Headlines

ಮಂತ್ರಾಲಯ ರಾಯರ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು – Kannada News | New Year 2026 Celebrations at Mantralayam: Sea of Devotees Flock to Raghavendra Swamy Mutt

ರಾಯಚೂರು, ಜನವರಿ 1: ಹೊಸ ವರ್ಷ 2026ಕ್ಕೆ ಜಗತ್ತು ಕಾಲಿಟ್ಟಾಗಿದೆ. ‘ರಾಯರೇ, ಎಲ್ಲಾ ಒಳಿತು ಮಾಡಪ್ಪ’ ಎಂದು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದೆ. 2025ರ ವರ್ಷಾಂತ್ಯ, 2026 ರ ಆರಂಭದ ಹಿನ್ನೆಲೆ ರಾಯಚೂರಿನ ಮಂತ್ರಾಲಯದ ರಾಯರ ಮಠಕ್ಕೆ ಸಾಗರೋಪಾದಿಯಲ್ಲಿ ಬಂದ ಜನರು ತುಂಗಾಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದರು. ಕ್ರಿಸ್​ಮಸ್​, ಈಯರ್​ ಎಂಡ್​, ನ್ಯೂ ಇಯರ್​ ಅಂತ ವೆಕೇಷನ್​ ಮೂಡ್​​ನಲ್ಲಿರುವ ಜನರು ಮಂತ್ರಾಲಯದತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆಯ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಮುಸುಕುಧಾರಿ – Kannada News | New Year’s Eve Tension in Bijnor as Girl Taken Hostage in Dramatic Standoff

ಬಟ್ಟೆ ಅಂಗಡಿ -ಸಾಂದರ್ಭಿಕ ಚಿತ್ರImage Credit source: Shutterstock ಬಿಜ್ನೋರ್, ಜನವರಿ 01: ಮುಸುಕುಧಾರಿಯೊಬ್ಬ ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ಬುಧವಾರ ನಡೆದಿದೆ. ಮಾರುಕಟ್ಟೆಯಲ್ಲಿರುವ ಬಟ್ಟೆ ಅಂಗಡಿಗೆ ವ್ಯಕ್ತಿ ನುಗ್ಗಿದ್ದ, ಅಪ್ರಾಪ್ತ ಬಾಲಕಿ(Girl)ಯನ್ನು ಎಳೆದುಕೊಂಡು ಆಕೆಯ ಕುತ್ತಿಗೆಗೆ ಚಾಕು ಹಿಡಿದಿದ್ದ.ಇದು ಸಾರ್ವಜನಿಕರು ಮತ್ತು ಅಂಗಡಿಯವರಲ್ಲಿ ಭೀತಿಯನ್ನು ಉಂಟುಮಾಡಿತ್ತು. ಪೊಲೀಸರ ಪ್ರಕಾರ, ಇಬ್ಬರು ಅಪ್ರಾಪ್ತ ಬಾಲಕಿಯರು ಅಂಗಡಿಯಿಂದ ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದರು. ಸಂಜೆ…

Read More

ಮತ್ತೆ ಬರಲಿದೆ ‘ದಿ ಕೇರಳ ಸ್ಟೋರಿ’; ಹೊಸ ವರ್ಷಕ್ಕೆ ಸೀಕ್ವೆಲ್ ರೆಡಿ – Kannada News | The Kerala Story 2: Love Jihad Sequel Gears Up for Controversial 2026 Release

ಬಾಲಿವುಡ್‌ನಲ್ಲಿ ಹಲವು ಸಿನಿಮಾಗಳು ವಿವಾದ ಸೃಷ್ಟಿಸಿವೆ. ಹಲವು ಸ್ಥಳಗಳಲ್ಲಿ ಸಿನಿಮಾಗಳನ್ನು ನಿಷೇಧಿಸಲಾಗಿದೆ. ಅಂತಹ ಒಂದು ಸಿನಿಮಾ ‘ದಿ ಕೇರಳ ಸ್ಟೋರಿ’. ಈ ಸಿನಿಮಾದಿಂದ ಒಂದು ಭಯಾನಕ ವಾಸ್ತವ ಬೆಳಕಿಗೆ ಬಂದಿತ್ತು. 2023ರಲ್ಲಿ ಬಿಡುಗಡೆಯಾದ ಸಿನಿಮಾ ‘ಲವ್ ಜಿಹಾದ್’ ವಿಷಯವನ್ನು ಆಧರಿಸಿದೆ. ಇದು ಹಲವು ಕಡೆಗಳಲ್ಲಿ ಬ್ಯಾನ್ ಆಯಿತು. ಸಿನಿಮಾ ವಿವಾದದಲ್ಲಿ ಸಿಲುಕಿದ್ದರೂ, ಸಿನಿಮಾ ಸಾಕಷ್ಟು ಹಣ ಗಳಿಸಿತು. ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಸೀಕ್ವೆಲ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ….

