Headlines

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle

ಆಭರಣ ವ್ಯಾಪಾರಿ ದಂಪತಿImage Credit source: India Today ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು…

Read More

Gold Rate Today Bangalore: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಅಲ್ಪ ಇಳಿಕೆ – Kannada News | Gold Price Today on 1st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು…

Read More

ಗಾನವಿ ಕುಟುಂಬಸ್ಥರಿಗೆ ಶಾಕ್​​: ಸೂರಜ್​​ ಸಾವಿನ ಸಂಬಂಧ 9 ಮಂದಿ ಮೇಲೆ FIR – Kannada News | FIR Filed Against Nine Members of Ganavi Family Over Suraj’s Death

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಸುದ್ದಿಯಾಗಿದ್ದ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ಆಕೆಯ ಕುಟುಂಬಸ್ಥರ ವಿರುದ್ಧವೇ ಈಗ ಎಫ್​​ಐಆರ್​ ದಾಖಲಾಗಿದೆ. ಸೂರಜ್ ಅತ್ತಿಗೆ ನೀಡಿದ ದೂರಿನ ಮೇರೆಗೆ 9 ಮಂದಿ ಮೇಲೆ ಪೊಲೀಸರು ಕೇಸ್​​ ದಾಖಲಿಸಿದ್ದಾರೆ. ಪತ್ನಿ ಗಾನವಿ ಕುಟುಂಬಸ್ಥರ ಆರೋಪಗಳ ಹಿನ್ನೆಲೆ ಪತಿ ಸೂರಜ್​​ ಕೂಡ ಸೂಸೈಡ್​​ ಮಾಡಿಕೊಂಡಿದ್ದ. ಹೀಗಾಗಿ ಆತನ ಸಾವಿಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ದೂರು ನೀಡಲಾಗಿದೆ. ಸೂರಜ್ ತಾಯಿ ಜಯಂತಿ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ಜೊತೆಗೆ…

Read More

150 ವರ್ಷಗಳಿಂದ ವಾಸವಿದ್ದ 29 ಕುಟುಂಬಗಳ ಮನೆ ನೆಲಸಮ: ಕೆಜಿ ಹಳ್ಳಿ, ಡಿಜೆ ಹಳ್ಳಿ‌ ನಿವಾಸಿಗಳಿಗೆ ಇನ್ನೂ ಇಲ್ಲ ಸೂರಿನ ಬಾಗ್ಯ – Kannada News | KG Halli–DJ Halli Evictions: Homes of 29 Families Demolished After 150 Years, Residents Still Await Housing

ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಮನೆಗಳನ್ನು ತೆರವು ಮಾಡಿರುವುದು ಬೆಂಗಳೂರು, ಜನವರಿ 1: ಮೂರು ದಿನಗಳ ಹಿಂದೆ ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ (Kogilu Layout) ನೆಲೆಸಿದ್ದ ಅಕ್ರಮ ನಿವಾಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂರಿನ ಬಾಗ್ಯ ನೀಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಬೀದಿಯಲ್ಲಿ ನಿಂತಿರುವ ಕೆಜಿ ಹಳ್ಳಿ, ಡಿಜೆ ಹಳ್ಳಿ‌ (KG Halli–DJ Halli) ಮೂಲ ನಿವಾಸಿಗಳ ಅಳಲು ಕೇಳುವವರೇ ಇಲ್ಲದಂತಾಗಿದೆ. ಒತ್ತುವರಿ ತೆರವು ಹೆಸರಲ್ಲಿ ರೈಲ್ವೆ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡ ಕನ್ನಡಿಗರು ಈಗ…

Read More

Video: ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ, ವಿಡಿಯೋ ಇಲ್ಲಿದೆ – Kannada News | Russia Circulates Video Alleging Ukrainian Drone Attacks Near Putin’s Residence

ಮಾಸ್ಕೋ, ಜನವರಿ 01: ಪುಟಿನ್ ಅವರ ರಹಸ್ಯ ನಿವಾಸದ ಮೇಲೆ 91 ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಲಾಗಿದೆ. ಇದನ್ನು ರಷ್ಯಾದ ಅತ್ಯಂತ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ.ಕಳೆದ ಸೋಮವಾರ, ರಷ್ಯಾ ಉಕ್ರೇನ್‌ನತ್ತ ಬೆರಳು ತೋರಿಸುತ್ತಾ, ಪುಟಿನ್ ನಿವಾಸವನ್ನು ನಾಶಮಾಡಲು 91 ಡ್ರೋನ್‌ಗಳನ್ನು ಕಳುಹಿಸಲಾಗಿದೆ ಎಂದು ಹೇಳಿಕೊಂಡಿತ್ತು.ಆದರೆ ಉಕ್ರೇನ್ ದಾಳಿಯನ್ನು ನಿರಾಕರಿಸಿತು ಮತ್ತು ಪುರಾವೆಗಳನ್ನು ಕೋರಿತು. ಈಗ, ಪುಟಿನ್ ಈ ಆಸೆಯನ್ನು ಈಡೇರಿಸಿದ್ದಾರೆ ಮತ್ತು ದಾಳಿಯ ಪುರಾವೆಗಳನ್ನು ಜಗತ್ತಿಗೆ ಪ್ರಸ್ತುತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲಿನ ದಾಳಿಗೆ ಸಾಕ್ಷಿಯಾಗಿ ರಷ್ಯಾದ ರಕ್ಷಣಾ…

