Headlines

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ! ಯಾಕೆ ಗೊತ್ತಾ? – Kannada News | Kogilu Layout Housing Row: BJP Workers Stage Unique Protest in Mandya, Letter to Kerala CM Goes Viral

ಕೇರಳ ಸಿಎಂಗೆ ಮಂಡ್ಯ ಬಿಜೆಪಿ ಕಾರ್ಯಕರ್ತರ ಪತ್ರ ಮಂಡ್ಯ, ಜನವರಿ 1: ‘ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರೇ, ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದಾರೆ. ದಯವಿಟ್ಟು ಒಂದು ಟ್ವೀಟ್ ಮಾಡಿಬಿಡಿ. ನೀವು ಟ್ವೀಟ್ ಮಾಡಿದರೆ ನಮ್ಮ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮನೆ ಕೊಡುತ್ತಾರೆ’. ಇದು ಮಂಡ್ಯ ಬಿಜೆಪಿ (BJP) ಕಾರ್ಯಕರ್ತರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದು ಮಾಡಿದ ಮನವಿ! ಕೇರಳ ಸಿಎಂ ಎಕ್ಸ್ ಸಂದೇಶದ…

Read More

Video: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ, ಹಲವು ಮಂದಿ ಸಾವು – Kannada News | Deadly Explosion Hits Bar in Upscale Swiss Ski Resort

ಸ್ವಿಟ್ಜರ್​ಲ್ಯಾಂಡ್, ಜನವರಿ 01: ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್‌ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ಪೊಲೀಸರು ಸ್ವಿಸ್ ನಗರದ ಕ್ರಾನ್ಸ್-ಮೊಂಟಾನಾದಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ಸ್ಫೋಟದ ನಂತರ, ಬಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದಾರೆ. ಸ್ವಿಸ್ ಪೊಲೀಸ್ ರಕ್ಷಣಾ ತಂಡಗಳು ಅವರನ್ನು ಬಾರ್‌ನಿಂದ ಸ್ಥಳಾಂತರಿಸಿ ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡುತ್ತಿದೆ….

Read More

ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy

ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್​ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….

Read More

‘ರಾಜಕೀಯ ಪದೋನ್ನತಿ ಆಸೆ ನನಗೂ ಇದೆ’: ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್ – Kannada News | Karnataka Home Minister G Parameshwar on Political Aspirations, Central Funds for Police, and Jail Security

ಬೆಂಗಳೂರು, ಜ.1: ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಸಿಎಂ ಕುರ್ಚಿಗಾಗಿ ಗುದ್ದಾಟ ನಡೆಸುತ್ತಿರುವ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಇದೀಗ ತಾವು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಆಕಾಂಕ್ಷೆಗಳನ್ನು ಅವರು ಮಾಧ್ಯಮದ ಮುಂದೆ ವ್ಯಕ್ತಪಡಿಸಿದ್ದಾರೆ. “ರಾಜಕೀಯ ಪದೋನ್ನತಿ ಆಸೆ ನನಗೂ ಇದೆ” ಎಂದು ಹೇಳುವ ಮೂಲಕ ತಮ್ಮ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಆಂಬಿಷನ್ ಇರಬೇಕು ಎಂದು ತಮ್ಮ…

Read More

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಆದ ಕಲೆಕ್ಷನ್​ ಎಷ್ಟು? – Kannada News | Namma Metro Records Rupees 3 Crore New Year Earnings

ಬೆಂಗಳೂರು, ಜನವರಿ 01: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನಮ್ಮ ಮೆಟ್ರೋ ಭಾರಿ ಆದಾಯ ಗಳಿಸಿದೆ. ನಿನ್ನೆ ಒಂದೇ ದಿನದಲ್ಲಿ ಮೆಟ್ರೋಗೆ 3 ಕೋಟಿ 8 ಲಕ್ಷ ರೂ. ಆದಾಯ ಹರಿದುಬಂದಿದೆ ಎಂದು ಮೆಟ್ರೋ ಅಂಕಿಅಂಶಗಳು ತಿಳಿಸಿವೆ. ಸುಮಾರು 8,93,903 ಮಂದಿ ಪ್ರಯಾಣಿಕರು ಮೆಟ್ರೋ ಸೇವೆಗಳನ್ನು ಬಳಸಿಕೊಂಡಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಮೆಟ್ರೋ ಸಂಚಾರ ಸಮಯವನ್ನು ವಿಸ್ತರಿಸಲಾಗಿತ್ತು. ನಿನ್ನೆ ಬೆಳಗ್ಗೆ 5 ಗಂಟೆಯಿಂದ ಇಂದು ಬೆಳಗ್ಗಿನ ಜಾವ 3:10ರವರೆಗೆ ಮೆಟ್ರೋ ಸಂಚಾರ ಸಮಯ ವಿಸ್ತರಿಸಲಾಗಿತ್ತು. ಎಂ.ಜಿ. ರಸ್ತೆ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಮೊಲವನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden rabbit in this picture

