ಮೂಲಕ ಪ್ರಯಾಣಿಕನ ಮೊಬೈಲ್ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದ್ದ, ತಾನು ಸುಲಭವಾಗಿ ತಪ್ಪಿಸಿಕೊಳ್ಳಬಹುದು ಎಂದು ತಿಳಿದಿದ್ದ, ಆದರೆ ದೇಹ ಕಿಟಕಿಯಲ್ಲಿ ಸಿಕ್ಕಿಹಾಕಿಕೊಂಡಿತ್ತು.ಘಟನೆ ನಡೆದ ಸ್ಥಳ ಮತ್ತು ದಿನಾಂಕ ನಿಖರವಾಗಿ ತಿಳಿದಿಲ್ಲ.ಕಳ್ಳನನ್ನು ಪೊಲೀಸರಿಗೆ…

Read More

Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ – Kannada News | A man leaving Bengaluru for Gurgaon after 20 years explained the reason

ಉದ್ಯೋಗಕ್ಕಾಗಿ ಅನೇಕರು ದೂರದ ಊರು, ರಾಜ್ಯದಿಂದ ಬೆಂಗಳೂರಿಗೆ ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಇಲ್ಲೇ ನೆಲೆಸುತ್ತಾರೆ. ಇನ್ನು ಕೆಲವರು ಅನಿವಾರ್ಯ ಕಾರಣಕ್ಕಾಗಿ ಮಾಯನಗರಿ ಬಿಟ್ಟು ತಮ್ಮ ಊರಿಗೆ ತೆರಳುವುದಿದೆ. ಇದೀಗ ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ನೆಲೆಸಿರುವ ವ್ಯಕ್ತಿಯೊಬ್ಬರು ಗುರಗಾಂವ್‌ಗೆ (Gurgaon) ಹೋಗುವ ನಿರ್ಧಾರ ಮಾಡಿದ್ದಾರೆ. ತನ್ನ ತಂದೆ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ಈ ರೆಡ್ಡಿಟ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೆಡ್ಡಿಟ್ ಪೋಸ್ಟ್‌ನಲ್ಲಿ, ಬೆಂಗಳೂರಿನಿಂದ…

Read More

“ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ – Kannada News | Employee Loyalty vs Startup Greed: The Human Cost of Toxic Workplaces in India

ಬೆಂಗಳೂರು, ಫೆ.4: ಒಂದು ಕಂಪನಿಯಲ್ಲಿ ದುಡಿಯುವಾಗ ಹಲವು ಕನಸುಗಳನ್ನು ಇಟ್ಟುಕೊಂಡಿರುತ್ತೇವೆ. ಒಳ್ಳೆಯ ವಾತಾವರಣದಲ್ಲಿ ಕೆಲಸ ಮಾಡುವ ಖುಷಿಯೇ ಬೇರೆ ಇರುತ್ತದೆ. ಆದರೆ ಕಂಪನಿ ಸೇರಿದಾಗ ಇರುವ ಉತ್ಸಾಹ, ನಂತರ ದಿನಗಳಲ್ಲಿ ಆ ಹುಮ್ಮಸ್ಸು, ಕೆಲಸದ ನಿಷ್ಠೆ ಇರುವುದಿಲ್ಲ. ಯಾಕೆಂದರೆ ಕಂಪನಿಯಲ್ಲಿ ನಡೆಯುವ ರಾಜಕೀಯ, ತಾರತಮ್ಯಗಳು, ಇದರಿಂದ ಬೇಸತ್ತು. ಇದು ನಮ್ಮ ಕಂಪನಿ ಅಲ್ಲ ಎಂಬ ಮನಸ್ಥಿತಿಗೆ ಬಂದಿರುತ್ತೇವೆ. ಇದರ ಜತೆಗೆ ನಿಷ್ಠೆಯಿಂದ ಕೆಲಸ ಮಾಡವರಿಗೆ ಇಲ್ಲಿ ಬೆಲೆ ಇರಲ್ಲ. ಇದೀಗ ಇಲ್ಲೊಂದು ಹಂಚಿಕೊಂಡಿರುವ ಪೋಸ್ಟ್​​ ಇಂತಹದೇ ವಿಚಾರದ…

Read More

Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? – Kannada News | Bangalore Metro Fare Hike: BMRCL Approves 5 percent Increase Amidst Passenger Opposition

ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು…

Read More

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…

Read More