Read More

Black Thread Benefits: ಮಹಿಳೆಯರು ಎಡಗಾಲಿಗೆ ಕಪ್ಪು ದಾರ ಧರಿಸುವುದರಿಂದ ಇದೆ ಅದ್ಭುತ ಲಾಭ! – Kannada News | Black Thread Benefits: Shani Dev’s Protection and Astrological Power

ಜ್ಯೋತಿಷ್ಯದ ಪ್ರಕಾರ ಕಪ್ಪು ದಾರವು ಶನಿ ದೇವರನ್ನು ಪ್ರತಿನಿಧಿಸುವ ಶಕ್ತಿಯ ಸಂಕೇತವಾಗಿದೆ. ದುಷ್ಟ ದೃಷ್ಟಿ, ನಕಾರಾತ್ಮಕ ಶಕ್ತಿಗಳು ಹಾಗೂ ಅಶುಭ ಪ್ರಭಾವಗಳಿಂದ ರಕ್ಷಣೆ ಪಡೆಯಲು ಅನೇಕರು ಕೈಗೆ ಅಥವಾ ಕಾಲಿಗೆ ಕಪ್ಪು ದಾರವನ್ನು ಧರಿಸುತ್ತಾರೆ. ವಿಶೇಷವಾಗಿ ಮಹಿಳೆಯರು ದುರದೃಷ್ಟ ನಿವಾರಣೆ, ಆರೋಗ್ಯ ರಕ್ಷಣೆ ಮತ್ತು ಜೀವನದ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕಾಲಿಗೆ ಕಪ್ಪು ದಾರವನ್ನು ಕಟ್ಟುತ್ತಾರೆ ಎಂಬ ನಂಬಿಕೆಯಿದೆ. ಕಪ್ಪು ದಾರ ಕಟ್ಟುವುದರಿಂದ ಶನಿದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಇದರಿಂದ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ನಕಾರಾತ್ಮಕ…

Read More

ಹೊಸ ವರ್ಷದ ದಿನ ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನ – Kannada News | New Year Message Sparks Tension as Pakistan Army Chief Warns of Strong Retaliation

ಇಸ್ಲಾಮಾಬಾದ್, ಜನವರಿ 01: ಹೊಸ ವರ್ಷ(New Year)ಕ್ಕೆ ಪಾಕಿಸ್ತಾನವು ಶುಭಾಶಯ ತಿಳಿಸುವುದಕ್ಕಿಂತ ಬೆದರಿಕೆಯನ್ನೇ ಆರಿಸಿಕೊಂಡಿದೆ. ಭಾರತದ ಬಗೆಗಿನ ದ್ವೇಷ ಕಿಂಚಿತ್ತೂ ಕಡಿಮೆಯಾದಂತೆ ಗೋಚರಿಸುತ್ತಿಲ್ಲ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪಾಕಿಸ್ತಾನವು ಹೊಸ ವರ್ಷವನ್ನು ಹೊಸ ಆಕ್ರಮಣಕಾರಿ ನಿಲುವಿನೊಂದಿಗೆ ಪ್ರಾರಂಭಿಸಿದೆ. ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಭಾರತವನ್ನು ನೇರವಾಗಿ ಹೆಸರಿಸದೆ, ಪಾಕಿಸ್ತಾನದ ಪ್ರಾದೇಶಿಕ ಸಮಗ್ರತೆಯ ಧಕ್ಕೆ ತಂದರೆ ತೀಕ್ಷ್ಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು…

Read More

ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ – Kannada News | LPG commercial gas cylinder prices rise on 2026 January

ನವದೆಹಲಿ, ಜನವರಿ 1: ಹೊಸ ವರ್ಷಕ್ಕೆ ಎಲ್​ಪಿಜಿ ಸಿಲಿಂಡರ್ ಬೆಲೆ (LPG) ಏರಿಕೆಯ ಶಾಕ್ ಸಿಕ್ಕಿದೆ. 2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಏರಿಕೆ ಆಗಿಲ್ಲ. 19 ಕಿಲೋ ಮತ್ತು 47.50 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳು ದುಬಾರಿಯಾಗಿವೆ. 19 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 110 ರೂನಿಂದ 112 ರೂನಷ್ಟು ಏರಿದೆ. ಬೆಂಗಳೂರಿನಲ್ಲಿ 110.50 ರೂ ಬೆಲೆ ಹೆಚ್ಚಳ ಆಗಿದೆ….