ಆಪ್ಟಿಕಲ್‌ ಇಲ್ಯೂಷನ್‌Image Credit source: Social Media ಮೋಜಿನ ಆಟಗಳ ಎಲ್ಲರಿಗೂ ಇಷ್ಟನೇ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್ (optical illusion) ಸಂಬಂಧಿತ ಚಿತ್ರಗಳನ್ನು ಬಿಡಿಸುವುದು ಕಷ್ಟಕರ. ಹೀಗಾಗಿ ಇಂತಹ ಚಿತ್ರಗಳತ್ತ ಕಣ್ಣಾಯಿಸಿದರೂ ಮೊದಲ ಪ್ರಯತ್ನದಲ್ಲೇ ವಿಫಲರಾಗುವವರೇ ಹೆಚ್ಚು. ಅದಲ್ಲದೇ, ಒಗಟಿನ ಚಿತ್ರಗಳನ್ನು ಬಿಡಿಸುವಾಗ ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಕ್ಷಣಾರ್ಧದಲ್ಲಿ ಉತ್ತರ ಹೇಳಲು ಸಾಧ್ಯ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಮೊಲವನ್ನು 15 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ನೀವು…

Read More

ಸಿಹಿ ಸುದ್ದಿ ಹಂಚಿಕೊಂಡ ‘ಸು ಫ್ರಮ್ ಸೋ’ ಭಾನು

‘ಸು ಫ್ರಮ್ ಸೋ’ ಸಿನಿಮಾದಲ್ಲಿ ಭಾನು ಪಾತ್ರ ಮಾಡಿದ ಸಂಧ್ಯಾ ಅರಕೆರೆ ಬಾಳಲ್ಲಿ ಈಗ ಖುಷಿಯ ಕ್ಷಣ ಬಂದಿದೆ. ಅವರು ಶೀಘ್ರವೇ ತಾಯಿ ಆಗುತ್ತಿದ್ದಾರೆ. ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ತಾಯಿ ಆಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ‘ಸು ಫ್ರಮ್ ಸೋ’ ಚಿತ್ರದಲ್ಲಿ ಭಾನು ಆಗಿ ಎಲ್ಲರನ್ನೂ ಆವರಿಸಿಕೊಂಡಿದ್ದರು ಸಂಧ್ಯಾ. ಅವರ ಬಾಳಲ್ಲಿ 2025 ವಿಶೇಷವಾಗಿತ್ತು. ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದು ಒಂದುಕಡೆಯಾದರೆ, ಅವರು ತಾಯಿ…

Read More

Kala Sarpa Dosha: ಜಾತಕದಲ್ಲಿ ಕಾಳ ಸರ್ಪ ದೋಷ ಇದ್ರೆ, ತಪ್ಪದೇ ಈ 5 ದೇವಾಲಯಗಳಿಗೆ ಭೇಟಿ ನೀಡಿ – Kannada News | Kala Sarpa Dosha Remedies: 5 Sacred Temples for Spiritual Relief

ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದ್ದರೆ ಚಿಂತಿಸಬೇಕಾಗಿಲ್ಲ. ಕಾಲ ಸರ್ಪ ದೋಷವನ್ನು ತಡೆಗಟ್ಟಲು ಅನೇಕ ಅದ್ಭುತ ದೇವಾಲಯಗಳಿವೆ. ನೀವು ಆ ದೇವಾಲಯಗಳಿಗೆ ಭೇಟಿ ನೀಡಿ ಪೂಜಿಸಿದರೆ, ನೀವು ಕಾಲ ಸರ್ಪ ದೋಷದ ಪರಿಣಾಮಗಳಿಂದ ಮುಕ್ತರಾಗುತ್ತೀರಿ. ಅವುಗಳಲ್ಲಿ, ವಿಶೇಷವಾಗಿ ಐದು ದೇವಾಲಯಗಳಿವೆ. ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮತ್ತು ಶ್ರೀ ಕಾಳಹಸ್ತಿಯಂತಹ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಮತ್ತು ನವಗ್ರಹ ಪೂಜೆಗಳನ್ನು ಮಾಡುವ ಮೂಲಕ, ನೀವು ದೋಷದ ಪರಿಣಾಮವನ್ನು ಕಡಿಮೆ ಮಾಡಬಹುದು. ಈ ಪ್ರಮುಖ ದೇವಾಲಯಗಳ ಬಗ್ಗೆ ಮಾಹಿತಿ…

Read More

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ,…

Read More

‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಒಂದು ವಾರಕ್ಕೆ ಗಳಿಸಿದ್ದು ಎಷ್ಟು? – Kannada News | Mark and 45 Box Office Collection Day 7: Kannada Movies Cross 55 Cr in 1st Week

45-ಮಾರ್ಕ್ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್ ‘ಮಾರ್ಕ್’ ಸಿನಿಮಾ ಹಾಗೂ ‘45’ ಚಿತ್ರಗಳು ತೆರೆಗೆ ಬಂದು ಒಂದು ವಾರ ಕಳೆದಿವೆ. ಏಳು ದಿನಗಳಲ್ಲಿ ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳಲ್ಲಿ ಸ್ಟಾರ್ ಹೀರೋಗಳು ನಟಿಸಿದ್ದಾರೆ. ಎರಡೂ ಚಿತ್ರಗಳು ಬಿಗ್ ಬಜೆಟ್​​​ನವು. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡುತ್ತಿವೆ. ಈ ಚಿತ್ರಗಳ ಒಟ್ಟಾರೆ ಕಲೆಕ್ಷನ್ ವಿವರ ಇಲ್ಲಿದೆ. ‘ಮಾರ್ಕ್’ ಚಿತ್ರಕ್ಕೆ ಕಿಚ್ಚ ಸುದೀಪ್ ಹೀರೋ. ‘ಮ್ಯಾಕ್ಸ್’ ಸಿನಿಮಾ…

Read More