Read More

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ – Kannada News | Tarikere Murder Case: Youth Brutally Killed for Harassing Engaged Woman on Instagram message

ಯುವಕ ಮಂಜುನಾಥ್ ಹಾಗೂ ತರೀಕೆರೆ ಪೊಲೀಸ್ ಠಾಣೆ ಚಿಕ್ಕಮಗಳೂರು, ಜನವರಿ 1: ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್…

Read More

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಕುರಿತ ಪ್ರಶ್ನೆಗೆ ಕಿಚ್ಚನ ರಿಯಾಕ್ಷನ್

‘ಮಾರ್ಕ್’ ಚಿತ್ರವನ್ನು ಸುದೀಪ್ ಅವರು ಅಭಿಮಾನಿಗಳ ಜೊತೆ ವೀಕ್ಷಿಸಿದರು. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರಿಗೆ ವಿಜಯಲಕ್ಷ್ಮೀ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಮ್ಮ ಬಗ್ಗೆ ಮಾತನಾಡೋಣ, ಪಕ್ಕದ ಮನೆಯವರ ಬಗ್ಗೆ ಮಾತನಾಡೋದು ಬೇಡ’ ಎಂದು ಸುದೀಪ್ ಅವರು ನೇರವಾಗಿ ಹೇಳಿದರು. ಸುದೀಪ್ ಅವರ ಗತ್ತು ಅನೇಕರಿಗೆ ಇಷ್ಟ ಆಗಿದೆ. ದಯವಿಟ್ಟು ಆ ವಿಷಯ ಮಾತನಾಡಲು ಹೋಗಬೇಡಿ ಎಂದು ಫ್ಯಾನ್ಸ್ ಕೂಡ ಸುದೀಪ್ ಬಳಿ ಕೋರಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹೊಸ ವರ್ಷಕ್ಕೆ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು – Kannada News | Coastal Karnataka Temples Witness Rush of Devotees on New Years Day

ಮಂಗಳೂರು, ಜ.1: ಹೊಸ ವರ್ಷದ ಮೊದಲ ದಿನದಂದು ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡು ಹರಿದುಬಂದಿದೆ. ಅದರಲ್ಲೂ ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ದೇವರ ದರ್ಶನಕ್ಕೆ ಆಗಮಿಸಿದ್ದಾರೆ. ಹೊಸ ವರ್ಷವನ್ನು ದೇವರ ಆಶೀರ್ವಾದದೊಂದಿಗೆ ಆರಂಭಿಸಬೇಕೆಂಬ ಸಂಕಲ್ಪದೊಂದಿಗೆ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ದೇವಸ್ಥಾನವನ್ನು ಸುಂದರ ಹೂವುಗಳಿಂದ ಅಲಂಕರಿಸಲಾಗಿದ್ದು, ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ಕೇವಲ ಮಂಗಳೂರಿನ ಭಕ್ತರು ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಭಕ್ತರು ಮತ್ತು ಪ್ರವಾಸಿಗರು ದಕ್ಷಿಣ ಕನ್ನಡ ಜಿಲ್ಲೆಗೆ…

Read More

‘ಸ್ಪಿರಿಟ್’ ಚಿತ್ರಕ್ಕಾಗಿ ಶರ್ಟ್​​ಲೆಸ್ ಆದ ಪ್ರಭಾಸ್; ಸಖತ್ ರಾ ಆಗಿದೆ ಪೋಸ್ಟರ್ – Kannada News | Prabhas’s ‘Spirit’ Poster Ignites Buzz: Sandeep Vanga’s Pan India Police Thriller

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ‘ರಾಜಾ ಸಾಬ್’ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಮಾರುತಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರ ಹಾರರ್ ಕಾಮಿಡಿ ಹಿನ್ನೆಲೆಯಲ್ಲಿ ಸಿದ್ಧವಾಗಿದೆ. ಈ ಚಿತ್ರ ಸಂಕ್ರಾತಿ ಸಂದರ್ಭದಲ್ಲಿ ತೆರೆಗೆ ಬರುತ್ತಿದೆ. ಈ ವೇಳೆ ಪ್ರಭಾಸ್ ನಟನೆಯ ಮುಂದಿನ ಸಿನಿಮಾ ‘ಸ್ಪಿರಿಟ್’ (Spirit Movie) ಲುಕ್ ವೈರಲ್ ಆಗಿದೆ. ಈ ಪೋಸ್ಟರ್ ಸಂಚಲನ ಸೃಷ್ಟಿಸಿದೆ. ರಾ ಸಿನಿಮಾಗಳನ್ನು ಮಾಡೋ ಕಲೆ ಸಂದೀಪ್ ರೆಡ್ಡಿ ವಂಗಗೆ…

