Headlines

Indian Railways: ಭಾರತೀಯ ರೈಲುಗಳ ಬೋಗಿಗಳು ವಿಭಿನ್ನ ಬಣ್ಣಗಳನ್ನು ಹೊಂದಿರುವುದೇಕೆ? – Kannada News | More Than Just Paint: The Meaning Behind India’s Colourful Trains

ನವದೆಹಲಿ, ಜನವರಿ 1: ಸಾಮಾನ್ಯವಾಗಿ ಭಾರತದವರು ರೈಲಿನಲ್ಲಿ ಪ್ರಯಾಣಿಸಿಯೇ ಇರುತ್ತಾರೆ. ಆದರೆ ರೈಲಿನ ಬೋಗಿಗಳು ಏಕರೂಪವಾಗಿಲ್ಲ ಎಂಬುದನ್ನು ಯಾರಾದರೂ ಗಮನಿಸಿದ್ದೀರಾ. ಕೆಲವು ರೈಲು(Train)ಗಳಲ್ಲಿ ಕೆಂಪು ಬೋಗಿಗಳು, ಕೆಲವು ಹಸಿರು ಇನ್ನೂ ಕೆಲವು ನೀಲಿ ಬಣ್ಣದ ಬೋಗಿಗಳನ್ನು ಹೊಂದಿರುತ್ತವೆ. ಇದರ ಹಿಂದಿನ ಕಾರಣದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲಿರುತ್ತದೆ. ಭಾರತೀಯ ರೈಲು ಬೋಗಿಗಳ ಬಣ್ಣಗಳು ಕೇವಲ ಸೌಂದರ್ಯ ಮತ್ತು ನೋಟಕ್ಕಾಗಿ ಮಾತ್ರವಲ್ಲ, ಅವು ರೈಲಿನ ಬಗ್ಗೆಯೂ ಬಹಳಷ್ಟು ಬಹಿರಂಗಪಡಿಸುತ್ತವೆ. ಈ ಬಣ್ಣಗಳು ರೈಲಿನ ಪ್ರಕಾರ, ವೇಗ ಮತ್ತು ಬಳಸಿದ…

Read More

ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು! ಅದು ಹೇಗೆ ಗೊತ್ತಾ? – Kannada News | New Bengaluru Mangaluru Vande Bharat Train: Faster Travel for Karnataka

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ. ಈ ಮೂಲಕ ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಒಳ್ಳೆಯ ಪ್ರಯಾಣ ನೀಡಲಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ. ಅದಷ್ಟು ಬೇಗ ಈ ರೈಲು ಸಂಚಾರ ಮಾಡಲಿದೆ ಎಂದು…

Read More

Video: ನಮ್ಗೆ ಪುರುಷ ಮ್ಯಾನೇಜರ್ ಸಾಕು, ಮಹಿಳಾ ಮ್ಯಾನೇಜರ್ ಬೇಡ್ವೇ ಬೇಡ; ಪ್ರಾಮಾಣಿಕ ಉತ್ತರ ನೀಡಿದ ಉದ್ಯೋಗಿಗಳು – Kannada News | No need for a female manager; Noida employees give honest answers

ಪುರುಷರು ಅಥವಾ ಮಹಿಳೆಯ ಉದ್ಯೋಗಿಗಳೇ ಇರಲಿ, ಮ್ಯಾನೇಜರ್ ಯಾರಿರಬೇಕೆಂದು ಕೇಳಿದಾಗ ಪುರುಷರೇ ಮ್ಯಾನೇಜರ್ (female manager) ಇರಬೇಕೆಂದು ಬಯಸುತ್ತಾರೆ. ಹೌದು, ನೋಯ್ಡಾದ (Noida) ಖಾಸಗಿ ಕಂಪನಿಯೊಂದರ ಉದ್ಯೋಗಿಗಳ ಅಭಿಪ್ರಾಯವು ಅದೇ ಆಗಿದೆ. ಆದರೆ ಇದೀಗ ನೋಯ್ಡಾ ಮೂಲದ ‘ಕ್ಲೌಡ್ ಸೈನ್ಸ್ ಲ್ಯಾಬ್ಸ್’ ಕಂಪನಿಯ ಉದ್ಯೋಗಿಗಳ ಸಮೀಕ್ಷೆಯ ವಿಡಿಯೋ ಸದ್ಯ ವೈರಲ್ ಆಗಿದೆ. ಇಲ್ಲಿ ಪುರುಷ ಹಾಗೂ ಮಹಿಳಾ ಉದ್ಯೋಗಿಗಳು ಪುರುಷರೇ ಬಾಸ್ ಆಗಿ ಇರಬೇಕೆಂದು ಪ್ರಾಮಾಣಿಕ ಉತ್ತರ ನೀಡಿದ್ದಾರೆ. ಈ ವಿಡಿಯೋ ಸದ್ಯ ವ್ಯಾಪಕ ಚರ್ಚೆಗೆ ಕಾರಣವಾಗಿದೆ….