Read More

New Year 2026: ಹೊಸ ವರ್ಷವನ್ನು ವಿಶೇಷ ಡೂಡಲ್‌ನೊಂದಿಗೆ ಸ್ವಾಗತಿಸಿದ ಗೂಗಲ್ – Kannada News | New Year 2026: Google welcomes the New Year with a meaningful doodle

2025ಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು (New Year) ಸ್ವಾಗತಿಸಿದ್ದಾಗಿದೆ. ಹಳೆಯ ವರ್ಷದ ಕಹಿ ಘಟನೆಗಳು ಮರೆತು ಹೊಸ ಭರವಸೆ, ಹೊಸ ಕನಸುಗಳೊಂದಿಗೆ ಆರಂಭಿಸುವ ಹುರುಪು ಎಲ್ಲರಲ್ಲೂ ತುಂಬಿದೆ. ಈ ನಡುವೆ ಹೊಸ ವರ್ಷವನ್ನು ಗೂಗಲ್​ ಕೂಡ ವಿಶೇಷವಾಗಿ ಸ್ವಾಗತಿಸಿದೆ. ಗೂಗಲ್ ಹೊಸ ಆರಂಭವನ್ನು ಸೂಚಿಸುವ ಹಾಗೂ ಚೈತನ್ಯವನ್ನು ಮೂಡಿಸುವ ಗೂಗಲ್ ಡೂಡಲ್ (Google Doodle) ಹಂಚಿಕೊಂಡಿರುವುದು ವಿಶೇಷ. ಗೂಗಲ್ ಹೊಸ ವರ್ಷವನ್ನು ರೋಮಾಂಚಕ ಡೂಡಲ್‌ನೊಂದಿಗೆ ಸ್ವಾಗತಿಸಿದ್ದು, ಕಸ್ಟಮೈಸ್ಡ್ ಆ್ಯನಿಮೆಟೇಡ್ ಡೂಡಲ್ ಇದೀಗ ಗೂಗಲ್ ಪೇಜ್‌ನಲ್ಲಿ…

Read More

Global Family Day 2026: ವಸುದೈವ ಕುಟುಂಬಕಂ; ಜಾಗತಿಕ ಕುಟುಂಬ ದಿನದ ಆಚರಣೆಯ ಬಗ್ಗೆ ತಿಳಿಯಿರಿ – Kannada News | Global Family Day 2026: What is the importance of celebrating Global Family Day?

ಕುಟುಂಬವಿಲ್ಲದೆ (Family) ಜೀವನ ಅಸಾಧ್ಯ ಅಂತಾನೇ ಹೇಳಬಹುದು. ಕುಟುಂಬವು ನಮಗೆ ಬೆಟ್ಟದಷ್ಟು ಪ್ರೀತಿ ನೀಡುತ್ತದೆ, ಜೀವನ ನಡೆಸಲು ಸ್ಫೂರ್ತಿಯನ್ನು ನೀಡುತ್ತದೆ. ಕುಟುಂಬವು ನಮ್ಮನ್ನು ಯಾವುದೇ ಕ್ಲಿಷ್ಟಕರ ಸಂದರ್ಭದಲ್ಲೂ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳುತ್ತದೆ. ಇದೇ ರೀತಿ ವಸುದೈವ ಕುಟುಂಬಕಂ ಎಂಬ ಮಾತಿನಂತೆ ಇಡೀ ಜಗತ್ತೇ ಒಂದು ಕುಟುಂಬದಂತಿದ್ದರೆ ಯುದ್ಧ ಹಿಂಸಾಚಾರಗಳು ನಡೆಯುವುದಿಲ್ಲ, ಪ್ರತಿಯೊಬ್ಬರೂ ಸಹ ಶಾಂತಿಯಿಂದ ಬದುಕಬಹುದು. ಈ ನಿಟ್ಟಿನಲ್ಲಿ ರಾಷ್ಟ್ರಗಳು, ಧರ್ಮಗಳು, ಸಂಸ್ಕೃತಿಗಳ ನಡುವೆ ಏಕತೆ, ಸಹೋದರತ್ವ ಮತ್ತು ಸ್ನೇಹವನ್ನು ಬೆಳೆಸುವ ಸಲುವಾಗಿ, ಯುದ್ಧ ಮತ್ತು ಹಿಂಸಾಚಾರವನ್ನು…

Read More