Read More

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ! ಚಿಕ್ಕಮಗಳೂರಿಗೆ ಹೊಷ ವರ್ಷಾಚರಣೆಗೆ ಬಂದು ರಂಪಾಟ – Kannada News | Chikkamagaluru: Policeman Attacks Workers, Vandalises Tea Stall During New Year Celebrations, CCTV Video Surfaces

ಚಿಕ್ಕಮಗಳೂರು, ಜನವರಿ 1: ಬೆಂಗಳೂರಿನಿಂದ ಹೊಸ ವರ್ಷದ ಆಚರಣೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ರಂಪಾಟ ಮಾಡಿರುವುದು ವರದಿಯಾಗಿದೆ. ಚಹಾ ಕೊಡಲು ತಡವಾಯಿತು ಎಂಬ ಕಾರಣಕ್ಕೆ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಇರುವ ಟೀ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಮೀಸಲು ಪೊಲೀಸ್ ಪಡೆಯ ಕೋರಮಂಗಲದ ಸಿಬ್ಬಂದಿ ಪುನೀತ್ ಹಲ್ಲೆ ಮಾಡಿದ್ದಾರೆ. ಮುಂಜಾನೆ ಸಮಯದಲ್ಲಿ ಪುನೀತ್ ಮತ್ತು ಅವರ ಸ್ನೇಹಿತರು ಬಸ್…

Read More

Video: ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ – Kannada News | Bomb Threat Message Found Near Sanjay Raut’s Residence, Probe Finds No Danger

ಮುಂಬೈ, ಜನವರಿ 01: ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು,  ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಭಾಂಡಪ್ ಪ್ರದೇಶದ ರಾವತ್ ಅವರ ‘ಮೈತ್ರಿ’ ಬಂಗಲೆಯ ಬಳಿ ವ್ಯಾಗನ್‌ಆರ್ ಕಾರು ಕಾಣಿಸಿಕೊಂಡಿದ್ದು, ಅದರ ಕಿಟಕಿಯ ಮೇಲೆ ಧೂಳಿನಿಂದ ಆವೃತವಾದ ಬೆದರಿಕೆ ಸಂದೇಶ ಬರೆಯಲಾಗಿದೆ ಎಂದು ತಿಳಿದುಬಂದಿದೆ. 12 ಗಂಟೆಗೆ ಬಾಂಬ್ ಸ್ಫೋಟವಾಗುತ್ತೆ ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶವನ್ನು…

Read More

“ನಿಮ್ಮ ಈ ಪರೀಕ್ಷೆಗಿಂತ ಸಾಯುವುದೇ ಉತ್ತಮ”: ಪೊಲೀಸರ ಮುಂದೆ ಬೈಕ್​​​ಗೆ ಬೆಂಕಿ ಹಚ್ಚಿ, ಪರಾರಿಯಾದ ಯುವಕ – Kannada News | Mysore Road: Drunk Driver Burns Bike, Threatens Police, Flees

ಬೆಂಗಳೂರು, ಜ.1: ಬೆಂಗಳೂರಿನ (Bengaluru drunk driving) ಮೈಸೂರು ರಸ್ತೆಯಲ್ಲಿ ತಡರಾತ್ರಿ ಕುಡಿದು ವಾಹನ ಚಲಾಯಿಸುವವರ ತಪಾಸಣೆ ನಡೆಸುತ್ತಿದ್ದ ವೇಳೆ ಒಂದು ಅಹಿತಕರ ಘಟನೆಯೊಂದು ನಡೆದಿದೆ. ಶನಿವಾರದಂದು (ಡಿ.27) ಕುಡಿದು ವಾಹನ ಚಲಾಯಿಸುತ್ತಿದ್ದ ಬೈಕ್ ಸವಾರನೊಬ್ಬ ಸಂಚಾರ ಪೊಲೀಸರಿಗೆ ಬೆದರಿಕೆ ಹಾಕಿ, ಬ್ರೀತ್ ಅನಲೈಜರ್ ಪರೀಕ್ಷೆಗೆ ನಿರಾಕರಿಸಿ, ತನ್ನ ಸ್ವಂತ ಬೈಕ್​​​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಕವಿಕಾ ಜಂಕ್ಷನ್ ಬಳಿ ರಾತ್ರಿ 10:35 ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸ್​​…

Read More