Read More

ಪ್ರತಿಭಟನೆ ವೇಳೆ ಪಿಎಸ್​​ಐಗೆ ಸ್ವಾಮೀಜಿಯಿಂದ ಕಪಾಳಮೋಕ್ಷ: ಅಷ್ಟಕ್ಕೂ ಆಗಿದ್ದೇನು? – Kannada News | Vijayapura Protest: Swamiji Slaps PSI Over Medical College Row

ವಿಜಯಪುರ, ಜನವರಿ 01: ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮಫ್ತಿಯಲ್ಲಿದ್ದ ಪಿಎಸ್​ಐಗೆ ಸ್ವಾಮೀಜಿ ಕಪಾಳಮೋಕ್ಷ ಮಾಡಿರುವ ಘಟನೆ ವಿಜಯಪುರ- ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ. ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್​​ ನಿವಾಸಕ್ಕೆ ಮುತ್ತಿಗೆ ಯತ್ನ ನಡೆಸಿದ್ದು, ಈ ವೇಳೆ ಪೊಲೀಸರು ಸ್ವಾಮೀಜಿ ಬೊಬೈಲ್​​ ಕಸಿದುಕೊಂಡಿದ್ದಾರೆ. ಇದರಿಂದ ಸಿಟ್ಟಾದ ಅವರು ಪೊಲೀಸ್​​ ಅಧಿಕಾರಿ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ಘಟನೆ ಏನು? ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿರೋಧಿಸಿ…

Read More

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಬೆಂಗಳೂರು, ಜ.1: ತಂದೆ, ತಾಯಿ ಪ್ರೀತಿ ಸಿಗುತ್ತಿಲ್ಲವೆಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಡಿ.31) ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಲೇಖನಾ(17) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲೇಖನಾ 10ನೇ ತರಗತಿ ಫೇಲ್​​​ ಆಗಿ ಮನೆಯಲ್ಲಿಯೇ ಇದ್ದಳು, ಪ್ರತಿದಿನ ಮನೆಯಲ್ಲಿ ಜಗಳ, ಇದರಿಂದ ಅಪ್ಪ-ಅಮ್ಮ ಇಬ್ಬರು ದೂರುವಾಗಿದ್ದರು. ತಂದೆ ಬೇರೆ ಕಡೆ ವಾಸಿಸುತ್ತಿದ್ದರು. ಲೇಖನಾ ತಾಯಿ‌ ಜೊತೆಗೆ ವಾಸವಾಗಿದ್ದಾಳು. ಇದರಿಂದ ಮನನೊಂದು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾಳೆ. ನನಗೆ ತಂದೆ-ತಾಯಿ‌…

Read More

New Year 2026: ವಿಧಾನಸಭಾ ಚುನಾವಣಾ ಕದನ, ಒಂದು ರಾಷ್ಟ್ರ, ಒಂದು ಚುನಾವಣೆ, ಜನಗಣತಿ ಈ ವರ್ಷ ಏನೆಲ್ಲಾ ನಡೀಬಹುದು? – Kannada News | A Politically Packed Year Ahead: Elections, Census and Big Reforms in 2026

ನವದೆಹಲಿ, ಜನವರಿ 01: ಇಂದು ಹೊಸ ವರ್ಷ(New Year)ಕ್ಕೆ ಕಾಲಿಟ್ಟಿದ್ದೇವೆ. ಈ ವರ್ಷ ಹೊಸ ಬೆಳವಣಿಗೆಗಳಿಗೆ ದೇಶ ಸಾಕ್ಷಿಯಾಗಲಿದೆ. 2026 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ಬಗ್ಗೆ ಮಾತನಾಡುವುದಾದರೆ, ಪೂರ್ವ ಭಾರತದಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಮತ್ತು ದಕ್ಷಿಣ ಭಾರತದಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್-ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಈ ರಾಜ್ಯಗಳಲ್ಲಿ…

Read More

ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ, ಹೊಸ ವರ್ಷಾಚರಣೆ ಸಂಪ್ರದಾಯ ಹುಟ್ಟಿದ್ದು, ಯಾವಾಗ ಮತ್ತು ಹೇಗೆ ಮತ್ತು ಎಲ್ಲಿ? – Kannada News | New Year Origins: English Calendar History and Gregorian Calendar Explained

