ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು! ಅದು ಹೇಗೆ ಗೊತ್ತಾ? – Kannada News | New Bengaluru Mangaluru Vande Bharat Train: Faster Travel for Karnataka
ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ. ಈ ಮೂಲಕ ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಒಳ್ಳೆಯ ಪ್ರಯಾಣ ನೀಡಲಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ. ಅದಷ್ಟು ಬೇಗ ಈ ರೈಲು ಸಂಚಾರ ಮಾಡಲಿದೆ ಎಂದು…