ನವದೆಹಲಿ, ಜನವರಿ 01:  ಹೊಸವರ್ಷ(New Year) ಎಂದಕೂಡಲೇ ಬಹಳಷ್ಟು ಮಂದಿಯ ತಲೆಯಲ್ಲಿ ಬರುವುದು ಈ ಜನವರಿ ಪ್ರಾರಂಭ ಹಾಗೂ ಡಿಸೆಂಬರ್ ಅಂತ್ಯದ ಲೆಕ್ಕಾಚಾರಗಳೆಲ್ಲ ಪಾಶ್ಚಾತ್ಯ ಇಂಗ್ಲಿಷ್ ವ್ಯವಸ್ಥೆ. ನಾವು ಆಚರಿಸುವುದರಲ್ಲೇ ಗುಲಾಮಿತನ ಇದೆ ಎಂಬುದರಿಂದ ಹಿಡಿದು, ಯುಗಾದಿಗೆ ಹೊಸವರ್ಷ ಆಚರಿಸುವುದು ಎಷ್ಟು ಅರ್ಥಪೂರ್ಣ ಎನ್ನುವ ವಿಚಾರಗಳವರೆಗೂ ಒಮ್ಮೆಲೆ ನಮ್ಮ ತಲೆಗೆ ಬಂದು ಹೋಗುತ್ತದೆ. ಈ ಜನವರಿಯಿಂದ ಡಿಸೆಂಬರಿನವರೆಗಿನ ಹನ್ನೆರಡು ತಿಂಗಳುಗಳ ಕ್ಯಾಲೆಂಡರ್ ಅನ್ನು ಗ್ರೆಗೊರಿಯನ್ ಕ್ಯಾಲೆಂಡರ್ ಎನ್ನುತ್ತೇವೆ. ಅದರ ಬಗ್ಗೆ ಮಾಹಿತಿ ತಡಕಾಡಿದರೆ ಕ್ರೈಸ್ತ ಮತದ ಬಾಗಿಲಿಗೇ…

Read More

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸುದೀಪ್, ಅಭಿಮಾನಿಗಳಿಗೆ ಹೊಸ ವರ್ಷದ ವಿಶ್ ತಿಳಿಸಿದರು. ‘ನಗ್ತಾ ಇರಿ, ಖುಷಿ ಖುಷಿಯಿಂದ ಇರಿ’ ಎಂದು ಕೋರಿದ್ದಾರೆ. ಅವರ ವಿಶ್​​ಗೆ ಫ್ಯಾನ್ಸ್ ಖುಷಿಯಾಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು, ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ – Kannada News | Thiruvananthapuram BJP Victory: PM Modi’s Emotional Letter to New Mayor

ತಿರುವನಂತಪುರಂ, ಜನವರಿ 01: ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಮೇಯರ್ ಹುದ್ದೆಗೇರಿದ ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಹೃದಯ ಪೂರ್ವಕ ಭಾವನಾತ್ಮಕ ಪತ್ರ ಬರೆದಿದ್ದಾರೆ. 2026ರ ಹೊಸ ವರ್ಷದ ಸುಸಂದರ್ಭದಲ್ಲಿ ಮೇಯರ್ ಆಗಿ ನೇಮಕವಾಗಿರುವ ವಿವಿ ರಾಜೇಶ್ ಹಾಗೂ ಉಪ ಮೇಯರ್ ಆಶಾ ಮಾತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಈ ಅಭೂತಪೂರ್ವ ಜಯಕ್ಕೆ ಕಾರಣವಾದ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ…

Read More

Wednesday Donations: ಬುಧವಾರದಂದು ತಪ್ಪಿಯೂ ಈ ವಸ್ತು ದಾನ ಮಾಡಲೇಬೇಡಿ; ಗ್ರಹ ದೋಷಕ್ಕೆ ಕಾರಣವಾಗಬಹುದು! – Kannada News | Wednesday Donations: Avoid These Items to Strengthen Budha Graha

ಸನಾತನ ಧರ್ಮದಲ್ಲಿ, ಪ್ರತಿ ದಿನವೂ ಒಂದೊಂದು ದೇವತೆ ಅಥವಾ ಗ್ರಹಕ್ಕೆ ಮೀಸಲಾಗಿದೆ. ಅದರಂತೆ ಬುಧವಾರ ಗಣೇಶನನ್ನು ಪೂಜಿಸಲಾಗುತ್ತದೆ ಮತ್ತು ಉಪವಾಸ ಆಚರಿಸಲಾಗುತ್ತದೆ. ಈ ದಿನವನ್ನು ಗ್ರಹಗಳ ರಾಜ ಬುಧನಿಗೆ ಸಹ ಮೀಸಲಾದ ದಿನ. ಈ ದಿನದಂದು ಪೂರ್ಣ ವಿಧಿವಿಧಾನಗಳೊಂದಿಗೆ ಗಣೇಶನನ್ನು ಪೂಜಿಸುವ ಪ್ರತಿಯೊಬ್ಬರ ಎಲ್ಲಾ ಆಸೆಗಳು ಈಡೇರುತ್ತವೆ ಎಂದು ನಂಬಲಾಗಿದೆ. ಜಾತಕದಲ್ಲಿ ಬುಧ ಗ್ರಹದ ಸ್ಥಾನವು ಬಲವಾಗಿರಬೇಕಾದರೆ ಬುಧವಾರ ಪೂಜೆ ಮತ್ತು ಪ್ರಾರ್ಥನೆಗಳ ಜೊತೆಗೆ ದಾನವನ್ನು ಸಹ ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ದಾನ ಮಾಡಲು…

Read More